Breaking News

Yuva Bharatha

ವಾರದಲ್ಲಿ ಐದು ದಿನ ಮಾತ್ರ ಸರಕಾರಿ ಕೆಲಸಕ್ಕೆ ಬೇಡಿಕೆ!

ವಾರದಲ್ಲಿ ಐದು ದಿನ ಮಾತ್ರ ಸರಕಾರಿ ಕೆಲಸಕ್ಕೆ ಬೇಡಿಕೆ! ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ ಮಾಡುವ ಪದ್ಧತಿ ಜಾರಿ ತರಬೇಕು. ಇದಕ್ಕಾಗಿ ಕೆಲಸದ ಅವಧಿಯನ್ನು ಬೆಳಗ್ಗೆ 10 ರಿಂದ ಸಂಜೆ 5:30 ಬದಲಿಗೆ ಬೆಳಗ್ಗೆ 9:30 ರಿಂದ ಸಂಜೆ 6:00 ವರೆಗೆ ಬದಲಾಯಿಸಬೇಕು ಎಂದು ರಾಜ್ಯ ಸರಕಾರ, 7ನೇ ವೇತನ ಆಯೋಗದ ಮುಂದೆ ರಾಜ್ಯ ಸರಕಾರಿ ನೌಕರರು ಬೇಡಿಕೆ …

Read More »

ಮನೆಗಳ್ಳತನ ಮಾಡುತ್ತಿದ್ದವನ ಬಂಧನ‌: ಚಿನ್ನ, ಬೆಳ್ಳಿ ವಶ !

ಮನೆಗಳ್ಳತನ ಮಾಡುತ್ತಿದ್ದವನ ಬಂಧನ‌: ಚಿನ್ನ, ಬೆಳ್ಳಿ ವಶ ! ಯುವ ಭಾರತ ಸುದ್ದಿ ಗೋಕಾಕ : ಮನೆ ಕಳ್ಳತನ ಮಾಡುತ್ತಿದ್ದವನನ್ನು ಗೋಕಾಕ ಪೊಲೀಸರು ಬಂಧಿಸಿದ್ದಾರೆ. ಅತನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೊಬೈಲ್ ಸೇರಿ ಕೆಲ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಕಾಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆದಿತ್ತು. ಈ ಬಗ್ಗೆ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಗೋಕಾಕ ಪೊಲೀಸರು ಒಬ್ಬನನ್ನು ಬಂಧಿಸಿದ್ದು, …

Read More »

ಪಿ.ಬಿ.ಸ್ವಾಮಿಯವರ ಕೃತಿ ಬಿಡುಗಡೆ : ಸ್ವಾಮಿಯವರಿಂದ ಆತ್ಮಚರಿತ್ರೆ ಹೊರ ಬರಲಿ: ಡಾ. ಜಿನದತ್ತ ದೇಸಾಯಿ

ಪಿ.ಬಿ.ಸ್ವಾಮಿಯವರ ಕೃತಿ ಬಿಡುಗಡೆ : ಸ್ವಾಮಿಯವರಿಂದ ಆತ್ಮಚರಿತ್ರೆ ಹೊರ ಬರಲಿ: ಡಾ. ಜಿನದತ್ತ ದೇಸಾಯಿ ಯುವ ಭಾರತ ಸುದ್ದಿ ಬೆಳಗಾವಿ : ನಾವು ಅಳಿದು ಹೋದರೂ ನಾವು ಮಾಡಿದ ಕೆಲಸ ಕಾರ್ಯಗಳು ಉಳಿಯುತ್ತವೆ. ತಮ್ಮ ವಿಶಿಷ್ಟ ಅನುಭವಗಳನ್ನು ಲೇಖಕ ಪಿ.ಬಿ.ಸ್ವಾಮಿಯವರು ಈ ಕೃತಿಯಲ್ಲಿ ದಾಖಲಿಸಿದ್ದಾರೆ. ಮಂದಿನ ಪೀಳಿಗೆಗೆ ಇಲ್ಲಿರುವ ಅನುಭವಗಳು ದೀಪಸ್ಥಂಬವಾಗಿ ನಿಂತಿವೆಯಾದರೂ ನನಗಿನ್ನು ತೃಪ್ತಿಯಿಲ್ಲ. ವೈವಿಧ್ಯಮಯ ಜೀವನವನ್ನು ಹೊಂದಿರುವ ಈ ಲೇಖಕರಿಂದ ಆತ್ಮಚರಿತ್ರೆ ಹೊರಬಂದಾಗಲೇ ನನಗೆ ತೃಪ್ತಿ ಎಂದು …

Read More »

ಬೆಳಗಾವಿಗೆ 12ರಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರು: ಪ್ರತಿಭಾ ಪುರಸ್ಕಾರ, ವಿಪ್ರ ಸಾಧಕರಿಗೆ ಸನ್ಮಾನ

ಬೆಳಗಾವಿಗೆ 12ರಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರು: ಪ್ರತಿಭಾ ಪುರಸ್ಕಾರ, ವಿಪ್ರ ಸಾಧಕರಿಗೆ ಸನ್ಮಾನ ಬೆಳಗಾವಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಹಾಗೂ ವಿಪ್ರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಫೆ.12ರಂದು ಬೆಳಗಾವಿಯಲ್ಲಿ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಭಾಗ್ಯನಗರದ 2ನೇ ಕ್ರಾಸ್ ನ ಸಿಟಿ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಧಾರವಾಡ, ಚಿಕ್ಕೋಡಿ, ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕಳೆದ ಸಾಲಿನ ಎಸ್ …

Read More »

ನವೀಕೃತ ಗಣಪತಿ ದೇವಸ್ಥಾನ ಉದ್ಘಾಟಿಸಿದ ಡಾ.ಸೋನಾಲಿ ಸರ್ನೋಬತ್

ನವೀಕೃತ ಗಣಪತಿ ದೇವಸ್ಥಾನ ಉದ್ಘಾಟಿಸಿದ ಡಾ.ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ ಖಾನಾಪುರ : ಕಣಕುಂಬಿಯ ಮಾವುಲಿ ದೇವಸ್ಥಾನದಲ್ಲಿ ನವೀಕೃತ ಗಣಪತಿ ದೇವಸ್ಥಾನವನ್ನು ಡಾ. ಸೋನಾಲಿ ಸರ್ನೋಬತ್ ಉದ್ಘಾಟಿಸಿದರು. ಕಣಕುಂಬಿಯಲ್ಲಿ 12 ವರ್ಷಗಳ ನಂತರ ಮಾವುಲಿ ಜಾತ್ರೆ ನಡೆಯುತ್ತಿದೆ. ಇಲ್ಲಿ ಮಲಪ್ರಭಾ ಮತ್ತು ಮಹದಾಯಿ ಎಂಬ ಎರಡು ನದಿಗಳ ಉಗಮ ಪುರಾತನ ರಾಮೇಶ್ವರ ದೇವಸ್ಥಾನದ ಬಳಿ ನಡೆಯುತ್ತದೆ. ಡಾ. ಸರ್ನೋಬತ್ ಅವರು ಈ ಸಾಂಪ್ರದಾಯಿಕ ಸಮಾರಂಭದಲ್ಲಿ ಮಾವುಲಿ ದೇವಿಯ ಆಶೀರ್ವಾದ …

Read More »

ಕೌಜಲಗಿ ತಾಲ್ಲೂಕು ರಚನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಕೌಜಲಗಿ ತಾಲ್ಲೂಕು ರಚನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಸಿಎಂ ಭೇಟಿ ಮಾಡಿ ಮನವಿ ಅರ್ಪಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ತಾಲೂಕಿನಲ್ಲಿರುವ ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಗುರುವಾರ ರಾತ್ರಿ ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ …

Read More »

ಕಾಂತಾರ ಸಿನಿಮಾದಲ್ಲಿ ವರಾಹ ರೂಪಂ ಗೀತೆ ಬಳಕೆಗೆ ನಿರ್ಬಂಧಿಸಿದ್ದ ಕೇರಳ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ಕಾಂತಾರ ಸಿನಿಮಾದಲ್ಲಿ ವರಾಹ ರೂಪಂ ಗೀತೆ ಬಳಕೆಗೆ ನಿರ್ಬಂಧಿಸಿದ್ದ ಕೇರಳ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ಯುವ ಭಾರತ ಸುದ್ದಿ ನವದೆಹಲಿ: ಕನ್ನಡ ಚಿತ್ರ ‘ಕಾಂತಾರ’ದಲ್ಲಿ ‘ವರಾಹರೂಪಂ’ ಹಾಡನ್ನು ಪ್ರದರ್ಶಿಸಬಾರದು ಎಂದು ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಸಡಿಲಿಸಿದೆ. ಕಾಂತಾರ ಸಿನಿಮಾದಲ್ಲಿ ‘ವರಾಹ ರೂಪಂ’ ಹಾಡು ಬಳಕೆ ನಿರ್ಬಂಧಿಸಿ ಚಿತ್ರದ ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್‌ ಕಿರಗಂದೂರ್‌ ಅವರಿಗೆ ನಿರೀಕ್ಷಣಾ ಜಾಮೀನು …

Read More »

ಕುಮಾಸ್ವಾಮಿಯವರ ವಿರುದ್ಧ ಗೋಕಾಕ ಬ್ರಾಹ್ಮಣ ಸಮಾಜದ ಪ್ರತಿಭಟನೆ.!

ಕುಮಾಸ್ವಾಮಿಯವರ ವಿರುದ್ಧ ಗೋಕಾಕ ಬ್ರಾಹ್ಮಣ ಸಮಾಜದ ಪ್ರತಿಭಟನೆ.! ಗೋಕಾಕ: ಮಾಜಿ ಸಿಎಮ್ ಕುಮಾಸ್ವಾಮಿಯವರ ವಿರುದ್ಧ ಗೋಕಾಕ ತಾಲೂಕ ಅಖಿಲ ಬ್ರಾಹ್ಮಣ ಸಮಾಜದವರು ಪ್ರತಿಭಟನೆ ನಡೆಸಿ, ತಹಶೀಲದಾರ ಮುಖಾಂತರ ಸಿಎಮ್ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಶುಕ್ರವಾರದಂದು ಬೆಳಿಗ್ಗೆ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಗೋಕಾಕ ತಾಲೂಕ ಅಖಿಲ ಬ್ರಾಹ್ಮಣ ಸಮಾಜದವರು ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕುಮಾರಸ್ವಾಮಿಯವರು ಬ್ರಾಹ್ಮಣ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವದರ ಕುರಿತು …

Read More »

ಜೆಇಇ : ಬೆಳಗಾವಿ ಆರ್ ಎಲ್ ಎಸ್ ವಿದ್ಯಾರ್ಥಿಗಳ ಸಾಧನೆ

ಜೆಇಇ : ಬೆಳಗಾವಿ ಆರ್ ಎಲ್ ಎಸ್ ವಿದ್ಯಾರ್ಥಿಗಳ ಸಾಧನೆ ಯುವ ಭಾರತ ಸುದ್ದಿ ಬೆಳಗಾವಿ : ಕೆ ಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದ ಪರೀಕ್ಷೆಯಾದ ಜೆಇಇ ಮೆನ್ 2023 ಸೆಶನ್ 1ರಲ್ಲಿ ಅತ್ಯುತ್ತಮ ಸಾಧನೆಗೈದು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಕ್ರಷ್ಣ ಎಂ ಮುರಕುಟೆ 98.12%, ಆಸ್ಟಿನ್ ಡಿ 79.79% , ವಿಶ್ವೇಶ್ವರ ಎಂ 96.2% , …

Read More »

ನೆಹರೂ ಉಪನಾಮ ನೀವೇಕೆ ಬಳಸಲಿಲ್ಲ?, 356ನೇ ವಿಧಿ 50 ಬಾರಿ ಬಳಸಿ ರಾಜ್ಯ ಸರ್ಕಾರಗಳನ್ನು ಕಿತ್ತೊಗೆದವರು ಯಾರು..? : ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಗಾಂಧಿಗಳ ಮೇಲೆ ಪ್ರಧಾನಿ ಮೋದಿ ವಾಗ್ದಾಳಿ

ನೆಹರೂ ಉಪನಾಮ ನೀವೇಕೆ ಬಳಸಲಿಲ್ಲ?, 356ನೇ ವಿಧಿ 50 ಬಾರಿ ಬಳಸಿ ರಾಜ್ಯ ಸರ್ಕಾರಗಳನ್ನು ಕಿತ್ತೊಗೆದವರು ಯಾರು..? : ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಗಾಂಧಿಗಳ ಮೇಲೆ ಪ್ರಧಾನಿ ಮೋದಿ ವಾಗ್ದಾಳಿ ಯುವ ಭಾರತ ಸುದ್ದಿ ನವದೆಹಲಿ: ಕಾಂಗ್ರೆಸ್‌ನ ಗಾಂಧಿ ಕುಟುಂಬದ ವಿರುದ್ಧ ಹೊಸದಾಗಿ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಗೌರವಿಸಲು ಅವರ ಕುಟುಂಬದಲ್ಲಿ ಯಾರೂ ನೆಹರು ಉಪನಾಮ (ಅಡ್ಡಹೆಸರು) ಏಕೆ ಬಳಸಲಿಲ್ಲ …

Read More »