Breaking News

Yuva Bharatha

ಕೊರಗಜ್ಜ ಕೋಲ : ಕೇಂದ್ರ ಸಚಿವ ಅಮಿತ್ ಶಾ ರೋಡ್ ಶೋ ರದ್ದು

ಕೊರಗಜ್ಜ ಕೋಲ : ಕೇಂದ್ರ ಸಚಿವ ಅಮಿತ್ ಶಾ ರೋಡ್ ಶೋ ರದ್ದು ಯುವ ಭಾರತ ಸುದ್ದಿ ಮಂಗಳೂರು : ಮಂಗಳೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ಕಾರ್ಯಕ್ರಮ ರದ್ದಾಗಿದೆ. ರೋಡ್ ಶೋ ಸಂಚರಿಸುವ ದಾರಿಯಾದ ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ದೈವದ ಕೋಲ ಇರುವ ಹಿನ್ನೆಲೆಯಲ್ಲಿ ರೋಡ್ ಶೋ ರದ್ದು ಮಾಡಲಾಗಿದೆ. ಭದ್ರತೆ ದೃಷ್ಟಿಯಿಂದ ಮತ್ತು ಕೋಲಕ್ಕೆ ಸಮಸ್ಯೆ ಆಗಬಾರದು …

Read More »

ಸರ್ಕಾರದ ಮಹತ್ವದ ನಿರ್ಧಾರ: ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ ಪದ್ಧತಿಯಲ್ಲಿ ಬದಲಾವಣೆ: ಒಂದು ಅಂಕ ಹೆಚ್ಚು ಬಂದ್ರೂ ಪರಿಗಣನೆ

ಸರ್ಕಾರದ ಮಹತ್ವದ ನಿರ್ಧಾರ: ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ ಪದ್ಧತಿಯಲ್ಲಿ ಬದಲಾವಣೆ: ಒಂದು ಅಂಕ ಹೆಚ್ಚು ಬಂದ್ರೂ ಪರಿಗಣನೆ ಯುವ ಭಾರತ ಸುದ್ದ್ದಿ ಬೆೆಂಗಳೂರು: ದ್ವಿತೀಯ ಪಿಯುಸಿ ಮುಖ್ಯಪರೀಕ್ಷೆಯಲ್ಲಿ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಮರುಮೌಲ್ಯಮಾಪನ ಮಾಡಿದಾಗ ವಿದ್ಯಾರ್ಥಿಯು ಮುಖ್ಯ ಪರೀಕ್ಷೆಯಲ್ಲಿ ಪಡೆದಿರುವುದಕ್ಕಿಂತ ಒಂದು ಅಂಕ ಹೆಚ್ಚು ಬಂದರೂ ಅದನ್ನು ಪರಿಗಣಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. …

Read More »

ಸಾಧಿಸುವ ಛಲ ಇರಲಿ

ಸಾಧಿಸುವ ಛಲ ಇರಲಿ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಸತತ ಪ್ರಯತ್ನ, ಆತ್ಮವಿಶ್ವಾಸ, ಧನಾತ್ಮಕ ಚಿಂತನೆ,ಸ್ಪಷ್ಟ ಗುರಿ,ಸಾಧಿಸುವ ಛಲ ಇದ್ದರೆ ಅಸಾಧ್ಯವೂ ಸಾಧ್ಯವಾಗುತ್ತದೆ ಎಂದು ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಎನ್.ಎಂ.ಬಿರಾದಾರ ಹೇಳಿದರು. ಸ್ಥಳೀಯ ಅಕ್ಕನಗಮ್ಮ ಬಾಲಕಿಯರ ಸರಕಾರಿ ಪ್ರೌಢಶಾಲೆಯಲಿ ಜರುಗಿದ 2022-23 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾನಾಡುತ್ತಿದ್ದರು. ಎಸೆಸೆಲ್ಸಿ ನಂತರ ಮುಂದೇನು ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಕಲೆ,ವಾಣಿಜ್ಯ,ವಿಜ್ಞಾನ ದ ಹೊರತಾಗಿಯೂ …

Read More »

ಬೆಳಗಾವಿಯ ಮುತ್ನಾಳ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿ 21 ಅಡಿ ಪ್ರತಿಮೆ ಪ್ರತಿಷ್ಠಾಪನೆ

ಬೆಳಗಾವಿಯ ಮುತ್ನಾಳ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿ 21 ಅಡಿ ಪ್ರತಿಮೆ ಪ್ರತಿಷ್ಠಾಪನೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ತಾಲೂಕಿನ ಮುತ್ನಾಳ ಗ್ರಾಮಕ್ಕೆ ಹೊಂದಿಕೊಂಡಿರುವ ಶ್ರೀ ಕ್ಷೇತ್ರ ಕಾಂಚನಶೃತಿ ವಿದ್ಯಾಸಂಸ್ಥೆ ಅಹಿಂಸಾ ಕ್ಷೇತ್ರದಲ್ಲಿ ಭಗವಾನ್ ಶ್ರೀ ಬಾಹುಬಲಿಯ ಭವ್ಯವಾದ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಯಿತು. ಕರ್ನಾಟಕದ ಶ್ರವಣಬೆಳಗೊಳ, ಕಾರ್ಕಳ, ಧರ್ಮಸ್ಥಳ, ವೇಣೂರು, ಗೊಮ್ಮಟಗಿರಿ, ಕನಕಗಿರಿ ಕ್ಷೇತ್ರಗಳಲ್ಲಿ ಭಗವಾನ್ ಬಾಹುಬಲಿ ಪ್ರತಿಮೆಗಳನ್ನು ಪ್ರತಿಷ್ಠಾಪಿಸಲಾಗಿದೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದಲ್ಲಿ ಈ ತರಹದ …

Read More »

13 ರಿಂದ 16 ರವರೆಗೆ ದಾಸನವಮಿ ಉತ್ಸವ ನಿಮಿತ್ತ ಕೀರ್ತನೆ

13 ರಿಂದ 16 ರವರೆಗೆ ದಾಸನವಮಿ ಉತ್ಸವ ನಿಮಿತ್ತ ಕೀರ್ತನೆ ಯುವ ಭಾರತ ಸುದ್ದಿ ಬೆಳಗಾವಿ : ಬಸವನಗಲ್ಲಿಯ ಶ್ರೀ ಸಮರ್ಥ ಶ್ರೀಧರ ತತ್ವಜ್ಞಾನ ಮಂಡಳ , ಶ್ರೀ ಶ್ರೀಧರ ಸ್ವಾಮಿ ಮಂದಿರದ ವತಿಯಿಂದ ಫೆ.13 ರಿಂದ 15 ರವರೆಗೆ ಮೂರು ದಿನಗಳ ಕಾಲ ದಾಸ ನವಮಿ ಉತ್ಸವ ನಿಮಿತ್ತ ಪ್ರತಿದಿನ ಸಂಜೆ 4:30 ರಿಂದ 6:30 ರವರೆಗೆ ಶ್ರೀ ಹ.ಭ.ಪ.ನೀನಾದ ಬುವಾ ಕುಲಕರ್ಣಿ ರಾಮದಾಸಿ , ನಾಸಿಕ ಇವರಿಂದ …

Read More »

ಬೆಳಗಾವಿ ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ

ಬೆಳಗಾವಿ ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ಯುವ ಭಾರತ ಸುದ್ದಿ ಬೆಳಗಾವಿ : ನ್ಯೂಸ್ ಫಸ್ಟ್ ಬೆಳಗಾವಿ ಜಿಲ್ಲಾ ವರದಿಗಾರ ಶ್ರೀಕಾಂತ ಕುಬಕಡ್ಡಿ, ಪಬ್ಲಿಕ್ ಟಿವಿ ವರದಿಗಾರ ದಿಲೀಪ ಕುರಂದವಾಡೆ ಹಾಗೂ ಪ್ರಜಾವಾಣಿ ವರದಿಗಾರ ಚನ್ನಪ್ಪ ಮಾದರ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಶ್ರೀಕಾಂತ ಕುಬಕಡ್ಡಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಕಳೆದೊಂದು ದಶಕದಿಂದ ಟಿವಿ9 ಹಾಗೂ ಸದ್ಯ ನ್ಯೂಸ್ ಫಸ್ಟ್ ವಾಹಿನಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದಿಲೀಪ ಕುರಂದವಾಡೆ …

Read More »

ರವಿವಾರ ದಿ.12 ರಂದು ಬೃಹತ್ ಕ್ಷತ್ರೀಯ ಮರಾಠಾ ಸಮಾವೇಶ!

ರವಿವಾರ ದಿ.12 ರಂದು ಬೃಹತ್ ಕ್ಷತ್ರೀಯ ಮರಾಠಾ ಸಮಾವೇಶ! ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದ ವತಿಂದ ಗೋಕಾಕ ತಾಲೂಕು ಮಟ್ಟದ ಗುರುವಂದನಾ ಕಾರ್ಯಕ್ರಮ ಹಾಗೂ ಬೃಹತ್ ಕ್ಷತ್ರೀಯ ಮರಾಠಾ ಸಮಾವೇಶ ಇದೆ ದಿ.12ರಂದು ಮುಂಜಾನೆ 10ಗಂಟೆಗೆ ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಮರಾಠಾ ಸಮಾಜದ ಮುಖಂಡ ಜ್ಯೋತಿಭಾ ಸುಭಂಜಿ ಹೇಳಿದರು. ಅವರು, ನಗರದ ಮರಾಠಾ ಗಲ್ಲಿಯ ಶ್ರೀ ವಿಠ್ಠಲ ರುಕ್ಮೀಣಿ ಮಂದಿರದಲ್ಲಿ ನಡೆದ ಪತ್ರಿಕಾಗೊಷ್ಠಿಯನ್ನು ಉದ್ಧೇಶಿಸಿ …

Read More »

‘ಜನ್ಮದಾತರ ನಿರೀಕ್ಷೆ ಹುಸಿಗೊಳಿಸದಿರಿ-ಶಿಕ್ಷಕ ಜನ್ಮಟ್ಟಿ’

‘ಜನ್ಮದಾತರ ನಿರೀಕ್ಷೆ ಹುಸಿಗೊಳಿಸದಿರಿ-ಶಿಕ್ಷಕ ಜನ್ಮಟ್ಟಿ’ ಯುವ ಭಾರತ ಸುದ್ದಿ ಮಮದಾಪೂರ : ಗೋಕಾಕ ತಾಲೂಕಿನ ಮಮದಾಪೂರದ ಶ್ರೀ ಮಾರುತಿ ದೇವಸ್ಥಾನ ಆವರಣದಲ್ಲಿ (ಓಕಳಿ ಕೊಂಡದ ಹತ್ತಿರ) ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 25ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸ್ಥಳೀಯ ಗ್ರಾಮದ ಹಿರಿಯರು, ಗಣ್ಯ ವ್ಯಾಪಾರಸ್ಥರು ಮತ್ತು ಸ್ಥಳೀಯ ಗ್ರಾ. ವಿ. ವಿ. ಸಂಘದ ಆಡಳಿತ ಮಂಡಳಿ …

Read More »

ಸೇಬುಸಂಕಟ

ಸೇಬುಸಂಕಟ ——————- ಎಂದೂ ತಿನ್ನದ ಒಂದು ಸೇಬು ತಿನ್ನುವ ಆಸೆ, ಹಸಿದ ಮಗುವಿಗೆ; ಕೊಳೆತು ದಂಡವಾಗಿ ಹೋಗುತ್ತಿದ್ದೇನಲ್ಲ ಎಂಬ ಸಂಕಟ, ರಾಜಕಾರಣಿಗೆ ಹಾಕಿದ ಹಾರದಲ್ಲಿ ಬಂಧಿಯಾದ ಸೇಬು ಹಣ್ಣಿಗೆ ಡಾ. ಬಸವರಾಜ ಸಾದರ. — + —

Read More »

ಅಮಿತ್ ಶಾ ಭೇಟಿಗೆ ಸಮಯ ಕೋರಿದ ಸಾಹುಕಾರ್

ಅಮಿತ್ ಶಾ ಭೇಟಿಗೆ ಸಮಯ ಕೋರಿದ ಸಾಹುಕಾರ್ ಯುವ ಭಾರತ ಸುದ್ದಿ ದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಸಮಯ ಕೋರಿದ್ದಾರೆ. ತಮ್ಮ ಆಪ್ತರ ಜೊತೆ ಬುಧವಾರ ದೆಹಲಿಗೆ ತೆರಳಿರುವ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೆಲ ದಿನಗಳ ಹಿಂದೆ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅಮಿತ್ ಶಾ ಅವರನ್ನು …

Read More »