Breaking News

Yuva Bharatha

‘ಜನ್ಮದಾತರ ನಿರೀಕ್ಷೆ ಹುಸಿಗೊಳಿಸದಿರಿ-ಶಿಕ್ಷಕ ಜನ್ಮಟ್ಟಿ’

‘ಜನ್ಮದಾತರ ನಿರೀಕ್ಷೆ ಹುಸಿಗೊಳಿಸದಿರಿ-ಶಿಕ್ಷಕ ಜನ್ಮಟ್ಟಿ’ ಯುವ ಭಾರತ ಸುದ್ದಿ ಮಮದಾಪೂರ : ಗೋಕಾಕ ತಾಲೂಕಿನ ಮಮದಾಪೂರದ ಶ್ರೀ ಮಾರುತಿ ದೇವಸ್ಥಾನ ಆವರಣದಲ್ಲಿ (ಓಕಳಿ ಕೊಂಡದ ಹತ್ತಿರ) ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 25ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸ್ಥಳೀಯ ಗ್ರಾಮದ ಹಿರಿಯರು, ಗಣ್ಯ ವ್ಯಾಪಾರಸ್ಥರು ಮತ್ತು ಸ್ಥಳೀಯ ಗ್ರಾ. ವಿ. ವಿ. ಸಂಘದ ಆಡಳಿತ ಮಂಡಳಿ …

Read More »

ಸೇಬುಸಂಕಟ

ಸೇಬುಸಂಕಟ ——————- ಎಂದೂ ತಿನ್ನದ ಒಂದು ಸೇಬು ತಿನ್ನುವ ಆಸೆ, ಹಸಿದ ಮಗುವಿಗೆ; ಕೊಳೆತು ದಂಡವಾಗಿ ಹೋಗುತ್ತಿದ್ದೇನಲ್ಲ ಎಂಬ ಸಂಕಟ, ರಾಜಕಾರಣಿಗೆ ಹಾಕಿದ ಹಾರದಲ್ಲಿ ಬಂಧಿಯಾದ ಸೇಬು ಹಣ್ಣಿಗೆ ಡಾ. ಬಸವರಾಜ ಸಾದರ. — + —

Read More »

ಅಮಿತ್ ಶಾ ಭೇಟಿಗೆ ಸಮಯ ಕೋರಿದ ಸಾಹುಕಾರ್

ಅಮಿತ್ ಶಾ ಭೇಟಿಗೆ ಸಮಯ ಕೋರಿದ ಸಾಹುಕಾರ್ ಯುವ ಭಾರತ ಸುದ್ದಿ ದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಸಮಯ ಕೋರಿದ್ದಾರೆ. ತಮ್ಮ ಆಪ್ತರ ಜೊತೆ ಬುಧವಾರ ದೆಹಲಿಗೆ ತೆರಳಿರುವ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೆಲ ದಿನಗಳ ಹಿಂದೆ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅಮಿತ್ ಶಾ ಅವರನ್ನು …

Read More »

ಕರ್ನಾಟಕಕ್ಕೆ ಇನ್ನೊಂದು ಐಐಟಿ

ಕರ್ನಾಟಕಕ್ಕೆ ಇನ್ನೊಂದು ಐಐಟಿ ಯುವ ಭಾರತ ಸುದ್ದಿ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ಹಸಿರು ನಿಶಾನೆ ತೋರಿದಲ್ಲಿ ಕರ್ನಾಟಕಕ್ಕೆ ಮತ್ತೊಂದು ಐಐಟಿ ಬರುವ ಸಾಧ್ಯತೆ ಇದೆ. ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಜನಿಸಿದ ಮುದ್ದೇನಹಳ್ಳಿಯಲ್ಲಿ ಐಐಟಿ ಸ್ಥಾಪನೆ ಮಾಡಲು ಮುಂದಿನ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಐಐಟಿ ಸ್ಥಾಪನೆ ಸಂಬಂಧ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು …

Read More »

ಜಿಲ್ಲಾ ಮಟ್ಟದ ಮಕ್ಕಳ ವಿಕಾಸೋತ್ಸವ

ಜಿಲ್ಲಾ ಮಟ್ಟದ ಮಕ್ಕಳ ವಿಕಾಸೋತ್ಸವ ಯುವ ಭಾರತ ಸುದ್ದಿ ಶಿವಮೊಗ್ಗ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ (ರಿ) ಶಿವಮೊಗ್ಗ ಮತ್ತು ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ಸಹಯೋಗದಲ್ಲಿ ದಿನಾಂಕ 11.02.2023ರಿಂದ 12.02.2023ರ ವರೆಗೆ ಜಿಲ್ಲಾ ಮಟ್ಟದ ಮಕ್ಕಳ ವಿಕಾಸೋತ್ಸವಕಾರ್ಯಕ್ರಮವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆಚಾಪುರದ ಶ್ರೀ ಮುರುಘಾ ಮಠದಲ್ಲಿ ಡಾ ಮಲ್ಲಿಕಾರ್ಜುನ ಮುರುಘಾಜೇಂದ್ರ ಸ್ವಾಮೀಜಿಗಳ ಅಮೃತ ಹಸ್ತದಿಂದ ಉದ್ಘಾಟನೆಗೊಂಡ ಆರಂಭಿಸಲಾಗುವುದು ಎಂದು ಜಿಲ್ಲಾ ಅಧ್ಯಕ್ಷ …

Read More »

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಚುನಾವಣೆ -2023 ರ ಅಧಿಸೂಚನೆಯನ್ನು ಹೊರಡಿಸಿರುತ್ತಾರೆ. ರಾಮದುರ್ಗ ತಾಲೂಕಿನ ನರಸಾಪುರ 1 ಸದಸ್ಯ ಸ್ಥಾನ, ಬೆಳಗಾವಿ ತಾಲೂಕಿನ ಬೆಳಗುಂದಿ, ಹಿರೇಬಾಗೇವಾಡಿ, ಮೋದಗಾ ತಲಾ 1, ಖಾನಾಪುರ 1, ಕಾಗವಾಡ …

Read More »

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ; ವಿಚಾರಣೆಯಿಂದ ಹಿಂದೆ ಸರಿದ ನಾಗರತ್ನ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ; ವಿಚಾರಣೆಯಿಂದ ಹಿಂದೆ ಸರಿದ ನಾಗರತ್ನ ಯುವ ಭಾರತ ಸುದ್ದಿ ದೆಹಲಿ: ಬೆಳಗಾವಿಯನ್ನು ಕರ್ನಾಟಕಕ್ಕೆ ಸೇರಿಸಿದ್ದನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೂಡಿರುವ ಮೂಲದಾವೆಯ ವಿಚಾರಣೆಯಿಂದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಬುಧವಾರ ಹಿಂದೆ ಸರಿದಿದ್ದಾರೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್‌, ಹೃಷಿಕೇಶ ರಾಯ್‌ ಹಾಗೂ ನಾಗರತ್ನ ಅವರಿದ್ದ ಪೀಠ ವಿಚಾರಣೆಯನ್ನು ಬುಧವಾರ ನಡೆಸಬೇಕಿತ್ತು. ಕರ್ನಾಟಕ ಮೂಲದವರಾದ ನಾಗರತ್ನ ಅವರು ವಿಚಾರಣೆಯಿಂದ ಹಿಂದಕ್ಕೆ ಸರಿಯುವುದಾಗಿ ಪ್ರಕಟಿಸಿದರು. ಗಡಿ ವಿವಾದದ ವಿಚಾರಣೆಗೆ …

Read More »

ಮಹತ್ವದ ಬೆಳವಣಿಗೆ : ಮತ್ತೆ ದೆಹಲಿಗೆ ತೆರಳಿದ ಗೋಕಾಕ್ ಸಾಹುಕಾರ್ !

ಮಹತ್ವದ ಬೆಳವಣಿಗೆ : ಮತ್ತೆ ದೆಹಲಿಗೆ ತೆರಳಿದ ಗೋಕಾಕ್ ಸಾಹುಕಾರ್ ! ಯುವ ಭಾರತ ಸುದ್ದಿ ದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ವಾರದ ಅವಧಿಯಲ್ಲೇ ಮತ್ತೊಮ್ಮೆ ದೆಹಲಿಗೆ ತೆರಳಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ ರಮೇಶ್ ಜಾರಕಿಹೊಳಿಯವರು ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ …

Read More »

ಸವದತ್ತಿ ಪಟ್ಟಣದಲ್ಲಿ ವಿಜಯ ಸಂಕಲ್ಪ ಅಭಿಯಾನ ಯಶಸ್ವಿ

ಸವದತ್ತಿ ಪಟ್ಟಣದಲ್ಲಿ ವಿಜಯ ಸಂಕಲ್ಪ ಅಭಿಯಾನ ಯಶಸ್ವಿ ಯುವ ಭಾರತ ಸುದ್ದಿ ಸವದತ್ತಿ : ಸವದತ್ತಿ ಪಟ್ಟಣದಲ್ಲಿ 27 ವಾರ್ಡ್ ಗಳು ಹಾಗೂ ಬೂತ್ ಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ವತಿಯಿಂದ ಬುಧವಾರ ನಡೆದ ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಂಡಿತು. ಬೂತ್ ಮಜಬೂತ್ ಹೋಯತೋ ..ಹಮರಾ ವಿಜಯ ಗ್ಯಾರಂಟಿ…ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶಯವನ್ನು ಈಡೇರಿಸಲು ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು …

Read More »

ಕರುಳರಿಕೆ

ಕರುಳರಿಕೆ ——————- ಎಂಥ ಅಂಟಿನ ನಂಟಿರಬೇಕು ಕರುಳಿನ ಗಂಟಿಗೆ? ಕತ್ತರಿಸಿ ಬೇರ್ಪಟ್ಟರೂ, ಕಾಣದೆ ಹೊಸೆದು ಸೇರಿಸುತ್ತದೆ ಹೃದಯಗಳ, ಕಗ್ಗಂಟಿಗೆ. ———————- ಡಾ. ಬಸವರಾಜ ಸಾದರ.            — + —

Read More »