ಕರ್ನಾಟಕಕ್ಕೆ ಇನ್ನೊಂದು ಐಐಟಿ ಯುವ ಭಾರತ ಸುದ್ದಿ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ಹಸಿರು ನಿಶಾನೆ ತೋರಿದಲ್ಲಿ ಕರ್ನಾಟಕಕ್ಕೆ ಮತ್ತೊಂದು ಐಐಟಿ ಬರುವ ಸಾಧ್ಯತೆ ಇದೆ. ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಜನಿಸಿದ ಮುದ್ದೇನಹಳ್ಳಿಯಲ್ಲಿ ಐಐಟಿ ಸ್ಥಾಪನೆ ಮಾಡಲು ಮುಂದಿನ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಐಐಟಿ ಸ್ಥಾಪನೆ ಸಂಬಂಧ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು …
Read More »ಜಿಲ್ಲಾ ಮಟ್ಟದ ಮಕ್ಕಳ ವಿಕಾಸೋತ್ಸವ
ಜಿಲ್ಲಾ ಮಟ್ಟದ ಮಕ್ಕಳ ವಿಕಾಸೋತ್ಸವ ಯುವ ಭಾರತ ಸುದ್ದಿ ಶಿವಮೊಗ್ಗ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ (ರಿ) ಶಿವಮೊಗ್ಗ ಮತ್ತು ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ಸಹಯೋಗದಲ್ಲಿ ದಿನಾಂಕ 11.02.2023ರಿಂದ 12.02.2023ರ ವರೆಗೆ ಜಿಲ್ಲಾ ಮಟ್ಟದ ಮಕ್ಕಳ ವಿಕಾಸೋತ್ಸವಕಾರ್ಯಕ್ರಮವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆಚಾಪುರದ ಶ್ರೀ ಮುರುಘಾ ಮಠದಲ್ಲಿ ಡಾ ಮಲ್ಲಿಕಾರ್ಜುನ ಮುರುಘಾಜೇಂದ್ರ ಸ್ವಾಮೀಜಿಗಳ ಅಮೃತ ಹಸ್ತದಿಂದ ಉದ್ಘಾಟನೆಗೊಂಡ ಆರಂಭಿಸಲಾಗುವುದು ಎಂದು ಜಿಲ್ಲಾ ಅಧ್ಯಕ್ಷ …
Read More »ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ
ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಚುನಾವಣೆ -2023 ರ ಅಧಿಸೂಚನೆಯನ್ನು ಹೊರಡಿಸಿರುತ್ತಾರೆ. ರಾಮದುರ್ಗ ತಾಲೂಕಿನ ನರಸಾಪುರ 1 ಸದಸ್ಯ ಸ್ಥಾನ, ಬೆಳಗಾವಿ ತಾಲೂಕಿನ ಬೆಳಗುಂದಿ, ಹಿರೇಬಾಗೇವಾಡಿ, ಮೋದಗಾ ತಲಾ 1, ಖಾನಾಪುರ 1, ಕಾಗವಾಡ …
Read More »ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ; ವಿಚಾರಣೆಯಿಂದ ಹಿಂದೆ ಸರಿದ ನಾಗರತ್ನ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ; ವಿಚಾರಣೆಯಿಂದ ಹಿಂದೆ ಸರಿದ ನಾಗರತ್ನ ಯುವ ಭಾರತ ಸುದ್ದಿ ದೆಹಲಿ: ಬೆಳಗಾವಿಯನ್ನು ಕರ್ನಾಟಕಕ್ಕೆ ಸೇರಿಸಿದ್ದನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಹೂಡಿರುವ ಮೂಲದಾವೆಯ ವಿಚಾರಣೆಯಿಂದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಬುಧವಾರ ಹಿಂದೆ ಸರಿದಿದ್ದಾರೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಹೃಷಿಕೇಶ ರಾಯ್ ಹಾಗೂ ನಾಗರತ್ನ ಅವರಿದ್ದ ಪೀಠ ವಿಚಾರಣೆಯನ್ನು ಬುಧವಾರ ನಡೆಸಬೇಕಿತ್ತು. ಕರ್ನಾಟಕ ಮೂಲದವರಾದ ನಾಗರತ್ನ ಅವರು ವಿಚಾರಣೆಯಿಂದ ಹಿಂದಕ್ಕೆ ಸರಿಯುವುದಾಗಿ ಪ್ರಕಟಿಸಿದರು. ಗಡಿ ವಿವಾದದ ವಿಚಾರಣೆಗೆ …
Read More »ಮಹತ್ವದ ಬೆಳವಣಿಗೆ : ಮತ್ತೆ ದೆಹಲಿಗೆ ತೆರಳಿದ ಗೋಕಾಕ್ ಸಾಹುಕಾರ್ !
ಮಹತ್ವದ ಬೆಳವಣಿಗೆ : ಮತ್ತೆ ದೆಹಲಿಗೆ ತೆರಳಿದ ಗೋಕಾಕ್ ಸಾಹುಕಾರ್ ! ಯುವ ಭಾರತ ಸುದ್ದಿ ದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ವಾರದ ಅವಧಿಯಲ್ಲೇ ಮತ್ತೊಮ್ಮೆ ದೆಹಲಿಗೆ ತೆರಳಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ ರಮೇಶ್ ಜಾರಕಿಹೊಳಿಯವರು ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ …
Read More »ಸವದತ್ತಿ ಪಟ್ಟಣದಲ್ಲಿ ವಿಜಯ ಸಂಕಲ್ಪ ಅಭಿಯಾನ ಯಶಸ್ವಿ
ಸವದತ್ತಿ ಪಟ್ಟಣದಲ್ಲಿ ವಿಜಯ ಸಂಕಲ್ಪ ಅಭಿಯಾನ ಯಶಸ್ವಿ ಯುವ ಭಾರತ ಸುದ್ದಿ ಸವದತ್ತಿ : ಸವದತ್ತಿ ಪಟ್ಟಣದಲ್ಲಿ 27 ವಾರ್ಡ್ ಗಳು ಹಾಗೂ ಬೂತ್ ಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ವತಿಯಿಂದ ಬುಧವಾರ ನಡೆದ ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಂಡಿತು. ಬೂತ್ ಮಜಬೂತ್ ಹೋಯತೋ ..ಹಮರಾ ವಿಜಯ ಗ್ಯಾರಂಟಿ…ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶಯವನ್ನು ಈಡೇರಿಸಲು ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು …
Read More »ಕರುಳರಿಕೆ
ಕರುಳರಿಕೆ ——————- ಎಂಥ ಅಂಟಿನ ನಂಟಿರಬೇಕು ಕರುಳಿನ ಗಂಟಿಗೆ? ಕತ್ತರಿಸಿ ಬೇರ್ಪಟ್ಟರೂ, ಕಾಣದೆ ಹೊಸೆದು ಸೇರಿಸುತ್ತದೆ ಹೃದಯಗಳ, ಕಗ್ಗಂಟಿಗೆ. ———————- ಡಾ. ಬಸವರಾಜ ಸಾದರ. — + —
Read More »ಗುರು ಆರೂಢರ ರಥೋತ್ಸವ!
ಗುರು ಆರೂಢರ ರಥೋತ್ಸವ! ಬಸವನಬಾಗೇವಾಡಿ: ತಾಲೂಕಿನ ಆರೂಢನಂದಿಹಾಳ ಗ್ರಾಮದಲ್ಲಿ ಮಂಗಳವಾರ ಶ್ರೀಗುರು ಆರೂಢರ ೪೧ ನೇ ಜಾತ್ರಾಮಹೋತ್ಸವದಂಗವಾಗಿ ಅಪಾರ ಭಕ್ತರ ಜಯಘೋಷದೊಂದಿಗೆ ರಥೋತ್ಸವ ಸಂಭ್ರಮದಿಂದ ಜರುಗಿತು. ಜಾತ್ರಾಮಹೋತ್ಸವದಂಗವಾಗಿ ಶ್ರೀಗುರು ಆರೂಢರ ಐಕ್ಯ ಮಂಟಪಕ್ಕೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಅಭಿಷೇಕರ ನಂತರ ಕಳಸವನ್ನು ಗಂಗಾಸ್ಥಳಕ್ಕೆ ತೆಗೆದುಕೊಂಡುಪ ಹೋಗಿ ಪೂಜೆ ಸಲ್ಲಿಸಿ ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸುಮಂಗಲೆಯರ ಕುಂಭಮೇಳದೊಂದಿಗೆ ಪಲ್ಲಕ್ಕಿ ಉತ್ಸವ ಮೆರವಣಿಗೆ ಜರುಗಿದ ನಂತರ ಆರೂಢರು ಸಾಧನೆಗೈದ ಕೊಂಪಿಗೆ …
Read More »ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗಪಡಿಸಿಕೊಳ್ಳಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!
ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗಪಡಿಸಿಕೊಳ್ಳಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ನಗರದ ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಬುಧವಾರದಂದು ನಗರದ ವಾರ್ಡ ನಂ೧೧ರ ಶ್ರೀ ಬಾವಿಕರೇಮ್ಮ ದೇವಸ್ಥಾನದ ಹತ್ತಿರ ನಗರಸಭೆಯಿಂದ ೧.ಕೋಟಿ ೨೦ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಒಳಚರಂಡಿ ಹಾಗೂ …
Read More »ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ!
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ! ಗೋಕಾಕ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೋಲಿಸ ಸಿಬ್ಬಂಧಿ ಯುವ ಭಾರತ ಸುದ್ದಿ ಗೋಕಾಕ: ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ವ್ಯಕ್ತಿಯೊರ್ವನನ್ನು ಶಹರ ಠಾಣೆ ಪೋಲಿಸರು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ಇಸ್ಮಾಯಿಲ್ ಶಭಾಶಖಾನ ಎಂಬ ಆರೋಪಿಯ ಬಳಿ ೧೯೨ ಗ್ರಾಮ್ ಗಾಂಜಾ ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್ಐ ಎಮ್ ಡಿ ಘೋರಿ, …
Read More »