Breaking News

Yuva Bharatha

ಗುರು ಆರೂಢರ ರಥೋತ್ಸವ!

ಗುರು ಆರೂಢರ ರಥೋತ್ಸವ! ಬಸವನಬಾಗೇವಾಡಿ: ತಾಲೂಕಿನ ಆರೂಢನಂದಿಹಾಳ ಗ್ರಾಮದಲ್ಲಿ ಮಂಗಳವಾರ ಶ್ರೀಗುರು ಆರೂಢರ ೪೧ ನೇ ಜಾತ್ರಾಮಹೋತ್ಸವದಂಗವಾಗಿ ಅಪಾರ ಭಕ್ತರ ಜಯಘೋಷದೊಂದಿಗೆ ರಥೋತ್ಸವ ಸಂಭ್ರಮದಿಂದ ಜರುಗಿತು. ಜಾತ್ರಾಮಹೋತ್ಸವದಂಗವಾಗಿ ಶ್ರೀಗುರು ಆರೂಢರ ಐಕ್ಯ ಮಂಟಪಕ್ಕೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಅಭಿಷೇಕರ ನಂತರ ಕಳಸವನ್ನು ಗಂಗಾಸ್ಥಳಕ್ಕೆ ತೆಗೆದುಕೊಂಡುಪ ಹೋಗಿ ಪೂಜೆ ಸಲ್ಲಿಸಿ ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸುಮಂಗಲೆಯರ ಕುಂಭಮೇಳದೊಂದಿಗೆ ಪಲ್ಲಕ್ಕಿ ಉತ್ಸವ ಮೆರವಣಿಗೆ ಜರುಗಿದ ನಂತರ ಆರೂಢರು ಸಾಧನೆಗೈದ ಕೊಂಪಿಗೆ …

Read More »

ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗಪಡಿಸಿಕೊಳ್ಳಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗಪಡಿಸಿಕೊಳ್ಳಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ನಗರದ ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಬುಧವಾರದಂದು ನಗರದ ವಾರ್ಡ ನಂ೧೧ರ ಶ್ರೀ ಬಾವಿಕರೇಮ್ಮ ದೇವಸ್ಥಾನದ ಹತ್ತಿರ ನಗರಸಭೆಯಿಂದ ೧.ಕೋಟಿ ೨೦ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಒಳಚರಂಡಿ ಹಾಗೂ …

Read More »

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ!

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ! ಗೋಕಾಕ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೋಲಿಸ ಸಿಬ್ಬಂಧಿ ಯುವ ಭಾರತ ಸುದ್ದಿ ಗೋಕಾಕ: ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ವ್ಯಕ್ತಿಯೊರ್ವನನ್ನು ಶಹರ ಠಾಣೆ ಪೋಲಿಸರು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ಇಸ್ಮಾಯಿಲ್ ಶಭಾಶಖಾನ ಎಂಬ ಆರೋಪಿಯ ಬಳಿ ೧೯೨ ಗ್ರಾಮ್ ಗಾಂಜಾ ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್‌ಐ ಎಮ್ ಡಿ ಘೋರಿ, …

Read More »

ಬೆಳಗಾವಿ ಮೇಯರ್ ಮೊದಲ  ಯಡವಟ್ಟುಗಳು…ಶಾಸಕರಿಗೆ ಎಚ್ಚರಿಕೆ ಕೊಟ್ರಾ ಆ ನಗರಸೇವಕರು?

ಬೆಳಗಾವಿ ಮೇಯರ್ ಮೊದಲ  ಯಡವಟ್ಟುಗಳು...ಶಾಸಕರಿಗೆ ಎಚ್ಚರಿಕೆ ಕೊಟ್ರಾ ಆ ನಗರಸೇವಕರು?  ಯುವ ಭಾರತ ಸುದ್ದಿ ಬೆಳಗಾವಿ:  ವಿಧಾನಸಭೆ ಚುನಾವಣೆ ಮತ್ತು ಮರಾಠಿ ಭಾಷಿಕರ ಗಮನದಲ್ಲಿಟ್ಟುಕೊಂಡು ಶಾಸಕದ್ವಯರು ಮರಾಠಿ ಭಾಷಿಕರನ್ನೇ ಮೇಯರ್ ಮತ್ತು ಉಪ ಮೇಯರ್ ಹುದ್ದೆಗೆ ತಂದು ಕುಳ್ಳಿರಿಸಿದರು. ಆದರೆ ಆ ಘನತೆಯನ್ನು ಎತ್ತಿ ಹಿಡಿಯಬೇಕಾಗಿದ್ದ  ಮೇಯರ್ ಶೋಭಾ ಸೋಮನಾಚೆ ಅವರು ಮೊದಲ ದಿನವೇ ಪಾಲಿಕೆಗೆ ಮತ್ತು ಆಯ್ಕೆಮಾಡಿದವರಿಗೆ ಶೋಭೆ ತರುವ ಕೆಲಸ ಮಾಡಲಿಲ್ಲ. ಸಂಪ್ರದಾಯದಂತೆ  ಮೇಯರ್ ಹುದ್ದೆಗೆ ಆಯ್ಕೆಯಾದವರು …

Read More »

ಮಡಾಮಕ್ಕಿ: ಜಾತ್ರಾ ಮಹೋತ್ಸವ, ಕೆಂಡಸೇವೆ

ಮಡಾಮಕ್ಕಿ: ಜಾತ್ರಾ ಮಹೋತ್ಸವ, ಕೆಂಡಸೇವೆ ಯುವ ಭಾರತ ಸುದ್ದಿ ಮಡಾಮಕ್ಕಿ : ಮಾಡು ಒಲ್ಲದ ಖ್ಯಾತಿಯ ಮಡಾಮಕ್ಕಿ ಮಹತೋಭಾರ ವೀರಭದ್ರ ದೇವಸ್ಥಾನದಲ್ಲಿ ಫೆ. 8 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜಾತ್ರಾ ಮಹೋತ್ಸವ, ಕೆಂಡಸೇವೆ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ದೇವಳ 1 ಸಾವಿರ ವರ್ಷಕ್ಕೂ ಮಿಕ್ಕಿ ಇತಿಹಾಸದೊಂದಿಗೆ ಪ್ರಸಿದ್ದ ಬಾರ್ಕೂರು ಅರಸರ ಆಳ್ವಿಕೆಗೊಳಪಟ್ಟಿದೆ ಎಂದು ಶಿಲಾಶಾಸನವಿದ್ದು ದೇವಳವು ನೇಪಾಳಿ ಶೈಲಿಯಲ್ಲಿದೆ. ವೀರಭದ್ರ ದೇವರಿಗೆ ಗರ್ಭಗುಡಿಯೇ ಇಲ್ಲ, ಆದ್ದರಿಂದ ಈ …

Read More »

ಮದುವಣಗಿತ್ತಿಯಂತೆ ಶೃಂಗಾರಗೊಳುತ್ತಿದೆ ಗೋಕಾಕ ತಹಶೀಲ್ದಾರ ಕಚೇರಿ !

ಮದುವಣಗಿತ್ತಿಯಂತೆ ಶೃಂಗಾರಗೊಳುತ್ತಿದೆ ಗೋಕಾಕ ತಹಶೀಲ್ದಾರ ಕಚೇರಿ !   ಯುವ ಭಾರತ ಸುದ್ದಿ ಗೋಕಾಕ: ಕಳೆದ ಹಲವು ತಿಂಗಳಿನಿಂದ ಕಸದ ತೊಟ್ಟಿಯಂತಿದ್ದ ಗೋಕಾಕ ತಹಶೀಲ್ದಾರ ಕಚೇರಿ(ತಾಲೂಕ ಆಡಳಿತ ಸೌಧ) ಬಣ್ಣ ಸುಣ್ಣದ ಜೊತೆಗೆ ಮದುವಣಗಿತ್ತಿಯಂತೆ ಶೃಂಗಾರಗೊಳುತ್ತಿದೆ. ಹೌದು ಗೋಕಾಕ ತಾಲೂಕ ಆಡಳಿತ ಸೌಧ ಕಳೆದೊಂದು ವರ್ಷದಿಂದ ಕಚೇರಿ ಕಟ್ಟಡದ ಆವರಣದಲ್ಲಿಯೇ ಪಾನ್ ಬೀಡಾ-ಗುಟ್ಕಾ ಉಗುಳಿದ ಕಲೆಗಳು, ಕಚೇರಿಯಲ್ಲಿ ಉಪಯೋಗಿಸಿದ ಕಾಗದು ಮಿಶ್ರಿತ ಕಸ ಮತ್ತು ಗಿಡ-ಮರಗಳ ಎಲೆಗಳು ಸೇರಿ ತುಂಬಿ …

Read More »

ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ್!

ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ್! ಬೆಟಗೇರಿ ಗ್ರಾಮದ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ, ಶಿಕ್ಷಣಪ್ರೇಮಿ ಬಸಪ್ಪ ಮೇಳೆಣ್ಣವರ ಜ್ಯೋತಿ ಬೆಳಗಿಸಿ ಸಮಾರಂಭ ಉದ್ಘಾಟಿಸಿದರು. ಯುವ ಭಾರತ ಸುದ್ದಿ (ಗೋಕಾಕ) ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಉಭಯ ಮಾಧ್ಯಮ ಶಾಲೆಯ ೭ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ …

Read More »

ವಿಶ್ವದ ಪ್ರತಿಭಾವಂತ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಭಾರತೀಯ ಮೂಲದ ಅಮೆರಿಕನ್ ಹುಡುಗಿಗೆ ಅತ್ಯಧಿಕ ಅಂಕ

ವಿಶ್ವದ ಪ್ರತಿಭಾವಂತ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಭಾರತೀಯ ಮೂಲದ ಅಮೆರಿಕನ್ ಹುಡುಗಿಗೆ ಅತ್ಯಧಿಕ ಅಂಕ ಯುವ ಭಾರತ ಸುದ್ದಿ ವಾಷಿಂಗ್ಟನ್‌: 76 ದೇಶಾದ್ಯಂತ 15,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಗ್ರೇಡ್‌ಗಳಿಗಿಂತ ಮೇಲಿನ ಉನ್ನತ ಗ್ರೇಡ್‌ಗಳ ಪರೀಕ್ಷೆಗಳ ಫಲಿತಾಂಶಗಳ ಆಧಾರದ ಮೇಲೆ ಅಮೆರಿಕ ಮೂಲದ ಜಾನ್ಸ್ ಹಾಪ್ಕಿನ್ಸ್ ಕೇಂದ್ರದ ಟೇಲೆಂಟೆಡ್‌ ಯೂಥ್‌ನ (Talented Youth)”ವಿಶ್ವದ ಪ್ರತಿಭಾವಂತ” ವಿದ್ಯಾರ್ಥಿಗಳ ಪಟ್ಟಿಯಲ್ಲಿ ಭಾರತೀಯ-ಅಮೆರಿಕನ್ ಶಾಲಾ ವಿದ್ಯಾರ್ಥಿನಿ ನತಾಶಾ ಪೆರಿಯನಾಯಗಮ್ ಅವಳನ್ನು ಹೆಸರಿಸಿದ್ದಾರೆ. 13 ವರ್ಷದ ಭಾರತೀಯ-ಅಮೆರಿಕನ್ …

Read More »

ಶ್ರೀ ರವಿಶಂಕರ ಗುರೂಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕಿರಣ ಜಾಧವ

ಶ್ರೀ ರವಿಶಂಕರ ಗುರೂಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ ಗುರೂಜಿ ಅವರನ್ನು ಬೆಳಗಾವಿ ಸಕಲ ಮರಾಠಾ ಸಮಾಜದ ನಾಯಕ ಮತ್ತು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಿರಣ ಜಾಧವ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ರವಿಶಂಕರ ಗುರೂಜಿ ಅವರು ನಗರದ ಸಿಪಿಎಡ್ ಮೈದಾನದಲ್ಲಿ ಮಹಾ ಸತ್ಸಂಗ ನಡೆಸಿಕೊಡಲು ಬೆಳಗಾವಿಗೆ ಆಗಮಿಸಿದ್ದಾರೆ. ಈ …

Read More »

ಬೆಳಗಾವಿ ಅಭಿವೃದ್ಧಿಗೆ ಎಫ್ಒಎಬಿ ಕಾರ್ಯ ಪ್ರಶಂಸನೀಯ: ಲೋಗೋ ಲೋಕಾರ್ಪಣೆಗೊಳಿಸಿದ ರವಿಶಂಕರ ಗುರೂಜಿ

ಬೆಳಗಾವಿ ಅಭಿವೃದ್ಧಿಗೆ ಎಫ್ಒಎಬಿ ಕಾರ್ಯ ಪ್ರಶಂಸನೀಯ: ಲೋಗೋ ಲೋಕಾರ್ಪಣೆಗೊಳಿಸಿದ ರವಿಶಂಕರ ಗುರೂಜಿ ಯುವ ಭಾರತ ಸುದ್ದಿ ಬೆಳಗಾವಿ :                                ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳೆಲ್ಲ ಬೆಳಗಾವಿಯ ಅಭಿವೃದ್ಧಿಗಾಗಿ ಒಗ್ಗೂಡಿರುವುದು ಅತ್ಯಂತ ಒಳ್ಳೆಯ ಬೆಳವಣಿಗೆ ಎಂದು ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ ಗುರೂಜಿ ಪ್ರಶಂಸಿಸಿದ್ದಾರೆ. …

Read More »