Breaking News

Yuva Bharatha

ಕಿತ್ತೂರು ರಾಣಿ ಚನ್ನಮ್ಮ ಟ್ರೋಫಿಗೆ ಚಾಲನೆ ನೀಡಿದ ಡಾ.ಸೋನಾಲಿ ಸರ್ನೋಬತ್

ಕಿತ್ತೂರು ರಾಣಿ ಚನ್ನಮ್ಮ ಟ್ರೋಫಿಗೆ ಚಾಲನೆ ನೀಡಿದ ಡಾ.ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ ಖಾನಾಪುರ : ಇಂದು 07 – 02 – 2023 ರಂದು ಮಲಪ್ರಭಾ ಮೈದಾನದಲ್ಲಿ ಖಾನಾಪುರದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಟ್ರೋಫಿ ಥ್ರೋ ಬಾಲ್ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಖಾನಾಪುರದ ಯುವ ಸಮಿತಿಯೊಂದಿಗೆ ಡಾ. ಸೋನಾಲಿ ಸರ್ನೋಬತ್ ಅವರ ನಿಯತಿ ಫೌಂಡೇಶನ್ ಇಂದು ಖಾನಾಪುರದಲ್ಲಿ ಬಾಲಕಿಯರ ಥ್ರೋ ಬಾಲ್ ಪಂದ್ಯಗಳನ್ನು ಆಯೋಜಿಸಿದೆ. ಹದಿನಾರು ಬಾಲಕಿಯರ ತಂಡಗಳು …

Read More »

ಅದಲು-ಬದಲು ? ಬೆಳಗಾವಿ ಗೆಲ್ಲಲು ಪಣತೊಟ್ಟ ಕಮಲ ಪಕ್ಷ !

ಅದಲು-ಬದಲು ? ಬೆಳಗಾವಿ ಗೆಲ್ಲಲು ಪಣತೊಟ್ಟ ಕಮಲ ಪಕ್ಷ ! ವರದಿ-ಹರ್ಷವರ್ಧನ  ಯುವ ಭಾರತ ಸುದ್ದಿ ಬೆಳಗಾವಿ :ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿಯ ಮೂರು ಮತಕ್ಷೇತ್ರದಲ್ಲಿ ಗೆದ್ದೇ ತೀರಬೇಕು ಎಂಬ ಛಲದಲ್ಲಿ ಇದೀಗ ಬಿಜೆಪಿ ಭರದ ತಯಾರಿ ನಡೆಸಿದೆ. ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಮತಕ್ಷೇತ್ರದಲ್ಲಿ ಈ ಬಾರಿ ಕಮಲ ಅರಳಿಸಲೇಬೇಕು ಎಂಬ ಛಲತೊಟ್ಟಿರುವ ಪಕ್ಷದ ವರಿಷ್ಠರು ಇದಕ್ಕೆ ಬೇಕಾದ ಅಸ್ತ್ರಗಳನ್ನು ತಮ್ಮ ಬತ್ತಳಿಕೆಯಲ್ಲಿ ಸಜ್ಜಾಗಿರಿಸಿಕೊಂಡಿದ್ದಾರೆ. ಬೆಳಗಾವಿ ಉತ್ತರ ಮತ್ತು …

Read More »

ಮನುಷ್ಯ ನಾನು ಅಂಬುವ ಅಂಹಕಾರ ತೊರೆದು ಬದುಕಬೇಕು:ಡಾ.ಮಾತೆ ಗಂಗಾದೇವಿ!

ಮನುಷ್ಯ ನಾನು ಅಂಬುವ ಅಂಹಕಾರ ತೊರೆದು ಬದುಕಬೇಕು:ಡಾ.ಮಾತೆ ಗಂಗಾದೇವಿ! ಯುವ ಭಾರತ ಸುದ್ದಿ (ಗೋಕಾಕ) ಬೆಟಗೇರಿ: ಅಂಗ ಎಂಬ ಶರೀರ ಹೊತ್ತ ಮನುಷ್ಯ ಅಂಹಕಾರ ಎಂಬ ಅ ಅಕ್ಷರದ ಅಡ್ಡ ಗೇರೆ ಅಳಿಸಿದರೆ ಲಿಂಗವಾಗುತ್ತೆದೆ. ಹಾಗೇ ಮನುಷ್ಯ ನಾನು ಅಂಬುವದು ತೊರೆದು ಬದುಕಬೇಕು. ಶಿವ ನಾಮಸ್ಮರಣೆ ಮಾಡುವುದರಿಂದ ಪರಮಾತ್ಮನ ಕೃಪೆಗೆ ಪಾತ್ರರಾಗುತ್ತೀರಿ ಎಂದು ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಹೇಳಿದರು. ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಅವರು …

Read More »

ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದ ಡಾ.ಸೋನಾಲಿ ಸರ್ನೋಬತ್

ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದ ಡಾ.ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರ ತಾಲೂಕಿನ ಕೌಂದಲ್ ಗ್ರಾಮದ ಮಹದೇವ್ ಸುಭಾಷ್ ಕೋಲೇಕರ್ (17 ವರ್ಷ )ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನಲೆಯಲ್ಲಿ ಖಾನಾಪುರ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ಮಹದೇವ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಅವರು ತಮ್ಮ ನಿಯತಿ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುತ್ತಿದ್ದಾರೆ.

Read More »

ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸನ್ಮಾನ

ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸನ್ಮಾನ ಯುವ ಭಾರತ ಸುದ್ದಿ ಧರ್ಮಟ್ಟಿ (ತಾ:ಮೂಡಲಗಿ) :   ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ …

Read More »

ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಇಂದು ದೇಶ 75ವರ್ಷ ಬದುಕಿದ್ದರೆ ಅದಕ್ಕೆ ಡಾ. ಬಾಬಾಸಾಹೇಬ ಅಂಬೇಡ್ಕರ ನೀಡಿರುವ ಸಂವಿಧಾನ ಸಾಕ್ಷಿಯಾಗಿದೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಾ.ಡಿ.ಜೆ ಸಾಗರ ಬಣ) ಗ್ರಾಮ ಶಾಖೆ ಉದ್ಘಾಟನೆ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಮೂರ್ತಿ ಪ್ರತಿಷ್ಠಾಪನದ ಭೂಮಿ ಪೂಜೆ ಅಡಿಗಲ್ಲು ಸಮಾರಂಭ ನೇರವರಿಸಿ …

Read More »

ಸಚಿವ ಕಾರಜೋಳ ಭೇಟಿಯಾದ ಇಂಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಣಮಂತರಾಯಗೌಡ ಪಾಟೀಲ

ಸಚಿವ ಕಾರಜೋಳ ಭೇಟಿಯಾದ ಇಂಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಣಮಂತರಾಯಗೌಡ ಪಾಟೀಲ ಯುವ ಭಾರತ ಸುದ್ದಿ ಇಂಡಿ :  ಬಿಜೆಪಿ ಸಹಕಾರಿ ಪ್ರಕೋಷ್ಠ ಜಿಲ್ಲಾ ಸಂಚಾಲಕ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಹಣಮಂತ್ರಾಯಗೌಡ ಪಾಟೀಲ ಅವರು ಇಂಡಿ ವಿಧಾನಸೌಭಾ ಮತಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಸ್ವವಿವರದ ಮನವಿಯನ್ನು ಸೋಮವಾರ ಬೆಂಗಳೂರಿನಲ್ಲಿ ಸಲ್ಲಿಸಿದರು. ಬಿಜೆಪಿ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಪಕ್ಷದ ಎಲ್ಲ ಕಾರ್ಯಕ್ರಮಗಳನ್ನು …

Read More »

ಕಬ್ಬಿನ ಹೊಲಕ್ಕೆ ಬೆಂಕಿ; ಗೋಕಾಕ್ ತಾಲೂಕಿನ  ಉಪ್ಪಾರಟ್ಟಿ ಗ್ರಾಮದಲ್ಲಿ ಘಟನೆ!

ಕಬ್ಬಿನ ಹೊಲಕ್ಕೆ ಬೆಂಕಿ; ಗೋಕಾಕ್ ತಾಲೂಕಿನ  ಉಪ್ಪಾರಟ್ಟಿ ಗ್ರಾಮದಲ್ಲಿ ಘಟನೆ! ಯುವ ಭಾರತ ಸುದ್ದಿ :ಆಕಸ್ಮೀಕವಾಗಿ ಹತ್ತಿದ ಬೆಂಕಿಗೆ ಅಂದಾಜು 20 ಎಕರೆ ಬೆಳೆದು ನಿಂತ ಕಬ್ಬು ಆಹುತಿಯಾದ ಘಟನೆ ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆಉಪ್ಪಾರಟ್ಟಿಯ ಗ್ರಾಮದ ರೈತರಾದ ವಿಠ್ಠಲ ಚುನ್ನನವರ,ನಾರಾಯಣ ನಂದಿ, ಪುಂಡಲಿಕ್ ದರೆನ್ನವರ್, ರುದ್ರಪ್ಪ ಮುರ್ಕಿ ಭಾವಿ, ಗಂಗಪ್ಪ ಕೊಳವಿ,ಇವರು ತಮ್ಮ ಹೊಲದಲ್ಲಿನ  ಕಬ್ಬು ಇನ್ನೆನು ಕೆಲವೆ ದಿನಗಳಲ್ಲಿ ಕಟಾವು ಮಾಡಿ ಕಾರ್ಖಾನೆಗೆ ಕಳಿಸುವ ವಿಚಾರದಲ್ಲಿದ್ದಾಗ …

Read More »

BREAKING ಬೆಳಗಾವಿಗೆ ಅಚ್ಚರಿ ಮೇಯರ್ !

BREAKING ಬೆಳಗಾವಿಗೆ ಅಚ್ಚರಿ ಮೇಯರ್ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ನೂತನ ಮೇಯರ್ ಆಯ್ಕೆ ಇಂದು ನಡೆದಿದೆ.ಬೆಳಗಾವಿ ಮಹಾನಗರಪಾಲಿಕೆಗೆ ಶೋಭಾ ಸೋಮನಾಚೆ ನೂತನ ಮೇಯರ್ ಹಾಗೂ ರೇಷ್ಮಾ ಪಾಟೀಲ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಒಂದೂವರೆ ವರ್ಷದ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಆದರೆ, ಕೆಲ ಕಾರಣಗಳಿಂದ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಇಂದು ನಡೆದ ನಿರ್ಣಾಯಕ ಮೇಯರ್, …

Read More »

ಅಧ್ಯಕ್ಷರಾಗಿ ಆಯ್ಕೆ

ಅಧ್ಯಕ್ಷರಾಗಿ ಆಯ್ಕೆ ಯುವ ಭಾರತ ಸುದ್ದಿ ಗೋಕಾಕ : ದಿನಾಂಕ 05 ಫೆಬ್ರವರಿ 2023 ರಂದು ಶ್ರೀ ಜಗದ್ಗುರು ಪಂಚಾಚಾರ್ಯ ಅರ್ಬನ್ ಕೋ ಆಫ್ ಸೊ ಸೊಸೈಟಿ ಲಿಮಿಟೆಡ್ ಗೋಕಾಕ , ಸಂಘದ ಮುಂದಿನ 2022 – 23 ನೇ ಸಾಲಿನ ಅವಧಿಗಾಗಿ ಅಧ್ಯಕ್ಷರಾಗಿ ಮಹಾಂತಯ್ಯ ಗಂ ಹಿರೇಮಠ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ . ಚುನಾವಣಾ ಅಧಿಕಾರಿಯಾಗಿ ಶ್ರೀಮತಿ ಪ್ರೀತಿ ಪಾಟೀಲ್ ಜೆ.ಆರ್ ಸಿ ಎಸ್ ಬೆಳಗಾವಿ ಇವರು ಕಾರ್ಯನಿರ್ವಹಿಸಿದರು …

Read More »