Breaking News

Yuva Bharatha

ಸಂಚಾರಿ ಇ- ಚಲನ್ ಪ್ರಕರಣಗಳ ಮೊತ್ತ ಶೇ.50 ರಷ್ಟು ರಿಯಾಯಿತಿ ; ದಂಡ ರಿಯಾಯಿತಿ ಸೌಲಭ್ಯ ಸದ್ಬಳಕೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಸಲಹೆ

ಸಂಚಾರಿ ಇ- ಚಲನ್ ಪ್ರಕರಣಗಳ ಮೊತ್ತ ಶೇ.50 ರಷ್ಟು ರಿಯಾಯಿತಿ ; ದಂಡ ರಿಯಾಯಿತಿ ಸೌಲಭ್ಯ ಸದ್ಬಳಕೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಸಲಹೆ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಬಾಕಿ ಪೊಲೀಸ್ ಇಲಾಖೆಯ ಸಂಚಾರಿ – ಇ ಚಲನ್ ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ವಾಹನ …

Read More »

ಗೋಕಾಕ : ಗುರುವಂದನೆ ಕಾರ್ಯಕ್ರಮ ಸಂಪನ್ನ

ಗೋಕಾಕ : ಗುರುವಂದನೆ ಕಾರ್ಯಕ್ರಮ ಸಂಪನ್ನ ಯುವ ಭಾರತ ಸುದ್ದಿ ಗೋಕಾಕ : ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸುವಂತೆ ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ ಅವರು ಹೇಳಿದರು. ಶನಿವಾರದಂದು ಸಾಯಂಕಾಲ ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವದಳ , ಅಕ್ಕನಾಗಲಾಂಬಿಕೆ ಮಹಿಳಾ ಗಣ ಹಾಗೂ ಲಿಂಗಾಯತ ಧರ್ಮ ಮಹಾಸಭಾ ಇವುಗಳ ಸಂಯುಕ್ತಾಶ್ರಯದಲ್ಲಿ ಗುರು ವಂದನೆ ಹಾಗೂ ಅಭಿನಂದನ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು …

Read More »

ಗುರುಭವನ ಲೋಕಾರ್ಪಣೆಗೊಳಿಸಿದ ಶಾಸಕ ದೊಡ್ಡಗೌಡರ

ಗುರುಭವನ ಲೋಕಾರ್ಪಣೆಗೊಳಿಸಿದ ಶಾಸಕ ದೊಡ್ಡಗೌಡರ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು :  ಪಟ್ಟಣದಲ್ಲಿ ಎಲ್ಲ ಶಿಕ್ಷಕರ ಸಹಾಯ ಸಹಕಾರದಿಂದ ತಲೆ ಎತ್ತಿರುವ ಗುರುಭವನಕ್ಕೆ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಮಹಾಂತೇಶ ದೊಡ್ಡಗೌಡರ ಹೇಳಿದರು. ಇಲ್ಲಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಹಿಂಭಾಗದಲ್ಲಿ ನಿರ್ಮಾಣಗೊಂಡಿರುವ ರಾಜಗುರು ಗುರುಭವನದ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ಕಡೆಗಳಲ್ಲಿ ಗುರುಭವನ ನಿರ್ಮಾಣಕ್ಕೆ ಹಲವಾರು ಸಮಸ್ಯೆಗಳು ಎದುರಾಗಿ ಎಲ್ಲ ಕಾರ್ಯಗಳು …

Read More »

ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆ ನಿಲ್ಲಿಸುವಂತೆ ಆದೇಶ ಹೊರಡಿಸಿದ ಬಿ ಒ ಕಚೇರಿ : ಪಾಲಕರ ಆಕ್ರೋಶ

ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆ ನಿಲ್ಲಿಸುವಂತೆ ಆದೇಶ ಹೊರಡಿಸಿದ ಬಿ ಓ ಕಚೇರಿ : ಪಾಲಕರ ಆಕ್ರೋಶ (ಚಿತ್ರಕಲೆ ಸ್ಪರ್ಧೆಯಲ್ಲಿ 1 ಲಕ್ಷದ 50 ಸಾವಿರ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 70 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆದರೆ ಕಾರ್ಯಕ್ರಮ ಸಂಯೋಜಿಸಬಾರದು ಎಂಬ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಬಂದ ಆದೇಶಕ್ಕೆ ವಿದ್ಯಾರ್ಥಿಗಳು ತೊಂದರೆ ಅನುಭವಿಸಬೇಕಾಯಿತು.) ಯುವ ಭಾರತ ಸುದ್ದಿ ಬೆಳಗಾವಿ: ಇಂದು ಫೆ.5 ರಂದು ವಿಮಲ್ ಫೌಂಡೇಶನ್ ಶ್ರೀ ಕಿರಣ …

Read More »

ಬೆಳಗಾವಿ ರಾಮಕೃಷ್ಣ ಮಿಶನ್ ಶ್ರೀ ವಿಶ್ವಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ ಸಂಪನ್ನ : ಭಗವಂತನನ್ನು ನಂಬಿದರೆ ಎಂಥ ಕಷ್ಟದಲ್ಲೂ ಕೈ ಬಿಡಲಾರ- ಸ್ವಾಮಿ ಮಂಗಳನಾಥನಂದಜೀ ಮಹಾರಾಜ್

ಬೆಳಗಾವಿ ರಾಮಕೃಷ್ಣ ಮಿಶನ್ ಶ್ರೀ ವಿಶ್ವಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ ಸಂಪನ್ನ : ಭಗವಂತನನ್ನು ನಂಬಿದರೆ ಎಂಥ ಕಷ್ಟದಲ್ಲೂ ಕೈ ಬಿಡಲಾರ- ಸ್ವಾಮಿ ಮಂಗಳನಾಥನಂದಜೀ ಮಹಾರಾಜ್ (ರಾಮನಂಥ ಪುತ್ರ, ಸುಗ್ರೀವನಂಥ ಮಿತ್ರ, ಭರತನಂಥ ತಮ್ಮ ಪ್ರಪಂಚದಲ್ಲಿ ಯಾರಿಗೂ ಸಿಗಲ್ಲ : ಸ್ವಾಮಿ ಮಂಗಳಾನಾಥನಂದಜೀ ಮಹಾರಾಜ್) ಯುವ ಭಾರತ ಸುದ್ದಿ ಬೆಳಗಾವಿ : ಆಧ್ಯಾತ್ಮಿಕತೆ ಬ್ರಹ್ಮಚರ್ಯ ಪರಿಪಾಲನೆಯಲ್ಲಿ ಅಡಗಿದೆ. ಭಗವಂತನಲ್ಲಿ ಅಚಲವಾದ ಶ್ರದ್ಧೆ ಇಟ್ಟು ಜೀವಿಸಿದರೆ ಭಗವಂತ ಎಂತಹ ಕಷ್ಟದಲ್ಲೂ ಕೈಬಿಡುವುದಿಲ್ಲ …

Read More »

ಬೆಪ್ಪುತಕ್ಕಡಿ

ಬೆಪ್ಪುತಕ್ಕಡಿ —————– ಬೆಂಡಾದ ತರಾಜು, ತೂಗೀತೆ ಸಮೃದ್ಧಿ ತುಂಬಿದ ಭಾಜನ-ಭಾಂಡ? ಹುಳುಕು ತೂಗಿ ಕೊಳಕಾದ ತ್ರಾಸಿಗೆ ತಿಳಿದೀತು ಹೇಗೆ ಬೆಳಕಿನ ಬ್ರಹ್ಮಾಂಡ? ಡಾ. ಬಸವರಾಜ ಸಾದರ. — + —

Read More »

ಜಯ ಕರ್ನಾಟಕ ಸಂಘಟನೆ ವತಿಯಿಂದ ಅರಭಾವಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗೆ ಮನವಿ

ಜಯ ಕರ್ನಾಟಕ ಸಂಘಟನೆ ವತಿಯಿಂದ ಅರಭಾವಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗೆ ಮನವಿ ಯುವ ಭಾರತ ಸುದ್ದಿ ಘಟಪ್ರಭಾ: ಅರಭಾವಿ ಪಟ್ಟಣದ 12ನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ರಸ್ತೆಗಳು ಹದಗೆಟ್ಟು ಹೋಗಿದ್ದು, ನೀರಿನ ಸೌಕರ್ಯ ಸಹ ಕೂಡ ಸರಿಯಾಗಿ ಇರುವುದಿಲ್ಲ ಆದುದರಿಂದ ಅಲ್ಲಿಯ ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು, ತಕ್ಷಣ ಅಧಿಕಾರಿಗಳು ಈ ಬಗ್ಗೆ ಪರೀಶೀಲಿಸಿ ರಸ್ತೆ ಮತ್ತು ನೀರಿನ ಮೂಲ ಸೌಕರ್ಯ ಒದಗಿಸಬೇಕೆಂದು ಜಯ ಕರ್ನಾಟಕ ಸಂಘಟನೆ ವತಿಯಿಂದ ಪಟ್ಟಣ ಪಂಚಾಯತ …

Read More »

ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ 72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ …

Read More »

ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸಿ-ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ.!

ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸಿ-ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ.! ಗೋಕಾಕ: ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸುವಂತೆ ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ ಅವರು ಹೇಳಿದರು. ಶನಿವಾರದಂದು ಸಾಯಂಕಾಲ ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವದಳ , ಅಕ್ಕನಾಗಲಾಂಬಿಕೆ ಮಹಿಳಾ ಗಣ ಹಾಗೂ ಲಿಂಗಾಯತ ಧರ್ಮ ಮಹಾಸಭಾ ಇವುಗಳ ಸಂಯುಕ್ತಾಶ್ರಯದಲ್ಲಿ ಗುರು ವಂದನೆ ಹಾಗೂ …

Read More »

ಪತ್ರಕರ್ತ ಪ್ರಾದೇಶಿಕತೆ ಮೀರಿ ನಡೆಯಬೇಕು : ಸಿಎಂ ಬೊಮ್ಮಾಯಿ ಅಭಿಮತ

ಪತ್ರಕರ್ತ ಪ್ರಾದೇಶಿಕತೆ ಮೀರಿ ನಡೆಯಬೇಕು : ಸಿಎಂ ಬೊಮ್ಮಾಯಿ ಅಭಿಮತ ಯಾವುದೋ ಒಂದು ದಿನಪತ್ರಿಕೆ ಹೊರ ತಂದು ಪತ್ರಕರ್ತರು ಎಂದು ಹೇಳಿಕೊಳ್ಳುವ ಐಡೆಂಟಿಟಿ ಕಾರ್ಡ್ ಪತ್ರಕರ್ತರ ಸಂಖ್ಯೆ ಹೆಚ್ಚುತ್ತಿರುವುದು ಅತ್ಯಂತ ಕಳವಳಕಾರಿ-ಶಿವಾನಂದ ತಗಡೂರು ಯುವ ಭಾರತ ಸುದ್ದಿ ವಿಜಯಪುರ : ಪತ್ರಿಕೆಗಳು ಪ್ರಾದೇಶಿಕವಾಗಿ ಹೊರ ಬರಬಹುದು. ಆದರೆ ಪತ್ರಕರ್ತರು ಪ್ರಾದೇಶಿಕವಾಗಬಾರದು. ಪತ್ರಕರ್ತ ಅಖಂಡ ಕರ್ನಾಟಕದ ಪತ್ರಕರ್ತನಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದರು. ನಗರದ ಕಂದಗಲ್ ಹನುಮಂತ ರಾಯ …

Read More »