Breaking News

Yuva Bharatha

ನವ ಮಾಧ್ಯಮವನ್ನು ಅಳವಡಿಸಿಕೊಳ್ಳುವಲ್ಲಿ ಸ್ಥಳೀಯ ಮಾಧ್ಯಮಗಳು ಇಂದು ಬಹಳ ಪರಿಣಾಮಕಾರಿಯಾಗಿ ಜನರನ್ನು ಸೆಳೆಯುತ್ತಿವೆ : ರವಿ ಹೆಗಡೆ

ನವ ಮಾಧ್ಯಮವನ್ನು ಅಳವಡಿಸಿಕೊಳ್ಳುವಲ್ಲಿ ಸ್ಥಳೀಯ ಮಾಧ್ಯಮಗಳು ಇಂದು ಬಹಳ ಪರಿಣಾಮಕಾರಿಯಾಗಿ ಜನರನ್ನು ಸೆಳೆಯುತ್ತಿವೆ : ರವಿ ಹೆಗಡೆ ಯುವ ಭಾರತ ಸುದ್ದಿ ವಿಜಯಪುರ : ಜನ ಇಂದು ಪತ್ರಿಕೆಗಳು ಬರುವ ಮೊದಲೇ ಫೇಸ್ ಬುಕ್ ಅಥವಾ ಇನ್ನುವುದೋ ಸ್ಥಳೀಯ ಮೀಡಿಯಾಗಳಲ್ಲಿ ಸುದ್ದಿ ಓದಿ ತಿಳಿದುಕೊಳ್ಳುತ್ತಾರೆ. ಅದರಲ್ಲೂ ನವ ಮಾಧ್ಯಮಗಳನ್ನು ಸ್ಥಳೀಯ ಮೀಡಿಯಾಗಳು ಬಹಳ ಪರಿಣಾಮಕಾರಿಯಾಗಿ ಜನರನ್ನು ಸೆಳೆದಿವೆ ಎಂದು ಕನ್ನಡಪ್ರಭ ಮತ್ತು ಏಷಿಯಾನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ …

Read More »

ಬೆಳಗಾವಿ ರಾಮಕೃಷ್ಣ ಮಿಶನ್ ಶ್ರೀ ವಿಶ್ವಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ : ಶಿಕ್ಷಕರಿಗೆ ಕೇಳಿ ತಿಳಿಯುವ ನಮ್ರತೆ ಇರಬೇಕು-ಸ್ವಾಮಿ ನಿತ್ಯಸ್ಥನಂದಜೀ

ಬೆಳಗಾವಿ ರಾಮಕೃಷ್ಣ ಮಿಶನ್ ಶ್ರೀ ವಿಶ್ವಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ : ಶಿಕ್ಷಕರಿಗೆ ಕೇಳಿ ತಿಳಿಯುವ ನಮ್ರತೆ ಇರಬೇಕು-ಸ್ವಾಮಿ ನಿತ್ಯಸ್ಥನಂದಜೀ ಯುವ ಭಾರತ ಸುದ್ದಿ ಬೆಳಗಾವಿ : ಆದರ್ಶ ಶಿಕ್ಷಕ ಎಂದರೆ ಇತರರಿಂದ ಕೇಳಿ ತಿಳಿಯುವ ನಮ್ರತೆ ಇರಬೇಕು. ಅನುಭವಗಳ ಮೂಲಕ ಕಲಿಯುವ ಮನೋವೃತ್ತಿ ಹೊಂದಿರಬೇಕು ಎಂದು ಬೆಂಗಳೂರು ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ನಿತ್ಯಸ್ಥನಂದಜೀ ಹೇಳಿದರು. ನಗರದ ಕೋಟೆ ಆವರಣದ ರಾಮಕೃಷ್ಣ ಮಿಶನ್ ಆಶ್ರಮದ ಶ್ರೀ ವಿಶ್ವಭಾವೈಕ್ಯ ಮಂದಿರದ …

Read More »

ಘಟ್ಟನಟ್ಟಿ ಕ್ರಾಸ್ ಬಳಿ ಕ್ರೋಜರ ಮತ್ತು ಗೂಡ್ಸ್ ವಾಹದ ಮದ್ಯೆ ಭೀಕರ ಅಪಘಾತ.

ಘಟ್ಟನಟ್ಟಿ ಕ್ರಾಸ್ ಬಳಿ ಕ್ರೋಜರ ಮತ್ತು ಗೂಡ್ಸ್ ವಾಹದ ಮದ್ಯೆ ಭೀಕರ ಅಪಘಾತ ಯುವ ಭಾರತ ಸುದ್ದಿ ರಡ್ಡೆರಹಟ್ಟಿ : ಸಮೀಪದ ಘಟ್ಟನಟ್ಟಿ ಕ್ರಾಸ್ ಬಳಿ ಭೀಕರಅಪಘಾತವಾಗಿದ್ದು ಸವದತ್ತಿ ಯಲ್ಲಮ್ಮ ದೇವಿಯ ದರ್ಶನ ಪಡೆದು ಮರಳಿ ತಮ್ಮೂರಿಗೆ ತೆರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಇವರು ಸಿಂದಗಿ ತಾಲೂಕಿನ ಭಕ್ತಾದಿಗಳಾಗಿದ್ದು ತಮ್ಮ ಊರಿಗೆ ತೆರಳುವಾಗ ಜಮಖಂಡಿ ಮಾರ್ಗದಿಂದ ಅಥಣಿಗೆ ಬರುವಾಗ ಗೂಡ್ಸ್ ಲಾರಿ ಹೊಡೆದಿದ್ದು ಕ್ರೂಜರ್ನಲ್ಲಿ 12 ಜನರ ಪೈಕಿ ಇಬ್ಬರ …

Read More »

ಗುಡ್ಡಾಪುರ ದಾನಮ್ಮಳ ಸಾಮಾಜಿಕ ಸೇವೆ ಅನನ್ಯ : ಕಾರಂಜಿ ಶ್ರೀಗಳು

ಗುಡ್ಡಾಪುರ ದಾನಮ್ಮಳ ಸಾಮಾಜಿಕ ಸೇವೆ ಅನನ್ಯ : ಕಾರಂಜಿ ಶ್ರೀಗಳು ದಾನಮ್ಮದೇವಿ ಮೂರ್ತಿ ಪ್ರತಿಷ್ಠಾಪನೆಯ 38 ನೇ ವಾರ್ಷಿಕೋತ್ಸವ ಸಮಾರಂಭ ಯುವ ಭಾರತ ಸುದ್ದಿ ಬೆಳಗಾವಿ : ತನ್ನ ರಚನಾತ್ಮಕವಾದ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯಿಂದ ಬೆಳಗಾವಿಯ ಶಹಾಪುರದ ಜಗಜ್ಯೋತಿ ಬಸವೇಶ್ವರ ಟ್ರಸ್ಟ್ ಬಹುಮೌಲಿಕವಾದ ಸೇವೆಯನ್ನು ಸಲ್ಲಿಸುತ್ತಿದೆ. ಮಹಾ ಶರಣೆ ದಾನಮ್ಮಳ ಧ್ಯೇಯದಂತೆ ಬಡವರ ಅನಾಥರ ಸೇವೆಯನ್ನು ಮಾಡುತ್ತಿದೆ ಎಂದು ಬೆಳಗಾವಿ ಕಾರಂಜಿಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿಯವರು ನುಡಿದರು. ಶಹಾಪುರದಲ್ಲಿ …

Read More »

ಹೊಸಟ್ಟಿ ಹನುಮಂತ ದೇವರ ಕಾರ್ತಿಕೋತ್ಸವದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸನ್ಮಾನ

ಹೊಸಟ್ಟಿ ಹನುಮಂತ ದೇವರ ಕಾರ್ತಿಕೋತ್ಸವದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸನ್ಮಾನ ಯುವ ಭಾರತ ಸುದ್ದಿ (ಮೂಡಲಗಿ) :         ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ …

Read More »

ಮೋದಿ ನಂ.1

ಮೋದಿ ನಂ.1 ಯುವ ಭಾರತ ಸುದ್ದಿ ದೆಹಲಿ : ಸತತ 9 ವರ್ಷಗಳ ಆಡಳಿತದ ಬಳಿಕವೂ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಹೆಚ್ಚುತ್ತಲೇ ಇದೆ. ಇದೀಗ ವಿಶ್ವದಲ್ಲೇ ಮೋದಿ ನಂ.1 ನಾಯಕ ಎನ್ನುವ ಸಮೀಕ್ಷೆ ಹೊರ ಬಿದ್ದಿದೆ‌ ಅಮೆರಿಕ, ಫ್ರಾನ್ಸ್‌ ಸೇರಿದಂತೆ 22 ಜಾಗತಿಕ ರಾಷ್ಟ್ರಗಳ ನಾಯಕರನ್ನು ಹಿಂದಿಕ್ಕಿ ಪ್ರಧಾನಿ ಮೋದಿ ನಂ.1 ಪಟ್ಟ ಪಡೆದುಕೊಂಡಿದ್ದಾರೆ. ಗ್ಲೋಬಲ್‌ ಬಿಸಿನೆಸ್‌ ಇಂಟೆಲಿಜೆನ್ಸ್‌ ಕಂಪನಿ ಮಾರ್ನಿಂಗ್‌ ಕನ್ಸಲ್ಟ್, ಜಾಗತಿಕ ಪ್ರಭಾವಿ ನಾಯಕರ ಕುರಿತು …

Read More »

ಕಮಲ ಗೆಲ್ಲಿಸುವ ಹೊಣೆ ಯಾರಿಗೆ ಗೊತ್ತೇ ?

ಕಮಲ ಗೆಲ್ಲಿಸುವ ಹೊಣೆ ಯಾರಿಗೆ ಗೊತ್ತೇ ? ಯುವ ಭಾರತ ಸುದ್ದಿ ಬೆಂಗಳೂರು :          ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದೆ. ಐಪಿಎಸ್ ಕರ್ನಾಟಕ ಕೇಡರ್ ಅಧಿಕಾರಿಯಾಗಿ ಕೆಲಸ ಮಾಡಿದ್ದ ಹಾಲಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ ಮಾಡಿದೆ.

Read More »

ಅಹಮಧಿಕಾರ

ಅಹಮಧಿಕಾರ ——————– ಅಂಧಾಧಿಕಾರದ ಆಪ್ತ ಗೆಳೆಯ ಅಹಂಕಾರ, ತಲೆಗೇರಿದರೆ ಇರಲುಂಟೆ ಯಾರದಾದರೂ ದರಕಾರ; ಎಷ್ಟೊಂದಿವೆ ಪಾಠ ಇತಿಹಾಸದುದ್ದ? ಅರಿಯದವರಿಗೆ ಅವನತಿಯೇ ಗತಿ, ಬದುಕಿನುದ್ದ. ಡಾ. ಬಸವರಾಜ ಸಾದರ

Read More »

ಕಿರಣ ಜಾಧವ ಅವರಿಂದ ಬೆಳಗಾವಿಯಲ್ಲಿ ಭಾನುವಾರ ಬೃಹತ್ ಚಿತ್ರಕಲಾ ಶಿಬಿರ ಆಯೋಜನೆ

ಕಿರಣ ಜಾಧವ ಅವರಿಂದ ಬೆಳಗಾವಿಯಲ್ಲಿ ಭಾನುವಾರ ಬೃಹತ್ ಚಿತ್ರಕಲಾ ಶಿಬಿರ ಆಯೋಜನೆ ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಮತ್ತು ಸಕಲ ಮರಾಠಾ ಸಮಾಜದ ಸಂಯೋಜಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ಬೆಳಗಾವಿಯ ಯುವ ನಾಯಕ ಕಿರಣ ಜಾಧವ ಅವರು ತಮ್ಮ ವಿಮಲ್ ಫೌಂಡೇಶನ್ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವದ ನಿಮಿತ್ತ ಬೆಳಗಾವಿ ಮಹಾನಗರದ ಶಾಲೆಗಳಲ್ಲಿ ಫೆಬ್ರವರಿ 5 ರಂದು …

Read More »

ಜೊತೆ ಜೊತೆಯಲಿ..ಗಂಗಾ-ರಂಗ.. ಬಡತನದಿಂದ ಬಂದ ಮಹಿಳೆಗೆ ಮುಖ್ಯಮಂತ್ರಿ ಪದಕದ ಗರಿ !

ಜೊತೆ ಜೊತೆಯಲಿ..ಗಂಗಾ-ರಂಗ.. ಬಡತನದಿಂದ ಬಂದ ಮಹಿಳೆಗೆ ಮುಖ್ಯಮಂತ್ರಿ ಪದಕದ ಗರಿ ! ಯುವ ಭಾರತ ವಿಶೇಷ ಗೋಕಾಕ : ಬಡತನದ ಭವಣೆಯಲ್ಲಿ ನೊಂದು ಬೆಂದಿದ್ದ ಮಹಿಳೆಯೊಬ್ಬರಿಗೆ ಇದೀಗ ಮುಖ್ಯಮಂತ್ರಿಯವರ ಸೇವಾ ಪದಕ ಹುಡುಕಿಕೊಂಡು ಬಂದಿದೆ. ಇದು ಅವರ ಕುಟುಂಬ ಹಾಗೂ ಗ್ರಾಮಸ್ಥರ  ಅಪಾರ ಮೆಚ್ಚುಗೆಗೆ ಕಾರಣವಾಗಿದೆ. ಗಂಗವ್ವ ನಂದೆಣ್ಣವರ/ಗಂಗಾ ರಂಗನಾಥ ಪಾಟೀಲ ಎಂಬುವರ ಸೇವಾ ಕಾರ್ಯ ಇದೀಗ ಎಲ್ಲೆಡೆ ಅಪಾರ ಅಭಿಮಾನಕ್ಕೆ ಕಾರಣವಾಗಿದೆ.  ಬೈಲಹೊಂಗಲ ಉಪಕಾರಾಗೃಹದಲ್ಲಿ ಮುಖ್ಯ ವೀಕ್ಷಕರಾಗಿರುವ ಅವರಿಗೆ …

Read More »