Breaking News

Yuva Bharatha

ಪುತ್ತೂರು: ಕಾರ್​​ಗೆ ಡಿಕ್ಕಿ ಹೊಡೆದ ನಂತ್ರ ಬಂಪರ್‌ ಒಳಗೆ ಸಿಲುಕಿದ ನಾಯಿ : ಅದೇ ಸ್ಥಿತಿಯಲ್ಲಿ 70 ಕಿಮೀ ಸಾಗಿದ್ರೂ ಯಾವುದೇ ಗಾಯಗಳಿಲ್ಲದೆ ಪಾರು..!

ಪುತ್ತೂರು: ಕಾರ್​​ಗೆ ಡಿಕ್ಕಿ ಹೊಡೆದ ನಂತ್ರ ಬಂಪರ್‌ ಒಳಗೆ ಸಿಲುಕಿದ ನಾಯಿ : ಅದೇ ಸ್ಥಿತಿಯಲ್ಲಿ 70 ಕಿಮೀ ಸಾಗಿದ್ರೂ ಯಾವುದೇ ಗಾಯಗಳಿಲ್ಲದೆ ಪಾರು..!   ಯುವ ಭಾರತ ಸುದ್ದಿ ಮಂಗಳೂರು : ಕಾರಿಗೆ ಡಿಕ್ಕಿಯಾದ ನಾಯಿಯೊಂದು ನಂತರ ಕಾರಿನ ಬಂಪರಿನೊಳಗೆ ಸಿಲುಕಿಕೊಂಡಿದ್ದು, ನಂತರ ಕಾರು 70 ಕಿಮೀ ದೂರ ಸಾಗಿದೆ. ಆದರೂ ನಾಯಿ ಮಾತ್ರ ಯಾವುದೇ ಗಾಯಗಳಾಗದೆ ಬಂಪರ್ ಒಳಗಿನಿಂದ ಬಚಾವ್‌ ಆಗಿ ಬಂದ ಘಟನೆ ದಕ್ಷಿಣ ಕನ್ನಡ …

Read More »

ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಳ್ಳಿಗುದ್ದಿ ಪಿಕೆಪಿಎಸ್ ಸಂಘದ ಎರಡನೇ ಮಹಡಿಯ ಉದ್ಘಾಟನೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ …

Read More »

ಬೆಳಗಾವಿ ರಾಮಕೃಷ್ಣ ಮಿಷನ್ ಶ್ರೀ ವಿಶ್ವ ಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ಸ್ಮರಣಾರ್ಥ ವಾರ್ಷಿಕೋತ್ಸವ ; ನ್ಯೂನತೆ ಬದಿಗೊತ್ತಿ ಸಾಧನೆ ಮಾಡಿ : ಪದ್ಮಶ್ರೀ ಮಾಲತಿ ಹೊಳ್ಳ

ಬೆಳಗಾವಿ ರಾಮಕೃಷ್ಣ ಮಿಷನ್ ಶ್ರೀ ವಿಶ್ವ ಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ಸ್ಮರಣಾರ್ಥ ವಾರ್ಷಿಕೋತ್ಸವ ; ನ್ಯೂನತೆ ಬದಿಗೊತ್ತಿ ಸಾಧನೆ ಮಾಡಿ : ಪದ್ಮಶ್ರೀ ಮಾಲತಿ ಹೊಳ್ಳ ಆಧ್ಯಾತ್ಮಿಕ ತಳಹದಿ ಮೇಲೆ ರಾಮಕೃಷ್ಣ ಆಶ್ರಮ ನಿಂತಿದೆ. ಸ್ವಾಮಿ ವಿವೇಕಾನಂದರು ತೋರಿದ ಮಾರ್ಗದಲ್ಲಿ ಸಾಗಿದರೆ ಯಾರೊಬ್ಬರೂ ತಮ್ಮ ಜೀವನದಲ್ಲಿ ವೈಫಲ್ಯತೆ ಅನುಭವಿಸಲು ಸಾಧ್ಯವೇ ಇಲ್ಲ. ರಾಮಕೃಷ್ಣ ಮಿಷನ್ ಆಶ್ರಮದ ಸ್ವಾಮಿ ಪುರುಷೋತ್ತಮನಂದರ ಭಾಷಣ ಕೇಳಿದ ನಂತರ ನನ್ನ ಜೀವನವೇ ಬದಲಾಯಿತು ಎಂದು ಕುಡಚಿ …

Read More »

ಭಾರಿ ಸಂಚಲನ : ಅಮಿತ್ ಶಾ ಭೇಟಿಯಾದ ಸಾಹುಕಾರ್ !

ಭಾರಿ ಸಂಚಲನ : ಅಮಿತ್ ಶಾ ಭೇಟಿಯಾದ ಸಾಹುಕಾರ್ ! ಯುವ ಭಾರತ ಸುದ್ದಿ ದೆಹಲಿ : ಪ್ರಭಾವಿ ಜನನಾಯಕ ರಮೇಶ ಜಾರಕಿಹೊಳಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿರುವ ರಮೇಶ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಂಬಂಧಿಸಿದೆ ಎನ್ನಲಾದ ನೂರಕ್ಕೂ ಹೆಚ್ಚು ಸಿಡಿಗಳು ಇರುವ ದಾಖಲೆ ಮತ್ತು ಸಾಕ್ಷಿಗಳ …

Read More »

ಕವನ

ಕವನ ಬಾರೋ ಬಾರು! ——————— ಎಲ್ಲೇ ನಿಂತ್ ಒಗದ್ರೂ ಕವಿ ತೆಲಿಗೇ ಬಡೀತಿದ್ದ ಧಾರ್ವಾಡದ ಕಲ್ಲು, ಈಗ ಬಡ್ಯಾಕ್ಹತ್ತೇತಿ ಬಾರೋ ಬಾರಿಗೆ; ಕಥೀ ಹಿಂಗಿರೂವಾಗ ಬೇಂದ್ರೆಯಜ್ಜಾ, ಬಾರೋ ಬಾರೋ ಸಾಧನಕೇರಿಗಂತ ಹೆಂಗ್ ಕರೀಲೋ ನಿನ್ನ ನಮ್ಮೂರಿಗೆ? ಡಾ. ಬಸವರಾಜ ಸಾದರ.

Read More »

ಬಾರೋ ಬಾರು!

ಬಾರೋ ಬಾರು! ——————— ಎಲ್ಲೇ ನಿಂತ್ ಒಗದ್ರೂ ಕವಿ ತೆಲಿಗೇ ಬಡೀತಿದ್ದ ಧಾರ್ವಾಡದ ಕಲ್ಲು, ಈಗ ಬಡ್ಯಾಕ್ಹತ್ತೇತಿ ಬಾರೋ ಬಾರಿಗೆ; ಕಥೀ ಹಿಂಗಿರೂವಾಗ ಬೇಂದ್ರೆಯಜ್ಜಾ, ಬಾರೋ ಬಾರೋ ಸಾಧನಕೇರಿಗಂತ  ಹೆಂಗ್ ಕರೀಲೋ ನಿನ್ನ ನಮ್ಮೂರಿಗೆ? ಡಾ. ಬಸವರಾಜ ಸಾದರ.            — + —

Read More »

ಅಶೋಕ ಚಂದರಗಿ ಅವರಿಗೆ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ

ಅಶೋಕ ಚಂದರಗಿ ಅವರಿಗೆ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಯುವ ಭಾರತ ಸುದ್ದಿ ಬೆಂಗಳೂರು :             ಕರ್ನಾಟಕ ಏಕೀಕರಣದ ವೀರಾಗ್ರಣಿ ಡಾ.ಜಯದೇವತಾಯಿ ಲಿಗಾಡೆ ಅವರ ಹೆಸರಿನಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗಡಿನಾಡ ಚೇತನ ಪ್ರಶಸ್ತಿಯನ್ನು ಗುರುವಾರ ಬಗಳೂರಿನ ಗಾಂಧಿ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರದಾಾನ ಮಾಡಿದರು. ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ.ಚಂದ್ರಶೇಖರ ಕಂಬಾರ, ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ, …

Read More »

ಬೆಳಗಾವಿ ರಾಮಕೃಷ್ಣ ಮಿಶನ್ ಆಶ್ರಮದ 19 ನೇ ವಾರ್ಷಿಕೋತ್ಸವ ಶುಕ್ರವಾರ ಆರಂಭ

ಬೆಳಗಾವಿ ರಾಮಕೃಷ್ಣ ಮಿಶನ್ ಆಶ್ರಮದ 19 ನೇ ವಾರ್ಷಿಕೋತ್ಸವ ಶುಕ್ರವಾರ ಆರಂಭ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದ ವಿಶ್ವ ಭಾವೈಕ್ಯ ಮಂದಿರದ 19 ನೇ ವಾರ್ಷಿಕೋತ್ಸವ ಫೆ. 3 ರಿಂದ 5 ರವರೆಗೆ ನಡೆಯಲಿದೆ ಎಂದು ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮ ಪ್ರಾಣಾನಂದ ತಿಳಿಸಿದ್ದಾರೆ. ಸ್ವಾಮಿ ವಿವೇಕಾನಂದರು ಪರಿವ್ರಾಜಕ ಸಂನ್ಯಾಸಿಯಾಗಿ ದೇಶವನ್ನು ಪರ್ಯಟನೆ ಮಾಡುತ್ತ 1892 ರ ಅಕ್ಟೋಬರ್ ತಿಂಗಳಲ್ಲಿ …

Read More »

ಸೇವಾ ನಿವೃತ್ತರಾದ ಇಂಡಿ ಆರ್‌ಡಿಈ ಸಂಸ್ಥೆಯ ಆದರ್ಶ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಸಿ.ಪೂಜಾರ ಸನ್ಮಾನ

ಸೇವಾ ನಿವೃತ್ತರಾದ ಇಂಡಿ ಆರ್‌ಡಿಈ ಸಂಸ್ಥೆಯ ಆದರ್ಶ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಸಿ.ಪೂಜಾರ ಸನ್ಮಾನ ಯುವ ಭಾರತ ಸುದ್ದಿ ಇಂಡಿ: ಆರ್‌ಡಿಈ ಸಂಸ್ಥೆ ಒಂದು ಆಲದ ಮರವಿದ್ದಂತೆ,ಒಂದು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರ ಜವಾಬ್ದಾರಿಯನ್ನು ಐ.ಸಿ.ಪೂಜಾರರವರು ಸಮರ್ಥವಾಗಿ ನಿಭಾಯಿಸಿದ್ದಾರೆ.ತಮ್ಮ ಬಹುಪಾಲು ಸಮಯವನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ,ಸಂಸ್ಥೆಯ ಏಳಿಗೆಗಾಗಿ ಶ್ರಮಿಸಿದ್ದಾರೆ ಎಂದು ಆರ್‌ಡಿಈ ಸಂಸ್ಥೆಯ ಅಧ್ಯಕ್ಷೆ ಡಿ.ಶಿರೋಮಣಿ ಹೇಳಿದರು. ಅವರು ಪಟ್ಟಣದ ಆರ್‌ಡಿಈ ಸಂಸ್ಥೆಯ ಆದರ್ಶ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಸಿ.ಪೂಜಾರ ನಿವೃತ್ತಿ ಹೊಂದಿದ …

Read More »

ಕಿತ್ತೂರಲ್ಲಿ ಚನ್ನಮ್ಮಾಜಿ ಜ್ಯೋತಿಗೆ ಸ್ವಾಗತ

ಕಿತ್ತೂರಲ್ಲಿ ಚನ್ನಮ್ಮಾಜಿ ಜ್ಯೋತಿಗೆ ಸ್ವಾಗತ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ನಾಡಿನ ಸ್ವಾತಂತ್ರಕ್ಕಾಗಿ ಪ್ರಾಣ ಪಣಕ್ಕಿಟ್ಟು ಹೋರಾಡಿ ಮಡಿದವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು. ಅಂಥ ವೀರರ ಸ್ಮರಣೆ ಅತ್ಯಗತ್ಯ ಎಂದು ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ ಹೇಳಿದರು. ಅವರು ಗುರುವಾರ ಚನ್ನಮ್ಮಾಜಿಯ ೧೯೪ನೇ ಪುಣ್ಯಸ್ಮರಣೆ ಅಂಗವಾಗಿ ಚನ್ನಮ್ಮಾಜಿ ತವರೂರಾದ ಕಾಕತಿಯಿಂದ ಕಿತ್ತೂರಿಗೆ ಆಗಮಿಸಿದ ವೀರಜ್ಯೋತಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ಬಾಂಬೆ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ …

Read More »