ಗುಡ್ಡಾಪುರ ದಾನಮ್ಮಳ ಸಾಮಾಜಿಕ ಸೇವೆ ಅನನ್ಯ : ಕಾರಂಜಿ ಶ್ರೀಗಳು ದಾನಮ್ಮದೇವಿ ಮೂರ್ತಿ ಪ್ರತಿಷ್ಠಾಪನೆಯ 38 ನೇ ವಾರ್ಷಿಕೋತ್ಸವ ಸಮಾರಂಭ ಯುವ ಭಾರತ ಸುದ್ದಿ ಬೆಳಗಾವಿ : ತನ್ನ ರಚನಾತ್ಮಕವಾದ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯಿಂದ ಬೆಳಗಾವಿಯ ಶಹಾಪುರದ ಜಗಜ್ಯೋತಿ ಬಸವೇಶ್ವರ ಟ್ರಸ್ಟ್ ಬಹುಮೌಲಿಕವಾದ ಸೇವೆಯನ್ನು ಸಲ್ಲಿಸುತ್ತಿದೆ. ಮಹಾ ಶರಣೆ ದಾನಮ್ಮಳ ಧ್ಯೇಯದಂತೆ ಬಡವರ ಅನಾಥರ ಸೇವೆಯನ್ನು ಮಾಡುತ್ತಿದೆ ಎಂದು ಬೆಳಗಾವಿ ಕಾರಂಜಿಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿಯವರು ನುಡಿದರು. ಶಹಾಪುರದಲ್ಲಿ …
Read More »ಹೊಸಟ್ಟಿ ಹನುಮಂತ ದೇವರ ಕಾರ್ತಿಕೋತ್ಸವದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸನ್ಮಾನ
ಹೊಸಟ್ಟಿ ಹನುಮಂತ ದೇವರ ಕಾರ್ತಿಕೋತ್ಸವದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸನ್ಮಾನ ಯುವ ಭಾರತ ಸುದ್ದಿ (ಮೂಡಲಗಿ) : ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ …
Read More »ಮೋದಿ ನಂ.1
ಮೋದಿ ನಂ.1 ಯುವ ಭಾರತ ಸುದ್ದಿ ದೆಹಲಿ : ಸತತ 9 ವರ್ಷಗಳ ಆಡಳಿತದ ಬಳಿಕವೂ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಹೆಚ್ಚುತ್ತಲೇ ಇದೆ. ಇದೀಗ ವಿಶ್ವದಲ್ಲೇ ಮೋದಿ ನಂ.1 ನಾಯಕ ಎನ್ನುವ ಸಮೀಕ್ಷೆ ಹೊರ ಬಿದ್ದಿದೆ ಅಮೆರಿಕ, ಫ್ರಾನ್ಸ್ ಸೇರಿದಂತೆ 22 ಜಾಗತಿಕ ರಾಷ್ಟ್ರಗಳ ನಾಯಕರನ್ನು ಹಿಂದಿಕ್ಕಿ ಪ್ರಧಾನಿ ಮೋದಿ ನಂ.1 ಪಟ್ಟ ಪಡೆದುಕೊಂಡಿದ್ದಾರೆ. ಗ್ಲೋಬಲ್ ಬಿಸಿನೆಸ್ ಇಂಟೆಲಿಜೆನ್ಸ್ ಕಂಪನಿ ಮಾರ್ನಿಂಗ್ ಕನ್ಸಲ್ಟ್, ಜಾಗತಿಕ ಪ್ರಭಾವಿ ನಾಯಕರ ಕುರಿತು …
Read More »ಕಮಲ ಗೆಲ್ಲಿಸುವ ಹೊಣೆ ಯಾರಿಗೆ ಗೊತ್ತೇ ?
ಕಮಲ ಗೆಲ್ಲಿಸುವ ಹೊಣೆ ಯಾರಿಗೆ ಗೊತ್ತೇ ? ಯುವ ಭಾರತ ಸುದ್ದಿ ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದೆ. ಐಪಿಎಸ್ ಕರ್ನಾಟಕ ಕೇಡರ್ ಅಧಿಕಾರಿಯಾಗಿ ಕೆಲಸ ಮಾಡಿದ್ದ ಹಾಲಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ ಮಾಡಿದೆ.
Read More »ಅಹಮಧಿಕಾರ
ಅಹಮಧಿಕಾರ ——————– ಅಂಧಾಧಿಕಾರದ ಆಪ್ತ ಗೆಳೆಯ ಅಹಂಕಾರ, ತಲೆಗೇರಿದರೆ ಇರಲುಂಟೆ ಯಾರದಾದರೂ ದರಕಾರ; ಎಷ್ಟೊಂದಿವೆ ಪಾಠ ಇತಿಹಾಸದುದ್ದ? ಅರಿಯದವರಿಗೆ ಅವನತಿಯೇ ಗತಿ, ಬದುಕಿನುದ್ದ. ಡಾ. ಬಸವರಾಜ ಸಾದರ
Read More »ಕಿರಣ ಜಾಧವ ಅವರಿಂದ ಬೆಳಗಾವಿಯಲ್ಲಿ ಭಾನುವಾರ ಬೃಹತ್ ಚಿತ್ರಕಲಾ ಶಿಬಿರ ಆಯೋಜನೆ
ಕಿರಣ ಜಾಧವ ಅವರಿಂದ ಬೆಳಗಾವಿಯಲ್ಲಿ ಭಾನುವಾರ ಬೃಹತ್ ಚಿತ್ರಕಲಾ ಶಿಬಿರ ಆಯೋಜನೆ ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಮತ್ತು ಸಕಲ ಮರಾಠಾ ಸಮಾಜದ ಸಂಯೋಜಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ಬೆಳಗಾವಿಯ ಯುವ ನಾಯಕ ಕಿರಣ ಜಾಧವ ಅವರು ತಮ್ಮ ವಿಮಲ್ ಫೌಂಡೇಶನ್ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವದ ನಿಮಿತ್ತ ಬೆಳಗಾವಿ ಮಹಾನಗರದ ಶಾಲೆಗಳಲ್ಲಿ ಫೆಬ್ರವರಿ 5 ರಂದು …
Read More »ಜೊತೆ ಜೊತೆಯಲಿ..ಗಂಗಾ-ರಂಗ.. ಬಡತನದಿಂದ ಬಂದ ಮಹಿಳೆಗೆ ಮುಖ್ಯಮಂತ್ರಿ ಪದಕದ ಗರಿ !
ಜೊತೆ ಜೊತೆಯಲಿ..ಗಂಗಾ-ರಂಗ.. ಬಡತನದಿಂದ ಬಂದ ಮಹಿಳೆಗೆ ಮುಖ್ಯಮಂತ್ರಿ ಪದಕದ ಗರಿ ! ಯುವ ಭಾರತ ವಿಶೇಷ ಗೋಕಾಕ : ಬಡತನದ ಭವಣೆಯಲ್ಲಿ ನೊಂದು ಬೆಂದಿದ್ದ ಮಹಿಳೆಯೊಬ್ಬರಿಗೆ ಇದೀಗ ಮುಖ್ಯಮಂತ್ರಿಯವರ ಸೇವಾ ಪದಕ ಹುಡುಕಿಕೊಂಡು ಬಂದಿದೆ. ಇದು ಅವರ ಕುಟುಂಬ ಹಾಗೂ ಗ್ರಾಮಸ್ಥರ ಅಪಾರ ಮೆಚ್ಚುಗೆಗೆ ಕಾರಣವಾಗಿದೆ. ಗಂಗವ್ವ ನಂದೆಣ್ಣವರ/ಗಂಗಾ ರಂಗನಾಥ ಪಾಟೀಲ ಎಂಬುವರ ಸೇವಾ ಕಾರ್ಯ ಇದೀಗ ಎಲ್ಲೆಡೆ ಅಪಾರ ಅಭಿಮಾನಕ್ಕೆ ಕಾರಣವಾಗಿದೆ. ಬೈಲಹೊಂಗಲ ಉಪಕಾರಾಗೃಹದಲ್ಲಿ ಮುಖ್ಯ ವೀಕ್ಷಕರಾಗಿರುವ ಅವರಿಗೆ …
Read More »ಪುತ್ತೂರು: ಕಾರ್ಗೆ ಡಿಕ್ಕಿ ಹೊಡೆದ ನಂತ್ರ ಬಂಪರ್ ಒಳಗೆ ಸಿಲುಕಿದ ನಾಯಿ : ಅದೇ ಸ್ಥಿತಿಯಲ್ಲಿ 70 ಕಿಮೀ ಸಾಗಿದ್ರೂ ಯಾವುದೇ ಗಾಯಗಳಿಲ್ಲದೆ ಪಾರು..!
ಪುತ್ತೂರು: ಕಾರ್ಗೆ ಡಿಕ್ಕಿ ಹೊಡೆದ ನಂತ್ರ ಬಂಪರ್ ಒಳಗೆ ಸಿಲುಕಿದ ನಾಯಿ : ಅದೇ ಸ್ಥಿತಿಯಲ್ಲಿ 70 ಕಿಮೀ ಸಾಗಿದ್ರೂ ಯಾವುದೇ ಗಾಯಗಳಿಲ್ಲದೆ ಪಾರು..! ಯುವ ಭಾರತ ಸುದ್ದಿ ಮಂಗಳೂರು : ಕಾರಿಗೆ ಡಿಕ್ಕಿಯಾದ ನಾಯಿಯೊಂದು ನಂತರ ಕಾರಿನ ಬಂಪರಿನೊಳಗೆ ಸಿಲುಕಿಕೊಂಡಿದ್ದು, ನಂತರ ಕಾರು 70 ಕಿಮೀ ದೂರ ಸಾಗಿದೆ. ಆದರೂ ನಾಯಿ ಮಾತ್ರ ಯಾವುದೇ ಗಾಯಗಳಾಗದೆ ಬಂಪರ್ ಒಳಗಿನಿಂದ ಬಚಾವ್ ಆಗಿ ಬಂದ ಘಟನೆ ದಕ್ಷಿಣ ಕನ್ನಡ …
Read More »ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಳ್ಳಿಗುದ್ದಿ ಪಿಕೆಪಿಎಸ್ ಸಂಘದ ಎರಡನೇ ಮಹಡಿಯ ಉದ್ಘಾಟನೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ …
Read More »ಬೆಳಗಾವಿ ರಾಮಕೃಷ್ಣ ಮಿಷನ್ ಶ್ರೀ ವಿಶ್ವ ಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ಸ್ಮರಣಾರ್ಥ ವಾರ್ಷಿಕೋತ್ಸವ ; ನ್ಯೂನತೆ ಬದಿಗೊತ್ತಿ ಸಾಧನೆ ಮಾಡಿ : ಪದ್ಮಶ್ರೀ ಮಾಲತಿ ಹೊಳ್ಳ
ಬೆಳಗಾವಿ ರಾಮಕೃಷ್ಣ ಮಿಷನ್ ಶ್ರೀ ವಿಶ್ವ ಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ಸ್ಮರಣಾರ್ಥ ವಾರ್ಷಿಕೋತ್ಸವ ; ನ್ಯೂನತೆ ಬದಿಗೊತ್ತಿ ಸಾಧನೆ ಮಾಡಿ : ಪದ್ಮಶ್ರೀ ಮಾಲತಿ ಹೊಳ್ಳ ಆಧ್ಯಾತ್ಮಿಕ ತಳಹದಿ ಮೇಲೆ ರಾಮಕೃಷ್ಣ ಆಶ್ರಮ ನಿಂತಿದೆ. ಸ್ವಾಮಿ ವಿವೇಕಾನಂದರು ತೋರಿದ ಮಾರ್ಗದಲ್ಲಿ ಸಾಗಿದರೆ ಯಾರೊಬ್ಬರೂ ತಮ್ಮ ಜೀವನದಲ್ಲಿ ವೈಫಲ್ಯತೆ ಅನುಭವಿಸಲು ಸಾಧ್ಯವೇ ಇಲ್ಲ. ರಾಮಕೃಷ್ಣ ಮಿಷನ್ ಆಶ್ರಮದ ಸ್ವಾಮಿ ಪುರುಷೋತ್ತಮನಂದರ ಭಾಷಣ ಕೇಳಿದ ನಂತರ ನನ್ನ ಜೀವನವೇ ಬದಲಾಯಿತು ಎಂದು ಕುಡಚಿ …
Read More »