ಭಾರಿ ಸಂಚಲನ : ಅಮಿತ್ ಶಾ ಭೇಟಿಯಾದ ಸಾಹುಕಾರ್ ! ಯುವ ಭಾರತ ಸುದ್ದಿ ದೆಹಲಿ : ಪ್ರಭಾವಿ ಜನನಾಯಕ ರಮೇಶ ಜಾರಕಿಹೊಳಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿರುವ ರಮೇಶ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಂಬಂಧಿಸಿದೆ ಎನ್ನಲಾದ ನೂರಕ್ಕೂ ಹೆಚ್ಚು ಸಿಡಿಗಳು ಇರುವ ದಾಖಲೆ ಮತ್ತು ಸಾಕ್ಷಿಗಳ …
Read More »ಕವನ
ಕವನ ಬಾರೋ ಬಾರು! ——————— ಎಲ್ಲೇ ನಿಂತ್ ಒಗದ್ರೂ ಕವಿ ತೆಲಿಗೇ ಬಡೀತಿದ್ದ ಧಾರ್ವಾಡದ ಕಲ್ಲು, ಈಗ ಬಡ್ಯಾಕ್ಹತ್ತೇತಿ ಬಾರೋ ಬಾರಿಗೆ; ಕಥೀ ಹಿಂಗಿರೂವಾಗ ಬೇಂದ್ರೆಯಜ್ಜಾ, ಬಾರೋ ಬಾರೋ ಸಾಧನಕೇರಿಗಂತ ಹೆಂಗ್ ಕರೀಲೋ ನಿನ್ನ ನಮ್ಮೂರಿಗೆ? ಡಾ. ಬಸವರಾಜ ಸಾದರ.
Read More »ಬಾರೋ ಬಾರು!
ಬಾರೋ ಬಾರು! ——————— ಎಲ್ಲೇ ನಿಂತ್ ಒಗದ್ರೂ ಕವಿ ತೆಲಿಗೇ ಬಡೀತಿದ್ದ ಧಾರ್ವಾಡದ ಕಲ್ಲು, ಈಗ ಬಡ್ಯಾಕ್ಹತ್ತೇತಿ ಬಾರೋ ಬಾರಿಗೆ; ಕಥೀ ಹಿಂಗಿರೂವಾಗ ಬೇಂದ್ರೆಯಜ್ಜಾ, ಬಾರೋ ಬಾರೋ ಸಾಧನಕೇರಿಗಂತ ಹೆಂಗ್ ಕರೀಲೋ ನಿನ್ನ ನಮ್ಮೂರಿಗೆ? ಡಾ. ಬಸವರಾಜ ಸಾದರ. — + —
Read More »ಅಶೋಕ ಚಂದರಗಿ ಅವರಿಗೆ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ
ಅಶೋಕ ಚಂದರಗಿ ಅವರಿಗೆ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ಏಕೀಕರಣದ ವೀರಾಗ್ರಣಿ ಡಾ.ಜಯದೇವತಾಯಿ ಲಿಗಾಡೆ ಅವರ ಹೆಸರಿನಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗಡಿನಾಡ ಚೇತನ ಪ್ರಶಸ್ತಿಯನ್ನು ಗುರುವಾರ ಬಗಳೂರಿನ ಗಾಂಧಿ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರದಾಾನ ಮಾಡಿದರು. ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ.ಚಂದ್ರಶೇಖರ ಕಂಬಾರ, ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ, …
Read More »ಬೆಳಗಾವಿ ರಾಮಕೃಷ್ಣ ಮಿಶನ್ ಆಶ್ರಮದ 19 ನೇ ವಾರ್ಷಿಕೋತ್ಸವ ಶುಕ್ರವಾರ ಆರಂಭ
ಬೆಳಗಾವಿ ರಾಮಕೃಷ್ಣ ಮಿಶನ್ ಆಶ್ರಮದ 19 ನೇ ವಾರ್ಷಿಕೋತ್ಸವ ಶುಕ್ರವಾರ ಆರಂಭ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದ ವಿಶ್ವ ಭಾವೈಕ್ಯ ಮಂದಿರದ 19 ನೇ ವಾರ್ಷಿಕೋತ್ಸವ ಫೆ. 3 ರಿಂದ 5 ರವರೆಗೆ ನಡೆಯಲಿದೆ ಎಂದು ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮ ಪ್ರಾಣಾನಂದ ತಿಳಿಸಿದ್ದಾರೆ. ಸ್ವಾಮಿ ವಿವೇಕಾನಂದರು ಪರಿವ್ರಾಜಕ ಸಂನ್ಯಾಸಿಯಾಗಿ ದೇಶವನ್ನು ಪರ್ಯಟನೆ ಮಾಡುತ್ತ 1892 ರ ಅಕ್ಟೋಬರ್ ತಿಂಗಳಲ್ಲಿ …
Read More »ಸೇವಾ ನಿವೃತ್ತರಾದ ಇಂಡಿ ಆರ್ಡಿಈ ಸಂಸ್ಥೆಯ ಆದರ್ಶ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಸಿ.ಪೂಜಾರ ಸನ್ಮಾನ
ಸೇವಾ ನಿವೃತ್ತರಾದ ಇಂಡಿ ಆರ್ಡಿಈ ಸಂಸ್ಥೆಯ ಆದರ್ಶ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಸಿ.ಪೂಜಾರ ಸನ್ಮಾನ ಯುವ ಭಾರತ ಸುದ್ದಿ ಇಂಡಿ: ಆರ್ಡಿಈ ಸಂಸ್ಥೆ ಒಂದು ಆಲದ ಮರವಿದ್ದಂತೆ,ಒಂದು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರ ಜವಾಬ್ದಾರಿಯನ್ನು ಐ.ಸಿ.ಪೂಜಾರರವರು ಸಮರ್ಥವಾಗಿ ನಿಭಾಯಿಸಿದ್ದಾರೆ.ತಮ್ಮ ಬಹುಪಾಲು ಸಮಯವನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ,ಸಂಸ್ಥೆಯ ಏಳಿಗೆಗಾಗಿ ಶ್ರಮಿಸಿದ್ದಾರೆ ಎಂದು ಆರ್ಡಿಈ ಸಂಸ್ಥೆಯ ಅಧ್ಯಕ್ಷೆ ಡಿ.ಶಿರೋಮಣಿ ಹೇಳಿದರು. ಅವರು ಪಟ್ಟಣದ ಆರ್ಡಿಈ ಸಂಸ್ಥೆಯ ಆದರ್ಶ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಸಿ.ಪೂಜಾರ ನಿವೃತ್ತಿ ಹೊಂದಿದ …
Read More »ಕಿತ್ತೂರಲ್ಲಿ ಚನ್ನಮ್ಮಾಜಿ ಜ್ಯೋತಿಗೆ ಸ್ವಾಗತ
ಕಿತ್ತೂರಲ್ಲಿ ಚನ್ನಮ್ಮಾಜಿ ಜ್ಯೋತಿಗೆ ಸ್ವಾಗತ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ನಾಡಿನ ಸ್ವಾತಂತ್ರಕ್ಕಾಗಿ ಪ್ರಾಣ ಪಣಕ್ಕಿಟ್ಟು ಹೋರಾಡಿ ಮಡಿದವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು. ಅಂಥ ವೀರರ ಸ್ಮರಣೆ ಅತ್ಯಗತ್ಯ ಎಂದು ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ ಹೇಳಿದರು. ಅವರು ಗುರುವಾರ ಚನ್ನಮ್ಮಾಜಿಯ ೧೯೪ನೇ ಪುಣ್ಯಸ್ಮರಣೆ ಅಂಗವಾಗಿ ಚನ್ನಮ್ಮಾಜಿ ತವರೂರಾದ ಕಾಕತಿಯಿಂದ ಕಿತ್ತೂರಿಗೆ ಆಗಮಿಸಿದ ವೀರಜ್ಯೋತಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ಬಾಂಬೆ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ …
Read More »ಇಂಡಿ ಮಡಿವಾಳ ಮಾಚಿದೇವ ವೃತ್ತ ನಿರ್ಮಾಣಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಭೂಮಿಪೂಜೆ
ಇಂಡಿ ಮಡಿವಾಳ ಮಾಚಿದೇವ ವೃತ್ತ ನಿರ್ಮಾಣಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಭೂಮಿಪೂಜೆ ಯುವ ಭಾರತ ಸುದ್ದಿ ಇಂಡಿ : ಪಟ್ಟಣದ ಸಿಂದಗಿ ರಸ್ತೆಯಲ್ಲಿ ಮಡಿವಾಳ ಮಾಚಿದೇವ ವೃತ್ತದಲ್ಲಿ ಮಡಿವಾಳ ಸಮುದಾಯದಿಂದ ಹಮ್ಮಿಕೊಂಡ ಮಡಿವಾಳ ಮಾಚಿದೇವ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಶರಣ ಮಡಿವಾಳ ಮಾಚಿದೇವ ವೃತ್ತ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶವಂತರಾಯಗೌಡ ಪಾಟೀಲ ಅವರು,ಶರಣ ಮಡಿವಾಳ ಮಾಚಿದೇವ ವೃತ್ತ ನಿರ್ಮಾಣಕ್ಕೆ ೨ …
Read More »ಅತಿಶೀಘ್ರದಲ್ಲೆ ಗೋಕಾಕ ನಗರದಲ್ಲಿ ಭಗೀರಥ ಪೀಠ ಸ್ಥಾಪನೆ.- ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.!
ಅತಿಶೀಘ್ರದಲ್ಲೆ ಗೋಕಾಕ ನಗರದಲ್ಲಿ ಭಗೀರಥ ಪೀಠ ಸ್ಥಾಪನೆ.- ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.! ಗೋಕಾಕ: ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಭಗೀರಥ ಪೀಠ ಸ್ಥಾಪನೆ ಕಾಮಗಾರಿಗೆ ಚಾಲನೆ ನೀಡಲಾಗುವದು ಎಂದು ಹೊಸದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ನಗರದ ಇಲ್ಲಿಯ ಮಹಾಂತೇಶ ನಗರದ ಹತ್ತಿರವಿರುವ ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ …
Read More »ಗಟ್ಟಿಗಂಟು
ಕವನ ಗಟ್ಟಿಗಂಟು ————— ಕಟ್ಟಿದರೆ ಕಟ್ಟಬೇಕು ಗಟ್ಟಿಯಾದ ಸಂಬಂಧಗಳ ಗಂಟು; ಸಡಿಲಾಗದ ಅದರ ಬಾಳಿಕೆ ನಾಲ್ಕು ಕಾಲ ಹೆಚ್ಚೇ ಉಂಟು. ಡಾ. ಬಸವರಾಜ ಸಾದರ
Read More »