Breaking News

Yuva Bharatha

ಮಸಗುಪ್ಪಿಯಲ್ಲಿ ೩.೩೭ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.!

ಮಸಗುಪ್ಪಿಯಲ್ಲಿ ೩.೩೭ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.! ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ ೩.೩೭ ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ ೩.೩೭ ಕೋಟಿ ರೂಪಾಯಿ ವೆಚ್ಚದ …

Read More »

ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ-ರಮೇಶ ಜಾರಕಿಹೊಳಿ!

ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ-ರಮೇಶ ಜಾರಕಿಹೊಳಿ! ಯುವ ಭಾರತ ಸುದ್ದಿ ಗೋಕಾಕ: ಬಹು ನಿರೀಕ್ಷಿತ ಕೇಂದ್ರ ಬಜೆಟ್ 2022 ಘೋಷಣೆಯಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೂ ಅನುದಾನ ಘೋಷಿಸಲಾಗಿದ್ದು, ರೈತ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.   ರೈಲ್ವೆಗೂ ಅನುದಾನ ಘೋಷಣೆ, ಹಿರಿಯ ನಾಗರಿಕರಿಗೆ ಸಿಹಿ …

Read More »

ಕುಡಿದ ಮತ್ತಿನಲ್ಲಿ ಹೆಂಡತಿ,ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ; ನಂತರ ತಾನೂ ನೇಣಿಗೆ ಶರಣು!

ಕುಡಿದ ಮತ್ತಿನಲ್ಲಿ ಹೆಂಡತಿ,ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ; ನಂತರ ತಾನೂ ನೇಣಿಗೆ ಶರಣು!   ಯುವ ಭಾರತ ಸುದ್ದಿ ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ನಂತರ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಇಂದು, ಬುಧವಾರ ಬೆಳಗಿನ ಜಾವ …

Read More »

ಕೇಂದ್ರ ಬಜೆಟ್ -ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಕೇಂದ್ರ ಬಜೆಟ್ – ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ   ಯುವ ಭಾರತ ಸುದ್ದಿ ಗೋಕಾಕ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಕರ್ನಾಟಕಕ್ಕೆ …

Read More »

ಬೆಳಗಾವಿ ಸಮಾದೇವಿ ಜಯಂತ್ಯುತ್ಸವ ಆರಂಭ

ಬೆಳಗಾವಿ ಸಮಾದೇವಿ ಜಯಂತ್ಯುತ್ಸವ ಆರಂಭ ಯುವ ಭಾರತ ಸುದ್ದಿ ಬೆಳಗಾವಿ: ಶ್ರೀ ಸಮಾದೇವಿ ಸಂಸ್ಥಾನ, ವೈಶ್ಯವಾಣಿ ಸಮಾಜದ ವತಿಯಿಂದ ಬುಧವಾರದಿಂದ ಶ್ರೀ ಸಮಾದೇವಿ ಜಯಂತಿ ಉತ್ಸವ ಆರಂಭವಾಗಿದ್ದು, ಶನಿವಾರದವರೆಗೆ ನಡೆಯಲಿದೆ. ಫೆ.2 ರಿಂದ 4 ರವರೆಗೆ ನಡೆಯುವ ಈ ಉತ್ಸವದಲ್ಲಿ ವಿವಿಧ ಕಾರ್ಯಕ್ರಮಗಳು ಸಂಪನ್ನವಾಗಲಿವೆ. ಉತ್ಸವದಲ್ಲಿ ವೈಶ್ಯವಾಣಿ ಸಮಾಜದ ಬಾಂಧವರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ. ಸಮಾದೇವಿ ಗಲ್ಲಿಯಲ್ಲಿರುವ ಶ್ರೀ ಸಮಾದೇವಿ ದೇವಸ್ಥಾನದಲ್ಲಿ ಇಂದು ಬೆಳಗ್ಗೆ 6ರಿಂದ …

Read More »

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುವಾಗ ಉಟ್ಟಿದ್ದು ಕರ್ನಾಟಕದ ಸೀರೆ !

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುವಾಗ ಉಟ್ಟಿದ್ದು ಕರ್ನಾಟಕದ ಸೀರೆ ! ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಧಾರವಾಡದ ಆರತಿ ಕ್ರಾಫ್ಟ್ ನಲ್ಲಿ ಸೀರೆಯನ್ನು ಖರೀದಿಸಿ ನಿರ್ಮಲಾ ಸೀತಾರಾಮನ್ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ ಧಾರವಾಡ : ಸಂಸತ್ತಿನಲ್ಲಿ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ 2023 ಮಂಡಿಸಿದ್ದಾರೆ. ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಬಜೆಟ್ ನಲ್ಲಿ ಕರ್ನಾಟಕದ ಕೆಲ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿರುವುದು …

Read More »

ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಕೇಂದ್ರದ ಆಯವ್ಯಯ ಮಂಡನೆ ನೇರ ಪ್ರಸಾರ-ವಿಶ್ಲೇಷಣೆ

ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಕೇಂದ್ರದ ಆಯವ್ಯಯ ಮಂಡನೆ ನೇರ ಪ್ರಸಾರ-ವಿಶ್ಲೇಷಣೆ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಕೇಂದ್ರ ಸರಕಾರದ 2023-24ರ ಸಾಲಿನ ಆಯವ್ಯಯ ಮಂಡನೆಯ ನೇರ ಪ್ರಸಾರ ಮತ್ತು ವಿಶ್ಲೇಷಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಶ್ರಾಂತ ಪ್ರಾಧ್ಯಾಪಕ ಡಾ. ಎಸ್. ಬಿ. ಸೋಮಣ್ಣವರ ಮಾತನಾಡಿ, ದೇಶದ ಆಯವ್ಯಯ ದೇಶದ ಆರ್ಥಿಕ …

Read More »

ಮಾಹಿತಿ ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿಗೆ ಕೈ ಜೋಡಿಸೋಣ : ಡಾ.ಚೇತನ ಸಿಂಗಾಯಿ

ಮಾಹಿತಿ ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿಗೆ ಕೈ ಜೋಡಿಸೋಣ : ಡಾ.ಚೇತನ ಸಿಂಗಾಯಿ ಯುವ ಭಾರತ ಸುದ್ದಿ ಬೆಳಗಾವಿ :                        ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಮನೋಭಾವ ತೀವ್ರವಾಗಿರಬೇಕು. ಪ್ರತಿಯೊಂದನ್ನು ಅರಿಯುವ ಹಾಗೂ ಆಲೋಚಿಸುವ ಕ್ರಮವಿದ್ದರೆ ಶಿಕ್ಷಣದ ಹಲವಾರು ಸವಾಲುಗಳನ್ನು ಎದುರಿಸಲು ಹಾಗೂ ಪೂರ್ವಸಿದ್ಧತೆಗಳನ್ನು ಮಾಡಲು ಸಾಧ್ಯವೆಂದು ರಾಮಯ್ಯ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಹಾಗೂ ಭಾರತ ಸರ್ಕಾರದ ರಾಷ್ಟ್ರೀಯ …

Read More »

ಧಾರವಾಡ ಕಸೂತಿ ಸೀರೆಯುಟ್ಟು ಕೇಂದ್ರ ಬಜೆಟ್‌ ಮಂಡಿಸಿದ ನಿರ್ಮಲಾ ಸೀತಾರಾಮನ್‌ ; ಕರ್ನಾಟಕಕ್ಕೆ ಬಂಪರ್‌ !

ಧಾರವಾಡ ಕಸೂತಿ ಸೀರೆಯುಟ್ಟು ಕೇಂದ್ರ ಬಜೆಟ್‌ ಮಂಡಿಸಿದ ನಿರ್ಮಲಾ ಸೀತಾರಾಮನ್‌ ; ಕರ್ನಾಟಕಕ್ಕೆ ಬಂಪರ್‌ ! ಯುವ ಭಾರತ ಸುದ್ದಿ ನವದೆಹಲಿ: ಕೇಂದ್ರದ 2023 ಬಜೆಟ್‌ 7 ಅಂಶಗಳನ್ನು ಬಜೆಟ್ ಒಳಗೊಳ್ಳಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಜೆಟ್‌ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಅಂಚಿನಲ್ಲಿರುವವರಿಗೆ ಸವಲತ್ತು, ಮೂಲಸೌಕರ್ಯ, ಸಾಮರ್ಥ್ಯದ ಸದ್ಬಳಕೆ, ಪರಿಸರ ಸ್ನೇಹಿ ಅಭಿವೃದ್ಧಿ, ಯುವಶಕ್ತಿಗೆ ಉತ್ತೇಜನ ಹಾಗೂ ಆರ್ಥಿಕ ಸುಧಾರಣೆಯ ಏಳು ಅಂಶಗಳನ್ನು ಒಳಗೊಂಡಿರುತ್ತದೆ ಹೇಳಿದ್ದಾರೆ. …

Read More »

ಗೋಕಾಕನಲ್ಲಿ 24ನೇ ವರ್ಷದ ಓಂ ವಿರಾಟ ವಿಶ್ವಕರ್ಮ ಉತ್ಸವ!

ಗೋಕಾಕನಲ್ಲಿ 24ನೇ ವರ್ಷದ ಓಂ ವಿರಾಟ ವಿಶ್ವಕರ್ಮ ಉತ್ಸವ! ಯುವ ಭಾರತ ಸುದ್ದಿ ಗೋಕಾಕ: ವಿಶ್ವಕರ್ಮ ಸಮಾಜದ ಕಲ್ಯಾಣ ಸಂಸ್ಥೆ ಗೋಕಾಕ ವತಿಯಿಂದ 24ನೇ ವರ್ಷದ ಓಂ ವಿರಾಟ ವಿಶ್ವಕರ್ಮ ಉತ್ಸವ ಕಾರ್ಯಕ್ರಮವನ್ನು ದಿ.೦೩ ರಂದು ಲೋಳಸೂರ ಗ್ರಾಮದ ಸತ್ತೆವ್ವಳ ತೋಟದಲ್ಲಿ ಹಮ್ಮಿಕೊಳ್ಳಲಾಗಿದೆ. ದಿ.3 ರಂದು ಬೆಳಿಗ್ಗೆ 8 ಗಂಟೆಗೆ ಅಧ್ಯಕ್ಷರುಗಳಾದ ಮಧುಕರ ಲೋಹಾರ ಮತ್ತು ಮಹೇಶ ಬಡಿಗೇರ ಅವರಿಂದ ಧ್ವಜಾರೋಹಣ ಹಾಗೂ ನವದಂಪತಿಗಳಿAದ ಸಾಮೂಹಿಕ ಪೂಜಾ ಸೇವೆ ನಡೆಯಲಿದೆ. …

Read More »