ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ವಿಜಯ ಸಂಕಲ್ಪ ಅಭಿಯಾನ ಆರಂಭ ಯುವ ಭಾರತ ಸುದ್ದಿ ಖಾನಾಪುರ : ಭಾರತದಾದ್ಯಂತ ಭಾರತೀಯ ಜನತಾ ಪಕ್ಷ (ಬಿಜೆಪಿ)ಮಾಡಿದ ಕೆಲಸಗಳನ್ನು ಪ್ರಚಾರ ಮಾಡಲು ವಿಜಯ ಸಂಕಲ್ಪ ಅಭಿಯಾನವನ್ನು ಪ್ರಾರಂಭಿಸಿದೆ. ಈ ನಿಟ್ಟಿನಲ್ಲಿ ಇದೀಗ ಖಾನಾಪುರ ಮಂಡಲದ ಡಾ.ಸೋನಾಲಿ ಸರ್ನೋಬತ್ ಅವರು ಅಭಿಯಾನವನ್ನು ಪ್ರಚಾರ ಮಾಡಲು ಖಾನಾಪುರದ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಚಿಕ್ಕಮುನವಳ್ಳಿಯಲ್ಲಿ ಡಾ.ಸೋನಾಲಿ ಸರ್ನೋಬತ್, ಬಿಜೆಪಿ ಮುಖಂಡರಾದ ಆನಂದ ಪಾಟೀಲ, …
Read More »ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪತ್ರಗಳನ್ನು ಬರೆದು ಆತ್ಮಸ್ಥೈರ್ಯ ತುಂಬಿಸುವ ಕಾರ್ಯ- ರಮೇಶ ಜಾರಕಿಹೊಳಿ!
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪತ್ರಗಳನ್ನು ಬರೆದು ಆತ್ಮಸ್ಥೈರ್ಯ ತುಂಬಿಸುವ ಕಾರ್ಯ- ರಮೇಶ ಜಾರಕಿಹೊಳಿ! ಯುವ ಭಾರತ ವಿಶೇಷ ವರದಿ ಗೋಕಾಕ ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಶೈಕ್ಷಣಿಕ ವಲಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ತಮ್ಮ ಪತ್ರದ ಮೂಲಕ ಹುರಿದುಂಬಿಸುತ್ತ ಬಂದಿರುವ ಶಾಸಕ ರಮೇಶ ಜಾರಕಿಹೊಳಿ ಅವರು ಈ ಬಾರಿಯೂ ಮಕ್ಕಳಿಗೆ ಪತ್ರಗಳನ್ನು ಬರೆದು ಅವರಿಗೆ ಆತ್ಮಸ್ಥೈರ್ಯ ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ಶಾಸಕ ರಮೇಶ …
Read More »ಮೊದಲ ಬಾರಿಗೆ ಮೋದಿ ಗಿಫ್ಟ್ : ವಿಶ್ವಕರ್ಮರಿಗೆ ವಿಶೇಷ ಯೋಜನೆ ಕೌಶಲ್ ಸಮ್ಮಾನ್ ಪ್ರಕಟ
ಮೊದಲ ಬಾರಿಗೆ ಮೋದಿ ಗಿಫ್ಟ್ : ವಿಶ್ವಕರ್ಮರಿಗೆ ವಿಶೇಷ ಯೋಜನೆ ಕೌಶಲ್ ಸಮ್ಮಾನ್ ಪ್ರಕಟ ಯುವ ಭಾರತ ಸುದ್ದಿ ನವದೆಹಲಿ: ಬುಧವಾರ ಮಂಡಿಸಲಾದ ಕೇಂದ್ರ ಬಜೆಟ್ನಲ್ಲಿ ಭಾರತಾದ್ಯಂತ ನೂರಾರು ವರ್ಷಗಳಿಂದ ಕರಕುಶಲ ಕೆಲಸ, ವಸ್ತುಗಳ ತಯಾರಿಕೆಯಲ್ಲಿ ನಿಷ್ಣಾತರಾಗಿರುವ ವಿಶ್ವಕರ್ಮ ಜನಾಂಗದವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಪಿಎಂ ವಿಕಾಸ್ ಅಡಿ ‘ಪ್ರಧಾನ ಮಂತ್ರಿ ವಿಶ್ವಕರ್ಮ ಕೌಶಲ್ ಸಮ್ಮಾನ್’ ಯೋಜನೆ ಪ್ರಕಟಿಸಲಾಗಿದೆ, ಈ ಯೋಜನೆಯಡಿ ಫಲಾನುಭವಿಗಳು ಸಹಾಯಧನ, ಸಾಲ ಸೌಲಭ್ಯ, ತರಬೇತಿ, …
Read More »ಅಶು ಭಾಷಣ ಸ್ಪರ್ಧೆಯಲ್ಲಿ ಮಿಂಚಿದ ಆರ್ ಎಲ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳು
ಅಶು ಭಾಷಣ ಸ್ಪರ್ಧೆಯಲ್ಲಿ ಮಿಂಚಿದ ಆರ್ ಎಲ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಯುವ ಭಾರತ ಸುದ್ದಿ ಬೆಳಗಾವಿ : ನಗರದ ಗೋಗಟೆ ವಾಣಿಜ್ಯ ಮಹಾವಿದ್ಯಾಲಯ ಏರ್ಪಡಿಸಿದ್ದ ಹುತಾತ್ಮರ ದಿನಾಚರಣೆಯ ಅಶು ಭಾಷಣ ಸ್ಪರ್ಧೆಯಲ್ಲಿ ಬೆಳಗಾವಿಯ ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮೂರು ಬಹುಮಾನಗಳನ್ನು ಪಡೆದರು. ಮಲ್ಲಿಕಾರ್ಜುನ ಪೂಜಾರಿ ನಗದು ಬಹುಮಾನದೊಂದಿಗೆ ಪ್ರಥಮ, ಸಮರ್ಥ ಸಾಲಿಮಠ ದ್ವಿತೀಯ ಮತ್ತು ಅವಧೂತ ಗಾಯಡೋಳೆ ನಾಲ್ಕನೇ ಬಹುಮಾನ ಪಡೆದರು. ಕಾರ್ಯಕ್ರಮದಲ್ಲಿ 30 …
Read More »ಗಿಲ್ ಸ್ಪೋಟಕ್ಕೆ ಕಿವೀಸ್ ತತ್ತರ : ಭಾರತಕ್ಕೆ ಸರಣಿ ಗೆಲುವು !
ಗಿಲ್ ಸ್ಪೋಟಕ್ಕೆ ಕಿವೀಸ್ ತತ್ತರ : ಭಾರತಕ್ಕೆ ಸರಣಿ ಗೆಲುವು ! ಯುವ ಭಾರತ ಸುದ್ದಿ ಅಹಮದಾಬಾದ್ : ಭಾರತದ ಯುವ ಬ್ಯಾಟ್ಸ್ಮನ್ ಗಳು ಮತ್ತೆ ಅಬ್ಬರಿಸಿದ್ದಾರೆ. ಅದರಲ್ಲೂ ಆರಂಭಿಕ ಶುಭಮನ್ ಗಿಲ್ ಶತಕಗಳ ಮೇಲೆ ಶತಕ ಬಾರಿಸುತ್ತಿದ್ದಾರೆ. ಆರಂಭಿಕ ಭರವಸೆಯ ಬ್ಯಾಟ್ಸ್ಮನ್ ಶುಭಮನ್ ಗಿಲ್ 20-20 ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಶತಕ ಸಾಧನೆ ಮಾಡಿದ್ದಾರೆ. ಅವರ ಅಮೋಘ ಶತಕದ ನೆರವಿನಿಂದ ಭಾರತ ಇಂದು ನಡೆದ ಪಂದ್ಯದಲ್ಲಿ ಭಾರತ 168 …
Read More »ಸುಳೇಭಾವಿಯಲ್ಲಿ ಪುನೀತ್, ಕಾಂತಾರ ಹಾಡಿಗೆ ಮಕ್ಕಳ ಸಖತ್ ಸ್ಟೆಪ್ !
ಸುಳೇಭಾವಿಯಲ್ಲಿ ಪುನೀತ್, ಕಾಂತಾರ ಹಾಡಿಗೆ ಮಕ್ಕಳ ಸಖತ್ ಸ್ಟೆಪ್ ! ಯುವ ಭಾರತ ಸುದ್ದಿ ಬೆಳಗಾವಿ : ವಿದ್ಯೆ ಎಂಬುದು ಯಾರೂ ಕಸಿದುಕೊಳ್ಳಲಾಗದ, ಬಳಸಿದಷ್ಟು ಸಮೃದ್ಧವಾಗಿ ಬೆಳೆಯುವ, ಎಲ್ಲ ಸಂಪತ್ತಿಗಿಂತ ಮಿಗಿಲಾದದ್ದು. ಹೀಗಾಗಿ ತಾಯಂದಿರರು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಬೇಕು ಎಂದು ಗ್ರಾಪಂ ಅಧ್ಯಕ್ಷ ಮಹೇಶ ಸುಗಣೆನ್ನವರ ಹೇಳಿದರು. ತಾಲೂಕಿನ ಸುಳೇಭಾವಿ ಗ್ರಾಮದ ಶಾಂಭವಿ ಮಹಿಳಾ ಶಿಕ್ಷಣ ಸಂಸ್ಥೆಯ ಶ್ರೀ ವಾಣಿ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ …
Read More »ಮಸಗುಪ್ಪಿಯಲ್ಲಿ ೩.೩೭ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.!
ಮಸಗುಪ್ಪಿಯಲ್ಲಿ ೩.೩೭ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.! ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ ೩.೩೭ ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ ೩.೩೭ ಕೋಟಿ ರೂಪಾಯಿ ವೆಚ್ಚದ …
Read More »ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ-ರಮೇಶ ಜಾರಕಿಹೊಳಿ!
ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ-ರಮೇಶ ಜಾರಕಿಹೊಳಿ! ಯುವ ಭಾರತ ಸುದ್ದಿ ಗೋಕಾಕ: ಬಹು ನಿರೀಕ್ಷಿತ ಕೇಂದ್ರ ಬಜೆಟ್ 2022 ಘೋಷಣೆಯಾಗಿದೆ. ಈ ಬಾರಿಯ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೂ ಅನುದಾನ ಘೋಷಿಸಲಾಗಿದ್ದು, ರೈತ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ರೈಲ್ವೆಗೂ ಅನುದಾನ ಘೋಷಣೆ, ಹಿರಿಯ ನಾಗರಿಕರಿಗೆ ಸಿಹಿ …
Read More »ಕುಡಿದ ಮತ್ತಿನಲ್ಲಿ ಹೆಂಡತಿ,ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ; ನಂತರ ತಾನೂ ನೇಣಿಗೆ ಶರಣು!
ಕುಡಿದ ಮತ್ತಿನಲ್ಲಿ ಹೆಂಡತಿ,ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ; ನಂತರ ತಾನೂ ನೇಣಿಗೆ ಶರಣು! ಯುವ ಭಾರತ ಸುದ್ದಿ ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ನಂತರ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಇಂದು, ಬುಧವಾರ ಬೆಳಗಿನ ಜಾವ …
Read More »ಕೇಂದ್ರ ಬಜೆಟ್ -ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಕೇಂದ್ರ ಬಜೆಟ್ – ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಯುವ ಭಾರತ ಸುದ್ದಿ ಗೋಕಾಕ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಕರ್ನಾಟಕಕ್ಕೆ …
Read More »
YuvaBharataha Latest Kannada News