Breaking News

Yuva Bharatha

ಮಹಿಳೆಯರಿಗೆ ದೊಡ್ಡ ಮೊತ್ತ ಘೋಷಣೆ ಮಾಡಿದ ಬಿಸಿಸಿಐ !

ಮಹಿಳೆಯರಿಗೆ ದೊಡ್ಡ ಮೊತ್ತ ಘೋಷಣೆ ಮಾಡಿದ ಬಿಸಿಸಿಐ ! ಯುವ ಭಾರತ ಸುದ್ದಿ ನವದೆಹಲಿ: ಚೊಚ್ಚಲ ಪ್ರಯತ್ನದಲ್ಲೇ ಭಾರತೀಯ ವೀರ ಮಹಿಳೆಯರು ಅಪ್ರತಿಮ ಸಾಧನೆಗೈದಿದ್ದಾರೆ. ಇವರ ಸಾಧನೆಗೆ ಭಾರತೀಯ ಕ್ರಿಕೆಟ್ ಜಗತ್ತು ದೊಡ್ಡ ಸಲಾಂ ಹೇಳಿದೆ. ವಿಶ್ವ ಕಪ್ ಜಯಿಸುತ್ತಲೇ ಭಾರತೀಯ ಮಹಿಳಾ ತಂಡಕ್ಕೆ ಇದೀಗ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಜೊತೆಗೆ ಬಹುಮಾನ ಸಹ ಘೋಷಣೆಯಾಗುತ್ತಿದೆ. 19 ವರ್ಷದೊಳಗಿನ ಮಹಿಳೆಯರ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಶಫಾಲಿ ವರ್ಮಾ ನಾಯಕತ್ವದ …

Read More »

ಟಿ20 : ಪರದಾಡಿ ಬ್ಯಾಟಿಂಗ್ ನಡೆಸಿದ ನ್ಯೂಜಿಲ್ಯಾಂಡ್ !

ಟಿ20 : ಪರದಾಡಿ ಬ್ಯಾಟಿಂಗ್ ನಡೆಸಿದ ನ್ಯೂಜಿಲ್ಯಾಂಡ್ ! ಯುವ ಭಾರತ ಸುದ್ದಿ ಲಖನೌ: ಭಾರತೀಯರು ಇಂದು ಬೀಗು ಬೌಲಿಂಗ್‌ ನಡೆಸಿದರು. ಇದರಿಂದಾಗಿ ನ್ಯೂಜಿಲ್ಯಾಂಡ್ ಬ್ಯಾಟ್ಸ್ಮನ್ ಗಳು ಒಂದೊಂದು ರನ್ ಕಲೆ ಹಾಕಲು ಪರದಾಟ ನಡೆಸಬೇಕಾಯಿತು. ನ್ಯೂಜಿಲ್ಯಾಂಡ್ ಈಗ ಭಾರತಕ್ಕೆ ಗೆಲುವಿಗೆ 100 ರನ್ ಗಳ ಗುರಿ ನೀಡಿದೆ. ಭಾರತ ವಿರುದ್ಧದ ಎರಡನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ನ್ಯೂಜಿಲೆಂಡ್, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಹಿನ್ನಡೆ ಅನುಭವಿಸಿತು. ಇಲ್ಲಿನ …

Read More »

ವಿಶ್ವ ಕಪ್ ಗೆದ್ದ ಭಾರತೀಯ ಮಹಿಳೆಯರು

ವಿಶ್ವ ಕಪ್ ಗೆದ್ದ ಭಾರತೀಯ ಮಹಿಳೆಯರು ಯುವ ಭಾರತ ಸುದ್ದಿ ಪಾಚೆಫ್ ಸ್ಟ್ರೂಮ್ : ಭಾರತೀಯ ಮಹಿಳೆಯರು ಇದೇ ಮೊದಲ ಬಾರಿಗೆ ವಿಶ್ವಕಪ್ ನಲ್ಲಿ ಅತ್ಯಮೋಘ ಸಾಧನೆ ಮಾಡಿದ್ದಾರೆ. ವಿಶ್ವ ಕಪ್ ಕ್ರಿಕೆಟ್ ಪಂದ್ಯದಲ್ಲಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಅನ್ನು ಮಣಿಸಿ ಗೆಲುವನ್ನು ತಮ್ಮದಾಗಿಸಿ ಕೊಂಡಿದ್ದಾರೆ. 16 ತಂಡಗಳೊಂದಿಗೆ ಆರಂಭಗೊಂಡ ಚೊಚ್ಚಲ ಆವೃತ್ತಿಯ ಅಂಡರ್ 19 ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ವಿಶ್ವ ಕಪ್ ಗೆದ್ದಿದೆ. ಭಾರತದ ವನಿತೆಯರು …

Read More »

ನೂತನ ಕೌಜಲಗಿ ತಾಲೂಕಿಗೆ ಬೆಂಬಲ ಘೋಷಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ !

ನೂತನ ಕೌಜಲಗಿ ತಾಲೂಕಿಗೆ ಬೆಂಬಲ ಘೋಷಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ! ಯುವ ಭಾರತ ಸುದ್ದಿ ಗೋಕಾಕ: ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕೌಜಲಗಿ ಗ್ರಾಮದ ಬಲಭೀಮ ದೇವಸ್ಥಾನದ ಆವರಣದಲ್ಲಿ ತಾಲೂಕು ರಚನೆ ಕುರಿತ ಪೂರ್ವಭಾವಿ ಸಭೆಯಲ್ಲಿ ನಿಯೋಜಿತ ಕೌಜಲಗಿ ತಾಲೂಕು ಹೋರಾಟ ಚಾಲನಾ ಸಮಿತಿಯವರಿಂದ ಮನವಿ ಸ್ವೀಕರಿಸಿ ಮಾತನಾಡಿದ …

Read More »

ಶಿಕ್ಷಕರಿಗೆ ನೇಷನ್ ಬಿಲ್ಡರ್ ಮತ್ತು ವೃತ್ತಿ ಪರ ಸೇವಾ ಪ್ರಶಸ್ತಿ ಪ್ರದಾನ

ಶಿಕ್ಷಕರಿಗೆ ನೇಷನ್ ಬಿಲ್ಡರ್ ಮತ್ತು ವೃತ್ತಿ ಪರ ಸೇವಾ ಪ್ರಶಸ್ತಿ ಪ್ರದಾನ ಯುವ ಭಾರತ ಸುದ್ದಿ ಗೋಕಾಕ : ಜಗತ್ತಿನ ಎಲ್ಲಾ ವೃತ್ತಿಗಳಲ್ಲಿರುವುದು ಸೇವೆ ಮಾಡಲು, ಅದನ್ನು ಸೇವಕನೆಂಬ ಭಾವನೆಯಿಂದ ಮಾಡಿದರೆ ಎತ್ತರಕ್ಕೆರಲು ಸಾಧ್ಯ ಎಂದು ಸಾಹಿತಿ ಡಾ.ಶ್ರೀಶೈಲ ಮಠಪತಿ ಹೇಳಿದರು. ಶನಿವಾರದಂದು ಸಾಯಂಕಾಲ ನಗರದ ರೋಟರಿ ರಕ್ತ ಬಂಡಾರದ ಆವರಣದಲ್ಲಿ ಆಯೋಜಿಸಿದ್ದ ಶಿಕ್ಷಕರಿಗೆ ನೇಷನ್ ಬಿಲ್ಡರ್ ಮತ್ತು ವೃತ್ತಿ ಪರ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು …

Read More »

ಡೈಗ್ನೋಸ್ಟಿಕ್ ಸೆಂಟರ್ ಲೋಕಾರ್ಪಣೆಗೊಳಿಸಿದ ಅಂಬಿರಾವ್ ಪಾಟೀಲ

ಡೈಗ್ನೋಸ್ಟಿಕ್ ಸೆಂಟರ್ ಲೋಕಾರ್ಪಣೆಗೊಳಿಸಿದ ಅಂಬಿರಾವ್ ಪಾಟೀಲ ಯುವ ಭಾರತ ಸುದ್ದಿಗೋಕಾಕ :                   ನಗರದಲ್ಲಿ ನೂತನವಾಗಿ ಪ್ರಾರಂಭವಾದ ಆತ್ಯಾಧುನಿಕ ಸಲಕರಣೆಗಳನ್ನು ಹೊಂದಿರುವ ಗೋರೋಶಿ ಸ್ಕ್ಯಾನ್ ಮತ್ತು ಡೈಗ್ನೋಸ್ಟೀಕ್ ಸೆಂಟರ್ ನ್ನು ರವಿವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಲೋಕಾರ್ಪಣೆ ಮಾಡಿದರು. ಡೈಗ್ನೋಸ್ಟೀಕ್ ಸೆಂಟರ್ ನಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಫಿಲಿಪ್ಸ್ ಬ್ರಾಡ್ ಬ್ಯಾಂಡ್ ಡಿಜಿಟಲ್ ಇನಜೇನೀಯಾ ಸಿಎಕ್ಸ್ ೧.೫ ಟಿ …

Read More »

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ವಿಠ್ಠಲ ಹಲಗೇಕರ !

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ವಿಠ್ಠಲ ಹಲಗೇಕರ ! ಯುವ ಭಾರತ ಸುದ್ದಿ ಎಂ.ಕೆ.ಹುಬ್ಬಳ್ಳಿ:                       ಎಂ.ಕೆ.ಹುಬ್ಬಳ್ಳಿಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಖಾನಾಪುರ ಬಿಜೆಪಿ ನಾಯಕ ವಿಠ್ಠಲ ಹಲಗೇಕರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ಭೇಟಿಯಾಗಿ ಸ್ವಾಗತಿಸಿಕೊಂಡರು. ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಅವರು …

Read More »

ಕಾದರವಳ್ಳಿ ಮಲಪ್ರಭಾ ನದಿ ತೀರದ ಚರಂತಿಮಠದ ಶ್ರೀ ಸದ್ಗುರು ಅದೃಶ್ಯಶಿವಯೋಗೀಶ್ವರರ 85 ನೇ ಸ್ಮರಣೋತ್ಸವದ ಆಧ್ಯಾತ್ಮ ಚಿಂತನೆ

ಕಾದರವಳ್ಳಿ ಮಲಪ್ರಭಾ ನದಿ ತೀರದ ಚರಂತಿಮಠದ ಶ್ರೀ ಸದ್ಗುರು ಅದೃಶ್ಯಶಿವಯೋಗೀಶ್ವರರ 85 ನೇ ಸ್ಮರಣೋತ್ಸವದ ಆಧ್ಯಾತ್ಮ ಚಿಂತನೆ ಯುವ ಭಾರತ ಸುದ್ದಿ ಇಟಗಿ :                             ಪಾಪ ಮಾಡಿದರೆ ದು:ಖ ಲಭಿಸುತ್ತದೆ. ಪಾಪದಿಂದ ದೂರವಿದ್ದಾಗ ಸುಖ ದೊರೆಯುತ್ತದೆ ಎಂದು ಗಂದಿಗವಾಡದ ಪ್ರವಚನಕಾರ ಶ್ರೀಮೃತ್ಯುಂಜಯ್ಯ ಸ್ವಾಮೀಜಿ ಹೇಳಿದರು. ಕಾದರವಳ್ಳಿ ಗ್ರಾಮದ ಮಲಪ್ರಭಾ ನದಿ ತೀರದ …

Read More »

ಬೆಳಗಾವಿಯಲ್ಲಿ ಅಮಿತ್ ಶಾ

ಬೆಳಗಾವಿಯಲ್ಲಿ ಅಮಿತ್ ಶಾ ಯುವ ಭಾರತ ಸುದ್ದಿ ಬೆಳಗಾವಿ : ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಎಂ.ಕೆ.ಹುಬ್ಬಳ್ಳಿಯಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆ ಮುಗಿಸಿಕೊಂಡು ಬಂದಿರುವ ಅಮಿತ್ ಶಾ ಅವರು ಬೆಳಗಾವಿಯ ಖಾಸಗಿ ಹೋಟೆಲಿಗೆ ಆಗಮಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಘಟಾನುಘಟಿ ನಾಯಕರು …

Read More »

ಭೀಕರ ಬೈಕ್ ಅಪಘಾತ : ಮೂವರು ಸಾವು

ಭೀಕರ ಬೈಕ್ ಅಪಘಾತ : ಮೂವರು ಸಾವು ಯುವ ಭಾರತ ಸುದ್ದಿ ರಾಯಬಾಗ : ಬೈಕ್ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಬಾಗ ತಾಲೂಕಿನ ನಿಡಗುಂದಿ ಬಳಿ ಶನಿವಾರ ನಡೆದಿದೆ. ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ರಾಯಬಾಗ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Read More »