Breaking News

Yuva Bharatha

ನೂತನ ಕೌಜಲಗಿ ತಾಲೂಕಿಗೆ ಬೆಂಬಲ ಘೋಷಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ !

ನೂತನ ಕೌಜಲಗಿ ತಾಲೂಕಿಗೆ ಬೆಂಬಲ ಘೋಷಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ! ಯುವ ಭಾರತ ಸುದ್ದಿ ಗೋಕಾಕ: ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕೌಜಲಗಿ ಗ್ರಾಮದ ಬಲಭೀಮ ದೇವಸ್ಥಾನದ ಆವರಣದಲ್ಲಿ ತಾಲೂಕು ರಚನೆ ಕುರಿತ ಪೂರ್ವಭಾವಿ ಸಭೆಯಲ್ಲಿ ನಿಯೋಜಿತ ಕೌಜಲಗಿ ತಾಲೂಕು ಹೋರಾಟ ಚಾಲನಾ ಸಮಿತಿಯವರಿಂದ ಮನವಿ ಸ್ವೀಕರಿಸಿ ಮಾತನಾಡಿದ …

Read More »

ಶಿಕ್ಷಕರಿಗೆ ನೇಷನ್ ಬಿಲ್ಡರ್ ಮತ್ತು ವೃತ್ತಿ ಪರ ಸೇವಾ ಪ್ರಶಸ್ತಿ ಪ್ರದಾನ

ಶಿಕ್ಷಕರಿಗೆ ನೇಷನ್ ಬಿಲ್ಡರ್ ಮತ್ತು ವೃತ್ತಿ ಪರ ಸೇವಾ ಪ್ರಶಸ್ತಿ ಪ್ರದಾನ ಯುವ ಭಾರತ ಸುದ್ದಿ ಗೋಕಾಕ : ಜಗತ್ತಿನ ಎಲ್ಲಾ ವೃತ್ತಿಗಳಲ್ಲಿರುವುದು ಸೇವೆ ಮಾಡಲು, ಅದನ್ನು ಸೇವಕನೆಂಬ ಭಾವನೆಯಿಂದ ಮಾಡಿದರೆ ಎತ್ತರಕ್ಕೆರಲು ಸಾಧ್ಯ ಎಂದು ಸಾಹಿತಿ ಡಾ.ಶ್ರೀಶೈಲ ಮಠಪತಿ ಹೇಳಿದರು. ಶನಿವಾರದಂದು ಸಾಯಂಕಾಲ ನಗರದ ರೋಟರಿ ರಕ್ತ ಬಂಡಾರದ ಆವರಣದಲ್ಲಿ ಆಯೋಜಿಸಿದ್ದ ಶಿಕ್ಷಕರಿಗೆ ನೇಷನ್ ಬಿಲ್ಡರ್ ಮತ್ತು ವೃತ್ತಿ ಪರ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು …

Read More »

ಡೈಗ್ನೋಸ್ಟಿಕ್ ಸೆಂಟರ್ ಲೋಕಾರ್ಪಣೆಗೊಳಿಸಿದ ಅಂಬಿರಾವ್ ಪಾಟೀಲ

ಡೈಗ್ನೋಸ್ಟಿಕ್ ಸೆಂಟರ್ ಲೋಕಾರ್ಪಣೆಗೊಳಿಸಿದ ಅಂಬಿರಾವ್ ಪಾಟೀಲ ಯುವ ಭಾರತ ಸುದ್ದಿಗೋಕಾಕ :                   ನಗರದಲ್ಲಿ ನೂತನವಾಗಿ ಪ್ರಾರಂಭವಾದ ಆತ್ಯಾಧುನಿಕ ಸಲಕರಣೆಗಳನ್ನು ಹೊಂದಿರುವ ಗೋರೋಶಿ ಸ್ಕ್ಯಾನ್ ಮತ್ತು ಡೈಗ್ನೋಸ್ಟೀಕ್ ಸೆಂಟರ್ ನ್ನು ರವಿವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಲೋಕಾರ್ಪಣೆ ಮಾಡಿದರು. ಡೈಗ್ನೋಸ್ಟೀಕ್ ಸೆಂಟರ್ ನಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಫಿಲಿಪ್ಸ್ ಬ್ರಾಡ್ ಬ್ಯಾಂಡ್ ಡಿಜಿಟಲ್ ಇನಜೇನೀಯಾ ಸಿಎಕ್ಸ್ ೧.೫ ಟಿ …

Read More »

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ವಿಠ್ಠಲ ಹಲಗೇಕರ !

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ವಿಠ್ಠಲ ಹಲಗೇಕರ ! ಯುವ ಭಾರತ ಸುದ್ದಿ ಎಂ.ಕೆ.ಹುಬ್ಬಳ್ಳಿ:                       ಎಂ.ಕೆ.ಹುಬ್ಬಳ್ಳಿಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಖಾನಾಪುರ ಬಿಜೆಪಿ ನಾಯಕ ವಿಠ್ಠಲ ಹಲಗೇಕರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ಭೇಟಿಯಾಗಿ ಸ್ವಾಗತಿಸಿಕೊಂಡರು. ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಅವರು …

Read More »

ಕಾದರವಳ್ಳಿ ಮಲಪ್ರಭಾ ನದಿ ತೀರದ ಚರಂತಿಮಠದ ಶ್ರೀ ಸದ್ಗುರು ಅದೃಶ್ಯಶಿವಯೋಗೀಶ್ವರರ 85 ನೇ ಸ್ಮರಣೋತ್ಸವದ ಆಧ್ಯಾತ್ಮ ಚಿಂತನೆ

ಕಾದರವಳ್ಳಿ ಮಲಪ್ರಭಾ ನದಿ ತೀರದ ಚರಂತಿಮಠದ ಶ್ರೀ ಸದ್ಗುರು ಅದೃಶ್ಯಶಿವಯೋಗೀಶ್ವರರ 85 ನೇ ಸ್ಮರಣೋತ್ಸವದ ಆಧ್ಯಾತ್ಮ ಚಿಂತನೆ ಯುವ ಭಾರತ ಸುದ್ದಿ ಇಟಗಿ :                             ಪಾಪ ಮಾಡಿದರೆ ದು:ಖ ಲಭಿಸುತ್ತದೆ. ಪಾಪದಿಂದ ದೂರವಿದ್ದಾಗ ಸುಖ ದೊರೆಯುತ್ತದೆ ಎಂದು ಗಂದಿಗವಾಡದ ಪ್ರವಚನಕಾರ ಶ್ರೀಮೃತ್ಯುಂಜಯ್ಯ ಸ್ವಾಮೀಜಿ ಹೇಳಿದರು. ಕಾದರವಳ್ಳಿ ಗ್ರಾಮದ ಮಲಪ್ರಭಾ ನದಿ ತೀರದ …

Read More »

ಬೆಳಗಾವಿಯಲ್ಲಿ ಅಮಿತ್ ಶಾ

ಬೆಳಗಾವಿಯಲ್ಲಿ ಅಮಿತ್ ಶಾ ಯುವ ಭಾರತ ಸುದ್ದಿ ಬೆಳಗಾವಿ : ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಎಂ.ಕೆ.ಹುಬ್ಬಳ್ಳಿಯಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆ ಮುಗಿಸಿಕೊಂಡು ಬಂದಿರುವ ಅಮಿತ್ ಶಾ ಅವರು ಬೆಳಗಾವಿಯ ಖಾಸಗಿ ಹೋಟೆಲಿಗೆ ಆಗಮಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಘಟಾನುಘಟಿ ನಾಯಕರು …

Read More »

ಭೀಕರ ಬೈಕ್ ಅಪಘಾತ : ಮೂವರು ಸಾವು

ಭೀಕರ ಬೈಕ್ ಅಪಘಾತ : ಮೂವರು ಸಾವು ಯುವ ಭಾರತ ಸುದ್ದಿ ರಾಯಬಾಗ : ಬೈಕ್ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಬಾಗ ತಾಲೂಕಿನ ನಿಡಗುಂದಿ ಬಳಿ ಶನಿವಾರ ನಡೆದಿದೆ. ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ರಾಯಬಾಗ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Read More »

ಎಂ.ಕೆ.ಹುಬ್ಬಳ್ಳಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ರಣಕಹಳೆ ಮೊಳಗಿಸಿದ ಬಿಜೆಪಿ ಚಾಣಕ್ಯ !

ಎಂ.ಕೆ.ಹುಬ್ಬಳ್ಳಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ರಣಕಹಳೆ ಮೊಳಗಿಸಿದ ಬಿಜೆಪಿ ಚಾಣಕ್ಯ ! ಯುವ ಭಾರತ ಸುದ್ದಿ ಎಂ.ಕೆ.ಹುಬ್ಬಳ್ಳಿ :          ಬಿಜೆಪಿಯ ಚುನಾವಣಾ ಚತುರ ಹಾಗೂ ಚಾಣಕ್ಯ ಎಂದೇ ಗುರುತಿಸಲ್ಪಟ್ಟಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ಎಂ.ಕೆ. ಹುಬ್ಬಳ್ಳಿಯಲ್ಲಿ ವಿಜಯ ಸಂಕಲ್ಪ ಯಾತ್ರೆ ಉದ್ದೇಶಿಸಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಇರಬೇಕು ಎಂದು ತಮ್ಮ ಅಭಿಲಾಷೆಯನ್ನು …

Read More »

ಕಾದರವಳ್ಳಿಯ ಮಲಪ್ರಭಾ ನದಿತೀರದ ಚರಂತಿಮಠದ ವತಿಯಿಂದ ಶ್ರೀ ಸದ್ಗುರು ಅದೃಶ್ಯ ಶಿವಯೋಗೀಶ್ವರರ 86 ನೇ ಸ್ಮರಣೋತ್ಸವ

ಕಾದರವಳ್ಳಿಯ ಮಲಪ್ರಭಾ ನದಿತೀರದ ಚರಂತಿಮಠದ ವತಿಯಿಂದ ಶ್ರೀ ಸದ್ಗುರು ಅದೃಶ್ಯ ಶಿವಯೋಗೀಶ್ವರರ 86 ನೇ ಸ್ಮರಣೋತ್ಸವ ಯುವ ಭಾರತ ಸುದ್ದಿ ಇಟಗಿ : ಕಾದರವಳ್ಳಿ ಗ್ರಾಮದ ಮಲಪ್ರಭಾ ನದಿ ತೀರದ ಶ್ರೀ ಸದ್ಗುರು ಅದೃಶ್ಯಶಿವಯೋಗೀಶ್ವರರ ಜ್ಞಾನಾಶ್ರಮ ಚರಂತಿಮಠದಲ್ಲಿ ಶ್ರೀ ಸದ್ಗರು ಅದೃಶ್ಯಶಿವಯೋಗೀಶ್ವರರ 86 ನೇ ಸ್ಮರಣೋತ್ಸವ ಅಂಗವಾಗಿ ಮೇಣೆ ಉತ್ಸವ ವಿಜ್ರಂಭಣೆಯಿಂದ ನಡೆಯಿತು. ಚರಂತಿಮಠದ ಮೂಲ ಗದ್ದುಗೆಯಿಂದ ಆರಂಭಗೊಂಡ ಶ್ರೀ ಸದ್ಗುರು ಅದೃಶ್ಯಶಿವಯೋಗೀಶ್ವರರ ಮೇಣೆ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ …

Read More »

ಸಂಧಾನವು ವಿರೋಧಾತ್ಮಕವಲ್ಲದ ನ್ಯಾಯ ವಿಧಾನವಾಗಿದೆ :ಕಮಲ್

ಸಂಧಾನವು ವಿರೋಧಾತ್ಮಕವಲ್ಲದ ನ್ಯಾಯ ವಿಧಾನವಾಗಿದೆ :ಕಮಲ್ ಯುವ ಭಾರತ ಸುದ್ದಿ ಬೆಳಗಾವಿ: ನ್ಯಾಯ ವಿಧಾನವು ಬದಲಾದಂತೆ ಇತ್ತೀಚಿನ ದಿನಗಳಲ್ಲಿ ಪರ್ಯಾಯ ವಿವಾದ ಪರಿಹಾರ ವ್ಯವಸ್ಥೆಯುನ್ಯಾಯಾಂಗ ವ್ಯವಸ್ಥೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ. ಪಕ್ಷಗಾರರ ನಡುವಿನ ವಿವಾದವನ್ನು ಸುಲಭವಾಗಿ ತನ್ನದೇ ವಿಶಿಷ್ಟ ಶೈಲಿಯ ಕ್ರಮ ವಿಧಾನಗಳಾದ ‘ಮಾತುಕತೆ’ ಹಾಗೂ ‘ಮಧ್ಯಸ್ಥಿಕೆ’ ಮೂಲಕ ಶೀಘ್ರವಾಗಿ ಪರಿಹರಿಸುತ್ತದೆ. ಇದನ್ನು ವಿವಾದಗಳ ವಿವಿಧ ಶ್ರೇಣಿಗೆ ಅನ್ವಯಿಸಿ, ಪರಿಹಾರ ಕಂಡುಕೊಳ್ಳಲು ಸೂಕ್ತ ವೇದಿಕೆಯಾಗಿದೆ. ಜೊತೆಗೆ ಸಂಧಾನವು ಸ್ವಯಂ …

Read More »