ದೇಶ ಮೊದಲು ಉಳಿದೆಲ್ಲವೂ ನಂತರದ್ದು: ಸುರೇಶ ನಾಯರಿ ಯುವ ಭಾರತ ಸುದ್ದಿ ಬೆಳಗಾವಿ : ಪ್ರತಿಯೊಬ್ಬ ವ್ಯಕ್ತಿಯು ದೇಶಕ್ಕೆ ಮೊದಲ ಆದ್ಯತೆ ನೀಡಬೇಕು. ನಂತರ ಪಕ್ಷ, ಮತ, ಪಂತ, ಸಿದ್ಧಾಂತಗಳು. ಹೀಗಾದಾಗ ನಾವೆಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲೂ ಮೂಡಿ ದೇಶದ ಪ್ರಗತಿಯು ಸಾಧ್ಯವೆಂದು ಗುರು ವಿವೇಕಾನಂದ ವಿವಿಧ ಉದ್ದೇಶಗಳ ಸಹಕಾರ ಸಂಘದ ನಿರ್ದೇಶಕ ಸುರೇಶ್ ನಾಯರಿ ಅಭಿಪ್ರಾಯ ಪಟ್ಟರು. ನಗರದ ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರ ಸಂಘದ ಕಚೇರಿಯಲ್ಲಿ …
Read More »ಬೆಳಗಾವಿಯಲ್ಲಿ ಸಿರಿಧಾನ್ಯ-ಸಾವಯವ ಮೇಳಕ್ಕೆ ಸಚಿವ ಗೋವಿಂದ ಕಾರಜೋಳ ಚಾಲನೆ
ಬೆಳಗಾವಿಯಲ್ಲಿ ಸಿರಿಧಾನ್ಯ-ಸಾವಯವ ಮೇಳಕ್ಕೆ ಸಚಿವ ಗೋವಿಂದ ಕಾರಜೋಳ ಚಾಲನೆ ಯುವ ಭಾರತ ಸುದ್ದಿ ಬೆಳಗಾವಿ : ಪಾಶ್ಚಿಮಾತ್ಯ ದೇಶಗಳ ಆಹಾರ ಪದ್ಧತಿ ಅನುಕರಣೆಯಿಂದ ಕಿಡ್ನಿ ಸಮಸ್ಯೆ, ಸಕ್ಕರೆ ಕಾಯಿಲೆ, ಕ್ಯಾನ್ಸರ್ ಮತ್ತಿತರ ರೋಗಗಳಿಂದ ನಾವು ಬಳಲುತ್ತಿದ್ದೇವೆ. ಆದ್ದರಿಂದ ಸಿರಿಧಾನ್ಯ ಹಾಗೂ ಸಾವಯವ ದೇಶೀಯ ಆಹಾರ ಸೇವನೆಯ ಮೂಲಕ ಆರೋಗ್ಯ ರಕ್ಷಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಕರೆ ನೀಡಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ …
Read More »ಹೊಸ ವಂಟಮುರಿ ಶಾಲೆಯಲ್ಲಿ ಗಣರಾಜ್ಯೋತ್ಸವ
ಹೊಸ ವಂಟಮುರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಯುವ ಭಾರತ ಸುದ್ದಿ ಹೊಸವಂಟಮುರಿ : ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹೊಸವಂಟಮುರಿಯಲ್ಲಿ ದಿನಾಂಕ :26-01- 2023 ರಂದು 74ನೆಯ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಹೊಸ ವಂಟಮುರಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು/ಶಾಲೆಯ SDMC ಅಧ್ಯಕ್ಷರು, ಸರ್ವ ಸದಸ್ಯರು, ಊರಿನ ಗಣ್ಯರು, ಎಂ. ಎ. ಮಾಹುತ ಪ್ರಧಾನ ಗುರುಗಳು, ಸಿಬ್ಬಂದಿ ವರ್ಗದವರು,RRHS ಹೈಸ್ಕೂಲ್ ಅಧ್ಯಕ್ಷರು, ಪ್ರಧಾನ ಗುರುಗಳು, ಎಲ್ಲಾ ಸಿಬ್ಬಂದಿ …
Read More »ವಿವೇಕ ಯುವ ಬ್ರಿಗೇಡ್ ವತಿಯಿಂದ ಗಣರಾಜ್ಯೋತ್ಸವ
ವಿವೇಕ ಯುವ ಬ್ರಿಗೇಡ್ ವತಿಯಿಂದ ಗಣರಾಜ್ಯೋತ್ಸವ ಯುವ ಭಾರತ ಸುದ್ದಿ ಬಸವನ ಬಾಗೇವಾಡಿ : ಇಂದು 76ನೇಗಣರಾಜ್ಯೋತ್ಸವ ಪ್ರಯುಕ್ತ ವಿವೇಕ್ ಬ್ರಿಗೇಡ್ ಸಂಸ್ಥೆಯಿಂದ ಆಚರಣೆಯೊಂದಿಗೆ ಇದೇ ತಿಂಗಳಲ್ಲಿ ಭಾರತದ ಅಗಾಧ ಶಕ್ತಿಗಳಾಗಿದ್ದ ಭಾರತಕ್ಕೆ ತಮ್ಮದೇ ಕೊಡಗೆ ನೀಡಿದ ಬೆಂಕಿಯ ಚೆಂಡು ಭಾರತದ ಹಿಂದುತ್ವ ಸಂಸ್ಕೃತಿಯ ಬಗ್ಗೆ ವಿಶ್ವಕ್ಕೆ ಸಾರಿ ಹೇಳಿದ ಶ್ರೀ ಸ್ವಾಮಿ ವಿವೇಕಾನಂದರು ಮತ್ತು ಸ್ವತಂತ್ರಕ್ಕಾಗಿ ತಮ್ಮ ಪ್ರಾಣವನ್ನು ನೀಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ ಹಾಗೂ …
Read More »ಪ್ರತಿಯೊಬ್ಬ ಪ್ರಜೆಯು ಸಂವಿಧಾನವನ್ನು ಗೌರವಿಸಬೇಕು:ಶಂಕರಗೌಡ ಬಿರಾದಾರ
ಪ್ರತಿಯೊಬ್ಬ ಪ್ರಜೆಯು ಸಂವಿಧಾನವನ್ನು ಗೌರವಿಸಬೇಕು:ಶಂಕರಗೌಡ ಬಿರಾದಾರ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಜನರಿಂದ ಜನರಿಗಾಗಿ ನಿರ್ಮಾಣಗೊಂಡ ವಿಶ್ವದ ಅತ್ಯುತ್ತಮ ಪುಸ್ತಕವೆಂದರೆ ಅದು ನಮ್ಮ ದೇಶದ ಸಂವಿಧಾನ ಎಂದು ರಾಷ್ಟ್ರೀಯ ಬಸಬ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ್ ಅವರು ಹೇಳಿದರು ಪಟ್ಟಣದ ಬಸವ ಜನ್ಮ ಸ್ಮಾರಕದ ಮುಂದೆ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆ ಏರ್ಪಡಿಸಿದ್ದ 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು ಜನವರಿ 26ರಂದು ನಮ್ಮ …
Read More »ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.
ಯಾದವಾಡ(ಗಿರಿಸಾಗರ) ಗ್ರಾಮದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿದ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಯಾದವಾಡ(ಮೂಡಲಗಿ): ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾಡುತ್ತಿರುವ ವ್ಯಕ್ತಿಯು ಕಾರ್ಮಿಕನಾಗಿದ್ದು, ಅಂತಹ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ (ಗಿರಿಸಾಗರ) ಗ್ರಾಮದಲ್ಲಿ ಇತ್ತಿಚೆಗೆ ಜೈ ಭವಾನಿ ಕಟ್ಟಡ ಮತ್ತು ಇತರೆ …
Read More »ಭಾರತ ದೇಶವು ಕೇವಲ 75ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ, ಪ್ರಜಾತಂತ್ರ ರಾಷ್ಟçವಾಗಿ ಹೊರಹೊಮ್ಮಿದೆ- ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ.!
ಭಾರತ ದೇಶವು ಕೇವಲ 75ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ, ಪ್ರಜಾತಂತ್ರ ರಾಷ್ಟçವಾಗಿ ಹೊರಹೊಮ್ಮಿದೆ- ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ.! ಗೋಕಾಕ: ನಮ್ಮ ದೇಶ ಪ್ರಜಾಪ್ರಭುತ್ವ, ಗಣರಾಜ್ಯವೆಂದು ಘೋಷಣೆಯಾಗಿ ಸಂವಿಧಾನ ಅಸ್ತಿತ್ವಕ್ಕೆ ಬಂದ ಈ ಸುದಿನವನ್ನು ೭೪ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೆವೆ ಎಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಅವರು, ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡ ೭೪ನೇ ಗಣರಾಜ್ಯೋತ್ಸವ ಸಮಾರಂಭವನ್ನು ಉದ್ಧೇಶಿಸಿ ಮಾತನಾಡುತ್ತ, ನಮ್ಮ ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಸಂವಿಧಾನ …
Read More »ಹೊರರಾಜ್ಯಗಳಲ್ಲಿಯ ನಮ್ಮ ಕರುಳುಬಳ್ಳಿಗಳು ಒಂದೆಡೆ ಸೇರಿದ ಅಪರೂಪದ ಕ್ಷಣಗಳು
ಹೊರರಾಜ್ಯಗಳಲ್ಲಿಯ ನಮ್ಮ ಕರುಳುಬಳ್ಳಿಗಳು ಒಂದೆಡೆ ಸೇರಿದ ಅಪರೂಪದ ಕ್ಷಣ ಯುವ ಭಾರತ ಸು ಬೆಂಗಳೂರು : ನಿನ್ನೆ ಜನೇವರಿ 25,2023 ರಂದು ಬೆಂಗಳೂರಿನಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸೇರಿದ್ದ ನೆರೆಯ ಆರು ರಾಜ್ಯಗಳ ಕನ್ನಡದ ಪ್ರಮುಖರ ಸಭೆಯು ನಿಜಕ್ಕೂ ಅತ್ಯಂತ ಅಪರೂಪದ ಸಭೆ. ಬಹುಶಃ ಹಿಂದೆ ಯಾವಾಗಲೂ ಇಂಥ ಸಭೆ ನಡೆದಿರಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷದ ಡಿಸೆಂಬರ್ 27 ರಂದು ಬೆಳಗಾವಿಯಲ್ಲಿ ಜತ್ತ …
Read More »ಚಿಂತನ ಮಂಥನ ಇಂದು
ಚಿಂತನ ಮಂಥನ ಇಂದು ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿನ ಆರ್ ಪಿ ಡಿ ಕಾಲೇಜ್ ಎದುರಿನ ಶ್ರೀ ಕೃಷ್ಣ ಮಠದಲ್ಲಿ ಜನವರಿ 26 ರಂದು ಸಂಜೆ 4 ಕ್ಕೆ ವಿದ್ಯಾರ್ಥಿ ನಿಲಯದ ವತಿಯಿಂದ ಭಾರತೀಯ ಸಂಸ್ಕೃತಿ ಮತ್ತು ಯುವಕರ ಸ್ಥಿತಿಗತಿ ವಿಷಯವಾಗಿ ಚಿಂತನ ಮಂಥನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಹಿರಿಯ ವಕೀಲ ಆರ್.ಎಸ್. ಮುತಾಲಿಕ್ ಮುಖ್ಯ ಅತಿಥಿಯಾಗಿ ಆಗಮಿಸುವರು. ಶ್ರೀ ಕೃಷ್ಣ ಮಠದ ಅರ್ಚಕ ವೆಂಕಟೇಶ ಆಚಾರ್ಯ ಉಪಸ್ಥಿತರಿರುವರು. …
Read More »ಮೂಡಲಗಿ : ರಡ್ಡಿ ಸಮಾಜಕ್ಕೆ 22 ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ರಡ್ಡಿ ಸಮಾಜಕ್ಕೆ 22 ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ ರಡ್ಡಿ ಬಳಗ ಹಮ್ಮಿಕೊಂಡಿದ್ದ ದಾರ್ಶನಿಕ …
Read More »