Breaking News

Yuva Bharatha

ರಕ್ತದಾನವೇ ಶ್ರೇಷ್ಠ ದಾನ

ರಕ್ತದಾನವೇ ಶ್ರೇಷ್ಠ ದಾನ ಯುವ ಭಾರತ ಸುದ್ದಿ ಬೆಳಗಾವಿ : ಎಲ್ಲ ದಾನಗಳಲ್ಲಿ ರಕ್ತದಾನ ಅತ್ಯಮೂಲ್ಯವಾದುದು. ಇದರಿಂದ ದೈಹಿಕ ಆರೋಗ್ಯವು ಉತ್ತಮವಾಗುವದಲ್ಲದೇ ತನ್ನಿಂದ ಇನ್ನೊಬ್ಬರಿಗೆ ಜೀವದಾನವಾಯಿತು ಎಂಬ ಆತ್ಮ ಸಂತೋಷವನ್ನು ಹೊಂದಬಹುದಾಗಿದೆ ಎಂದು ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ರಕ್ತಭಂಡಾರದ ಅಧಿಕಾರಿ ಡಾ. ಅಶೋಕ ಅಲತಗಿ ಹೇಳಿದರು. ನಗರದ ಉದ್ಯಮಬಾಗ ಅಶೋಕ ಐರನ್ ನ ಪ್ಲಾಂಟ 3 ರಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. 18 ವರ್ಷ …

Read More »

ಎತ್ತುಗಳ ಮೂಕ ರೋಧನೆಗೆ ಸರಕಾರ ಹಾಕುವುದೇ ಕಡಿವಾಣ…..?

ಎತ್ತುಗಳ ಮೂಕ ರೋಧನೆಗೆ ಸರಕಾರ ಹಾಕುವುದೇ ಕಡಿವಾಣ…..? ಸಿದ್ದರೂಢ ಬಣ್ಣದ, ರಡ್ಡೇರಹಟ್ಟಿ : ಕೃಷಿ ಕಾಯಕದೊಂದಿಗೆ ಎತ್ತುಗಳನ್ನು ತಮ್ಮ ಜೀವಕ್ಕಿಂತ ಹೆಚ್ಚಾಗಿ ಕಾಳಜಿಯಿಂದ ಸಾಕಿ ಸಲಹುತ್ತಿದ್ದ ರೈತರು ಇಂದು ತಮ್ಮ ಸ್ವಾರ್ಥಕ್ಕಾಗಿ ದಯೆಯನ್ನು ಮರೆತು ಮೂಕ ಜಾನುವಾರಗಳನ್ನು ಇಟ್ಟುಕೊಂಡು ಹಣ ಗಳಿಕೆಯ ಆಸೆಗಾಗಿ ಅವುಗಳಿಗೆ ಹಿಂಸೆ ನೀಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ – ಕಾಗವಾಡ ತಾಲೂಕಿನಲ್ಲಿ ಐದಕ್ಕೂ ಹೆಚ್ಚು ಕಬ್ಬಿನ ಕಾರ್ಖಾನೆಗಳಲ್ಲಿ ಎತ್ತುಗಳು ಕಬ್ಬನ್ನು ಸಾಗಾಣಿಕೆ ಮಾಡುತ್ತಿರುವ ಈ ದೃಶ್ಯದಲ್ಲಿನ …

Read More »

ಹೊರನಾಡು ಕನ್ನಡಿಗರ ಶೈಕ್ಷಣಿಕ, ಉದ್ಯೋಗ ಸಮಸ್ಯೆ ಕುರಿತು ಸಭೆ

ಹೊರನಾಡು ಕನ್ನಡಿಗರ ಶೈಕ್ಷಣಿಕ, ಉದ್ಯೋಗ ಸಮಸ್ಯೆ ಕುರಿತು ಸಭೆ ಯುವ ಭಾರತ ಸುದ್ದಿ ಬೆಂಗಳೂರು : ಹೊರನಾಡು ಕನ್ನಡಿಗರು ಎದುರಿಸುತ್ತಿರುವ ಶೈಕ್ಷಣಿಕ ಮತ್ತು ಉದ್ಯೋಗ ಸಮಸ್ಯೆಗಳನ್ನು ಚರ್ಚಿಸಲು ಇಂದು ಬೆಂಗಳೂರಿನ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನೆರೆಯ ಆರು ರಾಜ್ಯಗಳ ಕನ್ನಡ ಪರ ಸಂಘಟನೆಗಳ ಸಭೆ ನಡೆಯಿತು. ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ ಅಧ್ಯಕ್ಷತೆಯಲ್ಲಿ ನಡೆದ ಇಂದಿನ ಸಭೆಯಲ್ಲಿ ಮಹಾರಾಷ್ಟ್ರ, ಗೋವೆ,ಆಂಧ್ರಪ್ರದೇಶ,ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಸುಮಾರು 50 …

Read More »

ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ನಾಗನೂರ : ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು. ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ …

Read More »

ಕಾನ್ವೆ ಶತಕ ವ್ಯರ್ಥ : ಗೆಲುವಿನೊಂದಿಗೆ ನಂಬರ್ ಒನ್ ಸ್ಥಾನಕ್ಕೆ ಲಗ್ಗೆ ಇಟ್ಟ ಭಾರತ !

ಕಾನ್ವೆ ಶತಕ ವ್ಯರ್ಥ : ಗೆಲುವಿನೊಂದಿಗೆ ನಂಬರ್ ಒನ್ ಸ್ಥಾನಕ್ಕೆ ಲಗ್ಗೆ ಇಟ್ಟ ಭಾರತ ! ಯುವ ಭಾರತ ಸುದ್ದಿ ಇಂದೋರ್ : ಪ್ರವಾಸಿ ನ್ಯೂಜಿಲೆಂಡ್ ಎದುರಿನ ಕೊನೆಯ ಏಕದಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ 90 ರನ್ ಗಳಿಂದ ಅಮೋಘ ಜಯಗಳಿಸಿ ರ್ಯಾಂಕಿಂಗ್ ನಲ್ಲಿ ವಿಶ್ವದ ನಂಬರ್ ಒನ್ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಭಾರತ ತಂಡದ ಪರವಾಗಿ ನಾಯಕ ರೋಹಿತ್ ಶರ್ಮ ಹಾಗೂ ಶುಭಮನ್ ಗಿಲ್ ಅತ್ಯಮೋಘ ಶತಕ ಬಾರಿಸಿದರು. …

Read More »

ನಾಡಿನ ಸಾಂಸ್ಕೃತಿಕ ವಲಯಕ್ಕೆ ಸಂಸ್ಥಾನಗಳ ಕೊಡುಗೆ ಅನನ್ಯ : ಮಹಾಂತೇಶ ಕವಟಗಿಮಠ

ನಾಡಿನ ಸಾಂಸ್ಕೃತಿಕ ವಲಯಕ್ಕೆ ಸಂಸ್ಥಾನಗಳ ಕೊಡುಗೆ ಅನನ್ಯ : ಮಹಾಂತೇಶ ಕವಟಗಿಮಠ ಯುವ ಭಾರತ ಸುದ್ದಿ ಬೆಳಗಾವಿ : ಇತಿಹಾಸವನ್ನು ಬಲ್ಲವರು ಇತಿಹಾಸವನ್ನು ನಿರ್ಮಿಸಬಲ್ಲರು ಎಂಬ ನುಡಿಯನ್ನು ಇಂದಿನ ಯುವ ಜನಾಂಗ ಅರಿಯಬೇಕು. ನಮ್ಮ ನಾಡಿನ ಹಾಗೂ ದೇಶ ಕೆಲವು ಸಂಸ್ಥಾನಿಕರು ಸಾಂಸ್ಕೃತಿಕ ವಲಯಕ್ಕೆ ಭವ್ಯವಾದ ಕೊಡುಗೆಯನ್ನು ನೀಡುವ ಮೂಲಕ ಇಂದಿಗೂ ಅಮರರಾಗಿ ಉಳಿದಿದ್ದಾರೆ ಎಂದು ಕರ್ನಾಟಕ ಸರ್ಕಾರ ವಿಧಾನ ಪರಿಷತ್ತಿನ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. …

Read More »

ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ

ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಭಾರತೀಯ ಜನತಾ ಪಕ್ಷದ ಬೂತ್ ಅಭಿಯಾನದ ಅಂಗವಾಗಿ ಬಸವನ ಬಾಗೇವಾಡಿ ಪಟ್ಟಣದಲ್ಲಿ ಮನೆ ಮನೆ ಚಿತ್ರ ಬಿಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ, ಈ ಬಾರಿ ರಾಜ್ಯದಲ್ಲಿ ಮತೊಮ್ಮೆ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರಲು ಎಲ್ಲಾ ಕಾರ್ಯಕರ್ತರು ಹಾಗೂ ಎಲ್ಲ ಪದಾಧಿಕಾರಿಗಳ ನೇತೃತ್ವದಲ್ಲಿ ಎಲ್ಲ ಬೂತ್ ಗಳಲ್ಲಿ …

Read More »

ಇಟಗಿಯಲ್ಲಿ ಸಂಭ್ರಮದ ವಿಶ್ವ ವಿಕಲಚೇತನರ ದಿನಾಚರಣೆ

ಇಟಗಿಯಲ್ಲಿ ಸಂಭ್ರಮದ ವಿಶ್ವ ವಿಕಲಚೇತನರ ದಿನಾಚರಣೆ ಯುವ ಭಾರತ ಸುದ್ದಿ ಇಟಗಿ : ಇಟಗಿ ಗ್ರಾಮದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಗ್ರಾಮ ಸಭೆ ನಡೆಯಿತು. ಗ್ರಾಪಂ ಅಭಿವೃದ್ದಿ ಅಧಿಕಾರಿ ವಿರೇಶ ಸಜ್ಜನ್ ಮಾತನಾಡಿ, ಗ್ರಾಪಂ ಮಟ್ಟದಲ್ಲಿ ಕ್ರಿಯಾ ಯೋಜನೆ ರೂಪಿಸಲು ವಿಕಲಚೇತನರ ಸಮನ್ವಯ ಗ್ರಾಮ ಸಭೆಗಳ ಮೂಲಕ ಅವರ ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲಾಗುವುದು. ಸರಕಾರ ಗ್ರಾಪಂಗಳಲ್ಲಿ ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ವಿಕಲಚೇತನರ ಸಮನ್ವಯ …

Read More »

ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ವಡೇರಹಟ್ಟಿ (ಮೂಡಲಗಿ) :        ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ತಾಲೂಕಿನ …

Read More »

ವೈಭವಯುತ ಶತಕ ಸಿಡಿಸಿದ ರೋಹಿತ್, ಗಿಲ್!

ವೈಭವಯುತ ಶತಕ ಸಿಡಿಸಿದ ರೋಹಿತ್, ಗಿಲ್! ಯುವ ಭಾರತ ಸುದ್ದಿ ಇಂದೋರ್ : ಭಾರತದ ಓಪನರ್ ಬ್ಯಾಟ್ಸ್ ಮನ್ ಗಳಾದ ನಾಯಕ ರೋಹಿತ್ ಶರ್ಮ ಹಾಗೂ ಶುಭ ಮನ್ ಗಿಲ್ ಅವರು ಸಿಡಿಲಬ್ಬರದ ಶತಕ ಗಳಿಸಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧ ಕೊನೆಯ ಏಕದಿನ ಪಂದ್ಯದಲ್ಲಿ ಇವರಿಬ್ಬರು ಮೊದಲ ವಿಕೆಟ್‌ಗೆ 212 ರನ್ ಗಳಿಸಿದ್ದಾರೆ. ರೋಹಿತ್ ಶರ್ಮ 101 ರನ್ ಗಳಿಸಿ ಔಟ್ ಆಗಿದ್ದರೆ, ಶುಭ ಮನ ಗಿಲ್ ಅವರು 112 ರನ್ …

Read More »