Breaking News

Yuva Bharatha

ಎಎಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಿವು ಕೊಳ್ಳಾರಿ ಆಯ್ಕೆ

ಎಎಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಿವು ಕೊಳ್ಳಾರಿ ಆಯ್ಕೆ ಯುವ ಭಾರತ ಸುದ್ದಿ ದೇವರ ಹಿಪ್ಪರಗಿ: ತಾಲೂಕಿನ ಕೊಂಡಗೂಳಿ ಗ್ರಾಮದ ಯುವ ಮುಖಂಡ ಸಂಘಟನಾ ಚತುರ ಆಮ್ ಆದ್ಮಿ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಶಿವು ಕೊಳ್ಳಾರಿ ಅವರನ್ನು ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ ಕೇಜ್ರಿವಾಲ್ ಅವರ ಪಕ್ಕ ಅಭಿಮಾನಿಯಾಗಿದ್ದು ಅವರ ಅಭಿವೃದ್ಧಿ ಕಾಮಗಾರಿಗಳನ್ನು ಮೆಚ್ಚಿ ತಾಲೂಕಿನಲ್ಲಿ ಪಕ್ಷ ಸಂಘಟನೆಗಾಗಿ ತಮ್ಮನ್ನು ತಾವು …

Read More »

ವಿಧಾನಸಭಾ ಚುನಾವಣೆ: ಕಾರ್ಕಳದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ ಪ್ರಮೋದ ಮುತಾಲಿಕ್ !

ವಿಧಾನಸಭಾ ಚುನಾವಣೆ: ಕಾರ್ಕಳದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ ಪ್ರಮೋದ ಮುತಾಲಿಕ್ ! ಯುವ ಭಾರತ ಸುದ್ದಿ ಕಾರ್ಕಳ: ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಯಾರು ಏನೇ ಒತ್ತಡ ಹಾಕಿದರೂ ನಾನು ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ …

Read More »

ನಿಧನ ವಾರ್ತೆ

ನಿಧನ ವಾರ್ತೆ ಯುವ ಭಾರತ ಸುದ್ದಿ ಗೋಕಾಕ : ನಗರದ ಸೋಮವಾರ ಪೇಠ ನಿವಾಸಿ ನೇಕಾರ ಸಮಾಜದ ಹಿರಿಯರಾದ ಶ್ರೀಮತಿ ಸಂಕವ್ವ ಈರಪ್ಪ ಕ್ಯಾಸ್ತಿ (76) ರವಿವಾರದಂದು ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್‌ಡಬ್ಲ್ಯುಕೆಆರ್‌ಟಿಸಿ

ಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್‌ಡಬ್ಲ್ಯುಕೆಆರ್‌ಟಿಸಿ ಯುವ ಭಾರತ ಸುದ್ದಿ ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮ/ಸಂಸ್ಥೆಯ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯರು ಮಂಗಳವಾರ (ಜನವರಿ 24) ಬೆಳಿಗ್ಗೆ 11 ಗಂಟೆಯಿಂದ ಸಂಜೆ 5:30 ರ ವರೆಗೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ವಿಭಾಗೀಯ ಕಚೇರಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದು, ಆದರೆ ಬಸ್‌ಗಳ ಕಾರ್ಯಾಚರಣೆಯಲ್ಲಿ ಯಾವುದೇ …

Read More »

ಬೆಳಗಾವಿಯಲ್ಲಿ 26, 27 ರಂದು ಸಿರಿಧಾನ್ಯ- ಸಾವಯವ ಮೇಳ

ಬೆಳಗಾವಿಯಲ್ಲಿ 26, 27 ರಂದು ಸಿರಿಧಾನ್ಯ- ಸಾವಯವ ಮೇಳ ಯುವ ಭಾರತ ಸುದ್ದಿ ಬೆಳಗಾವಿ : 2023 ನೇ ವರ್ಷವನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಜ.26 ಹಾಗೂ 27 ರಂದು ಎರಡು ದಿನಗಳ ಕಾಲ ಸಿರಿಧಾನ್ಯ ಮತ್ತು ಸಾವಯುವ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಜ.23) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಜಿಲ್ಲಾಡಳಿತ, …

Read More »

ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ರಾಜ್ಯಪಾಲ

ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ರಾಜ್ಯಪಾಲ ಯುವ ಭಾರತ ಸುದ್ದಿ ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಸೋಮವಾರ ಅಚ್ಚರಿಯ ನಿರ್ಧಾರದಲ್ಲಿ, ತಾವು ಹುದ್ದೆಯಿಂದ ಕೆಳಗಿಳಿಯಲು ಬಯಸುವುದಾಗಿ ಹೇಳಿದ್ದಾರೆ ಮತ್ತು ಎಲ್ಲಾ ರಾಜಕೀಯ ಜವಾಬ್ದಾರಿಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಪ್ರಧಾನಿಗೆ ತಿಳಿಸಿರುವುದಾಗಿ ಹೇಳಿದ್ದಾರೆ. ಕೊಶ್ಯಾರಿ ತಮ್ಮ ಉಳಿದ ಜೀವನವನ್ನು ಓದುವುದು, ಬರವಣಿಗೆ ಮತ್ತು ಇತರ ಚಟುವಟಿಕೆಗಳಲ್ಲಿ ಕಳೆಯಲು ಬಯಸುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಕಳೆದ ವಾರ ಮುಂಬೈಗೆ ಭೇಟಿ …

Read More »

ಬಜೆಟ್ ಅಧಿವೇಶನದಲ್ಲಿ ಪತ್ರಕರ್ತರ ವಿವಿಧ ಬೇಡಿಕೆಗಳ ಚರ್ಚೆಗೆ ಆಗ್ರಹ

ಬಜೆಟ್ ಅಧಿವೇಶನದಲ್ಲಿ ಪತ್ರಕರ್ತರ ವಿವಿಧ ಬೇಡಿಕೆಗಳ ಚರ್ಚೆಗೆ ಆಗ್ರಹ ಯುವ ಭಾರತ ಸುದ್ದಿ ಮುದ್ದೇಬಿಹಾಳ :          ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ದಿನ, ವಾರ, ಪಾಕ್ಷಿಕ, ಮಾಸ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಪತ್ರಕರ್ತರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಮುಂಬರುವ ಬಜೆಟ್ ಅಧಿವೇಶನದಲ್ಲಿ ಪತ್ರಕರ್ತರ ಬೇಡಿಕೆಗಳ ಕುರಿತು ಚರ್ಚೆ ನಡೆಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಭಾನುವಾರ ಮನವಿ …

Read More »

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಬಾಲಚಂದ್ರ ಜಾರಕಿಹೊಳಿ

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ :                  ಕೆಲವರು ಹುಟ್ಟುವಾಗ ಮನುಷ್ಯರಾಗಿರುತ್ತಾರೆ. ನಂತರ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಿಂದ ಸಾವಿನ ನಂತರ ದೇವರಾಗುತ್ತಾರೆ. ಅಂತಹವರ ಸಾಲಿನಲ್ಲಿ ಸ್ವಾತಂತ್ರ್ಯ ಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಸಂಗೊಳ್ಳಿ ರಾಯಣ್ಣನು ಸೇರುತ್ತಾನೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ …

Read More »

ಅಥಣಿ: ಪೊಲೀಸರ ಕೈಗೆ ಕೊನೆಗೂ ಸಿಕ್ಕಿಬಿದ್ದ ಟೈರ್ ಕಳ್ಳ

ಅಥಣಿ: ಪೊಲೀಸರ ಕೈಗೆ ಕೊನೆಗೂ ಸಿಕ್ಕಿಬಿದ್ದ ಟೈರ್ ಕಳ್ಳ ಯುವ ಭಾರತ ಸುದ್ದಿ ಅಥಣಿ : ಅಥಣಿ ಪಟ್ಟಣದ ಕಾಂಕ್ರೀಟ್ ಮಿಕ್ಸಿಂಗ್ ಘಟಕದಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್ ವಾಹನದ 6 ಗಾಲಿಗಳನ್ನು (ಡಿಸ್ಕ್ ಸಮೇತ) ಕಳ್ಳತನ ಮಾಡಿ ಪರಾರಿಯಾಗಿದ್ದ, ಹಲವೆಡೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅನಂತಪುರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಆರೋಪಿ ಕುಮಾರ ದಶರಥ ಥೈಲರ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಒಂದು ತಿಂಗಳ …

Read More »

ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯದಿಂದ ಎನ್.ಎಸ್.ಎಸ್. ಕೋಶ ರಾಷ್ಟ್ರೀಯ ಏಕೀಕರಣ ಶಿಬಿರದ ಸಮಾರೋಪ

ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯದಿಂದ ಎನ್.ಎಸ್.ಎಸ್. ಕೋಶ ರಾಷ್ಟ್ರೀಯ ಏಕೀಕರಣ ಶಿಬಿರದ ಸಮಾರೋಪ ಯುವ ಭಾರತ ಸುದ್ದಿ ಬೆಳಗಾವಿ : ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯ ಕರ್ನಾಟಕ ರಾಜ್ಯ ರಾಷ್ಟೀಯ ಸೇವಾ ಯೋಜನೆ ಕೋಶದ ಸಹಯೋಗದಲ್ಲಿ ಹಾಗೂ ರಾಷ್ಟೀಯ ಸೇವಾ ಯೋಜನೆ, ಪ್ರಾದೇಶಿಕ ನಿರ್ದೇಶನಾಲಯ, ಭಾರತ ಸರ್ಕಾರದ ಬೆಂಬಲದೊಂದಿಗೆ ರಾಷ್ಟ್ರೀಯ ಏಕೀಕರಣ ಶಿಬಿರವನ್ನು ಕೆ.ಎಲ್.ಇ, ಜೆ.ಎನ್.ಎಮ್.ಸಿ ಆವರಣದಲ್ಲಿ ಏಕೀಕರಣದ ಮೂಲಕ ಸುಸ್ಥಿರ ಅಭಿವೃದ್ದಿಯ ಕಡೆಗೆ ಸಣ್ಣ ಬದಲಾವಣೆಗಳು ಎಂಬ ಶೀರ್ಷಿಕೆಯೊಂದಿಗೆ ಜ.17 ರಿಂದ …

Read More »