Breaking News

Yuva Bharatha

ಗೋಕಾಕ : ವೀರರಾಣಿ ಚನ್ನಮ್ಮನಾಟಕ ಉದ್ಘಾಟನೆ

ಗೋಕಾಕ : ವೀರರಾಣಿ ಚನ್ನಮ್ಮನಾಟಕ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ :                      ಭಾರತ ಸ್ವಾತಂತ್ರ‍್ಯ ಸಂಗ್ರಾಮದ ಪ್ರಥಮ ಹೋರಾಟಗಾರ್ತಿ ವೀರರಾಣಿ ಕಿತ್ತೂರ ಚನ್ನಮ್ಮನವರ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಮಾಡಬೇಕಾಗಿದೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು . ರವಿವಾರದಂದು ಸಾಯಂಕಾಲ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಇಲ್ಲಿನ ಶ್ರೀ ಸಿದ್ದೇಶ್ವರ ಸಾಮರಸ್ಯ …

Read More »

ಸುಭಾಷ್ ಚಂದ್ರ ಬೋಸ್ ಒಬ್ಬ ರಾಷ್ಟ್ರವಾದಿಗಳಾಗಿದ್ದರು: ಶಂಕರಗೌಡ ಬಿರಾದಾರ್

ಸುಭಾಷ್ ಚಂದ್ರ ಬೋಸ್ ಒಬ್ಬ ರಾಷ್ಟ್ರವಾದಿಗಳಾಗಿದ್ದರು: ಶಂಕರಗೌಡ ಬಿರಾದಾರ್ ಯುವ ಭಾರತ ಸುದ್ದಿ ಬಸವನಬಾಗೇವಾಡಿ :      ನೇತಾಜಿ ಸುಭಾಷ್ ಚಂದ್ರ ಬೋಸ್ ಒಬ್ಬ ಭಾರತೀಯ ರಾಷ್ಟ್ರೀಯತಾವಾದಿಯಾಗಿದ್ದು ಭಾರತ ಕಡೆಗೆ ಅವರ ದೇಶಭಕ್ತಿಯು ಅನೇಕ ಭಾರತೀಯರ ಹೃದಯದಲ್ಲಿ ಒಂದು ಗುರುತು ಬಿಟ್ಟಿದೆ ನೇತಾಜಿಯವರು ಸ್ವಾತಂತ್ರ್ಯಗೋಸ್ಕರ ಆಜಾದ ಹಿಂದೆ ಪೌಜ್ ಎಂಬ ಸೈನ್ಯವನ್ನು ಕಟ್ಟಿದ ಧೀಮಂತ ನಾಯಕ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ್ ಅವರು …

Read More »

7೦೦ ಕೋಟಿ ವೆಚ್ಚದಲ್ಲಿ ಲಂಡನ್ನಿನ ಥೀಮ್ಸ್ ನದಿಯಂತೆ ಚಿಕ್ಕೋಳ್ಳಿಯಿಂದ ಲೋಳಸೂರ ಫೂಲ್ ವರೆಗೆ ರಕ್ಷಣಾ ಗೊಡೆ ನಿರ್ಮಾಣ- ಶಾಸಕ ರಮೇಶ ಜಾರಕಿಹೊಳಿ.!

7೦೦ ಕೋಟಿ ವೆಚ್ಚದಲ್ಲಿ ಲಂಡನ್ನಿನ ಥೀಮ್ಸ್ ನದಿಯಂತೆ ಚಿಕ್ಕೋಳ್ಳಿಯಿಂದ ಲೋಳಸೂರ ಫೂಲ್ ವರೆಗೆ ರಕ್ಷಣಾ ಗೊಡೆ ನಿರ್ಮಾಣ- ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಗೋಕಾಕ ಗ್ರಾಮೀಣ ಹಾಗೂ ನಗರದಲ್ಲಿ ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸಿ ನಗರದ ಸೌಂಧರ್ಯಕರಣಕ್ಕು ಶ್ರಮಿಸುತ್ತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ಸೋಮವಾರದಂದು ನಗರದ ಸಣ್ಣ ಹನುಮಂತ ದೇವರ ದೇಸ್ಥಾನದ ಹತ್ತಿರ ನಗರಸಭೆಯಿಂದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ೩೦ ಕೋಟಿ …

Read More »

ಮನಿಹಾಳದಲ್ಲಿ 27 ಕುರಿ ಸಾವು

ಮನಿಹಾಳದಲ್ಲಿ 27 ಕುರಿ ಸಾವು ಯುವ ಭಾರತ ಸುದ್ದಿ ಬೆಳಗಾವಿ : ರಾಮದುರ್ಗ ತಾಲೂಕಿನ ಮನಿಹಾಳ ಗ್ರಾಮದಲ್ಲಿ ನೂರು ಕುರಿಗಳ ಪೈಕಿ 27 ಕುರಿಗಳು ಮೃತಪಟ್ಟಿವೆ. ವಿಠ್ಠಲ ಸನದಿ ಎಂಬುವರಿಗೆ ಸೇರಿದ ಕುರಿಗಳಾಗಿವೆ. ಒಟ್ಟು 100 ಕುರಿಗಳಲ್ಲಿ 27 ಕುರಿಗಳು ಮೃತಪಟ್ಟಿವೆ. ಕುರಿಗಳ ಸಾವಿಗೆ ಕಾರಣ ಏನು ಎಂಬುದು ತಿಳಿದಿಲ್ಲ. ಪಶುಪಾಲನಾ ಇಲಾಖೆ ವರದಿ ಬಳಿಕ ಇವುಗಳ ಸಾವಿಗೆ ಕಾರಣವೇನು ಎನ್ನುವುದು ಗೊತ್ತಾಗಲಿದೆ.

Read More »

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರವೇ ಅಧಿಕಾರಕ್ಕೆ ಬರಲಿದೆ.- ಶಾಸಕ ರಮೇಶ ಜಾರಕಿಹೊಳಿ.!

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರವೇ ಅಧಿಕಾರಕ್ಕೆ ಬರಲಿದೆ.- ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ಕರೆ ಮೇರೆಗೆ ಜಿಲ್ಲಾಧ್ಯಂತ ಮುಸ್ಲಿಂ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಅಭಿವೃದ್ಧಿಗೂ ಶ್ರಮಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ಗಾಂಧಿ ಮೈದಾನದಲ್ಲಿ ನಡೆದ ವ್ಯಾಪಾರಸ್ಥರು ಹಮ್ಮಿಕೊಂಡ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಪಾಕಿಸ್ತಾನ ದೇಶದ ಮುಸಲ್ಮಾನರು ಆ ದೇಶದ ವ್ಯವಸ್ಥೆಗೆ ನೊಂದು ಭಾರತ ದೇಶದ ವಿಶ್ವಾಸವಿಟ್ಟು ನಮ್ಮ …

Read More »

ಕಾನೂನಿಗೆ ಸಂಬಂಧಿಸಿದ ಕನ್ನಡ ನಿಘಂಟು ತಯಾರಿಸಲು ಸಿಎಂ ಸೂಚನೆ

ಕಾನೂನಿಗೆ ಸಂಬಂಧಿಸಿದ ಕನ್ನಡ ನಿಘಂಟು ತಯಾರಿಸಲು ಸಿಎಂ ಸೂಚನೆ ಯುವ ಭಾರತ ಸುದ್ದಿ ಬೆಂಗಳೂರು: ನ್ಯಾಯಾಂಗ ಹಾಗೂ ಕಾನೂನಿಗೆ ಸಂಬಂಧಿಸಿದ ಎಲ್ಲ ಪಾರಿಭಾಷಿಕ ಪದಗಳನ್ನು ಒಳಗೊಂಡ ಕನ್ನಡ‌ ನಿಘಂಟು ರೂಪಿಸುವುದು ಹಾಗೂ ನ್ಯಾಯಾಲಯಗಳ ತೀರ್ಪುಗಳನ್ನು ಕನ್ನಡಕ್ಕೆ ತರ್ಜುಮೆ ಮಾಡುವ ಕೆಲಸ ಆರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಕನ್ನಡದಲ್ಲಿ ತೀರ್ಮಾನ …

Read More »

ಬೇಡಿಕೆ ಈಡೇರಿಕೆಗಾಗಿ ಜನವರಿ 24ರಂದು ಸಾರಿಗೆ ಸಿಬ್ಬಂದಿ ಧರಣಿ : ಬಸ್‌ ಸಂಚಾರದಲ್ಲಿ ವ್ಯತ್ಯಯದ ಸಾಧ್ಯತೆ

ಬೇಡಿಕೆ ಈಡೇರಿಕೆಗಾಗಿ ಜನವರಿ 24ರಂದು ಸಾರಿಗೆ ಸಿಬ್ಬಂದಿ ಧರಣಿ : ಬಸ್‌ ಸಂಚಾರದಲ್ಲಿ ವ್ಯತ್ಯಯದ ಸಾಧ್ಯತೆ ಯುವ ಭಾರತ ಸುದ್ದಿ ಬೆಂಗಳೂರು : ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಜನವರಿ ೨೪ರಂದು ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಆಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರವು ೬ ವರ್ಷಗಳು ಕಳೆದರೂ ವೇತನ ಹೆಚ್ಚಳ …

Read More »

ಗೋಕಾಕದಿಂದ 5 ನೇ ಬಾರಿಗೆ ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆ

ಗೋಕಾಕದಿಂದ 5 ನೇ ಬಾರಿಗೆ ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆ ಯುವ ಭಾರತ ಸುದ್ದಿ ಗೋಕಾಕ : ದಿನಾಂಕ ೨೮ ರಿಂದ ೨೯ರ ವರೆಗೆ ಪಾದಯಾತ್ರೆ, ಶನಿವಾರ ದಿನಾಂಕ ೨೮ ರಂದು ಬೆಳಿಗ್ಗೆ ೫:೦೦ ಗಂಟೆಗೆ ಗೋಕಾಕ್ ದಿಂದ ಗುರುವಾರ ಪೇಟೆಯಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಮಂಗಳಾರತಿ ಮೂಲಕ ಪಾದಯಾತ್ರೆ ಹೊರಡುವುದು. ಸಾಯಂಕಾಲ ಗೋಕಾಕದಿಂದ ದುಂಡಾನಟ್ಟಿ ಕ್ರಾಸ್ ಮಮದಾಪುರ ಕ್ರಾಸ್ ನಾಯಕನಹಟ್ಟಿ ಕ್ರಾಸ್ ಶ್ರೀ ಸಿದ್ದಾರೂಢ ಮಠದಲ್ಲಿ …

Read More »

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ಗೆ 23 ಲಕ್ಷ ರೂ. ವಂಚನೆ: ಮಂಗಳೂರಿನಲ್ಲಿ ಆರೋಪಿ ಬಂಧನ !

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ಗೆ 23 ಲಕ್ಷ ರೂ. ವಂಚನೆ: ಮಂಗಳೂರಿನಲ್ಲಿ ಆರೋಪಿ ಬಂಧನ ! ಯುವ ಭಾರತ ಸುದ್ದಿ ನವದೆಹಲಿ: ದೆಹಲಿಯ ಹೋಟೆಲ್‌ನಿಂದ ಬಿಲ್ ಪಾವತಿಸದೆ ಚೆಕ್ ಔಟ್ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ವಂಚನೆ ಘಟನೆಯ ಎರಡು ತಿಂಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ ಮಹಮದ್ ಷರೀಫ್ (41) ಎಂದು ಗುರುತಿಸಲಾಗಿದ್ದು, ಯುಎಇ ರಾಜಮನೆತನದ ಸದಸ್ಯನಂತೆ ಸೋಗು ಹಾಕಿಕೊಂಡು ನವದೆಹಲಿಯ …

Read More »

ನಾಗನೂರಲ್ಲಿ ಮೂಡಲಗಿ ತಾಲೂಕು ಮಾಜಿ ಸೈನಿಕರ ಸಂಘ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ನಾಗನೂರಲ್ಲಿ ಮೂಡಲಗಿ ತಾಲೂಕು ಮಾಜಿ ಸೈನಿಕರ ಸಂಘ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ  ಮೂಡಲಗಿ : ದೇಶದ ಗಡಿ ಕಾಯುವ ಯೋಧರ ಬಗ್ಗೆ ನಮಗೆ ಅಪಾರ ಗೌರವವಿದ್ದು, ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘದ ಕಚೇರಿಗೆ ನಿವೇಶನ ನೀಡುವುದರ ಜೊತೆಗೆ ಸಂಘದ ಕಟ್ಟಡಕ್ಕೂ ಸಹ ನೆರವು ನೀಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರದಂದು ತಾಲೂಕಿನ ನಾಗನೂರ ಪಟ್ಟಣದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ಮಠದ …

Read More »