Breaking News

Yuva Bharatha

ಗೋಕಾಕದಿಂದ 5 ನೇ ಬಾರಿಗೆ ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆ

ಗೋಕಾಕದಿಂದ 5 ನೇ ಬಾರಿಗೆ ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆ ಯುವ ಭಾರತ ಸುದ್ದಿ ಗೋಕಾಕ : ದಿನಾಂಕ ೨೮ ರಿಂದ ೨೯ರ ವರೆಗೆ ಪಾದಯಾತ್ರೆ, ಶನಿವಾರ ದಿನಾಂಕ ೨೮ ರಂದು ಬೆಳಿಗ್ಗೆ ೫:೦೦ ಗಂಟೆಗೆ ಗೋಕಾಕ್ ದಿಂದ ಗುರುವಾರ ಪೇಟೆಯಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಮಂಗಳಾರತಿ ಮೂಲಕ ಪಾದಯಾತ್ರೆ ಹೊರಡುವುದು. ಸಾಯಂಕಾಲ ಗೋಕಾಕದಿಂದ ದುಂಡಾನಟ್ಟಿ ಕ್ರಾಸ್ ಮಮದಾಪುರ ಕ್ರಾಸ್ ನಾಯಕನಹಟ್ಟಿ ಕ್ರಾಸ್ ಶ್ರೀ ಸಿದ್ದಾರೂಢ ಮಠದಲ್ಲಿ …

Read More »

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ಗೆ 23 ಲಕ್ಷ ರೂ. ವಂಚನೆ: ಮಂಗಳೂರಿನಲ್ಲಿ ಆರೋಪಿ ಬಂಧನ !

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ಗೆ 23 ಲಕ್ಷ ರೂ. ವಂಚನೆ: ಮಂಗಳೂರಿನಲ್ಲಿ ಆರೋಪಿ ಬಂಧನ ! ಯುವ ಭಾರತ ಸುದ್ದಿ ನವದೆಹಲಿ: ದೆಹಲಿಯ ಹೋಟೆಲ್‌ನಿಂದ ಬಿಲ್ ಪಾವತಿಸದೆ ಚೆಕ್ ಔಟ್ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ವಂಚನೆ ಘಟನೆಯ ಎರಡು ತಿಂಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ ಮಹಮದ್ ಷರೀಫ್ (41) ಎಂದು ಗುರುತಿಸಲಾಗಿದ್ದು, ಯುಎಇ ರಾಜಮನೆತನದ ಸದಸ್ಯನಂತೆ ಸೋಗು ಹಾಕಿಕೊಂಡು ನವದೆಹಲಿಯ …

Read More »

ನಾಗನೂರಲ್ಲಿ ಮೂಡಲಗಿ ತಾಲೂಕು ಮಾಜಿ ಸೈನಿಕರ ಸಂಘ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ನಾಗನೂರಲ್ಲಿ ಮೂಡಲಗಿ ತಾಲೂಕು ಮಾಜಿ ಸೈನಿಕರ ಸಂಘ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ  ಮೂಡಲಗಿ : ದೇಶದ ಗಡಿ ಕಾಯುವ ಯೋಧರ ಬಗ್ಗೆ ನಮಗೆ ಅಪಾರ ಗೌರವವಿದ್ದು, ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘದ ಕಚೇರಿಗೆ ನಿವೇಶನ ನೀಡುವುದರ ಜೊತೆಗೆ ಸಂಘದ ಕಟ್ಟಡಕ್ಕೂ ಸಹ ನೆರವು ನೀಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರದಂದು ತಾಲೂಕಿನ ನಾಗನೂರ ಪಟ್ಟಣದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ಮಠದ …

Read More »

ನೇತ್ರದಾನ ವಾಗ್ದಾನ: ಮತ್ತೊಬ್ಬರಿಗೆ ಮಾದರಿ ನಡೆ ಪ್ರಮಾಣ ಪತ್ರ ವಿತರಣೆಯಲ್ಲಿ ಎನ್‌ಎಸ್‌ಎಸ್ ವಿಭಾಗೀಯ ಅಧಿಕಾರಿ ಪ್ರೊ.ಅಂಬೋರೆ ಶ್ಲಾಘನೆ

ನೇತ್ರದಾನ ವಾಗ್ದಾನ: ಮತ್ತೊಬ್ಬರಿಗೆ ಮಾದರಿ ನಡೆ ಪ್ರಮಾಣ ಪತ್ರ ವಿತರಣೆಯಲ್ಲಿ ಎನ್‌ಎಸ್‌ಎಸ್ ವಿಭಾಗೀಯ ಅಧಿಕಾರಿ ಪ್ರೊ.ಅಂಬೋರೆ ಶ್ಲಾಘನೆ ಯುವ ಭಾರತ ಸುದ್ದಿ ಬೆಳಗಾವಿ ಎನ್‌ಎಸ್‌ಎಸ್ ಸ್ವಯಂ ಸೇವಕರು ನೇತ್ರದಾನ ಮಾಡುವ ವಾಗ್ದಾನ ಮಾಡಿರುವುದು ಬಹಳ ಹೆಮ್ಮೆಯ ಸಂಗತಿಯಾಗಿದ್ದು, ನಿಮ್ಮ ಈ ನಡೆಯು ಆದರ್ಶನೀಯವಾಗಿದೆ ಎಂದು ಬೆಳಗಾವಿ ವಿಭಾಗದ ಎನ್‌ಎಸ್‌ಎಸ್ ವಿಭಾಗೀಯ ಅಧಿಕಾರಿ ಪ್ರೊ.ರವಿಕುಮಾರ್ ಅಂಬೋರೆ ಹೇಳಿದರು. ಚಿಕ್ಕೋಡಿ ತಾಲೂಕಿನ ಕೇರೂರ ಪಪೂ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ನೇತ್ರದಾನ ಮಾಡುವ ವಾಗ್ದಾನ …

Read More »

ಮಸಗುಪ್ಪಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ : ಮತ್ತೆ ಬಿಜೆಪಿ ಅಧಿಕಾರಕ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮಸಗುಪ್ಪಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ : ಮತ್ತೆ ಬಿಜೆಪಿ ಅಧಿಕಾರಕ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದ …

Read More »

ಕಿವೀಸ್ ಹಣಿದು ಸರಣಿ ಗೆದ್ದ ಭಾರತ !

ಕಿವೀಸ್ ಹಣಿದು ಸರಣಿ ಗೆದ್ದ ಭಾರತ ! ಯುವ ಭಾರತ ಸುದ್ದಿ ರಾಯಪುರ : ಭಾರತೀಯ ಬೌಲರ್ಗಳ ದಾಳಿ ತಡೆಯಲಾರದೆ ನ್ಯೂಜಿಲ್ಯಾಂಡ್ ತತ್ತರಿಸಿತು. ಇದರಿಂದ ಇನ್ನೂ ಒಂದು ಪಂದ್ಯ ಇರುವಂತೆ ಪ್ರವಾಸಿಗರು ಸರಣಿಯನ್ನು ಸೋತರು. ನ್ಯೂಜಿಲ್ಯಾಂಡ್ ಎದುರು ಭಾರತ ಕ್ರಿಕೆಟ್ ತಂಡ ಏಕದಿನ ಪಂದ್ಯದ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಇಂದು ನಡೆದ ಪಂದ್ಯದಲ್ಲಿ ಭಾರತ ನ್ಯೂಜಿಲ್ಯಾಂಡ್ ನ್ನು 108 ರನ್‌ಗಳಿಗೆ ಅಲೌಟ್ ಮಾಡಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಭಾರತ ಕೇವಲ …

Read More »

ಬೆಳಗಾವಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟನೆ

ಬೆಳಗಾವಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕನಾಗುವುದರೊಂದಿಗೆ ಭಾರತದ ಪ್ರಗತಿಯನ್ನು ವಿಶ್ವವೆ ನಿಬ್ಬೆರಗಾಗಿ ನೋಡುವಂತೆ ಮಾಡಿದ ಶ್ರೇಯಸ್ಸು ಅವರನ್ನು ಬೆಂಬಲಿಸಿದ ದೇಶದ ಸಮಸ್ತ ಜನತೆಗೆ ಸಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹೇಳಿದರು. ನಗರದ ಬಿ.ಕೆ. ಕಂಗ್ರಾಳಿಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆ ಮತ್ತು ಮಂಡಲ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಅಭಿಯಾನವನ್ನು ಉದ್ಘಾಟನೆಗೊಳಿಸಿ ಮಾತನಾಡಿ, …

Read More »

ನ್ಯಾಯಾಲಯ ಕಟ್ಟಡಗಳಿಗೆ ಶಂಕುಸ್ಥಾಪನೆ : ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಮುಖ್ಯ ನ್ಯಾಯಮೂರ್ತಿ ಕಳವಳ

ನ್ಯಾಯಾಲಯ ಕಟ್ಟಡಗಳಿಗೆ ಶಂಕುಸ್ಥಾಪನೆ : ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಮುಖ್ಯ ನ್ಯಾಯಮೂರ್ತಿ ಕಳವಳ ಯುವ ಭಾರತ ಸುದ್ದಿ ಬೆಳಗಾವಿ : ಭೇಟಿ ಪಡಾವೋ ಭೇಟಿ ಬಚಾವೋ ಎಂದು ಕೇಂದ್ರ ಸರಕಾರ ಆಂದೋಲನ ಆರಂಭಿಸಿದೆ. ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ತಡೆಯಬೇಕಾದರೆ ನಾವು ಭೇಟೋಂಕೋ ಪಡಾವೋ(ಗಂಡು ಮಕ್ಕಳಿಗೆ ಕಲಿಸಿ) ಅಂದರೆ ನಮ್ಮ ಮನೆಯ ಗಂಡು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ …

Read More »

ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ

ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಯುವ ಭಾರತ ಸುದ್ದಿ ಇಂಡಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತ್ರತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ,ಶಾಸಕ ಯಶವಂತರಾಯಗೌಡ ಪಾಟೀಲ ಅವರ ಅಭಿವೃದ್ದಿ ಕಾರ್ಯಗಳಿಂದ ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚೀತ ಎಂದು ಕಾಂಗ್ರೆಸ್ ಯುವ ಘಟಕದ ತಾಲೂಕು ಅಧ್ಯಕ್ಷ ಅವಿನಾಶ ಬಗಲಿ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸರ್ವರಿಗೂ ಸಮಪಾಲು,ಸಮಬಾಳು ತತ್ವ …

Read More »

ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕೆ ರವಿವಾರ ಸಭೆ

ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕೆ ರವಿವಾರ ಸಭೆ ಯುವ ಭಾರತ ಸುದ್ದಿ ಇಂಡಿ: ದೇಶಕ್ಕೆ ಸ್ವಾತಂತ್ರ್ಯ ಬಂದು ೭೦ ವರ್ಷವಾದರೂ ಕಾಂಗ್ರೆಸ್,ಬಿಜೆಪಿ,ಜೆಡಿಎಸ್ ಪಕ್ಷಗಳು ದಲಿತ,ಮುಸ್ಲೀಮ,ಹಿಂದುಳಿದ ವರ್ಗದ ಜನರನ್ನು ತಮ್ಮ ಮತಬ್ಯಾಂಕಾಗಿಯೇ ಬಳಕೆ ಮಾಡಿಕೊಂಡಿದ್ದಾರೆ ವಿನ ಅವರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿರುವುದಿಲ್ಲ.ಹೀಗಾಗಿ ೨೦೨೩ರ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕಾಗಿ ಜ.೨೨ ರಂದು ಬೆಳಿಗ್ಗೆ ೧೦ ಗಂಟೆಗೆ ಎಸ್ಸಿ,ಎಸ್ಟಿ,ಒಬಿಸಿ,ಅಲ್ಪಸಂಖ್ಯಾತ ಸಮುದಾಯದ ಸಭೆ ಕರೆಯಲಾಗಿದೆ ಎಂದು ಬಿಎಎಸ್ಪಿ ಜಿಲ್ಲಾ ಮುಖಂಡ …

Read More »