ನೇತ್ರದಾನ ವಾಗ್ದಾನ: ಮತ್ತೊಬ್ಬರಿಗೆ ಮಾದರಿ ನಡೆ ಪ್ರಮಾಣ ಪತ್ರ ವಿತರಣೆಯಲ್ಲಿ ಎನ್ಎಸ್ಎಸ್ ವಿಭಾಗೀಯ ಅಧಿಕಾರಿ ಪ್ರೊ.ಅಂಬೋರೆ ಶ್ಲಾಘನೆ ಯುವ ಭಾರತ ಸುದ್ದಿ ಬೆಳಗಾವಿ ಎನ್ಎಸ್ಎಸ್ ಸ್ವಯಂ ಸೇವಕರು ನೇತ್ರದಾನ ಮಾಡುವ ವಾಗ್ದಾನ ಮಾಡಿರುವುದು ಬಹಳ ಹೆಮ್ಮೆಯ ಸಂಗತಿಯಾಗಿದ್ದು, ನಿಮ್ಮ ಈ ನಡೆಯು ಆದರ್ಶನೀಯವಾಗಿದೆ ಎಂದು ಬೆಳಗಾವಿ ವಿಭಾಗದ ಎನ್ಎಸ್ಎಸ್ ವಿಭಾಗೀಯ ಅಧಿಕಾರಿ ಪ್ರೊ.ರವಿಕುಮಾರ್ ಅಂಬೋರೆ ಹೇಳಿದರು. ಚಿಕ್ಕೋಡಿ ತಾಲೂಕಿನ ಕೇರೂರ ಪಪೂ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ನೇತ್ರದಾನ ಮಾಡುವ ವಾಗ್ದಾನ …
Read More »ಮಸಗುಪ್ಪಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ : ಮತ್ತೆ ಬಿಜೆಪಿ ಅಧಿಕಾರಕ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ
ಮಸಗುಪ್ಪಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ : ಮತ್ತೆ ಬಿಜೆಪಿ ಅಧಿಕಾರಕ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದ …
Read More »ಕಿವೀಸ್ ಹಣಿದು ಸರಣಿ ಗೆದ್ದ ಭಾರತ !
ಕಿವೀಸ್ ಹಣಿದು ಸರಣಿ ಗೆದ್ದ ಭಾರತ ! ಯುವ ಭಾರತ ಸುದ್ದಿ ರಾಯಪುರ : ಭಾರತೀಯ ಬೌಲರ್ಗಳ ದಾಳಿ ತಡೆಯಲಾರದೆ ನ್ಯೂಜಿಲ್ಯಾಂಡ್ ತತ್ತರಿಸಿತು. ಇದರಿಂದ ಇನ್ನೂ ಒಂದು ಪಂದ್ಯ ಇರುವಂತೆ ಪ್ರವಾಸಿಗರು ಸರಣಿಯನ್ನು ಸೋತರು. ನ್ಯೂಜಿಲ್ಯಾಂಡ್ ಎದುರು ಭಾರತ ಕ್ರಿಕೆಟ್ ತಂಡ ಏಕದಿನ ಪಂದ್ಯದ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಇಂದು ನಡೆದ ಪಂದ್ಯದಲ್ಲಿ ಭಾರತ ನ್ಯೂಜಿಲ್ಯಾಂಡ್ ನ್ನು 108 ರನ್ಗಳಿಗೆ ಅಲೌಟ್ ಮಾಡಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಭಾರತ ಕೇವಲ …
Read More »ಬೆಳಗಾವಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟನೆ
ಬೆಳಗಾವಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕನಾಗುವುದರೊಂದಿಗೆ ಭಾರತದ ಪ್ರಗತಿಯನ್ನು ವಿಶ್ವವೆ ನಿಬ್ಬೆರಗಾಗಿ ನೋಡುವಂತೆ ಮಾಡಿದ ಶ್ರೇಯಸ್ಸು ಅವರನ್ನು ಬೆಂಬಲಿಸಿದ ದೇಶದ ಸಮಸ್ತ ಜನತೆಗೆ ಸಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹೇಳಿದರು. ನಗರದ ಬಿ.ಕೆ. ಕಂಗ್ರಾಳಿಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆ ಮತ್ತು ಮಂಡಲ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಅಭಿಯಾನವನ್ನು ಉದ್ಘಾಟನೆಗೊಳಿಸಿ ಮಾತನಾಡಿ, …
Read More »ನ್ಯಾಯಾಲಯ ಕಟ್ಟಡಗಳಿಗೆ ಶಂಕುಸ್ಥಾಪನೆ : ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಮುಖ್ಯ ನ್ಯಾಯಮೂರ್ತಿ ಕಳವಳ
ನ್ಯಾಯಾಲಯ ಕಟ್ಟಡಗಳಿಗೆ ಶಂಕುಸ್ಥಾಪನೆ : ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಮುಖ್ಯ ನ್ಯಾಯಮೂರ್ತಿ ಕಳವಳ ಯುವ ಭಾರತ ಸುದ್ದಿ ಬೆಳಗಾವಿ : ಭೇಟಿ ಪಡಾವೋ ಭೇಟಿ ಬಚಾವೋ ಎಂದು ಕೇಂದ್ರ ಸರಕಾರ ಆಂದೋಲನ ಆರಂಭಿಸಿದೆ. ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ತಡೆಯಬೇಕಾದರೆ ನಾವು ಭೇಟೋಂಕೋ ಪಡಾವೋ(ಗಂಡು ಮಕ್ಕಳಿಗೆ ಕಲಿಸಿ) ಅಂದರೆ ನಮ್ಮ ಮನೆಯ ಗಂಡು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ …
Read More »ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ
ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಯುವ ಭಾರತ ಸುದ್ದಿ ಇಂಡಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತ್ರತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ,ಶಾಸಕ ಯಶವಂತರಾಯಗೌಡ ಪಾಟೀಲ ಅವರ ಅಭಿವೃದ್ದಿ ಕಾರ್ಯಗಳಿಂದ ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚೀತ ಎಂದು ಕಾಂಗ್ರೆಸ್ ಯುವ ಘಟಕದ ತಾಲೂಕು ಅಧ್ಯಕ್ಷ ಅವಿನಾಶ ಬಗಲಿ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸರ್ವರಿಗೂ ಸಮಪಾಲು,ಸಮಬಾಳು ತತ್ವ …
Read More »ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕೆ ರವಿವಾರ ಸಭೆ
ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕೆ ರವಿವಾರ ಸಭೆ ಯುವ ಭಾರತ ಸುದ್ದಿ ಇಂಡಿ: ದೇಶಕ್ಕೆ ಸ್ವಾತಂತ್ರ್ಯ ಬಂದು ೭೦ ವರ್ಷವಾದರೂ ಕಾಂಗ್ರೆಸ್,ಬಿಜೆಪಿ,ಜೆಡಿಎಸ್ ಪಕ್ಷಗಳು ದಲಿತ,ಮುಸ್ಲೀಮ,ಹಿಂದುಳಿದ ವರ್ಗದ ಜನರನ್ನು ತಮ್ಮ ಮತಬ್ಯಾಂಕಾಗಿಯೇ ಬಳಕೆ ಮಾಡಿಕೊಂಡಿದ್ದಾರೆ ವಿನ ಅವರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿರುವುದಿಲ್ಲ.ಹೀಗಾಗಿ ೨೦೨೩ರ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕಾಗಿ ಜ.೨೨ ರಂದು ಬೆಳಿಗ್ಗೆ ೧೦ ಗಂಟೆಗೆ ಎಸ್ಸಿ,ಎಸ್ಟಿ,ಒಬಿಸಿ,ಅಲ್ಪಸಂಖ್ಯಾತ ಸಮುದಾಯದ ಸಭೆ ಕರೆಯಲಾಗಿದೆ ಎಂದು ಬಿಎಎಸ್ಪಿ ಜಿಲ್ಲಾ ಮುಖಂಡ …
Read More »ಇಂಡಿಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ
ಇಂಡಿಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಯುವ ಭಾರತ ಸುದ್ದಿ ಇಂಡಿ: ಪಟ್ಟಣದಲ್ಲಿ ವೈಶ್ಯಾವಾಟಿಕೆ ಹೆಚ್ಚುತ್ತಿದ್ದು,ಇದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಪಟ್ಟಣದ ಎಲ್ಲ ಲಾಡ್ಜಗಳಲ್ಲಿ ವೈಶ್ಯಾವಾಟಿಕೆ ರಾಜಾರೋಷವಾಗಿ ನಡೆಯುತ್ತಿದ್ದು ವೈಶ್ಯಾವಾಟಿಕೆ ನಿಯಂತ್ರಿಸಿ,ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕಿದ್ದ ಅಧಿಕಾರಿಗಳು ಕಣ್ಣುಮುಚ್ಚಿಕುಳಿತುಕೊಂಡಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಪಟ್ಟಣದಲ್ಲಿ ನಾಲ್ಕರಿಂದ ಐದು ಲಾಡ್ಜಗಳು ಇದ್ದು,ಪ್ರತಿನಿತ್ಯ ನೂರಾರು ಜನರು ಈ ಕಾರ್ಯಕ್ಕೆ ಲಾಡ್ಜಗಳಿಗೆ ಬರುತ್ತಾರೆ.ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ಇರುವ ಈ ತಾಲೂಕು ಕೇಂದ್ರಗಳಿಗೆ ಮಹಾರಾಷ್ಟ್ರ ದಿಂದಲೂ ವೈಶ್ಯಾವಾಟಿಕೆಗೆ ಜನರು ಬರುತ್ತಿದ್ದಾರೆ.ಶರಣರು,ಸಂತರು,ಕವಿಗಳು,ಸಾಹಿತಿಗಳು …
Read More »ಗೋಕಾಕ : ವಿವೇಕಾನಂದ ಜಯಂತಿ ನಿಮಿತ್ತ ಭಾಷಣ ಸ್ಪರ್ಧೆ
ಗೋಕಾಕ : ವಿವೇಕಾನಂದ ಜಯಂತಿ ನಿಮಿತ್ತ ಭಾಷಣ ಸ್ಪರ್ಧೆ ಯುವ ಭಾರತ ಸುದ್ದಿ ಗೋಕಾಕ : ಜೆ.ಸಿ.ಐ ಸಂಸ್ಥೆಯಿಂದ ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ವಿವೇಕಾನಂದರ ಕುರಿತು ಭಾಷಣ ಸ್ಪರ್ಧೆಯನ್ನು ನಗರದ ಮಯೂರ ಶಾಲೆಯಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರಾದ ಚೇತನಾ ಏಕ್ಕೇರಿಮಠ ಪ್ರಥಮ, ಪ್ರತಿಜ್ಞಾ ನಾಯಿಕ ದ್ವಿತೀಯ , ಪ್ರಣತಿ ಬಾನೆ ತೃತೀಯ ಸ್ಥಾನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಜೆ.ಸಿ.ಐ ಸಂಸ್ಥೆಯ ರಾಷ್ಟ್ರೀಯ ಸಂಯೋಜಕ ವಿಷ್ಣು ಲಾತೂರ, …
Read More »ಸರಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ-ರಮೇಶ ಜಾರಕಿಹೊಳಿ.!
ಸರಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ-ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವವದ ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಸರಕಾರಗಳ ಯೋಜನೆಗಳು ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ಕುರುಬರ ದಡ್ಡಿಯಲ್ಲಿ …
Read More »