Breaking News

Yuva Bharatha

ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.!

ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.! ಗೋಕಾಕ: ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಅದ್ದೂರಿಯಿಂದ ಆಚರಿಸಲಾಯಿತು. ನಿಜಶರಣ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ ಭೀಮಗೌಡ ಪೋಲಿಸಗೌಡರ, ಬಿಜೆಪಿ …

Read More »

ಬೆಳಗಾವಿಯಲ್ಲಿಂದು ನ್ಯಾಯಾಲಯ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ

ಬೆಳಗಾವಿಯಲ್ಲಿಂದು ನ್ಯಾಯಾಲಯ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಲೆ ಜ. 21 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿವಿಧ ನೂತನ ನ್ಯಾಯಾಲಯ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತಿತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್ಚುವರಿ ನ್ಯಾಯಾಲಯದ ಕಟ್ಟಡ ಉದ್ಘಾಟನಾ ಸಮಾರಂಭ ಮತ್ತು ವಕೀಲರ ಭವನದ …

Read More »

ಲಕ್ಷ್ಮೀಯನ್ನು ಸೋಲಿಸಲು ಮಹಾಲಕ್ಷ್ಮೀ ಸನ್ನಿಧಿಯಲ್ಲೇ ಪ್ರತಿಜ್ಞೆಗೈದ ಗೋಕಾಕ ಸಾಹುಕಾರ್ !

  ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ರಮೇಶ ಜಾರಕಿಹೊಳಿ ಸಂಕಲ್ಪ !         ಸುಳೇಭಾವಿಯಲ್ಲಿ ಅಭಿಮಾನದ ಕಾರ್ಯಕರ್ತರ ಬೃಹತ್ ಸಮಾವೇಶ   ಯುವ ಭಾರತ ಸುದ್ದಿ ಬೆಳಗಾವಿ: ಜಿಲ್ಲೆಯಲ್ಲಿರುವ ಸರ್ವ ಪಕ್ಷದ ಮುಖಂಡರನ್ನು ಒಂದುಗೂಡಿಸುವ ಮೂಲಕ ಬಿಜೆಪಿಗೆ ಕರೆತರುವ ಕಾರ್ಯ ಭರದಿಂದ ಸಾಗಿದ್ದು, 2023 ರಲ್ಲಿ ಬೆಳಗಾವಿ ಗ್ರಾಮೀಣ ಸೇರಿ ಜಿಲ್ಲೆಯ 14 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಅಧಿಕಾರಕ್ಕೆ ತರಲಾಗುವುದು ಎಂದು ಗೋಕಾಕ ಶಾಸಕ ರಮೇಶ …

Read More »

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿ-ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ.!

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿ-ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ.! ಗೋಕಾಕ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿರೆಂದು ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ ಹೇಳಿದರು. ಅವರು, ಗುರುವಾರದಂದು ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಜ್ಞಾನ ದೀಪ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸಾಹಿತ್ಯವನ್ನು ಓದಬೇಕು. ಸಾಹಿತ್ಯ ಮನುಷ್ಯನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿಸಲು ಸಹಕಾರಿಯಾಗುತ್ತದೆ. ಯುವ …

Read More »

ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.!

ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.! ಗೋಕಾಕ: ಕರ್ನಾಟಕ ಬೀದಿಬದಿ ವ್ಯಾಪಾರ ಸಂಘ ಒಕ್ಕೂಟ ಹಾಗೂ ಬೀದಿಬದಿ ವ್ಯಾಪಾರಸ್ಥರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರದಂದು ನಗರದಲ್ಲಿ ಹಮ್ಮಿಕೊಂಡ ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ಶಿವಾನಂದ ಹಿರೇಮಠ, ಮುರಾಕ ಅಂಕಲಗಿ, ಉದ್ದವ್ವ ಚೂನನ್ನವರ, ಮೈನುದ್ದಿನ ಕಿತ್ತೂರ ಸೇರಿದಂತೆ ಅನೇಕರು ಇದ್ದರು.

Read More »

ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ ಅವುಗಳನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!

ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ ಅವುಗಳನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ ಅವುಗಳನ್ನು ಯಶಸ್ವಿಗೊಳಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಅವರು, ಶುಕ್ರವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಅಧಿಕಾರಿಗಳ ಹಾಗೂ ನೌಕರರ ಸಂಘದ ನೂತನ ಪದಾಧಿಕಾರಿಗಳಿಂದ ಸತ್ಕಾರÀ ಸ್ವೀಕರಿಸಿ ಮಾತನಾಡುತ್ತ ಸರಕಾರದ ಯೋಜನೆಗಳು ಯಶಸ್ವಿಯಾಗಲು ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಅದನ್ನು …

Read More »

ಆರೋಗ್ಯವಂಥ ಸಮಾಜಕ್ಕೆ ರಕ್ತದಾನ ಅವಶ್ಯಕ : ಕುಲಸಚಿವೆ ಕೆ. ಟಿ. ಶಾಂತಲಾ

ಆರೋಗ್ಯವಂಥ ಸಮಾಜಕ್ಕೆ ರಕ್ತದಾನ ಅವಶ್ಯಕ : ಕುಲಸಚಿವೆ ಕೆ. ಟಿ. ಶಾಂತಲಾ ಯುವ ಭಾರತ ಸುದ್ದಿ ಬೆಳಗಾವಿ : ತುರ್ತು ಸಂದರ್ಭದಲ್ಲಿ ರೋಗಿ ತನ್ನ ರಕ್ತದ ಗುಂಪು ಸಿಗದೇ ಸಾಯುವುದನ್ನು ಕಾಣುತ್ತೇವೆ. ರಕ್ತದ ಮಹತ್ವದ ಕುರಿತು ಸಮಾಜದಲ್ಲಿ ಅಷ್ಟಾಗಿ ತಿಳಿವಳಿಕೆಯಿಲ್ಲ. ವಿದ್ಯಾರ್ಥಿಗಳು ರಕ್ತದಾನದ ಕುರಿತು ಇನ್ನಷ್ಟು ಜಾಗೃತಿ ಮೂಡಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವೆ ಕೆ.ಟಿ. ಶಾಂತಲಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಯುವ ರೆಡ್‌ …

Read More »

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ : ಯುವಕರು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಬೇಕು: ಆದರ್ಶ ಗೋಖಲೆ

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ : ಯುವಕರು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಬೇಕು: ಆದರ್ಶ ಗೋಖಲೆ ಯುವ ಭಾರತ ಸುದ್ದಿ ಬೆಳಗಾವಿ : ಯುವಕರು ಜೀವನದಲ್ಲಿ ಒಂದು ಗುರಿಯನ್ನು ಹೊಂದಿರಬೇಕು. ಸ್ಪಷ್ಟ ಗುರಿ ಹಾಗೂ ಸರಿಯಾದ ಉದ್ದೇಶವಿಲ್ಲದ ಯುವಕರು ಸಮಾಜಕ್ಕೆ ಅಪಾಯಕಾರಿ. ಜೊತೆಗೆ ರಾಷ್ಟ್ರದ ಅಭಿವೃದ್ಧಿಗೆ ಜಾತಿ ಅಡ್ಡಿಯಾಗಬಾರದು ಎಂದು ಮಂಗಳೂರಿನ ಲೇಖಕ ಆದರ್ಶ ಗೋಖಲೆ ಹೇಳಿದರು. ಬೆಳಗಾವಿಯ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ …

Read More »

ಬೆಳಗಾವಿ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಪೂಜೆ ಶನಿವಾರ

ಬೆಳಗಾವಿ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಪೂಜೆ ಶನಿವಾರ ಯುವ ಭಾರತ ಸುದ್ದಿ ಬೆಳಗಾವಿ : ಜನವರಿ 21 ಶನಿವಾರ ಶನಿ ಅಮಾವಾಸ್ಯೆ ಆಗಿದ್ದು, ಅಂದು ಪಾಟೀಲ ಗಲ್ಲಿಯ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿ ಶಾಂತಿ,ಅಶೋತ್ತರ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಪ್ರಸಾದ ವಿತರಣೆ, ಸಂಜೆ 7:30 ಕ್ಕೆ ಪಲ್ಲಕಿ ಸೇವೆ ನಡೆಯಲಿದೆ. ಶನಿ ಅಮಾವಾಸ್ಯೆಯ ಈ ದಿನದಂದು ಶನಿ …

Read More »

ಅಕ್ರಮ ಕಳ್ಳಬಟ್ಟಿ ಸಾಗಾಟ : ಬಂಧನ

ಅಕ್ರಮ ಕಳ್ಳಬಟ್ಟಿ ಸಾಗಾಟ : ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ಸಾಗಾಟ ಮತ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಜಿಲ್ಲಾ ಸಿಇಎನ್ ಮತ್ತು ಬೆಳಗಾವಿ ಡಿಸಿಆರ್ ಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಂಕರ ವೀರಭದ್ರ ಅಲದಾಳಿ(43) ಅಕ್ರಮ ಕಳ್ಳಬಟ್ಟಿ ಸಾಗಾಟ ಪ್ರಕರಣದಲ್ಲಿ ಬಂಧಿತ ವ್ಯಕ್ತಿಯಾಗಿದ್ದಾನೆ. 19ರಂದು ಜಿಲ್ಲಾ ಸಿಇಎನ್ ಪೊಲೀಸ್ ಠಾಣೆ ಮತ್ತು ಬೆಳಗಾವಿ ಡಿಸಿಆರ್ ಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ …

Read More »