Breaking News

Yuva Bharatha

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ : ಯುವಕರು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಬೇಕು: ಆದರ್ಶ ಗೋಖಲೆ

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ : ಯುವಕರು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಬೇಕು: ಆದರ್ಶ ಗೋಖಲೆ ಯುವ ಭಾರತ ಸುದ್ದಿ ಬೆಳಗಾವಿ : ಯುವಕರು ಜೀವನದಲ್ಲಿ ಒಂದು ಗುರಿಯನ್ನು ಹೊಂದಿರಬೇಕು. ಸ್ಪಷ್ಟ ಗುರಿ ಹಾಗೂ ಸರಿಯಾದ ಉದ್ದೇಶವಿಲ್ಲದ ಯುವಕರು ಸಮಾಜಕ್ಕೆ ಅಪಾಯಕಾರಿ. ಜೊತೆಗೆ ರಾಷ್ಟ್ರದ ಅಭಿವೃದ್ಧಿಗೆ ಜಾತಿ ಅಡ್ಡಿಯಾಗಬಾರದು ಎಂದು ಮಂಗಳೂರಿನ ಲೇಖಕ ಆದರ್ಶ ಗೋಖಲೆ ಹೇಳಿದರು. ಬೆಳಗಾವಿಯ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ …

Read More »

ಬೆಳಗಾವಿ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಪೂಜೆ ಶನಿವಾರ

ಬೆಳಗಾವಿ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಪೂಜೆ ಶನಿವಾರ ಯುವ ಭಾರತ ಸುದ್ದಿ ಬೆಳಗಾವಿ : ಜನವರಿ 21 ಶನಿವಾರ ಶನಿ ಅಮಾವಾಸ್ಯೆ ಆಗಿದ್ದು, ಅಂದು ಪಾಟೀಲ ಗಲ್ಲಿಯ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿ ಶಾಂತಿ,ಅಶೋತ್ತರ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಪ್ರಸಾದ ವಿತರಣೆ, ಸಂಜೆ 7:30 ಕ್ಕೆ ಪಲ್ಲಕಿ ಸೇವೆ ನಡೆಯಲಿದೆ. ಶನಿ ಅಮಾವಾಸ್ಯೆಯ ಈ ದಿನದಂದು ಶನಿ …

Read More »

ಅಕ್ರಮ ಕಳ್ಳಬಟ್ಟಿ ಸಾಗಾಟ : ಬಂಧನ

ಅಕ್ರಮ ಕಳ್ಳಬಟ್ಟಿ ಸಾಗಾಟ : ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ಸಾಗಾಟ ಮತ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಜಿಲ್ಲಾ ಸಿಇಎನ್ ಮತ್ತು ಬೆಳಗಾವಿ ಡಿಸಿಆರ್ ಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಂಕರ ವೀರಭದ್ರ ಅಲದಾಳಿ(43) ಅಕ್ರಮ ಕಳ್ಳಬಟ್ಟಿ ಸಾಗಾಟ ಪ್ರಕರಣದಲ್ಲಿ ಬಂಧಿತ ವ್ಯಕ್ತಿಯಾಗಿದ್ದಾನೆ. 19ರಂದು ಜಿಲ್ಲಾ ಸಿಇಎನ್ ಪೊಲೀಸ್ ಠಾಣೆ ಮತ್ತು ಬೆಳಗಾವಿ ಡಿಸಿಆರ್ ಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ …

Read More »

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ರಮೇಶ ಜಾರಕಿಹೊಳಿ ಅಭಿಮಾನಿಗಳು !

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ರಮೇಶ ಜಾರಕಿಹೊಳಿ ಅಭಿಮಾನಿಗಳು ! ಯುವ ಭಾರತ ಸುದ್ದಿ ಬೆಳಗಾವಿ: ಬೆಳಗಾವಿ ಗ್ರಾಮಿಣ ಮತಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಳಗದ ವತಿಯಿಂದ ಜ. 20 ರಂದು ಸಂಜೆ 4 ಗಂಟೆಗೆ ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಅಭಿಮಾನದ ಕಾರ್ಯಕರ್ತರ ಸಮಾವೇಶ ಗ್ರಾಮದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, …

Read More »

ಬಸವನಬಾಗೇವಾಡಿ : ಮಹಾಯೋಗಿ ವೇಮನ ಮಹರ್ಷಿ ಜಯಂತಿ

ಬಸವನಬಾಗೇವಾಡಿ : ಮಹಾಯೋಗಿ ಮಹರ್ಷಿ ಜಯಂತಿ ಯುವ ಭಾರತ ಸುದ್ದಿ ಬಸವನಬಾಗೇವಾಡಿ :    ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಗುರುವಾರ ಮಹಾಯೋಗಿ ವೇಮನ ಮಹರ್ಷಿಯ ಜಯಂತಿಯನ್ನು ಆಚರಿಸಲಾಯಿತು. ಮಹಾಯೋಗಿ ವೇಮನ ಮಹರ್ಷಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಹಸೀಲ್ದಾರ ದುಂಡಪ್ಪ ಕೋಮಾರ, ಸಮಾಜ ಕಲ್ಯಾಣ ಇಲಾಖೆಯ ಅಽಕಾರಿ ಭವಾನಿ ಪಾಟೀಲ, ಶಿರಸ್ತೇದಾರರಾದ ಎಂ.ಡಿ.ಬಳಗಾನೂರ, ಎಸ್.ಡಿ.ಬಿಜಾಪುರ, ಮುಖಂಡರಾದ ರಮೇಶ ಸೂಳಿಬಾವಿ,ಶ್ರೀಶೈಲ ಹೊಸಳ್ಳಿ,ಸ್ವರೂಪರಾಣಿ ಬಿಂಜಲಬಾವಿ,, ಸುರೇಶ ದೇಸಾಯಿ, ಸಂಗಮೇಶ …

Read More »

21 ರಂದು ಪುಣೆಯ ಭೋಸರಿಯಲ್ಲಿ ಅತ್ಯಾಧುನಿಕ ಕೆಎಲ್‌ಇ ಮೆಡಿಕವರ್ ಆಸ್ಪತ್ರೆ ಉದ್ಘಾಟನೆ

21 ರಂದು ಪುಣೆಯ ಭೋಸರಿಯಲ್ಲಿ ಅತ್ಯಾಧುನಿಕ ಕೆಎಲ್‌ಇ ಮೆಡಿಕವರ್ ಆಸ್ಪತ್ರೆ ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ : 107 ವರ್ಷಗಳ ಸುದೀಘ ಇತಿಹಾಸವನ್ನು ಹೊಂದಿರುವ ಕೆಎಲ್‌ಇ ಸಂಸ್ಥೆ ಜ.21 ರಂದು ಪುಣೆಯ ಭೋಸರಿಯಲ್ಲಿ ನೂತನ ಕೆಎಲ್‌ಇ ಮೆಡಿಕವರ್ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಆ ಮೂಲಕ ರಾಜ್ಯದ ಆಚೆಗೂ ಕೆಎಲ್‌ಇ ಸಂಸ್ಥೆಯ ಮೊಟ್ಟಮೊದಲ ಆರೋಗ್ಯ ಸೇವೆಗಳು ತೆರೆದುಕೊಳ್ಳಲಿವೆ. ದೇಶದಲ್ಲಿಯೇ ಖಾಸಗಿ ವಲಯದಲ್ಲಿ ಅದರಲ್ಲಿಯೂ ಕರ್ನಾಟಕದಲ್ಲಿ ಈಗಾಗಲೇ 4,500 ಕ್ಕೂ ಹೆಚ್ಚು ಹಾಸಿಗೆಗಳ …

Read More »

ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ವಿಶೇಷ ಅತಿಥಿ ಉಪನ್ಯಾಸ ಸಂಪನ್ನ

ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ವಿಶೇಷ ಅತಿಥಿ ಉಪನ್ಯಾಸ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಸಮಾಜಶಾಸ್ತ್ರದ ಪಿತಾಮಹ ಅಗಸ್ಟ್ ಕೋಮ್ಟ್ ಅವರ 226 ನೇ ಜನ್ಮದಿನದ ಪ್ರಯುಕ್ತ ಗುರುವಾರ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವತಿಯಿಂದ ವಿಶೇಷ ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಶೌಕತ್ ಅಜಿಮ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಅಗಸ್ಟ್ ಕೋಮ್ಟ್ ಅವರು ಸಮಾಜಶಾಸ್ತ್ರಕ್ಕೆ ಅವರು ನೀಡಿರುವ ಕೊಡುಗೆ …

Read More »

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಡಾ. ಪದ್ಮಿನಿ ನಾಗರಾಜು ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಡಾ. ಪದ್ಮಿನಿ ನಾಗರಾಜು ನೇಮಕ ಯುವ ಭಾರತ ಸುದ್ದಿ ಬೆಂಗಳೂರು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಡಾ. ಪದ್ಮಿನಿ ನಾಗರಾಜು ಅವರನ್ನು ಗೌರವ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕನ್ನಡಪರ ಸಂಘಟಕರೂ, ಸಾಹಿತಿಗಳು ಹಾಗೂ ಪರಿಷತ್ತಿನ ಹಿತೈಷಿಗಳೂ ಆದ ಡಾ. ಪದ್ಮಿನಿ ನಾಗರಾಜು ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಮಹತ್ವದ ಜವಾಬ್ದಾರಿಯನ್ನು ನೀಡಿದ್ದಾರೆ. …

Read More »

ವಿಷಯಗಳ ಬಗ್ಗೆ ಪ್ರಾಶಸ್ತ್ಯ ನೀಡಿ ಓದಿದರೆ ಉತ್ತಮ ಸಾಧನೆ ಮಾಡಲು ಸಾಧ್ಯ.- ಕನ್ನಡತಿ ಧಾರಾವಾಹಿ ಕಿರುತೆರೆ ನಟಿ ರಂಜನಿ ರಾಘವನ್.!

ವಿಷಯಗಳ ಬಗ್ಗೆ ಪ್ರಾಶಸ್ತ್ಯ ನೀಡಿ ಓದಿದರೆ ಉತ್ತಮ ಸಾಧನೆ ಮಾಡಲು ಸಾಧ್ಯ.- ಕನ್ನಡತಿ ಧಾರಾವಾಹಿ ಕಿರುತೆರೆ ನಟಿ ರಂಜನಿ ರಾಘವನ್.! ಗೋಕಾಕ: ವಿದ್ಯಾರ್ಥಿ ಜೀವನದಲ್ಲಿ ಅಂದುಕೊAಡಿದ್ದನ್ನು ಸಾಧಿಸಲು ಪರಿಶ್ರಮಪಟ್ಟು ಏಕಾಗ್ರತೆಯಿಂದ ಓದುಬೇಕು ಎಂದು ಕನ್ನಡತಿ ಧಾರಾವಾಹಿ ಕಿರುತೆರೆ ನಟಿ ರಂಜನಿ ರಾಘವನ್ ಹೇಳಿದರು. ಬುಧವಾರದಂದು ನಗರದ ಶ್ರೀ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ಆವರಣದಲ್ಲಿ ಜರುಗಿದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಹಾಗೂ ಶ್ರೀ …

Read More »

ಮೋದಿ..ಮೋದಿ..ಘೋಷಣೆ ನಡುವೆ ಲಂಬಾಣಿಯಲ್ಲೇ ಭಾಷಣ ಆರಂಭಿಸಿ ಮನ ಗೆದ್ದ ಮೋದಿ !

ಮೋದಿ..ಮೋದಿ..ಘೋಷಣೆ ನಡುವೆ ಲಂಬಾಣಿಯಲ್ಲೇ ಭಾಷಣ ಆರಂಭಿಸಿ ಮನ ಗೆದ್ದ ಮೋದಿ ! ಯುವ ಭಾರತ ಸುದ್ದಿ ಕಲಬುರಗಿ: 2023 ರ ಜನವರಿ ತಿಂಗಳು ಬಂಜಾರ ಸಮುದಾಯದವರಿಗೆ ಮರೆಯಲಾಗದು. ಈ ಪವಿತ್ರವಾದ ತಿಂಗಳಲ್ಲಿ ಸರಕಾರ ನಿಮ್ಮೆಲ್ಲರಿಗೂ ಹಕ್ಕು ಪತ್ರ ವಿತರಿಸಿ ಸಾಮಾಜಿಕ ನ್ಯಾಯ ನೀಡಿದೆ. ಹಕ್ಕುಪತ್ರ ಪಡೆದ ನಿಮ್ಮೆಲ್ಲರಿಗೂ ಅಭಿನಂದನೆಗಳು. ಬಸವಣ್ಣನವರು ಸಾಮಾಜಿಕ ನ್ಯಾಯ ನೀಡಿದರು. ಅವರ ಆಶಯದಂತೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತದೆ. 1994 ರ ವಿಧಾನಸಭಾ ಚುನಾವಣೆಯಲ್ಲಿ ನಾನು …

Read More »