Breaking News

Yuva Bharatha

ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ : ರಮೇಶ ಜಾರಕಿಹೊಳಿ

ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ : ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ : ನಾನು ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಪ್ರಶ್ನೆ ಬರುವುದಿಲ್ಲ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯಾವೊಬ್ಬ ನಾಯಕರು ಬಿಜೆಪಿಯನ್ನು ಬಿಡುವುದಿಲ್ಲ. ಬಿಜೆಪಿಯಿಂದ ರಾಜ್ಯ ಮತ್ತು ದೇಶಕ್ಕೆ ಹಿತವಿದೆ. ಇನ್ನು 20 …

Read More »

ಸುಳೇಭಾವಿಯ ಹಿರಿಯರಾದ ಶಿವಪುತ್ರಪ್ಪ ಹಂಪಿಹೊಳಿ ವಿಧಿವಶ

ಸುಳೇಭಾವಿಯ ಹಿರಿಯರಾದ ಶಿವಪುತ್ರಪ್ಪ ಹಂಪಿಹೊಳಿ ವಿಧಿವಶ ಯುವ ಭಾರತ ಸುದ್ದಿ ಬೆಳಗಾವಿ :                 ತಾಲೂಕಿನ ಸುಳೇಭಾವಿ ಗ್ರಾಮದ ಬಜಾರ ಗಲ್ಲಿಯ ಹಿರಿಯರಾದ, ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಸದಸ್ಯರಾದ ಹಾಗೂ ಲಿಂಗಾಯತ ಸಮಾಜದ ಮುಖಂಡರಾದ ಶಿವಪುತ್ರಪ್ಪ ಬಸವಣ್ಣೆಪ್ಪ ಹಂಪಿಹೊಳಿ(93) ಬುಧವಾರ ರಾತ್ರಿ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು …

Read More »

ಕಿತ್ತೂರು ಸೈನಿಕ ಶಾಲೆಗೆ ಚೇರಮನ್ ಆಗಿ ಮಾಜಿ ಸಚಿವ ಡಿ.ಬಿ.ಇನಾಮದಾರ ಆಯ್ಕೆ

ಕಿತ್ತೂರು ಸೈನಿಕ ಶಾಲೆಗೆ ಚೇರಮನ್ ಆಗಿ ಮಾಜಿ ಸಚಿವ ಡಿ.ಬಿ.ಇನಾಮದಾರ ಆಯ್ಕೆ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು :       ಇಲ್ಲಿಯ ಕಿತ್ತೂರು ರಾಣಿ ಚನ್ನಮ್ಮಾ ಬಾಲಕಿಯರ ವಸತಿ ಸೈನಿಕ ಶಾಲೆಯಲ್ಲಿ ಬುಧವಾರ ನಡೆದ ಚುನಾಯಿತ ಸದಸ್ಯರ ಸಭೆಯಲ್ಲಿ ಮಾಜಿ ಸಚಿವ ಡಿ.ಬಿ.ಇನಾಂದಾರ ಅವರು ಚೇರಮನ್ನರಾಗಿ ಆಯ್ಕೆಯಾಗಿದ್ದಾರೆ. ತದನಂತರ ಸೈನಿಕ ಶಾಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಸೈನಿಕ ಶಾಲೆಯ ನೂತನ ಆಡಳಿತ ಮಂಡಳಿ …

Read More »

ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಅತ್ಯುತ್ತಮ ಸಂಶೋಧಕಿ ಪ್ರಶಸ್ತಿ ಪಡೆದ ಸಮೀಕ್ಷಾ ಮಹಾದಿಕ್

ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಅತ್ಯುತ್ತಮ ಸಂಶೋಧಕಿ ಪ್ರಶಸ್ತಿ ಪಡೆದ ಸಮೀಕ್ಷಾ ಮಹಾದಿಕ್ ಯುವ ಭಾರತ ಸುದ್ದಿ ಬೆಳಗಾವಿ : ಮುಂಬೈ ಚೆಂಬೂರ್  ವಿವೇಕಾನಂದ ಎಜುಕೇಶನ್ ಸೊಸೈಟಿಯ ಕಾನೂನು ಕಾಲೇಜು ವತಿಯಿಂದ ನಡೆದ 5 ನೇ ಹಶುಜಿ ಅಡ್ವಾಣಿ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಬೆಳಗಾವಿಯ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷಾ ಮಹಾದಿಕ್ ಅತ್ಯುತ್ತಮ ಸಂಶೋಧಕಿ ಪ್ರಶಸ್ತಿ ಪಡೆದರು. ಕಾಲೇಜು ಆಡಳಿತ ಮಂಡಳಿ ಚೇರಮನ್ …

Read More »

ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ

ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಯುವ ಭಾರತ ಸುದ್ದಿ ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರತಿ ವರ್ಷದಂತೆ ಪ್ರಸಕ್ತ ವರ್ಷವೂ ತನ್ನ ಆಂತರಿಕ ಸಂಪನ್ಮೂಲದ ವತಿಯಿಂದ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಗಳಡಿ ವಿ.ತಾ.ವಿ. ಬೆಳಗಾವಿ ಹಾಗೂ ಇತರೆ ಸ್ನಾತಕೋತ್ತರ ಕೇಂದ್ರಗಳಾದ ಮೈಸೂರು, ಮುದ್ದೇನಹಳ್ಳಿ, ಕಲಬುರ್ಗಿ ಮತ್ತು ವಿಶ್ವವಿದ್ಯಾಲಯದ ತಾಂತ್ರಿಕ ಮಹಾವಿದ್ಯಾಲಯ, ದಾವಣಗೆರೆಗಳಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿಯಲ್ಲಿ ಮತ್ತು ಎಮ್.ಸಿ.ಎ. (ಲ್ಯಾಟರಲ್)ನ ಒಟ್ಟು 204 ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು …

Read More »

ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲೇ ನಡೆಯಲಿ : ಬಾಲಚಂದ್ರ ಜಾರಕಿಹೊಳಿ

ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲೇ ನಡೆಯಲಿ : ಬಾಲಚಂದ್ರ ಜಾರಕಿಹೊಳಿ ಶಿವಾಪುರ(ಹ)-(ತಾ:ಮೂಡಲಗಿ) : ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ವೇದಿಕೆ : ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಯಬೇಕು. ಇದರಿಂದ ನಮ್ಮ ರಾಜ್ಯದ ಅಭ್ಯರ್ಥಿಗಳಿಗೆ ಉದ್ಯೋಗಗಳು ಸೃಷ್ಟಿಯಾಗಲಿವೆ. ಜೊತೆಗೆ ಕನ್ನಡ ಭಾಷೆಯ ಮಕ್ಕಳಿಗೆ ಹೆಚ್ಚು ಪ್ರಾಶಸ್ತ್ಯ ಸಿಕ್ಕಂತಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಶಿವಾಪುರ(ಹ) ಗ್ರಾಮದ ಸರ್ಕಾರಿ ಕನ್ನಡ …

Read More »

ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಹಕ್ಕುಗಳ ರಕ್ಷಣೆಗೆ ಸಮುದಾಯದ ಸಹಕಾರ ಅಗತ್ಯ: ಕೆ.ನಾಗಣ್ಣಗೌಡ

ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಹಕ್ಕುಗಳ ರಕ್ಷಣೆಗೆ ಸಮುದಾಯದ ಸಹಕಾರ ಅಗತ್ಯ: ಕೆ.ನಾಗಣ್ಣಗೌಡ ಯುವ ಭಾರತ ಸುದ್ದಿ ಬೆಳಗಾವಿ : ಲೈಂಗಿಕ ದೌರ್ಜನ್ಯ, ಅಪೌಷ್ಟಿಕತೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಭಿಕ್ಷಾಟನೆ ಸೇರಿದಂತೆ ವಿವಿಧ ಬಗೆಯಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ಕರೆತರಲು ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ …

Read More »

ತಮಿಳುನಾಡಿನಲ್ಲಿ ತಮಿಳು ಕಡ್ಡಾಯ ಮಾಡಿದಂತೆ ರಾಜ್ಯದಲ್ಲಿ ಕನ್ನಡ ಕಡ್ಡಾಯ ಮಾಡುವಂತೆ ರಾಜ್ಯ ಸರಕಾರದ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯ- ನಾಡೋಜ ಡಾ. ಮಹೇಶ ಜೋಶಿ

ತಮಿಳುನಾಡಿನಲ್ಲಿ ತಮಿಳು ಕಡ್ಡಾಯ ಮಾಡಿದಂತೆ ರಾಜ್ಯದಲ್ಲಿ ಕನ್ನಡ ಕಡ್ಡಾಯ ಮಾಡುವಂತೆ ರಾಜ್ಯ ಸರಕಾರದ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯ- ನಾಡೋಜ ಡಾ. ಮಹೇಶ ಜೋಶಿ ಯುವ ಭಾರತ ಸುದ್ದಿ ಬೆಂಗಳೂರು :    ತಮಿಳುನಾಡಿನಲ್ಲಿ ತಮಿಳು ಭಾಷೆಯನ್ನು ಕಡ್ಡಾಯವನ್ನಾಗಿಸಿ ಕಾನೂನು ಮಾಡಿದಂತೆ ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯ ಮಾಡಿ ಕಾಯ್ದೆಯನ್ನು ಜಾರಿಯಾಗಬೇಕು. ಎಲ್ಲಕ್ಕಿಂತ ಮೊದಲು ಕನ್ನಡಿಗರಾದ ನಾವು ನಾಡ ಭಾಷೆಯ ಉಳಿವಿಗೆ ಹೋರಾಟ ಮಾಡುತ್ತ ಬಂದರೂ ಇನ್ನೂ ಕಾನೂನು …

Read More »

ಶುಭಮನ್ ಗಿಲ್ ಅತ್ಯಮೋಘ ದ್ವಿಶತಕ !

ಶುಭಮನ್ ಗಿಲ್ ಅತ್ಯಮೋಘ ದ್ವಿಶತಕ ! ಯುವ ಭಾರತ ಸುದ್ದಿ ಹೈದರಾಬಾದ್ : ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ ಭರ್ಜರಿ ದ್ವಿಶತಕ ಬಾರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಇಂದು ನಡೆದ ಏಕದಿನ ಪಂದ್ಯಾವಳಿಯಲ್ಲಿ ಅವರು ಎಂಟು ಭರ್ಜರಿ ಸಿಕ್ಸರ್ ಹಾಗೂ 19 ಬೌಂಡರಿ ನೆರವಿನಿಂದ ತಮ್ಮ ದ್ವಿಶತಕ ಪೂರೈಸಿದ್ದಾರೆ. ಭಾರತ ಇತ್ತೀಚಿನ ವರದಿಗಳ ಪ್ರಕಾರ ಏಳು ವಿಕೆಟ್ ಕಳೆದುಕೊಂಡು ರನ್ನು ಗಳಿಸಿದೆ. ಭಾರತ ಕ್ರಿಕೆಟ್ ತಂಡದ ಆಟಗಾರರಾದ …

Read More »

ಮತ್ತೊಂದು ವೇಗದ ಶತಕ ಬಾರಿಸಿದ ಗಿಲ್

ಮತ್ತೊಂದು ವೇಗದ ಶತಕ ಬಾರಿಸಿದ ಗಿಲ್ ಯುವ ಭಾರತ ಸುದ್ದಿ ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಶುಭಮನ್ ಗಿಲ್ ಸತತ ಎರಡನೇ ಶತಕ ಸಾಧನೆ ಮಾಡಿದ್ದಾರೆ. ಹೈದರಾಬಾದ್‌ನಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಗಿಲ್ ಅಮೋಘ ಶತಕ ಗಳಿಸಿದರು. ಈ ಮೂಲಕ ಏಕದಿನದಲ್ಲಿ ಅತಿ ವೇಗದಲ್ಲಿ ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎನಿಸಿದ್ದಾರೆ. ಇದೀಗಷ್ಟೇ ಅಂತ್ಯಗೊಂಡ ಶ್ರೀಲಂಕಾ ವಿರುದ್ಧ ತಿರುವನಂತಪುರದಲ್ಲಿ …

Read More »