ಅರಭಾವಿ ಮಂಡಲದ ಶಕ್ತಿ ಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ : ಶಾಸಕ ಬಾಲಚಂದ್ರ ಜಾರಕಿಹೊಳಿಯವರ ದಾಖಲೆ ಅಂತರದ ವಿಜಯಕ್ಕೆ ಶ್ರಮಿಸಿ- ದೇಶಪಾಂಡೆ ಯುವ ಭಾರತ ಸುದ್ದಿ ಗೋಕಾಕ : ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೆಲುವು ನಿಶ್ಚಿತ. ಆದರೆ ಅವರ ದಾಖಲೆಯ ಗೆಲುವಿನ ಅಂತರವನ್ನು ಇಡೀ ರಾಜ್ಯವೇ ನೋಡುವಂತಾಗಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಸಂದೀಪ ದೇಶಪಾಂಡೆ ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ …
Read More »ಮಹಿಳೆಯರಲ್ಲಿ ಜಾಗೃತಿ ಮೂಡಿಸಿದ ಸೋನಾಲಿ ಸರ್ನೋಬತ್
ಮಹಿಳೆಯರಲ್ಲಿ ಜಾಗೃತಿ ಮೂಡಿಸಿದ ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ತಮ್ಮ ತಂಡದೊಂದಿಗೆ ಖಾನಾಪುರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಮಹಿಳೆಯರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಅವರು ಮಹಿಳೆಯರಿಗೆ ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ವಿವಿಧ ಗ್ರಾಮಗಳಲ್ಲಿ ಅವರು ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿ, ಖಾನಾಪುರದಲ್ಲಿ ಶೇ.54ರಷ್ಟು ಮಹಿಳೆಯರು ಮತದಾನ ಮಾಡಿರುವುದು ಉತ್ತಮ ಬೆಳವಣಿಗೆ. ಮಹಿಳೆಯರು ತಮ್ಮ ಹಕ್ಕುಗಳ …
Read More »ಗೋಕಾಕ : ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆ ಯಶಸ್ವಿ
ಗೋಕಾಕ : ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆ ಯಶಸ್ವಿ ಯುವ ಭಾರತ ಸುದ್ದಿ ಗೋಕಾಕ : ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ಗುರುವಾರ ಬಿಜೆಪಿ ಶಕ್ತಿಕೇಂದ್ರದ ಪ್ರಮುಖರ ಹಾಗೂ ಶಕ್ತಿಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ ನಡೆಯಿತು. ಸಂಚಾಲಕ ಗುರುಪಾದ ಕಳ್ಳಿ,ಸಹ ಸಂಚಾಲಕ ಯಲ್ಲೇಶ ಕೊಲ್ಕಾರ ಸಭೆ ನಡೆಸಿಕೊಟ್ಟರು. ಗೋಕಾಕ ನಗರ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, …
Read More »ಕಲ್ಯಾಣ ಕರ್ನಾಟಕದಲ್ಲಿ ಕಳೆಗಟ್ಟಿದ ಮೋದಿ ಭಾಷಣ
ಕಲ್ಯಾಣ ಕರ್ನಾಟಕದಲ್ಲಿ ಕಳೆಗಟ್ಟಿದ ಮೋದಿ ಭಾಷಣ ಯುವ ಭಾರತ ಸುದ್ದಿ ಯಾದಗಿರಿ : ಕಲ್ಯಾಣ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಮಂತ್ರ ಜಪಿಸಿದ್ದಾರೆ. ಯಾದಗಿರಿಯಲ್ಲಿ ಮೋದಿ ಹವಾ ಇಂದು ಕಳೆಗಟ್ಟಿದೆ. ನಾನಾ ಯೋಜನೆಗಳಿಗೆ ಚಾಲನೆ ನೀಡಿದ ಅವರು ತಮ್ಮ ಭಾಷಣದ ಉದ್ದಕ್ಕೂ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮನೆ ಮನೆಗೆ ಕುಡಿಯುವ ನೀರು, ರೈತರ ಅಭಿವೃದ್ಧಿ, ಅಪೌಷ್ಟಿಕತೆ ನಿವಾರಣೆ, ಮೂಲಭೂತ ಸೌಕರ್ಯ ಹೆಚ್ಚಿಸುವ ಕುರಿತು ಮಾತನಾಡಿದ್ದಾರೆ. …
Read More »ಅಥಣಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭಾಗಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಸಲಕರಣೆಗಳು ಬೆಂಕಿಗೆ ಆಹುತಿ
ಅಥಣಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭಾಗಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಸಲಕರಣೆಗಳು ಬೆಂಕಿಗೆ ಆಹುತಿ ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲೆಯ ಅಥಣಿಯ ಹೊರವಲಯದ 110 ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ ವಿದ್ಯುತ್ ಟಿಸಿ ಸೇರಿದಂತೆ ಸಲಕರಣೆಗಳು ಸುಟ್ಟು ಕರಕಲಾಗಿ ಲಕ್ಷಾಂತರ ರೂ. ಹಾನಿ ಸಂಭವಿಸಿದ ಘಟನೆ ನಡೆದಿದೆ. ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಕೆಎಬಿ ಕೇಂದ್ರದಲ್ಲಿ ಇಂದು ಈ ಬೆಂಕಿ …
Read More »ಎಸ್ಎಸ್ಎಲ್ಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ
ಎಸ್ಎಸ್ಎಲ್ಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: 2022-23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಪರಿಷ್ಕೃತ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಏಪ್ರಿಲ್ 4ರಂದು ಮಹಾವೀರ ಜಯಂತಿಗೆ ರಜೆ ಇರುವ ಹಿನ್ನೆಲೆ ವೇಳಾಪಟ್ಟಿಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗ ಪರಿಷ್ಕೃತ …
Read More »ಕೊನೆಗೂ ಪ್ರಯಾಸ ಪಟ್ಟು ಗೆದ್ದ ಭಾರತ !
ಕೊನೆಗೂ ಪ್ರಯಾಸ ಪಟ್ಟು ಗೆದ್ದ ಭಾರತ ! ಯುವ ಭಾರತ ಸುದ್ದಿ ಹೈದರಾಬಾದ್ : ಕೊನೆಯವರೆಗೂ ಅತ್ಯಂತ ರೋಚಕವಾಗಿ ನಡೆದ ಪಂದ್ಯದಲ್ಲಿ ಗೆಲುವು ಯಾರಿಗೆ ಒಲಿಯುತ್ತದೆ ಎನ್ನುವುದು ಸ್ಪಷ್ಟವಾಗಿರಲಿಲ್ಲ. ಆದರೆ ಕೊನೆ ಗಳಿಗೆಯಲ್ಲಿ ನ್ಯೂಜಿಲ್ಯಾಂಡ್ ನ ಪ್ರಮುಖ ಬ್ಯಾಟ್ಸ್ಮನ್ ಬ್ರೇಸ್ ವೆಲ್ ಅವರನ್ನು ಔಟ್ ಮಾಡುವ ಮೂಲಕ ಭಾರತ ನ್ಯೂಜಿಲ್ಯಾಂಡ್ ತಂಡದಿಂದ ಗೆಲುವನ್ನು ಕಸಿದುಕೊಂಡಿತು. ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ಕೊನೆಗೂ 12 …
Read More »ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ : ರಮೇಶ ಜಾರಕಿಹೊಳಿ
ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ : ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ : ನಾನು ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಪ್ರಶ್ನೆ ಬರುವುದಿಲ್ಲ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯಾವೊಬ್ಬ ನಾಯಕರು ಬಿಜೆಪಿಯನ್ನು ಬಿಡುವುದಿಲ್ಲ. ಬಿಜೆಪಿಯಿಂದ ರಾಜ್ಯ ಮತ್ತು ದೇಶಕ್ಕೆ ಹಿತವಿದೆ. ಇನ್ನು 20 …
Read More »ಸುಳೇಭಾವಿಯ ಹಿರಿಯರಾದ ಶಿವಪುತ್ರಪ್ಪ ಹಂಪಿಹೊಳಿ ವಿಧಿವಶ
ಸುಳೇಭಾವಿಯ ಹಿರಿಯರಾದ ಶಿವಪುತ್ರಪ್ಪ ಹಂಪಿಹೊಳಿ ವಿಧಿವಶ ಯುವ ಭಾರತ ಸುದ್ದಿ ಬೆಳಗಾವಿ : ತಾಲೂಕಿನ ಸುಳೇಭಾವಿ ಗ್ರಾಮದ ಬಜಾರ ಗಲ್ಲಿಯ ಹಿರಿಯರಾದ, ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಸದಸ್ಯರಾದ ಹಾಗೂ ಲಿಂಗಾಯತ ಸಮಾಜದ ಮುಖಂಡರಾದ ಶಿವಪುತ್ರಪ್ಪ ಬಸವಣ್ಣೆಪ್ಪ ಹಂಪಿಹೊಳಿ(93) ಬುಧವಾರ ರಾತ್ರಿ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು …
Read More »ಕಿತ್ತೂರು ಸೈನಿಕ ಶಾಲೆಗೆ ಚೇರಮನ್ ಆಗಿ ಮಾಜಿ ಸಚಿವ ಡಿ.ಬಿ.ಇನಾಮದಾರ ಆಯ್ಕೆ
ಕಿತ್ತೂರು ಸೈನಿಕ ಶಾಲೆಗೆ ಚೇರಮನ್ ಆಗಿ ಮಾಜಿ ಸಚಿವ ಡಿ.ಬಿ.ಇನಾಮದಾರ ಆಯ್ಕೆ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಇಲ್ಲಿಯ ಕಿತ್ತೂರು ರಾಣಿ ಚನ್ನಮ್ಮಾ ಬಾಲಕಿಯರ ವಸತಿ ಸೈನಿಕ ಶಾಲೆಯಲ್ಲಿ ಬುಧವಾರ ನಡೆದ ಚುನಾಯಿತ ಸದಸ್ಯರ ಸಭೆಯಲ್ಲಿ ಮಾಜಿ ಸಚಿವ ಡಿ.ಬಿ.ಇನಾಂದಾರ ಅವರು ಚೇರಮನ್ನರಾಗಿ ಆಯ್ಕೆಯಾಗಿದ್ದಾರೆ. ತದನಂತರ ಸೈನಿಕ ಶಾಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಸೈನಿಕ ಶಾಲೆಯ ನೂತನ ಆಡಳಿತ ಮಂಡಳಿ …
Read More »