Breaking News

Yuva Bharatha

ತಮಿಳುನಾಡಿನಲ್ಲಿ ತಮಿಳು ಕಡ್ಡಾಯ ಮಾಡಿದಂತೆ ರಾಜ್ಯದಲ್ಲಿ ಕನ್ನಡ ಕಡ್ಡಾಯ ಮಾಡುವಂತೆ ರಾಜ್ಯ ಸರಕಾರದ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯ- ನಾಡೋಜ ಡಾ. ಮಹೇಶ ಜೋಶಿ

ತಮಿಳುನಾಡಿನಲ್ಲಿ ತಮಿಳು ಕಡ್ಡಾಯ ಮಾಡಿದಂತೆ ರಾಜ್ಯದಲ್ಲಿ ಕನ್ನಡ ಕಡ್ಡಾಯ ಮಾಡುವಂತೆ ರಾಜ್ಯ ಸರಕಾರದ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯ- ನಾಡೋಜ ಡಾ. ಮಹೇಶ ಜೋಶಿ ಯುವ ಭಾರತ ಸುದ್ದಿ ಬೆಂಗಳೂರು :    ತಮಿಳುನಾಡಿನಲ್ಲಿ ತಮಿಳು ಭಾಷೆಯನ್ನು ಕಡ್ಡಾಯವನ್ನಾಗಿಸಿ ಕಾನೂನು ಮಾಡಿದಂತೆ ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯ ಮಾಡಿ ಕಾಯ್ದೆಯನ್ನು ಜಾರಿಯಾಗಬೇಕು. ಎಲ್ಲಕ್ಕಿಂತ ಮೊದಲು ಕನ್ನಡಿಗರಾದ ನಾವು ನಾಡ ಭಾಷೆಯ ಉಳಿವಿಗೆ ಹೋರಾಟ ಮಾಡುತ್ತ ಬಂದರೂ ಇನ್ನೂ ಕಾನೂನು …

Read More »

ಶುಭಮನ್ ಗಿಲ್ ಅತ್ಯಮೋಘ ದ್ವಿಶತಕ !

ಶುಭಮನ್ ಗಿಲ್ ಅತ್ಯಮೋಘ ದ್ವಿಶತಕ ! ಯುವ ಭಾರತ ಸುದ್ದಿ ಹೈದರಾಬಾದ್ : ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ ಭರ್ಜರಿ ದ್ವಿಶತಕ ಬಾರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಇಂದು ನಡೆದ ಏಕದಿನ ಪಂದ್ಯಾವಳಿಯಲ್ಲಿ ಅವರು ಎಂಟು ಭರ್ಜರಿ ಸಿಕ್ಸರ್ ಹಾಗೂ 19 ಬೌಂಡರಿ ನೆರವಿನಿಂದ ತಮ್ಮ ದ್ವಿಶತಕ ಪೂರೈಸಿದ್ದಾರೆ. ಭಾರತ ಇತ್ತೀಚಿನ ವರದಿಗಳ ಪ್ರಕಾರ ಏಳು ವಿಕೆಟ್ ಕಳೆದುಕೊಂಡು ರನ್ನು ಗಳಿಸಿದೆ. ಭಾರತ ಕ್ರಿಕೆಟ್ ತಂಡದ ಆಟಗಾರರಾದ …

Read More »

ಮತ್ತೊಂದು ವೇಗದ ಶತಕ ಬಾರಿಸಿದ ಗಿಲ್

ಮತ್ತೊಂದು ವೇಗದ ಶತಕ ಬಾರಿಸಿದ ಗಿಲ್ ಯುವ ಭಾರತ ಸುದ್ದಿ ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಶುಭಮನ್ ಗಿಲ್ ಸತತ ಎರಡನೇ ಶತಕ ಸಾಧನೆ ಮಾಡಿದ್ದಾರೆ. ಹೈದರಾಬಾದ್‌ನಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಗಿಲ್ ಅಮೋಘ ಶತಕ ಗಳಿಸಿದರು. ಈ ಮೂಲಕ ಏಕದಿನದಲ್ಲಿ ಅತಿ ವೇಗದಲ್ಲಿ ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎನಿಸಿದ್ದಾರೆ. ಇದೀಗಷ್ಟೇ ಅಂತ್ಯಗೊಂಡ ಶ್ರೀಲಂಕಾ ವಿರುದ್ಧ ತಿರುವನಂತಪುರದಲ್ಲಿ …

Read More »

ಮಕರ ಸಂಕ್ರಾಂತಿಗೆ ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರತಿಷ್ಠಾಪನೆ

ಮಕರ ಸಂಕ್ರಾಂತಿಗೆ ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರತಿಷ್ಠಾಪನೆ ಯುವ ಭಾರತ ಸುದ್ದಿ ಹುಬ್ಬಳ್ಳಿ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಮುಂದಿನ ವರ್ಷದ ಮಕರ ಸಂಕ್ರಾಂತಿಗೆ ರಾಮನ ಮೂರ್ತಿ ಪ್ರತಿಷ್ಠಾಪನಾ ಕಾರ್ಯ ನೆರವೇರಲಿದೆ. ಮಂದಿರದ ಒಂದು ಹಂತದ ನಿರ್ಮಾಣ ಕಾರ್ಯ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಬಡವರು ಮತ್ತು ನಿರ್ಗತಿಕರಿಗೆ ಸೇವೆ ಮಾಡುವ ಸಂಕಲ್ಪ ಮಾಡೋಣ ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಇಲ್ಲಿನ ದೇಶಪಾಂಡೆ ನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ …

Read More »

ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್‌

ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್‌ ಯುವ ಭಾರತ ಸುದ್ದಿ ಮಂಗಳೂರು : ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ರಂಗದ ಬಿರ್ಸೆ ಪ್ರಶಾಂತ್‌ ಸಿ.ಕೆ. ಆಯ್ಕೆಯಾಗಿದ್ದಾರೆ. ಜ.21ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಗಾನ ವೃತ್ತಿಪರ ಮೇಳದಲ್ಲಿ ಹಾಸ್ಯ ಕಲಾವಿದರಾಗಿರುವ ಪ್ರಶಾಂತ್‌ ಸಿ.ಕೆ. ಅವರು, ಅನೇಕ ಯಕ್ಷಗಾನ ಪ್ರಸಂಗ, …

Read More »

ಮಹತ್ವದ ಚುನಾವಣೆಗೆ ದಿನ ಘೋಷಣೆ

ಮಹತ್ವದ ಚುನಾವಣೆಗೆ ದಿನ ಘೋಷಣೆ ಯುವ ಭಾರತ ಸುದ್ದಿ ದೆಹಲಿ: ತ್ರಿಪುರ, ನಾಗಾಲ್ಯಾಂಡ್, ಮೇಘಾಲಯ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕವನ್ನು ಬುಧವಾರ ಭಾರತೀಯ ಚುನಾವಣೆ ಆಯೋಗ ಘೋಷಿಸಿದೆ. ಫೆಬ್ರವರಿ 16 ರಂದು ತ್ರಿಪುರ, ಫೆಬ್ರವರಿ 27 ರಂದು ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 2 ರಂದು ಮೂರು ರಾಜ್ಯಗಳು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ನಾಗಾಲ್ಯಾಂಡ್, ತ್ರಿಪುರ ಮತ್ತು ಮೇಘಾಲಯ ರಾಜ್ಯಗಳ ಸರ್ಕಾರ ಅವಧಿ ಕ್ರಮವಾಗಿ 2023 …

Read More »

ಬೆಳಗಾವಿಯಿಂದ 12 ಕ್ಕೂ ಹೆಚ್ಚು ವಿಮಾನಸೇವೆ ಬಂದ್ : ಕೊನೆಗೂ ಸಿಡಿದೆದ್ದ ಬೆಳಗಾವಿ ಜನತೆ !

ಬೆಳಗಾವಿಯಿಂದ 12 ಕ್ಕೂ ಹೆಚ್ಚು ವಿಮಾನಸೇವೆ ಬಂದ್ : ಕೊನೆಗೂ ಸಿಡಿದೆದ್ದ ಬೆಳಗಾವಿ ಜನತೆ ! ಯುವ ಭಾರತ ಸುದ್ದಿ ಬೆಳಗಾವಿ : ಏಳು ದಶಕಕ್ಕೂ ಹೆಚ್ಚು ಹಿನ್ನೆಲೆ ಹೊಂದಿರುವ ಬೆಳಗಾವಿ ವಿಮಾನ ನಿಲ್ದಾಣದಿಂದ ಒಂದೊಂದೇ ವಿಮಾನಗಳು ತಮ್ಮ ವೈಮಾನಿಕ ಸೇವೆ ನೀಡುವುದನ್ನು ಬಂದ್ ಮಾಡುತ್ತಿವೆ. ಇದರಿಂದ ಕೊನೆಗೂ ಬೆಳಗಾವಿ ಜನತೆ ಎಚ್ಚೆತ್ತಿದ್ದಾರೆ. ಆಮ್ ಆದ್ಮಿ ಪಕ್ಷದ ಮುಖಂಡ ರಾಜೀವ ಟೋಪಣ್ಣವರ ಈ ಬಗ್ಗೆ ಮೊದಲ ಬಾರಿಗೆ ಧ್ವನಿಯೆತ್ತಿದ್ದಾರೆ. ನಂತರ …

Read More »

ಬೆಳಗಾವಿ – ಸಿಕಂದರಾಬಾದ್ ನಡುವೆ ನಿತ್ಯ ರೈಲು ಸೇವೆ ಆರಂಭ

ಬೆಳಗಾವಿ – ಸಿಕಂದರಾಬಾದ್ ನಡುವೆ ನಿತ್ಯ ರೈಲು ಸೇವೆ ಆರಂಭ ಯುವ ಭಾರತ ಸುದ್ದಿ ನವದೆಹಲಿ : ಬೆಳಗಾವಿ ಹಾಗೂ ಸಿಕಂದರಾಬಾದ್ ಮಾರ್ಗದಲ್ಲಿ ನಿತ್ಯ ರೈಲು ಸೇವೆ ಜನವರಿ 17ರಿಂದ ಆರಂಭವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಬೆಳಗಾವಿಯಿಂದ ಹೊರಡುವ ಈ ರೈಲು ಖಾನಪುರ, ಲೋಂಡಾ, ಧಾರವಾಡ, ಹುಬ್ಬಳ್ಳಿ, ಕೊಪ್ಪಳ, ಬಳ್ಳಾರಿ, ಗುಂತಕಲ್ಲ, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಚಿತ್ತಾಪುರ, ಮಳಖೇಡ ರೋಡ್, ವಿಕಾರಬಾದ್, ಬೇಗಂಪೇಟ ಮಾರ್ಗದ …

Read More »

ಮೊಲವು ನುಡಿಯುತ್ತೆ ಭವಿಷ್ಯ !

ಮೊಲವು ನುಡಿಯುತ್ತೆ ಭವಿಷ್ಯ ! ಯುವ ಭಾರತ ಸುದ್ದಿ ತುಮಕೂರು : ತುಮಕೂರು ಜಿಲ್ಲೆಯಲ್ಲಿ ಸಂಕ್ರಾಂತಿ ಹಬ್ಬದ ಬಳಿಕ ಮೊಲದ ಮೂಲಕ ಭವಿಷ್ಯ ಅಂದಾಜಿಸುವ ಪದ್ಧತಿ ಚಾಲ್ತಿಯಲ್ಲಿದೆ.ಸಂಕ್ರಾಂತಿ ಬಳಿಕ ಕಾಡಿನಿಂದ ಹಿಡಿದು ತಂದ ಮೊಲದ ಕಿವಿಗೆ ಓಲೆ ಹಾಕಿ ಬಳಿಕ ಪೂಜೆ ಸಲ್ಲಿಸಿ ಮತ್ತೆ ಕಾಡಿಗೆ ಬಿಡುವ ಮೂಲಕ ಗ್ರಾಮಸ್ಥರು ರಾಜ್ಯದ ಮಳೆ- ಬೆಳೆ ಭವಿಷ್ಯ ಅಂದಾಜಿಸುವ ಪದ್ಧತಿ ಇದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಸೀಗೆಬಾಗಿ ಗ್ರಾಮಸ್ಥರು ಈ ಆಚರಣೆಯನ್ನು ಆಚರಿಸುತ್ತಿದ್ದಾರೆ. …

Read More »

33 ವರ್ಷಗಳ ಹಿಂದೆ ಗೋವೆಯ ಸಿಎಂ ನಿವಾಸದಲ್ಲಿ ಕನ್ನಡದ ಕಲರವವಿತ್ತು ! ಕನ್ನಡತಿಯೇ ಒಡತಿಯಾಗಿದ್ದಳು!!

33 ವರ್ಷಗಳ ಹಿಂದೆ ಗೋವೆಯ ಸಿಎಂ ನಿವಾಸದಲ್ಲಿ ಕನ್ನಡದ ಕಲರವವಿತ್ತು ! ಕನ್ನಡತಿಯೇ ಒಡತಿಯಾಗಿದ್ದಳು!! ಯುವ ಭಾರತ ಸುದ್ದಿ ಬೆಳಗಾವಿ : ಮಹಾದಾಯಿ ವಿವಾದದ ಪ್ರಸಕ್ತ ಸಂದರ್ಭದಲ್ಲಿ ಗೋವೆಯು ಕರ್ನಾಟಕದೊಂದಿಗೆ ಆಜನ್ಮ ಶತ್ರುವಿನಂತೆ ನಡೆದುಕೊಳ್ಳುತ್ತಿದೆ.ಉಭಯ ರಾಜ್ಯಗಳ ನಡುವಿನ ಸಂಬಂಧ ಅತ್ಯಂತ ಹಳೆಯದು,ಅಷ್ಟೇ ಗಟ್ಟಿತನದ್ದು.ಕನ್ನಡಿಗರ ಹೋರಾಟದ ಫಲವಾಗಿಯೇ ಪೋರ್ತುಗಾಲರ ಕಪಿಮುಷ್ಠಿಯಿಂದ ವಿಮೋಚನಗೊಂಡವರು ಗೋವನ್ನರು. 1984 ರ ಡಿಸೆಂಬರ್ ತಿಂಗಳು.ದೇಶದಲ್ಲಿ ಲೋಕಸಭೆ ಚುನಾವಣೆ ಸಂದರ್ಭ.ನಾನು ಸಹಾಯಕ ಸಂಪಾದಕನಾಗಿದ್ದ ದಿನಪತ್ರಿಕೆಯ ಕಾರ್ಯಾಲಯವಿದ್ದ ಬೆಳಗಾವಿಯ ಖಡೇಬಜಾರ್ …

Read More »