Breaking News

Yuva Bharatha

ಬೆಳಗಾವಿಯಿಂದ 12 ಕ್ಕೂ ಹೆಚ್ಚು ವಿಮಾನಸೇವೆ ಬಂದ್ : ಕೊನೆಗೂ ಸಿಡಿದೆದ್ದ ಬೆಳಗಾವಿ ಜನತೆ !

ಬೆಳಗಾವಿಯಿಂದ 12 ಕ್ಕೂ ಹೆಚ್ಚು ವಿಮಾನಸೇವೆ ಬಂದ್ : ಕೊನೆಗೂ ಸಿಡಿದೆದ್ದ ಬೆಳಗಾವಿ ಜನತೆ ! ಯುವ ಭಾರತ ಸುದ್ದಿ ಬೆಳಗಾವಿ : ಏಳು ದಶಕಕ್ಕೂ ಹೆಚ್ಚು ಹಿನ್ನೆಲೆ ಹೊಂದಿರುವ ಬೆಳಗಾವಿ ವಿಮಾನ ನಿಲ್ದಾಣದಿಂದ ಒಂದೊಂದೇ ವಿಮಾನಗಳು ತಮ್ಮ ವೈಮಾನಿಕ ಸೇವೆ ನೀಡುವುದನ್ನು ಬಂದ್ ಮಾಡುತ್ತಿವೆ. ಇದರಿಂದ ಕೊನೆಗೂ ಬೆಳಗಾವಿ ಜನತೆ ಎಚ್ಚೆತ್ತಿದ್ದಾರೆ. ಆಮ್ ಆದ್ಮಿ ಪಕ್ಷದ ಮುಖಂಡ ರಾಜೀವ ಟೋಪಣ್ಣವರ ಈ ಬಗ್ಗೆ ಮೊದಲ ಬಾರಿಗೆ ಧ್ವನಿಯೆತ್ತಿದ್ದಾರೆ. ನಂತರ …

Read More »

ಬೆಳಗಾವಿ – ಸಿಕಂದರಾಬಾದ್ ನಡುವೆ ನಿತ್ಯ ರೈಲು ಸೇವೆ ಆರಂಭ

ಬೆಳಗಾವಿ – ಸಿಕಂದರಾಬಾದ್ ನಡುವೆ ನಿತ್ಯ ರೈಲು ಸೇವೆ ಆರಂಭ ಯುವ ಭಾರತ ಸುದ್ದಿ ನವದೆಹಲಿ : ಬೆಳಗಾವಿ ಹಾಗೂ ಸಿಕಂದರಾಬಾದ್ ಮಾರ್ಗದಲ್ಲಿ ನಿತ್ಯ ರೈಲು ಸೇವೆ ಜನವರಿ 17ರಿಂದ ಆರಂಭವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಬೆಳಗಾವಿಯಿಂದ ಹೊರಡುವ ಈ ರೈಲು ಖಾನಪುರ, ಲೋಂಡಾ, ಧಾರವಾಡ, ಹುಬ್ಬಳ್ಳಿ, ಕೊಪ್ಪಳ, ಬಳ್ಳಾರಿ, ಗುಂತಕಲ್ಲ, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಚಿತ್ತಾಪುರ, ಮಳಖೇಡ ರೋಡ್, ವಿಕಾರಬಾದ್, ಬೇಗಂಪೇಟ ಮಾರ್ಗದ …

Read More »

ಮೊಲವು ನುಡಿಯುತ್ತೆ ಭವಿಷ್ಯ !

ಮೊಲವು ನುಡಿಯುತ್ತೆ ಭವಿಷ್ಯ ! ಯುವ ಭಾರತ ಸುದ್ದಿ ತುಮಕೂರು : ತುಮಕೂರು ಜಿಲ್ಲೆಯಲ್ಲಿ ಸಂಕ್ರಾಂತಿ ಹಬ್ಬದ ಬಳಿಕ ಮೊಲದ ಮೂಲಕ ಭವಿಷ್ಯ ಅಂದಾಜಿಸುವ ಪದ್ಧತಿ ಚಾಲ್ತಿಯಲ್ಲಿದೆ.ಸಂಕ್ರಾಂತಿ ಬಳಿಕ ಕಾಡಿನಿಂದ ಹಿಡಿದು ತಂದ ಮೊಲದ ಕಿವಿಗೆ ಓಲೆ ಹಾಕಿ ಬಳಿಕ ಪೂಜೆ ಸಲ್ಲಿಸಿ ಮತ್ತೆ ಕಾಡಿಗೆ ಬಿಡುವ ಮೂಲಕ ಗ್ರಾಮಸ್ಥರು ರಾಜ್ಯದ ಮಳೆ- ಬೆಳೆ ಭವಿಷ್ಯ ಅಂದಾಜಿಸುವ ಪದ್ಧತಿ ಇದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಸೀಗೆಬಾಗಿ ಗ್ರಾಮಸ್ಥರು ಈ ಆಚರಣೆಯನ್ನು ಆಚರಿಸುತ್ತಿದ್ದಾರೆ. …

Read More »

33 ವರ್ಷಗಳ ಹಿಂದೆ ಗೋವೆಯ ಸಿಎಂ ನಿವಾಸದಲ್ಲಿ ಕನ್ನಡದ ಕಲರವವಿತ್ತು ! ಕನ್ನಡತಿಯೇ ಒಡತಿಯಾಗಿದ್ದಳು!!

33 ವರ್ಷಗಳ ಹಿಂದೆ ಗೋವೆಯ ಸಿಎಂ ನಿವಾಸದಲ್ಲಿ ಕನ್ನಡದ ಕಲರವವಿತ್ತು ! ಕನ್ನಡತಿಯೇ ಒಡತಿಯಾಗಿದ್ದಳು!! ಯುವ ಭಾರತ ಸುದ್ದಿ ಬೆಳಗಾವಿ : ಮಹಾದಾಯಿ ವಿವಾದದ ಪ್ರಸಕ್ತ ಸಂದರ್ಭದಲ್ಲಿ ಗೋವೆಯು ಕರ್ನಾಟಕದೊಂದಿಗೆ ಆಜನ್ಮ ಶತ್ರುವಿನಂತೆ ನಡೆದುಕೊಳ್ಳುತ್ತಿದೆ.ಉಭಯ ರಾಜ್ಯಗಳ ನಡುವಿನ ಸಂಬಂಧ ಅತ್ಯಂತ ಹಳೆಯದು,ಅಷ್ಟೇ ಗಟ್ಟಿತನದ್ದು.ಕನ್ನಡಿಗರ ಹೋರಾಟದ ಫಲವಾಗಿಯೇ ಪೋರ್ತುಗಾಲರ ಕಪಿಮುಷ್ಠಿಯಿಂದ ವಿಮೋಚನಗೊಂಡವರು ಗೋವನ್ನರು. 1984 ರ ಡಿಸೆಂಬರ್ ತಿಂಗಳು.ದೇಶದಲ್ಲಿ ಲೋಕಸಭೆ ಚುನಾವಣೆ ಸಂದರ್ಭ.ನಾನು ಸಹಾಯಕ ಸಂಪಾದಕನಾಗಿದ್ದ ದಿನಪತ್ರಿಕೆಯ ಕಾರ್ಯಾಲಯವಿದ್ದ ಬೆಳಗಾವಿಯ ಖಡೇಬಜಾರ್ …

Read More »

ಅನಗೋಳ ಹರಿಮಂದಿರದಲ್ಲಿ ಪ್ರವಚನ ನಿಮಿತ್ತ ಸಂಚಾರ ಮಾರ್ಗ ಬದಲಾವಣೆ

ಅನಗೋಳ ಹರಿಮಂದಿರದಲ್ಲಿ ಪ್ರವಚನ ನಿಮಿತ್ತ ಸಂಚಾರ ಮಾರ್ಗ ಬದಲಾವಣೆ ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕ : 17/01/2023 ರಿಂದ 23/01/2023 ರವರೆಗೆ ಬೆಳಗಾವಿ ನಗರದಲ್ಲಿ ಶ್ರೀ ಪರಮಪೂಜ್ಯ ಕಲಾವತಿ ದೇವಿ ಪುಣ್ಯತಿಥಿ ಉತ್ಸವ ಹಿನ್ನೆಲೆಯಲ್ಲಿ ಅನಗೋಳ ಮುಖ್ಯ ರಸ್ತೆಯಲ್ಲಿರುವ ಹರಿ ಮಂದಿರದಲ್ಲಿ ಪ್ರವಚನ ಕುರಿತು ನೆರೆಯ ಮಹಾರಾಷ್ಟ್ರ , ಗೋವಾ ರಾಜ್ಯಗಳಿಂದ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿರುವುದರಿಂದ ಹೆಚ್ಚಿನ ಜನಸಂದಣಿಯಿಂದ ಕೂಡಿರುತ್ತದೆ. ಈ …

Read More »

ಇಟಗಿ ಹಳದಿ ಕುಂಕುಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ.ಸೋನಾಲಿ ಸರ್ನೋಬತ್!

ಇಟಗಿ  ಹಳದಿ ಕುಂಕುಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ.ಸೋನಾಲಿ ಸರ್ನೋಬತ್! ಯುವ ಭಾರತ ಸುದ್ದಿ ಇಟಗಿ : ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಹಳದಿ ಕುಂಕುಮ ಕಾರ್ಯಕ್ರಮವನ್ನು ನಿಯತಿ ಫೌಂಡೇಶನ್ ಅಧ್ಯಕ್ಷೆ ಹಾಗೂ ಖಾನಾಪುರ ಬಿಜೆಪಿ ಮಹಿಳಾ ಮೋರ್ಚಾ ಪ್ರಭಾರಿ ಡಾ. ಸೋನಾಲಿ ಸರ್ನೋಬತ್ ಅವರು ದ್ವೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಾ. ಸೋನಾಲಿ ಸರ್ನೋಬತ್ ಅವರು ಹಳದಿ ಕುಂಕುಮ ಮಹತ್ವ ಕುರಿತು …

Read More »

ಉಡುಪಿಯಲ್ಲಿ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ; ಯಕ್ಷಗಾನ ಕಲೆಯ ಸಮಗ್ರ ಹಿತಚಿಂತನೆಗೆ ವೇದಿಕೆಯಾಗಲಿ

ಉಡುಪಿಯಲ್ಲಿ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ; ಯಕ್ಷಗಾನ ಕಲೆಯ ಸಮಗ್ರ ಹಿತಚಿಂತನೆಗೆ ವೇದಿಕೆಯಾಗಲಿ ಫೆಬ್ರವರಿ ೧೧ -೧೨ ರಂದು ಉಡುಪಿಯಲ್ಲಿ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನವೊಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಡೆಯುತ್ತಿದ್ದು , ಹಿರಿಯ ಕಲಾವಿದ , ಕಲಾಚಿಂತಕ ಡಾ. ಪ್ರಭಾಕರ ಜೋಶಿ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅವರಿಗೆ, ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತ, ಸಮ್ಮೇಳನದ ಹಿನ್ನೆಲೆಯಲ್ಲಿ ನನ್ನ ಕೆಲವು ಅನಿಸಿಕೆಗಳನ್ನು ಹಂಚಿಕೊಳ್ಳಬಯಸುತ್ತಿದ್ದೇನೆ. ಯಕ್ಷಗಾನ ಕಲೆ …

Read More »

ಆಧುನಿಕತೆಯಲ್ಲಿ ಪುರಾಣ ಪ್ರವಚನಗಳು ಹೆಚ್ಚು ಪ್ರಸ್ತುತ; ಮಾಜಿ ಶಾಸಕ ಶಾಬಾದಿ

ಆಧುನಿಕತೆಯಲ್ಲಿ ಪುರಾಣ ಪ್ರವಚನಗಳು ಹೆಚ್ಚು ಪ್ರಸ್ತುತ; ಮಾಜಿ ಶಾಸಕ ಶಾಬಾದಿ ಯುವ ಭಾರತ ಸುದ್ದಿ ಸಿಂದಗಿ: ಇಂದಿನ ಆಧುನಿಕತೆಯ ದಿನಗಳಲ್ಲಿ ಪುರಾಣ ಮತ್ತು ಪ್ರವಚನಗಳು ಹೆಚ್ಚು ಪ್ರಸ್ತುತವಾಗಿವೆ. ಇದರಿಂದ ನಾವು ಧರ್ಮ, ಸಂಸ್ಕೃತಿ, ಮಹಾತ್ಮರ ಮತ್ತು ಶರಣರ ತತ್ವ ಸಿದ್ಧಾಂತಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಾಜಿ ಶಾಸಕ ಅಶೋಕ ಶಾಬಾದಿ ಹೇಳಿದರು. ತಾಲೂಕಿನ ರಾಂಪುರ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಶ್ರೀ ಲಚ್ಯಾಣದ …

Read More »

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ ಅಧಿಕಾರಾವಧಿ ವಿಸ್ತರಣೆ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ ಅಧಿಕಾರಾವಧಿ ವಿಸ್ತರಣೆ!   ಯುವ ಭಾರತ ಸುದ್ದಿ ದೆಹಲಿ : ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪಕ್ಷದ ಅಧ್ಯಕ್ಷೀಯ ಸ್ಥಾನದ ಅವಧಿ ವಿಸ್ತರಣೆಯಾಗಿದ್ದು , ಜೂನ್ 2024 ರವರೆಗೆ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಷಾ ತಿಳಿಸಿದ್ದಾರೆ. ದೆಹಲಿಯ ಎರಡು ದಿನಗಳ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ …

Read More »

ಜಿ2೦ ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ದೊರೆತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ- ಜ್ಯೋತಿ ಕೋಲಾರ!

ಜಿ2೦ ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ದೊರೆತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ- ಜ್ಯೋತಿ ಕೋಲಾರ! ಯುವ ಭಾರತ ಸುದ್ದಿ ಗೋಕಾಕ: ಜಿ2೦ ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ದೊರೆತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ನಾಯಕತ್ವ ಮತ್ತು ಸಾಮರ್ಥ್ಯವನ್ನು ರುಜುವಾತು ಮಾಡಲು ದೊರಕಿದ ಸದಾವಕಾಶವಾಗಿದೆ ಎಂದು ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲಾರ ಹೇಳಿದರು. ಗೋಕಾಕ ಮಹಿಳಾ ಮೋರ್ಚಾದಿಂದ ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯದಲ್ಲಿ ನಡೆಯುವ ಜಿ೨೦ …

Read More »