Breaking News

Yuva Bharatha

ಕಳಸಾ-ಬಂಡೂರಿ ಯೋಜನೆ: ಸುಪ್ರೀಂಕೋರ್ಟ್ ಮೊರೆ ಹೋದ ಗೋವಾ ಸರ್ಕಾರ!

ಕಳಸಾ-ಬಂಡೂರಿ ಯೋಜನೆ: ಸುಪ್ರೀಂಕೋರ್ಟ್ ಮೊರೆ ಹೋದ ಗೋವಾ ಸರ್ಕಾರ!   ಯುವ ಭಾರತ ಸುದ್ದಿ ಪಣಜಿ: ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಗೋವಾ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿಯನ್ನು (ಐಎ) ಸಲ್ಲಿಸಿದೆ. ಕಳಸಾ-ಬಂಡೂರಿ ಯೋಜನೆಯ ಮೂಲಕ ಮಹದಾಯಿ ನದಿ ತಿರುವಿಗೆ ಕರ್ನಾಟಕ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ನೀಡಿರುವ ಅನುಮೋದನೆಗೆ ತಡೆ ನೀಡುವಂತೆ ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಯೋಜನೆಗೆ ಡಿಪಿಆರ್ ಆಧರಿಸಿ …

Read More »

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ -ಶಶಿಕಾಂತ ನಾಯಿಕ!

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ -ಶಶಿಕಾಂತ ನಾಯಿಕ!   ಯುವ ಭಾರತ ಸುದ್ದಿ ಗೋಕಾಕ : ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕರೆ ನೀಡಿದರು. ಇಲ್ಲಿಯ ಅರಭಾವಿ ಮಂಡಲ ಬಿಜೆಪಿ ವತಿಯಿಂದ ಸೋಮವಾರದಂದು ಜರುಗಿದ …

Read More »

ಕೆಎಲ್ ಇ ಡೀಮ್ಡ್ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ.ನಿತಿನ್ ಗಂಗನೆ ಅಧಿಕಾರ ಸ್ವೀಕಾರ

ಕೆಎಲ್ ಇ ಡೀಮ್ಡ್ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ.ನಿತಿನ್ ಗಂಗನೆ ಅಧಿಕಾರ ಸ್ವೀಕಾರ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಪ್ರತಿಷ್ಠಿತ ಕೆಎಲ್‌ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ. ನಿತಿನ್ ಗಂಗನೆ ಅಧಿಕಾರ ವಹಿಸಿಕೊಂಡರು. ಡಾ. ನಿತಿನ್ ಗಂಗನೆ, MD, DNB, PGDHHM, PhD, FUICC, FICP, FAMS ಅವರು KLE ಅಕಾಡೆಮಿ ಆಫ್ ಹೈಯರ್ ಎಜುಕೇಶನ್ & ರಿಸರ್ಚ್, (KAHER) ಡೀಮ್ಡ್-ಟು-ಬಿ-ಯೂನಿವರ್ಸಿಟಿ, ಬೆಳಗಾವಿ ಇದರ ಕುಲಪತಿಯಾಗಿ 16ನೇ …

Read More »

ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ : ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧಕರಾಗಲು ಸಾಧ್ಯ ಎಂದು ದೈಹಿಕ ಶಿಕ್ಷಣಾಧಿಕಾರಿ ಎಲ್.ಕೆ ತೊರಣಗಟ್ಟಿ ಹೇಳಿದರು. ಸೋಮವಾರದಂದು ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸರ್ವಾಂಗೀಣಯ ಬೆಳವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳು ಪ್ರಮುಖಪಾತ್ರ ವಹಿಸುತ್ತವೆ. …

Read More »

ರಹಮಾನ ಫೌಂಡೇಷನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

 ರಹಮಾನ ಫೌಂಡೇಷನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ   ಯುವ ಭಾರತ ಸುದ್ದಿ ಗೋಕಾಕ :  ಸಮಾಜಸೇವೆಯಲ್ಲಿ ತೊಡಗುವವರು ಪರಸ್ಪರ ಸಹೋದರತ್ವದ ಭಾವನೆಗಳನ್ನು ಹೊಂದಿ ಸಮಾಜ ಸೇವೆ ಮಾಡಿದರೆ ಒಳ್ಳೆಯ ಸಮಾಜ ನಿರ್ಮಿಸಲು ಸಾಧ್ಯ ಎಂದು ಹೈದರಾಬಾದನ ಸಫಾ ಬೈತುಲ ಮಾಲ ಸಾಮಾಜಿಕ ಸಂಘಟನೆಯ ಅಧ್ಯಕ್ಷ ಹಜರತ ಮೌಲಾನಾ ಗಯಾಸ ಅಹ್ಮದ್ ರಶಿದಿ ಹೇಳಿದರು. ರವಿವಾರದಂದು ನಗರದ ಲಕ್ಕಡಗಲ್ಲಿಯ ಅಹ್ಮದ್ ಶಾ ಶಾದಿ ಮಹಲನಲ್ಲಿ ಇಲ್ಲಿನ ರಹಮಾನ ಫೌಂಡೇಷನ್ …

Read More »

ಲಂಕೆಗೆ ದಾಖಲೆ ಅಂತರದ ಸೋಲು

ಲಂಕೆಗೆ ದಾಖಲೆ ಅಂತರದ ಸೋಲು ಯುವ ಭಾರತ ಸುದ್ದಿ ತಿರುವನಂತಪುರ : ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಶ್ರೀಲಂಕಾ ವಿರುದ್ಧದ 3 ನೇ ಏಕದಿನ ಪಂದ್ಯವನ್ನು 317 ರನ್‌ಗಳ ಅಂತರದಿಂದ ಗೆದ್ದುಕೊಂಡಿದೆ. 391 ರನ್‌ಗಳೊಂದಿಗೆ ಕಣಕ್ಕೆ ಇಳಿದ ಶ್ರೀಲಂಕಾ , 73 ರನ್‌ಗಳಿಗೆ ಆಲೌಟ್ ಆಯಿತು . ಇದಕ್ಕೂ ಮುನ್ನ ನ್ಯೂಜಿಲೆಂಡ್ ತಂಡವು ಐರ್ಲೆಂಡ್ ವಿರುದ್ಧ 290 ರನ್ ಗಳ ಜಯ ಸಾಧಿಸಿತ್ತು . ಈಗ …

Read More »

ಕೌಶಲ್ಯದ ಮೊದಲ ಮೆಟ್ಟಿಲು ಸ್ವಯಂ ಅರಿವು- ಶಿಕ್ಷಕ ಬಿಲ್

ಕೌಶಲ್ಯದ ಮೊದಲ ಮೆಟ್ಟಿಲು ಸ್ವಯಂ ಅರಿವು- ಶಿಕ್ಷಕ ಬಿಲ್ ಯುವ ಭಾರತ ಸುದ್ದಿ ಗೋಕಾಕ : ತಾಲೂಕಿನ ಮಮದಾಪೂರದ ಬಲಭೀಮ (ಹೊರಗಿನ ಹಣಮಂತ ದೇವರ) ದೇವಸ್ಥಾನದ ಆವರಣದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 23ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗೋಕಾಕದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ (ಪ್ರೌಢ ವಿಭಾಗದ)ದ ಕನ್ನಡ ವಿಷಯ ಬೋಧಕರಾದ ಶ್ರೀ ಟಿ. …

Read More »

ದಾಖಲೆಯತ್ತ ಕೊಹ್ಲಿ ಚಿತ್ತ

ದಾಖಲೆಯತ್ತ ಕೊಹ್ಲಿ ಚಿತ್ತ ಯುವ ಭಾರತ ಸುದ್ದಿ ತಿರುವನಂತಪುರಂ : ವಿರಾಟ ಕೊಹ್ಲಿ ಮತ್ತೊಂದು ದೊಡ್ಡ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ಬರೆದ ಕೊಹ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೊಹ್ಲಿ , ಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸಿಡಿದೆದ್ದಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದು , ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ( 12,651 …

Read More »

ಕೊಹ್ಲಿ ಅಜೇಯ 166, ಭಾರತ 390

ಕೊಹ್ಲಿ ಅಜೇಯ 166, ಭಾರತ 390 ಯುವ ಭಾರತ ಸುದ್ದಿ ತಿರುವನಂತಪುರ : ಭಾರತ ಕ್ರಿಕೆಟ್ ತಂಡ ಇಂದು ಪ್ರವಾಸಿ ಶ್ರೀಲಂಕಾ ಎದುರು ಬೃಹತ್ ರನ್ ಗಳಿಸಿದೆ. ಈ ಮೂಲಕ ಶ್ರೀಲಂಕಾಕ್ಕೆ ಕೊನೆಯ ಏಕದಿನದಲ್ಲಿ ದೊಡ್ಡ ಸವಾಲು ಒಡ್ಡಿದೆ. ಭಾರತೀಯ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಇಂದು ಮತ್ತೆ ಆಕರ್ಷಕ ಬ್ಯಾಟಿಂಗ್ ನಡೆಸಿದ್ದಾರೆ. ಶ್ರೀಲಂಕಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಅವರು ಶತಕ ಬಾರಿಸಿದ್ದಾರೆ. ಶುಭಮನ್ ಗಿಲ್ ಅವರು ಸಹ …

Read More »

ಬದುಕಿನಲ್ಲಿ ಮಹಾನ್ ಪುರುಷರ ಜೀವನ ಆದರ್ಶ ಅಳವಡಿಸಿಕೊಳ್ಳಿ

ಬದುಕಿನಲ್ಲಿ ಮಹಾನ್ ಪುರುಷರ ಜೀವನ ಆದರ್ಶ ಅಳವಡಿಸಿಕೊಳ್ಳಿ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಶಿವಯೋಗಿ ಸಿದ್ಧರಾಮೇಶ್ವರರು 12ನೇ ಶತಮಾನದಲ್ಲಿ ಜನಪಯೋಗಿ ಕೆರೆ ಕಟ್ಟಿಸುವ ಮೂಲಕ ಕಾಯಕಯೋಗಿಯಾಗಿ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಅವರು ರಚಿಸಿದ ವಚನಗಳು ಪ್ರತಿಯೊಬ್ಬರ ಜೀವನಕ್ಕೆ ದಾರಿದೀಪವಾಗಿವೆ ಇಂತಹ ಮಹಾನ್ ಪುರುಷರ ಜೀವನ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಮಂಗಾನವರ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ …

Read More »