ಮಂಜುಳಾ ಪಾಟೀಲ, ಎಂ.ಎನ್.ಪಾಟೀಲ ಅವರಿಗೆ ಸಾರ್ವಜನಿಕ ವಾಚನಾಲಯದ ಪ್ರಶಸ್ತಿ ಪ್ರಕಟ ಯುವ ಭಾರತ ಸುದ್ದಿ ಬೆಳಗಾವಿ: ಇಲ್ಲಿಯ ಸಾರ್ವಜನಿಕ ವಾಚನಾಲಯ ಪ್ರತಿವರ್ಷ ನೀಡುವ ಪತ್ರಕರ್ತ ಪ್ರಶಸ್ತಿ ಕನ್ನಡ ವಿಭಾಗದಲ್ಲಿ ಎಂ.ಎನ್. ಪಾಟೀಲ (ಮುಖ್ಯ ವರದಿಗಾರರು, ಲೋಕದರ್ಶನ ದಿನಪತ್ರಿಕೆ, ಬೆಳಗಾವಿ), ಮರಾಠಿ ವಿಭಾಗದಲ್ಲಿ ಅಣ್ಣಪ್ಪ ಪಾಟೀಲ (ಪತ್ರಕರ್ತ, ತರುಣ ಭಾರತ ದಿನ ಪತ್ರಿಕೆ, ಬೆಳಗಾವಿ) ಹಾಗೂ ಎಸ್.ಆರ್.ಜೋಗ ಮಹಿಳಾ ಪತ್ರಕರ್ತೆ ಪ್ರಶಸ್ತಿ ಕನ್ನಡ ವಿಭಾಗದಲ್ಲಿ ಮಂಜುಳಾ ಪಾಟೀಲ, (ಸಂಪಾದಕಿ, ಸಂಧ್ಯಾ ಸಮಯ …
Read More »ಬದುಕಿಗೆ ವಿವೇಕಾನಂದ ತತ್ವಗಳು ದಾರಿದೀಪ : ವಿವೇಕಾನಂದರ ಜಯಂತಿಯಲ್ಲಿ ಲಕ್ಷ್ಮೀ ಕುಲಕರ್ಣಿ ಅಭಿಪ್ರಾಯ
ಬದುಕಿಗೆ ವಿವೇಕಾನಂದ ತತ್ವಗಳು ದಾರಿದೀಪ : ವಿವೇಕಾನಂದರ ಜಯಂತಿಯಲ್ಲಿ ಲಕ್ಷ್ಮೀ ಕುಲಕರ್ಣಿ ಅಭಿಪ್ರಾಯ ಯುವ ಭಾರತ ಸುದ್ದಿ ಚನ್ನಮ್ಮ ಕಿತ್ತೂರು : ಸ್ವಾಮಿ ವಿವೇಕಾನಂದ ತತ್ವಗಳು ಯುವ ಪೀಳಿಗೆಯ ಬದುಕಿಗೆ ದಾರಿದೀಪವಾಗಿವೆ. ವಿವೇಕಾನಂದ ಏಕಾಗ್ರತೆ, ಶ್ರದ್ಧೆ, ಪ್ರಾಮಾಣಿಕತೆಯನ್ನು ಯುವಕರು ಅಳವಡಿಸಿಕೊಳ್ಳಬೇಕು ಎಂದು ಮಹಿಳಾ ಮಂಡಳ ಸದಸ್ಯೆ ಲಕ್ಷ್ಮೀ ಕುಲಕರ್ಣಿ ಹೇಳಿದರು. ಪಟ್ಟಣದ ಸಂಕಲ್ಪ ಕಲಾ ಸಾಂಸ್ಕೃತಿಕ ಫೌಂಡೇಶನ್, ಪ್ರಣವ ಯೋಗ ಸಂಘಟನೆಯ ವತಿಯಿಂದ ಈಚೆಗೆ ಆಚರಿಸಲಾದ ಸ್ವಾಮಿ ವಿವೇಕಾನಂದರ ಜಯಂತಿಯಲ್ಲಿ …
Read More »ರಾಮಮಂದಿರ ನಿರ್ಮಾಣದೊಂದಿಗೆ ಬಡವರಿಗೂ ಮನೆ : ರಾಮರಾಜ್ಯ ನಿರ್ಮಾಣಕ್ಕೆ ಪೇಜಾವರ ಶ್ರೀಗಳಿಂದ ಹೊಸ ಸಂಕಲ್ಪ
ರಾಮಮಂದಿರ ನಿರ್ಮಾಣದೊಂದಿಗೆ ಬಡವರಿಗೂ ಮನೆ : ರಾಮರಾಜ್ಯ ನಿರ್ಮಾಣಕ್ಕೆ ಪೇಜಾವರ ಶ್ರೀಗಳಿಂದ ಹೊಸ ಸಂಕಲ್ಪ ಯುವ ಭಾರತ ಸುದ್ದಿ ಹುಬ್ಬಳ್ಳಿ : ರಾಮ ರಾಜ್ಯಕ್ಕೋಸ್ಕರ ರಾಮಮಂದಿರ ನಿರ್ಮಾಣ ಆಗುತ್ತಿದೆ. ಮಂದಿರ ಕಟ್ಟುವ ಜತೆಗೆ ಬಡವರಿಗೆ ಮನೆ ಕಟ್ಟಿಸಿಕೊಡುವ ಸಂಕಲ್ಪ ಮಾಡೋಣ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಮ ರಾಜ್ಯ ನಿರ್ಮಾಣಕ್ಕೆ ಪೇಜಾವರ ಶ್ರೀಗಳಿಂದ ಹೊಸ ಸಂಕಲ್ಪ ಕೈಗೊಂಡಿದ್ದು , …
Read More »ಸಿದ್ದೇಶ್ವರ ಶ್ರೀಗಳು ಕೃಷಿ, ಋಷಿ ಪರಂಪರೆಯ ದೊಡ್ಡ ಸಂತರು
ಸಿದ್ದೇಶ್ವರ ಶ್ರೀಗಳು ಕೃಷಿ, ಋಷಿ ಪರಂಪರೆಯ ದೊಡ್ಡ ಸಂತರು ಯುವ ಭಾರತ ಸುದ್ದಿ ಬಸವನಬಾಗೇವಾಡಿ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಈ ದೇಶದ ಕೃಷಿ, ಋಷಿ ಪರಂಪರೆಯ ದೊಡ್ಡ ಸಂತರು. ದೇಶದ ಸಾಂಸ್ಕೃತಿಕ, ಧಾರ್ಮಿಕ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ಜಗತ್ತಿನ ಕತ್ತಲೆ ಕಳೆಯುವ ಜ್ಞಾನಮೃತ ಕೊಟ್ಟುಹೋಗಿದ್ದಾರೆ ಎಂದು ಬೈಲೂರಿನ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಮೇಗಾ ಮಾರ್ಕೆಟ್ ಆವರಣದಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಶತಮಾನದ ಸಂತ ಜ್ಞಾನ ಯೋಗಿ ಸಿದ್ದೇಶ್ವರ …
Read More »ಗೋಕಾಕ ಮಂಡಲದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ!
ಗೋಕಾಕ ಮಂಡಲದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ! ಯುವ ಭಾರತ ಸುದ್ದಿ ಗೋಕಾಕ: ರೈತರಿಗೆ, ಬಡವರ ದೀನ ದಲಿತರಿಗೆ, ಮಹಿಳೆಯರಿಗೆ ಹಾಗೂ ಯುವ ಜನತೆಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಜಾರಿಗೊಳಿಸಿರುವ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಯ ವರೆಗೆ ತಲುಪಿಸುವ ಕಾರ್ಯ ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ಬಿಜೆಪಿ ವತಿಯಿಂದ …
Read More »ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಶಿವನ ಪ್ರತಿಮೆ ಅನಾವರಣ !
ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಶಿವನ ಪ್ರತಿಮೆ ಅನಾವರಣ ! ಯುವ ಭಾರತ ಸುದ್ದಿ ಚಿಕ್ಕಬಳ್ಳಾಪುರ: ಯೋಗದ ಮೂಲವಾದ ಆದಿಯೋಗಿಯ 112 ಅಡಿ ಮೂರ್ತಿಯನ್ನು ಬೆಂಗಳೂರಿನ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶಾ ಫೌಂಡೇಶನ್ನ ಸಂಸ್ಥಾಪಕ ಸದ್ಗುರುಗಳ ಸಮ್ಮುಖದಲ್ಲಿ ಭಾನುವಾರ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ನಾನು ಕೊಯಮತ್ತೂರಿಗೆ ಹೋಗಿದ್ದೇನೆ. ಆದಿಯೋಗಿ ಬಹಳ ಸಮಯದಿಂದ ಜನರನ್ನು ಪ್ರೇರೇಪಿಸಿದ್ದಾರೆ. ಕೆಲವು ಸೆಕೆಂಡುಗಳ ಕಾಲ ಆದಿಯೋಗಿಯನ್ನು …
Read More »ಅರಭಾವಿ ಮಂಡಲ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಪೂರ್ವಭಾವಿ ಸಭೆಗೆ ಚಾಲನೆ
ಅರಭಾವಿ ಮಂಡಲ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಪೂರ್ವಭಾವಿ ಸಭೆಗೆ ಚಾಲನೆ ಯುವ ಭಾರತ ಸುದ್ದಿ ಗೋಕಾಕ : ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕರೆ ನೀಡಿದರು. ಇಲ್ಲಿಯ ಅರಭಾವಿ ಮಂಡಲ ಬಿಜೆಪಿ ವತಿಯಿಂದ ಸೋಮವಾರದಂದು ಜರುಗಿದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ …
Read More »ಕಳಸಾ-ಬಂಡೂರಿ ಯೋಜನೆ: ಸುಪ್ರೀಂಕೋರ್ಟ್ ಮೊರೆ ಹೋದ ಗೋವಾ ಸರ್ಕಾರ!
ಕಳಸಾ-ಬಂಡೂರಿ ಯೋಜನೆ: ಸುಪ್ರೀಂಕೋರ್ಟ್ ಮೊರೆ ಹೋದ ಗೋವಾ ಸರ್ಕಾರ! ಯುವ ಭಾರತ ಸುದ್ದಿ ಪಣಜಿ: ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಗೋವಾ ಸರ್ಕಾರವು ಸುಪ್ರೀಂ ಕೋರ್ಟ್ಗೆ ಮಧ್ಯಂತರ ಅರ್ಜಿಯನ್ನು (ಐಎ) ಸಲ್ಲಿಸಿದೆ. ಕಳಸಾ-ಬಂಡೂರಿ ಯೋಜನೆಯ ಮೂಲಕ ಮಹದಾಯಿ ನದಿ ತಿರುವಿಗೆ ಕರ್ನಾಟಕ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ನೀಡಿರುವ ಅನುಮೋದನೆಗೆ ತಡೆ ನೀಡುವಂತೆ ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಯೋಜನೆಗೆ ಡಿಪಿಆರ್ ಆಧರಿಸಿ …
Read More »ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ -ಶಶಿಕಾಂತ ನಾಯಿಕ!
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ -ಶಶಿಕಾಂತ ನಾಯಿಕ! ಯುವ ಭಾರತ ಸುದ್ದಿ ಗೋಕಾಕ : ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕರೆ ನೀಡಿದರು. ಇಲ್ಲಿಯ ಅರಭಾವಿ ಮಂಡಲ ಬಿಜೆಪಿ ವತಿಯಿಂದ ಸೋಮವಾರದಂದು ಜರುಗಿದ …
Read More »ಕೆಎಲ್ ಇ ಡೀಮ್ಡ್ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ.ನಿತಿನ್ ಗಂಗನೆ ಅಧಿಕಾರ ಸ್ವೀಕಾರ
ಕೆಎಲ್ ಇ ಡೀಮ್ಡ್ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ.ನಿತಿನ್ ಗಂಗನೆ ಅಧಿಕಾರ ಸ್ವೀಕಾರ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಪ್ರತಿಷ್ಠಿತ ಕೆಎಲ್ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ. ನಿತಿನ್ ಗಂಗನೆ ಅಧಿಕಾರ ವಹಿಸಿಕೊಂಡರು. ಡಾ. ನಿತಿನ್ ಗಂಗನೆ, MD, DNB, PGDHHM, PhD, FUICC, FICP, FAMS ಅವರು KLE ಅಕಾಡೆಮಿ ಆಫ್ ಹೈಯರ್ ಎಜುಕೇಶನ್ & ರಿಸರ್ಚ್, (KAHER) ಡೀಮ್ಡ್-ಟು-ಬಿ-ಯೂನಿವರ್ಸಿಟಿ, ಬೆಳಗಾವಿ ಇದರ ಕುಲಪತಿಯಾಗಿ 16ನೇ …
Read More »