Breaking News

Yuva Bharatha

ಮತ್ತೊಂದು ಭರ್ಜರಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ !

ಮತ್ತೊಂದು ಭರ್ಜರಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ ! ಯುವ ಭಾರತ ಸುದ್ದಿ ತಿರುವನಂತಪುರ : ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯಾವಳಿಯಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಮತ್ತೊಂದು ಶತಕ ಸಿಡಿಸಿದ್ದಾರೆ. 2019 ರಿಂದ ಶತಕಗಳ ಬರ ಎದುರಿಸುತ್ತಿದ್ದ ವಿರಾಟ್ ಕೊಹ್ಲಿ ಇದೀಗ ಭರ್ಜರಿ ಶತಕಗಳ ಮೇಲೆ ಶತಕ ಬಾರಿಸುತ್ತಿದ್ದಾರೆ. ಟೆಸ್ಟ್ ನಲ್ಲಿ 27, ಏಕದಿನದಲ್ಲಿ 46, ಟಿ ಟ್ವೆಂಟಿಯಲ್ಲಿ 1 ಶತಕ ಬಾರಿಸಿದ್ದಾರೆ. ಶುಭ ಮನ್ …

Read More »

2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆ : ಅಮಿತ್ ಶಾ

2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆ : ಅಮಿತ್ ಶಾ ಯುವ ಭಾರತ ಸುದ್ದಿ ಗಾಂಧಿನಗರ : ಗುಜರಾತ್ ವಿಧಾನಸಭೆ ಚುನಾವಣಾ ಫಲಿತಾಂಶ 2024 ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆಯಾಗಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ. ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ವಿರುದ್ಧ …

Read More »

ಗೋಕಾಕ : ಉಚಿತ ಆರೋಗ್ಯ ತಪಾಸಣೆ ಶಿಬಿರ

ಗೋಕಾಕ : ಉಚಿತ ಆರೋಗ್ಯ ತಪಾಸಣೆ ಶಿಬಿರ ಯುವ ಭಾರತ ಸುದ್ದಿ ಗೋಕಾಕ : ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಇದರ ನಿವಾರಣೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿ ಎಂದು ರಹೆಮಾನ ಫೌಂಡೇಶನ್ ನ ಜಿಲ್ಲಾ ಮುಖ್ಯಸ್ಥ ಮೌಲಾನಾ ಅಬ್ದುಲಾಸಾಬ ರಹಮಾನಿ ಕೊಣ್ಣೂರ ಹೇಳಿದರು. ರವಿವಾರದಂದು ನಗರದ ಲಕ್ಕಡಗಲ್ಲಿಯ ಅಹಮದ ಶಾ ಶಾದಿ ಮಹಲ್ ನಲ್ಲಿ ರಹಮಾನ ಫೌಂಡೇಶನ್ ನ …

Read More »

ಮಹಾಲಿಂಗ ಮಂಗಿಯವರ ಕೃತಿ, ರಾಜೇಶ್ವರಿ ಕಥಾ ಸಂಕಲನ ಲೋಕಾರ್ಪಣೆ

ಮಹಾಲಿಂಗ ಮಂಗಿ, ರಾಜೇಶ್ವರಿ ಕಥಾ ಸಂಕಲನ ಲೋಕಾರ್ಪಣೆ ಯುವ ಭಾರತ ಸುದ್ದಿ ಗೋಕಾಕ : ಮನದಲ್ಲಿ ಮೂಡಿದ ವಿಚಾರಗಳನ್ನು ಶಬ್ದಗಳ ಮೂಲಕ ಪೊಣಿಸಿ ಪುಸ್ತಕ ರೂಪದಲ್ಲಿ ನಾಡಿಗೆ ನೀಡುವಲ್ಲಿ ಸಾಹಿತಿಗಳ ಪಾತ್ರ ಹಿರಿಯದಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಕೆಎಲ್ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಇಲ್ಲಿನ ಹಿರಿಯ ಸಾಹಿತಿ ಮಹಾಲಿಂಗ ಮಂಗಿ ಅವರು ರಚಿಸಿದ ೧೯ ಕೃತಿಗಳು ಮತ್ತು ರಾಜೇಶ್ವರಿ …

Read More »

ಶಿರಸಿಯಲ್ಲಿ ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ

ಶಿರಸಿಯಲ್ಲಿ ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ ಯುವ ಭಾರತ ಸುದ್ದಿ ಶಿರಸಿ: ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಶಿರಸಿಗೆ ಭಾನುವಾರ ಭೇಟಿ ನೀಡಿದ ವೇಳೆ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಇದಕ್ಕಾಗಿ ಅನುದಾನ ಮೀಸಲಿಡಲಾಗುವುದು. ಈಗಾಗಲೇ ತೋಟಗಾರಿಕೆ, ಅರಣ್ಯ ಕಾಲೇಜು ಶಿರಸಿಯಲ್ಲಿದೆ. …

Read More »

ವಿಮಾನ ಪತನ : 32 ಸಾವು

ವಿಮಾನ ಪತನ : 32 ಸಾವು ಯುವ ಭಾರತ ಸುದ್ದಿ ಕಠ್ಮಂಡು: ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ಪ್ರಯಾಣಿಕ ವಿಮಾನವೊಂದು ಭಾನುವಾರ ಪತನಗೊಂಡಿದ್ದು, ಕನಿಷ್ಠ 32 ಮಂದಿ ಸಾವಿಗೀಡಾಗಿದ್ದಾರೆ. ವಿಮಾನದಲ್ಲಿ ಒಟ್ಟು 15 ವಿದೇಶಿ ಪ್ರಯಾಣಿಕರು ಸೇರಿದಂತೆ 68 ಮಂದಿ ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ. ಯೇತಿ ಏರ್‌ಲೈನ್ಸ್‌ 9N-ANC ATR-72 ವಿಮಾನವು ಕಠ್ಮಂಡು ವಿಮಾನ ನಿಲ್ದಾಣದಿಂದ ಬೆಳಿಗ್ಗೆ 10.33ಕ್ಕೆ ಹೊರಟಿತ್ತು. ಪೋಖರಾದಲ್ಲಿ …

Read More »

ಲಂಕಾ ಎದುರು ಕೊಹ್ಲಿ ಹಾಫ್ ಸೆಂಚುರಿ : ಶುಭ ಮನ್ ಗಿಲ್ ಸೆಂಚುರಿ

ಲಂಕಾ ಎದುರು ಕೊಹ್ಲಿ ಹಾಫ್ ಸೆಂಚುರಿ : ಶುಭ ಮನ್ ಗಿಲ್ ಸೆಂಚುರಿ ಯುವ ಭಾರತ ಸುದ್ದಿ ತಿರುವನಂತಪುರ : ಕೊನೆಯ ಏಕದಿನ ಪಂದ್ಯಾವಳಿಯಲ್ಲಿ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡು ಭರ್ಜರಿ ಬ್ಯಾಟಿಂಗ್ ನಡೆಸಿದೆ. ಭಾರತೀಯ ಬ್ಯಾಟ್ಸ್ಮನ್ ಗಳು ಲಂಕಾ ಬೌಲರ್ ಗಳನ್ನು ಇಂದು ಚೆಂಡಾಡಿದ್ದಾರೆ. ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಕೊನೆಯ ಏಕದಿನ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಶುಭಮನ್ ಗಿಲ್ ಅಜೇಯ ಶತಕ ಗಳಿಸಿದ್ದಾರೆ. 13 …

Read More »

ಹೊಸ ಜಿಲ್ಲೆ ಅಸ್ತಿತ್ವಕ್ಕೆ ತರುವ ಸುಳಿವು ನೀಡಿದ ಸಿಎಂ

ಹೊಸ ಜಿಲ್ಲೆ ಅಸ್ತಿತ್ವಕ್ಕೆ ತರುವ ಸುಳಿವು ನೀಡಿದ ಸಿಎಂ ಯುವ ಭಾರತ ಸುದ್ದಿ ಶಿರಸಿ : ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ ಉದಯವಾಗುವ ಸಾಧ್ಯತೆ ಇದೆ. ಈ ಮೂಲಕ ಎರಡು ವರ್ಷಗಳ ನಂತರ ಕರ್ನಾಟಕದಲ್ಲಿ ಮತ್ತೊಂದು ಜಿಲ್ಲೆ ಅಸ್ತಿತ್ವಕ್ಕೆ ಬರುವ ಲಕ್ಷಣ ಗೋಚರಿಸಿದೆ. ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸಿ ಶಿರಸಿ ಜಿಲ್ಲೆ ರಚಿಸುವ ಪ್ರಸ್ತಾಪವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದು ಹೊಸ ಜಿಲ್ಲೆ ರಚಿಸುವ ಬಗ್ಗೆ …

Read More »

ಇಂಡಿ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳ ಪದಗ್ರಹಣ

ಇಂಡಿ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಯುವ ಭಾರತ ಸುದ್ದಿ ಇಂಡಿ :ಪಕ್ಷಕ್ಕೆ ಮಾತನಾಡುವವರಿಗಿಂತ ಸಂಘಟನೆ ಮಾಡುವವರು ಮುಖ್ಯ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ ಜೋಡೊ ರಾಯಚೂರು ಕಾರ್ಯಕ್ರಮಕ್ಕೆ,ಧಾವಣಗೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮದಿನದ ಕಾರ್ಯಕ್ರಮಕ್ಕೆ ಹಾಗೂ ಕಲಬುರಗಿಯಲ್ಲಿ ನಡೆದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ತಾಲೂಕಿಗಿಂತ ಹೆಚ್ಚಿನ ಕಾರ್ಯಕರ್ತರು ಇಂಡಿಯಿಂದ ಹೋಗಲಾಗಿತ್ತು,ಜ.೧೬ ರಂದು ನಡೆಯುವ ನಾ ನಾಯಕಿ …

Read More »

ಗುತ್ತಿಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು : ಪರಿಶೀಲಿಸಿದ ರಮೇಶ ಜಿಗಜಿಣಗಿ

ಗುತ್ತಿಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು : ಪರಿಶೀಲಿಸಿದ ರಮೇಶ ಜಿಗಜಿಣಗಿ ಯುವ ಭಾರತ ಸುದ್ದಿ ಇಂಡಿ: ನಾನು ಪ್ರಚಾರ ಪ್ರೀಯನಲ್ಲ,ಅಭಿವೃದ್ದಿಯಲ್ಲಿ ಹಿಂದೆ ಬಿದ್ದಿಲ್ಲ. ಎಲ್ಲ ಕಡೆಗಳಲ್ಲಿ ಪೊಟೊ ಹಾಕಿಕೊಂಡು ಜನರ ಕಣ್ಣಲ್ಲಿ ಇರುವುದಕ್ಕಿಂತ,ಅಭಿವೃದ್ದಿ ಕಾರ್ಯಗಳನ್ನು ಮಾಡಿ ಜನತೆಯ ಹೃದಯದಲ್ಲಿ ಇರಬೇಕು ಎಂಬ ಭಾವನೆ ನನ್ನದ್ದು,ನನಗೆ ಅಭಿವೃದ್ದಿ ಮುಖ್ಯ.ಪ್ರಚಾರ ಮುಖ್ಯವಲ್ಲ,ಕೆಲವರು ಸ್ವಲ್ಪೆ ಕೆಲಸ ಮಾಡಿದ್ದರೂ ದೊಡ್ದ ಪ್ರಮಾಣದಲ್ಲಿ ಪೊಟೊ ಹಾಕಿಸಿಕೊಳ್ಳುತ್ತಾರೆ.ಆದರೆ ಆ ಜಾಯಮಾನ ನನ್ನ ರಾಜಕೀಯದಲ್ಲಿಯೇ ಬಂದಿರುವುದಿಲ್ಲ ಎಂದು ಸಂಸದ …

Read More »