Breaking News

Yuva Bharatha

ಸುವರ್ಣ ವಿಧಾನಸೌಧ ಆವರಣದಲ್ಲಿ ಸಾವಿರಾರು ಜನರಿಂದ “ಯೋಗ”ಥಾನ್ : ಗಿನ್ನಿಸ್ ದಾಖಲೆ ನಿರ್ಮಾಣದ ಗುರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಸುವರ್ಣ ವಿಧಾನಸೌಧ ಆವರಣದಲ್ಲಿ ಸಾವಿರಾರು ಜನರಿಂದ “ಯೋಗ”ಥಾನ್ :ಗಿನ್ನಿಸ್ ದಾಖಲೆ ನಿರ್ಮಾಣದ ಗುರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ :ಸೂರ್ಯದೇವನು ಪಥ ಬದಲಾಯಿಸಿದ ಸಂಕ್ರಮಣದ ಶುಭ ದಿನದಂದು ರಾಜ್ಯವನ್ನು ದೇಶದ ಮೊದಲ “ಯೋಗ ಸಾಕ್ಷರತಾ ರಾಜ್ಯ”ವನ್ನಾಗಿಸುವುದರ ಜತೆಗೆ ಯೋಗ ಪ್ರದರ್ಶನದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸುವ ಭಾಗವಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಭಾನುವಾರ (ಜ.15) ಬೃಹತ್ ಯೋಗಥಾನ್-2023 ಕಾರ್ಯಕ್ರಮ ನಡೆಯಿತು. ಮುಂಜಾನೆಯ ಮಂಜು ಮುಸುಕಿದ ವಾತಾವರಣದಲ್ಲಿ …

Read More »

ಬೆಳಗಾವಿಯಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪ್ರಾಣ ಬೆದರಿಕೆ ಕರೆ

ಬೆಳಗಾವಿಯಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪ್ರಾಣ ಬೆದರಿಕೆ ಕರೆ ಯುವ ಭಾರತ ಸುದ್ದಿ ನಾಗಪುರ : ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರಲ್ಲಿ ಜೀವ ಬೆದರಿಕೆ ಕರೆ ಹೋಗಿವೆ.ಕರೆ ಮಾಡಿದ ವ್ಯಕ್ತಿ ಗಡ್ಕರಿ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಇರುವ ಕೈದಿ ಜೈಲಲ್ಲಿ ಮೊಬೈಲ್ ಸಂಪರ್ಕ ಹೊಂದಿದ್ದು ಈ ಕೃತ್ಯ ಎಸಗಿದ್ದಾನೆ …

Read More »

ಬೆಳಗಾವಿಯಲ್ಲೂ ಬೆಂಕಿಗಾಹುತಿಯಾದ ಮತ್ತೊಂದು ಲಾರಿ

ಬೆಳಗಾವಿಯಲ್ಲೂ ಬೆಂಕಿಗಾಹುತಿಯಾದ ಮತ್ತೊಂದು ಲಾರಿ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಹೊರವಲಯದ ನ್ಯೂವೈಭವ ನಗರ ಬಳಿ ಶನಿವಾರ ರಾತ್ರಿ ಲಾರಿ ಬೆಂಕಿಗಾಹುತಿಯಾಗಿದೆ. ಲಾರಿಯಲ್ಲಿ ದುಬಾರಿ ಫರ್ನಿಚರ್ ಇದ್ದವು. ಬೆಂಕಿ ಹೊತ್ತುಕೊಂಡ ಸಂದರ್ಭದಲ್ಲಿ ಲಾರಿ ಚಾಲಕ ಕೆಲ ಪ್ರಮಾಣದಲ್ಲಿ ಫರ್ನಿಚರ್ ಇಳಿಸಿದ್ದಾನೆ. ನ್ಯೂ ವೈಭವ ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ ಮೇಲೆ ಸರಕು ತುಂಬಿಕೊಂಡಿದ್ದ ಈ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಹೆದ್ದಾರಿ ಬಳಿ ಲಾರಿ ನಿಲ್ಲಿಸಿದ …

Read More »

ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಲಾರಿ

ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಲಾರಿ ಯುವ ಭಾರತ ಸುದ್ದಿ ಕಿತ್ತೂರು : ಇಲ್ಲಿಯ ಶಿವಾ ಪೆಟ್ರೋಲ್ ಪಂಪ್ ಬಳಿ ಶನಿವಾರ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಕರಕಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಬೆಂಕಿ ನಂದಿಸುವ ಪ್ರಕ್ರಿಯೆಯಲ್ಲಿ ತೊಡಗಿದೆ. ಪೊಲೀಸರು ಸಹ ಸ್ಥಳಕ್ಕೆ ಧಾವಿಸಿ ಘಟನೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

Read More »

ಶಬರಿಮಲೆ : ಮಕರಜ್ಯೋತಿ ದರ್ಶನ

ಶಬರಿಮಲೆ : ಮಕರಜ್ಯೋತಿ ದರ್ಶನ ದೇವರ ನಾಡು ಕೇರಳದಲ್ಲಿನ ಶಬರಿಮಲೆಯಲ್ಲಿ ಮಕರ ಸಂಕ್ರಾಂತಿ ದಿನವಾದ ಇಂದು ಪ್ರತಿ ವರ್ಷದಂತೆ ಈ ವರ್ಷವೂ ಮಕರ ಜ್ಯೋತಿ ದರ್ಶನವಾಗಿದೆ. ಶಬರಿ ಮಲೆಯಿಂದ 4 ಕಿಲೋಮೀಟರ್ ದೂರದಲ್ಲಿನ ಪೊನ್ನಂಬಲಮೇಡುವಿನಲ್ಲಿ, ಸಂಜೆ 6.35ಕ್ಕೆ ಮಕರ ಜ್ಯೋತಿಯ ದರ್ಶನವನ್ನು ಅಯ್ಯಪ್ಪನ ಭಕ್ತರು ಕಣ್ತುಂಬಿಕೊಂಡರು. ಯುವ ಭಾರತ ಸುದ್ದಿ ಶಬರಿಮಲೆ : ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಸಂಭವಿಸುವ ಮಕರಜ್ಯೋತಿಯನ್ನು (ಮಕರವಿಳಕ್ಕು) ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು ಸಂಜೆ 6.50ರ …

Read More »

ಶ್ರೀ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಶ್ರೀ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ತಾಲೂಕಿನ ಅಂಕಲಗಿ ಪಟ್ಟಣದ ಕೆಜೆಎಸ್ ಸಂಘದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ, ಎಸ್‌ಎ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶ್ರೀ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಉದ್ಘಾಟಿಸಿದರು. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಉನ್ನತ ವೈದ್ಯ ಹುದ್ದೆ ಅಲಂಕರಿಸಿದ ಸಾಧಕರಿಗೆ …

Read More »

ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.! ಗೋಕಾಕ: ತಾಲೂಕಿನ ಹುಲಿಕಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಮಠದ ೨೧ ನೇ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಜರುಗಿದ ಮಹಿಳಾ ಕಬಡ್ಡಿ ಪಂದ್ಯಾವಳಿಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರಾದ ಅಶೋಕ ಗೋಣಿ, ಶಂಕರ ಒಣಕಿ, ಕಿರಣ ಗೋಣಿ, ರಾಮಸಿದ್ಧ ನಾಗನೂರ …

Read More »

ಶಬರಿಮಲೆಯಲ್ಲಿ ಮಕರ ಜ್ಯೋತಿಗೆ ಕ್ಷಣಗಣನೆ

ಶಬರಿಮಲೆಯಲ್ಲಿ ಮಕರ ಜ್ಯೋತಿಗೆ ಕ್ಷಣಗಣನೆ ಯುವ ಭಾರತ ಸುದ್ದಿ ಶಬರಿಮಲೆ : ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನವಾಗಲಿದೆ. ಶಬರಿಮಲೆಯಲ್ಲಿ ಇಂದು ಸಂಜೆ ನಡೆಯುವ ಐತಿಹ್ಯವಾದ ಮಕರ ಜ್ಯೋತಿ ದರ್ಶನಕ್ಕೆ ಗಂಟೆ ಬಾಕಿಯಿದ್ದು , ಅಯ್ಯಪ್ಪ ಸನ್ನಿಧಾನಂ ಹಾಗೂ ಸುತ್ತಮುತ್ತ ಭಕ್ತ ಸಾಗರ ತುಂಬಿ ತುಳುಕುತ್ತಿದೆ. ಸಂಜೆ 6 ಗಂಟೆಗೆ ತಿರುವಾಭರಣದೊಂದಿಗೆ ದೀಪಾರಾಧನೆಯ ನಂತರ ಮಕರ ವಿಳಕ್ ( ಜ್ಯೋತಿ ) ಬೆಳಗಲಾಗುತ್ತದೆ. ಈ ಮಕರ ಜ್ಯೋತಿಯನ್ನು ಭಕ್ತರು 10 …

Read More »

ಸಮಾಜ ಸೇವೆಯಲ್ಲಿ ಸಿಗುವ ಸಂತೋಷ ಬೇರೆ ಕಾರ್ಯದಲ್ಲಿ ಸಿಗುವುದಿಲ್ಲ. ನಾವೆಲ್ಲಾ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿ ಉತ್ತಮ ಸಮಾಜ ನಿರ್ಮಿಸೋಣ-ಮಹೇಶ ಜಾಧವ್!

ಸಮಾಜ ಸೇವೆಯಲ್ಲಿ ಸಿಗುವ ಸಂತೋಷ ಬೇರೆ ಕಾರ್ಯದಲ್ಲಿ ಸಿಗುವುದಿಲ್ಲ. ನಾವೆಲ್ಲಾ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿ ಉತ್ತಮ ಸಮಾಜ ನಿರ್ಮಿಸೋಣ-ಮಹೇಶ ಜಾಧವ್!   ಯುವ ಭಾರತ ಸುದ್ದಿ ಗೋಕಾಕ: ಪಾಲಕರು ಮಕ್ಕಳಿಗೆ ಆಸ್ತಿ ಮಾಡದೆ ಅವರಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಅವರನ್ನೇ ಆಸ್ತಿಯನ್ನಾಗಿ ಮಾಡುವಂತೆ ಬೆಳಗಾವಿಯ ಮಹೇಶ ಫೌಂಡೇಶನ್ ನ ಮುಖ್ಯಸ್ಥ ಮಹೇಶ ಜಾಧವ್ ಹೇಳಿದರು. ಗೋಕಾಕ  ನಗರದ ಮಯೂರ ಸ್ಕೂಲ್ ನ ಸ್ನೇಹ ಸಮ್ಮೇಳನದಲ್ಲಿ ವಿಧಾನ ಪರಿಷತ ಸದಸ್ಯ …

Read More »

ಚಿಕ್ಕಬಳ್ಳಾಪುರ ಬಳಿ ಆದಿ ಯೋಗಿ ಪ್ರತಿಮೆ

ಚಿಕ್ಕಬಳ್ಳಾಪುರ ಬಳಿ ಆದಿ ಯೋಗಿ ಪ್ರತಿಮೆ ಯುವ ಭಾರತ ಸುದ್ದಿ ಚಿಕ್ಕಬಳ್ಳಾಪುರ :                        ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮ ಮತ್ತು ಸುಪ್ರಸಿದ್ಧ ನಂದಿ ಬೆಟ್ಟದ ಸಮೀಪ ಈಶ ಯೋಗ ಕೇಂದ್ರ ಜನವರಿ 15 ರಂದು 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣಗೊಳಿಸಲು ಮುಂದಾಗಿದೆ. ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ, ಮುಖ್ಯಮಂತ್ರಿ ಸೇರಿದಂತೆ ಅನೇಕ ಗಣ್ಯರು ಆಗಮಿಸುವ ಸಾಧ್ಯತೆ …

Read More »