Breaking News

Yuva Bharatha

ಮಹಾಲಿಂಗ ಮಂಗಿಯವರ ಕೃತಿ, ರಾಜೇಶ್ವರಿ ಕಥಾ ಸಂಕಲನ ಲೋಕಾರ್ಪಣೆ

ಮಹಾಲಿಂಗ ಮಂಗಿ, ರಾಜೇಶ್ವರಿ ಕಥಾ ಸಂಕಲನ ಲೋಕಾರ್ಪಣೆ ಯುವ ಭಾರತ ಸುದ್ದಿ ಗೋಕಾಕ : ಮನದಲ್ಲಿ ಮೂಡಿದ ವಿಚಾರಗಳನ್ನು ಶಬ್ದಗಳ ಮೂಲಕ ಪೊಣಿಸಿ ಪುಸ್ತಕ ರೂಪದಲ್ಲಿ ನಾಡಿಗೆ ನೀಡುವಲ್ಲಿ ಸಾಹಿತಿಗಳ ಪಾತ್ರ ಹಿರಿಯದಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಕೆಎಲ್ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಇಲ್ಲಿನ ಹಿರಿಯ ಸಾಹಿತಿ ಮಹಾಲಿಂಗ ಮಂಗಿ ಅವರು ರಚಿಸಿದ ೧೯ ಕೃತಿಗಳು ಮತ್ತು ರಾಜೇಶ್ವರಿ …

Read More »

ಶಿರಸಿಯಲ್ಲಿ ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ

ಶಿರಸಿಯಲ್ಲಿ ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ ಯುವ ಭಾರತ ಸುದ್ದಿ ಶಿರಸಿ: ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಶಿರಸಿಗೆ ಭಾನುವಾರ ಭೇಟಿ ನೀಡಿದ ವೇಳೆ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಇದಕ್ಕಾಗಿ ಅನುದಾನ ಮೀಸಲಿಡಲಾಗುವುದು. ಈಗಾಗಲೇ ತೋಟಗಾರಿಕೆ, ಅರಣ್ಯ ಕಾಲೇಜು ಶಿರಸಿಯಲ್ಲಿದೆ. …

Read More »

ವಿಮಾನ ಪತನ : 32 ಸಾವು

ವಿಮಾನ ಪತನ : 32 ಸಾವು ಯುವ ಭಾರತ ಸುದ್ದಿ ಕಠ್ಮಂಡು: ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ಪ್ರಯಾಣಿಕ ವಿಮಾನವೊಂದು ಭಾನುವಾರ ಪತನಗೊಂಡಿದ್ದು, ಕನಿಷ್ಠ 32 ಮಂದಿ ಸಾವಿಗೀಡಾಗಿದ್ದಾರೆ. ವಿಮಾನದಲ್ಲಿ ಒಟ್ಟು 15 ವಿದೇಶಿ ಪ್ರಯಾಣಿಕರು ಸೇರಿದಂತೆ 68 ಮಂದಿ ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ. ಯೇತಿ ಏರ್‌ಲೈನ್ಸ್‌ 9N-ANC ATR-72 ವಿಮಾನವು ಕಠ್ಮಂಡು ವಿಮಾನ ನಿಲ್ದಾಣದಿಂದ ಬೆಳಿಗ್ಗೆ 10.33ಕ್ಕೆ ಹೊರಟಿತ್ತು. ಪೋಖರಾದಲ್ಲಿ …

Read More »

ಲಂಕಾ ಎದುರು ಕೊಹ್ಲಿ ಹಾಫ್ ಸೆಂಚುರಿ : ಶುಭ ಮನ್ ಗಿಲ್ ಸೆಂಚುರಿ

ಲಂಕಾ ಎದುರು ಕೊಹ್ಲಿ ಹಾಫ್ ಸೆಂಚುರಿ : ಶುಭ ಮನ್ ಗಿಲ್ ಸೆಂಚುರಿ ಯುವ ಭಾರತ ಸುದ್ದಿ ತಿರುವನಂತಪುರ : ಕೊನೆಯ ಏಕದಿನ ಪಂದ್ಯಾವಳಿಯಲ್ಲಿ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡು ಭರ್ಜರಿ ಬ್ಯಾಟಿಂಗ್ ನಡೆಸಿದೆ. ಭಾರತೀಯ ಬ್ಯಾಟ್ಸ್ಮನ್ ಗಳು ಲಂಕಾ ಬೌಲರ್ ಗಳನ್ನು ಇಂದು ಚೆಂಡಾಡಿದ್ದಾರೆ. ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಕೊನೆಯ ಏಕದಿನ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಶುಭಮನ್ ಗಿಲ್ ಅಜೇಯ ಶತಕ ಗಳಿಸಿದ್ದಾರೆ. 13 …

Read More »

ಹೊಸ ಜಿಲ್ಲೆ ಅಸ್ತಿತ್ವಕ್ಕೆ ತರುವ ಸುಳಿವು ನೀಡಿದ ಸಿಎಂ

ಹೊಸ ಜಿಲ್ಲೆ ಅಸ್ತಿತ್ವಕ್ಕೆ ತರುವ ಸುಳಿವು ನೀಡಿದ ಸಿಎಂ ಯುವ ಭಾರತ ಸುದ್ದಿ ಶಿರಸಿ : ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ ಉದಯವಾಗುವ ಸಾಧ್ಯತೆ ಇದೆ. ಈ ಮೂಲಕ ಎರಡು ವರ್ಷಗಳ ನಂತರ ಕರ್ನಾಟಕದಲ್ಲಿ ಮತ್ತೊಂದು ಜಿಲ್ಲೆ ಅಸ್ತಿತ್ವಕ್ಕೆ ಬರುವ ಲಕ್ಷಣ ಗೋಚರಿಸಿದೆ. ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸಿ ಶಿರಸಿ ಜಿಲ್ಲೆ ರಚಿಸುವ ಪ್ರಸ್ತಾಪವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದು ಹೊಸ ಜಿಲ್ಲೆ ರಚಿಸುವ ಬಗ್ಗೆ …

Read More »

ಇಂಡಿ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳ ಪದಗ್ರಹಣ

ಇಂಡಿ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಯುವ ಭಾರತ ಸುದ್ದಿ ಇಂಡಿ :ಪಕ್ಷಕ್ಕೆ ಮಾತನಾಡುವವರಿಗಿಂತ ಸಂಘಟನೆ ಮಾಡುವವರು ಮುಖ್ಯ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ ಜೋಡೊ ರಾಯಚೂರು ಕಾರ್ಯಕ್ರಮಕ್ಕೆ,ಧಾವಣಗೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮದಿನದ ಕಾರ್ಯಕ್ರಮಕ್ಕೆ ಹಾಗೂ ಕಲಬುರಗಿಯಲ್ಲಿ ನಡೆದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ತಾಲೂಕಿಗಿಂತ ಹೆಚ್ಚಿನ ಕಾರ್ಯಕರ್ತರು ಇಂಡಿಯಿಂದ ಹೋಗಲಾಗಿತ್ತು,ಜ.೧೬ ರಂದು ನಡೆಯುವ ನಾ ನಾಯಕಿ …

Read More »

ಗುತ್ತಿಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು : ಪರಿಶೀಲಿಸಿದ ರಮೇಶ ಜಿಗಜಿಣಗಿ

ಗುತ್ತಿಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು : ಪರಿಶೀಲಿಸಿದ ರಮೇಶ ಜಿಗಜಿಣಗಿ ಯುವ ಭಾರತ ಸುದ್ದಿ ಇಂಡಿ: ನಾನು ಪ್ರಚಾರ ಪ್ರೀಯನಲ್ಲ,ಅಭಿವೃದ್ದಿಯಲ್ಲಿ ಹಿಂದೆ ಬಿದ್ದಿಲ್ಲ. ಎಲ್ಲ ಕಡೆಗಳಲ್ಲಿ ಪೊಟೊ ಹಾಕಿಕೊಂಡು ಜನರ ಕಣ್ಣಲ್ಲಿ ಇರುವುದಕ್ಕಿಂತ,ಅಭಿವೃದ್ದಿ ಕಾರ್ಯಗಳನ್ನು ಮಾಡಿ ಜನತೆಯ ಹೃದಯದಲ್ಲಿ ಇರಬೇಕು ಎಂಬ ಭಾವನೆ ನನ್ನದ್ದು,ನನಗೆ ಅಭಿವೃದ್ದಿ ಮುಖ್ಯ.ಪ್ರಚಾರ ಮುಖ್ಯವಲ್ಲ,ಕೆಲವರು ಸ್ವಲ್ಪೆ ಕೆಲಸ ಮಾಡಿದ್ದರೂ ದೊಡ್ದ ಪ್ರಮಾಣದಲ್ಲಿ ಪೊಟೊ ಹಾಕಿಸಿಕೊಳ್ಳುತ್ತಾರೆ.ಆದರೆ ಆ ಜಾಯಮಾನ ನನ್ನ ರಾಜಕೀಯದಲ್ಲಿಯೇ ಬಂದಿರುವುದಿಲ್ಲ ಎಂದು ಸಂಸದ …

Read More »

ಸುವರ್ಣ ವಿಧಾನಸೌಧ ಆವರಣದಲ್ಲಿ ಸಾವಿರಾರು ಜನರಿಂದ “ಯೋಗ”ಥಾನ್ : ಗಿನ್ನಿಸ್ ದಾಖಲೆ ನಿರ್ಮಾಣದ ಗುರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಸುವರ್ಣ ವಿಧಾನಸೌಧ ಆವರಣದಲ್ಲಿ ಸಾವಿರಾರು ಜನರಿಂದ “ಯೋಗ”ಥಾನ್ :ಗಿನ್ನಿಸ್ ದಾಖಲೆ ನಿರ್ಮಾಣದ ಗುರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ :ಸೂರ್ಯದೇವನು ಪಥ ಬದಲಾಯಿಸಿದ ಸಂಕ್ರಮಣದ ಶುಭ ದಿನದಂದು ರಾಜ್ಯವನ್ನು ದೇಶದ ಮೊದಲ “ಯೋಗ ಸಾಕ್ಷರತಾ ರಾಜ್ಯ”ವನ್ನಾಗಿಸುವುದರ ಜತೆಗೆ ಯೋಗ ಪ್ರದರ್ಶನದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸುವ ಭಾಗವಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಭಾನುವಾರ (ಜ.15) ಬೃಹತ್ ಯೋಗಥಾನ್-2023 ಕಾರ್ಯಕ್ರಮ ನಡೆಯಿತು. ಮುಂಜಾನೆಯ ಮಂಜು ಮುಸುಕಿದ ವಾತಾವರಣದಲ್ಲಿ …

Read More »

ಬೆಳಗಾವಿಯಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪ್ರಾಣ ಬೆದರಿಕೆ ಕರೆ

ಬೆಳಗಾವಿಯಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪ್ರಾಣ ಬೆದರಿಕೆ ಕರೆ ಯುವ ಭಾರತ ಸುದ್ದಿ ನಾಗಪುರ : ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರಲ್ಲಿ ಜೀವ ಬೆದರಿಕೆ ಕರೆ ಹೋಗಿವೆ.ಕರೆ ಮಾಡಿದ ವ್ಯಕ್ತಿ ಗಡ್ಕರಿ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಇರುವ ಕೈದಿ ಜೈಲಲ್ಲಿ ಮೊಬೈಲ್ ಸಂಪರ್ಕ ಹೊಂದಿದ್ದು ಈ ಕೃತ್ಯ ಎಸಗಿದ್ದಾನೆ …

Read More »

ಬೆಳಗಾವಿಯಲ್ಲೂ ಬೆಂಕಿಗಾಹುತಿಯಾದ ಮತ್ತೊಂದು ಲಾರಿ

ಬೆಳಗಾವಿಯಲ್ಲೂ ಬೆಂಕಿಗಾಹುತಿಯಾದ ಮತ್ತೊಂದು ಲಾರಿ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಹೊರವಲಯದ ನ್ಯೂವೈಭವ ನಗರ ಬಳಿ ಶನಿವಾರ ರಾತ್ರಿ ಲಾರಿ ಬೆಂಕಿಗಾಹುತಿಯಾಗಿದೆ. ಲಾರಿಯಲ್ಲಿ ದುಬಾರಿ ಫರ್ನಿಚರ್ ಇದ್ದವು. ಬೆಂಕಿ ಹೊತ್ತುಕೊಂಡ ಸಂದರ್ಭದಲ್ಲಿ ಲಾರಿ ಚಾಲಕ ಕೆಲ ಪ್ರಮಾಣದಲ್ಲಿ ಫರ್ನಿಚರ್ ಇಳಿಸಿದ್ದಾನೆ. ನ್ಯೂ ವೈಭವ ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ ಮೇಲೆ ಸರಕು ತುಂಬಿಕೊಂಡಿದ್ದ ಈ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಹೆದ್ದಾರಿ ಬಳಿ ಲಾರಿ ನಿಲ್ಲಿಸಿದ …

Read More »