Breaking News

Yuva Bharatha

ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಅನಿವಾರ್ಯ

ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಅನಿವಾರ್ಯ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಹಿರಿಯ ನಾಯಕರಾದ ಕೆ. ಎಸ್.ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಕುರಿತು ಕೆಲ ದಿನಗಳಿಂದ ಚರ್ಚೆ ನಡೆದಿದೆ. ಇದಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಗುವ ನಿರೀಕ್ಷೆ ಗೋಚರಿಸಿದೆ. ಮಕರ ಸಂಕ್ರಾಂತಿ ಹಬ್ಬದ ತಕ್ಷಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತ ಗೊಂದಲಕ್ಕೆ ಕೊನೆಗೂ ತೆರೆ ಎಳೆಯುವ ಸಾಧ್ಯತೆ ಇದೆ. …

Read More »

ಹುಬ್ಬಳ್ಳಿ-ಧಾರವಾಡದಲ್ಲಿ ದಕ್ಷಿಣ ಭಾರತದ ಮೊದಲ ವಿಧಿ ವಿಜ್ಞಾನ ವಿವಿ

ಹುಬ್ಬಳ್ಳಿ-ಧಾರವಾಡದಲ್ಲಿ ದಕ್ಷಿಣ ಭಾರತದ ಮೊದಲ ವಿಧಿ ವಿಜ್ಞಾನ ವಿವಿ ಯುವ ಭಾರತ ಸುದ್ದಿ ಹುಬ್ಬಳ್ಳಿ : ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರ ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸ್ಥಾಪಿಸಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಇದರಿಂದ ದಕ್ಷಿಣ ಭಾರತದ ಪ್ರಥಮ ವಿಧಿವಿಜ್ಞಾನ ವಿಶ್ವವಿದ್ಯಾಲಯ ಈ ಭಾಗದಲ್ಲಿ ಸ್ಥಾಪಿತವಾಗುವುದು ಖಚಿತವಾದಂತಾಗಿದೆ. ಈ ಬಗ್ಗೆ ಎರಡು ಮೂರು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವರಿಗೆ …

Read More »

ಫೆಬ್ರವರಿ 4, 5 ರಂದು ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ

ಫೆಬ್ರವರಿ 4, 5 ರಂದು ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ ಯುವ ಭಾರತ ಸುದ್ದಿ ಬೆಂಗಳೂರು : ಈ ಹಿಂದೆ ಮುಂದೂಡಿಕೆಯಾಗಿದ್ದ ರಾಜ್ಯಮಟ್ಟದ 37ನೇ ಪತ್ರಕರ್ತರ ಸಮ್ಮೇಳನವನ್ನು ಫೆಬ್ರವರಿ 4 ಮತ್ತು 5 ರಂದು ವಿಜಯಪುರದಲ್ಲಿ ನಗರದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಜನವರಿ 9,10 ರಂದು ನಿಗದಿಯಾಗಿದ್ದ ಸಮ್ಮೇಳನ ಮುಂದೂಡಲಾಗಿತ್ತು. ಈ ಹಿನ್ನೆಲೆಯಲ್ಲಿ ಒಪ್ಪಿಗೆ ಕಾಯುತ್ತಿರುವುದಾಗಿ ಪತ್ರಕರ್ತರ ಸಂಘ ಮುಖ್ಯಮಂತ್ರಿಗೆ ತಿಳಿಸಿದೆ. ಇದಕ್ಕೆ ಸಂಬಂಧಿಸಿ …

Read More »

‌ಮಕರ ಸಂಕ್ರಾಂತಿ ವಿಶೇಷತೆ

‌ಮಕರ ಸಂಕ್ರಾಂತಿ ವಿಶೇಷತೆ ಉತ್ತರಾಯಣ ಪುಣ್ಯಕಾಲವೆಂದೇ ಪ್ರಸಿದ್ಧಿ. ಸ್ವರ್ಗದ ಬಾಗಿಲು ತೆರೆಯಲ್ಪಡುವುದು ಉತ್ತರಾಯಣದಲ್ಲಿ. ಉತ್ತರಾಯಣದಲ್ಲಿ ತೀರಿಕೊಂಡರೆ ಮೋಕ್ಷ ಪ್ರಾಪ್ತಿ, ಸ್ವರ್ಗ ಪ್ರಾಪ್ತಿ ಎನ್ನುತ್ತಾರೆ. ಕುರುಕ್ಷೇತ್ರದ ರಣಾಂಗಣದಲ್ಲಿ ಶರಶಯೆಯಲ್ಲಿ ಮಲಗಿದ್ದ ಭೀಷ್ಮನು ಉತ್ತರಾಯಣ ವನ್ನು ಕಾಯುತ್ತಿದ್ದು ಇಚ್ಛಾಮರಣಿಯಾದ ಅವನು ಉತ್ತರಾಯಣದಲ್ಲಿ ಪ್ರಾಣ ತ್ಯಾಗ ಮಾಡಿದ. ಉತ್ತರಾಯಣದಲ್ಲಿ ದೇವತೆಗಳಿಗೆ ಹಗಲು, ರಾಕ್ಷಸರಿಗೆ ಕತ್ತಲೆ ಎಂಬುದು ಪುರಾಣದಲ್ಲಿದೆ. ಪ್ರತಿ ವರ್ಷ ಮಕರ ಸಂಕ್ರಾಂತಿಯನ್ನು ಜನವರಿ 14 ರಂದು ಆಚರಿಸಲಾಗುತ್ತದೆ, ಆದರೆ ಈ ಬಾರಿ ಈ …

Read More »

ಮೋದಿ ರೋಡ್ ಶೋ ವೇಳೆ ಹಾರ ಹಾಕಲು ಹೋದ ಬಾಲಕನ ಪ್ರತಿಕ್ರಿಯೆ ಏನು ?

ಮೋದಿ ರೋಡ್ ಶೋ ವೇಳೆ ಹಾರ ಹಾಕಲು ಹೋದ ಬಾಲಕನ ಪ್ರತಿಕ್ರಿಯೆ ಏನು ? ಯುವ ಭಾರತ ಸುದ್ದಿ ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ಬಾಲಕ ಮೋದಿಯವರಿಗೆ ಹೂವಿನ ಹಾರ ಹಾಕಲು ಭದ್ರತೆ ಭೇದಿಸಿ ಹೋಗಿದ್ದ. ಈ ಬಗ್ಗೆ ಆತ ಇಂದು ಪ್ರತಿಕ್ರಿಯೆ ನೀಡಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಎಂದರೆ ನನಗೆ ಬಹಳ ಇಷ್ಟ. ಆ ಕಾರಣದಿಂದ ಅವರಿಗೆ ಹಾರ …

Read More »

ಮಕರ ಸಂಕ್ರಾಂತಿ ಪ್ರಯುಕ್ತ ಎಮ್ಮೆ ಓಡಿಸುವ ಸ್ಪರ್ಧೆ ಯಶಸ್ವಿ !

ಮಕರ ಸಂಕ್ರಾಂತಿ ಪ್ರಯುಕ್ತ ಎಮ್ಮೆ ಓಡಿಸುವ ಸ್ಪರ್ಧೆ ಯಶಸ್ವಿ ! ರೈತರ ಖುಷಿಯೇ ದೇಶದ ಜನರ ಖುಷಿ. ರೈತರು ಖುಷಿಯಿಂದ ಇದ್ದರೆ ದೇಶ ಸುಭಿಕ್ಷವಾಗಿರಲು ಸಾಧ್ಯ. ರೈತರಿಗೆ ಬೆಳೆ ಹಾಗೂ ಅವರು ಸಾಕುವ ಜಾನುವಾರುಗಳು ಉತ್ತಮವಾಗಿದ್ದರೆ ಅವರ ಸಂತೋಷಕ್ಕೆ ಪಾರವೇ ಇರದು. ಈ ನಿಟ್ಟಿನಲ್ಲಿ ಅವರಿಗೆ ಸದಾ ಪ್ರೋತ್ಸಾಹ ನೀಡುವೆ : ಮುರಗೇಂದ್ರ ಗೌಡ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕುಲಕರ್ಣಿಗಲ್ಲಿಯ ಮಹಾವೀರ ಚೌಕದಲ್ಲಿ ಸಿರಿಗನ್ನಡ …

Read More »

ಬೆಳಗಾವಿ ಮೇಯರ್ ಚುನಾವಣೆಗೆ ದಿನ ನಿಗದಿ

ಬೆಳಗಾವಿ ಮೇಯರ್ ಚುನಾವಣೆಗೆ ದಿನ ನಿಗದಿ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 6 ರಂದು ಚುನಾವಣೆ ನಿಗದಿಪಡಿಸಲಾಗಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ‌.ಜಿ.ಹಿರೇಮಠ ತಿಳಿಸಿದ್ದಾರೆ.

Read More »

ಸಂಕ್ರಾಂತಿ ಮುನ್ನ ಭವಿಷ್ಯ ನುಡಿದ ಕೋಡಿ ಶ್ರೀ

ಸಂಕ್ರಾಂತಿ ಮುನ್ನ ಭವಿಷ್ಯ ನುಡಿದ ಕೋಡಿ ಶ್ರೀ ಯುವ ಭಾರತ ಸುದ್ದಿ ಹೊಸಪೇಟೆ : ವಿಶೇಷ ಸಂದರ್ಭಗಳಲ್ಲಿ ಅತ್ಯಂತ ನಿಖರ ಭವಿಷ್ಯ ನುಡಿಯುವ ಕೋಡಿ ಶ್ರೀ ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆಯ ಬಿಜೆಪಿ ನಾಯಕಿ ರಾಣಿ ಸಂಯುಕ್ತ ಅವರ ನಿವಾಸದಲ್ಲಿ ಪಾದಪೂಜೆ ಸ್ವೀಕರಿಸಿದ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಭಕ್ತ ಕುಟುಂಬದವರು ಶುಕ್ರವಾರ ಪಾದಪೂಜೆ ಮಾಡಿದ್ದಾರೆ. ಪಾದಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶ್ರೀ ಭವಿಷ್ಯ …

Read More »

ನಿವೃತ್ತಿ ಘೋಷಣೆ ಮಾಡಿದ ಸಾನಿಯಾ !

ನಿವೃತ್ತಿ ಘೋಷಣೆ ಮಾಡಿದ ಸಾನಿಯಾ ! ಯುವ ಭಾರತ ಸುದ್ದಿ ಹೈದರಾಬಾದ್ : ಭಾರತ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ತಮ್ಮ ಟೆನಿಸ್‌ ವೃತ್ತಿ ಜೀವನಕ್ಕೆ ಕೊನೆಗೂ ವಿದಾಯ ಹೇಳಿದ್ದಾರೆ. ಪಾಕಿಸ್ತಾನದ ಖ್ಯಾತ ಕ್ರಿಕೆಟಿಗ ಶೋಯಬ್ ಮಲಿಕ್ ಅವರನ್ನು ವಿವಾಹವಾಗಿರುವ ಸಾನಿಯಾ ಮಿರ್ಜಾ ಅವರಿಗೆ ಪುತ್ರ ಇದ್ದಾನೆ. ಭಾರತೀಯ ಟೆನಿಸ್ ರಂಗದಲ್ಲಿ ಸಾನಿಯಾ ಮಿರ್ಜಾ ಅವರಿಗೆ ಬಹುದೊಡ್ಡ ಹೆಸರಿದೆ. ಅವರು ದಶಕಗಳ ಕಾಲ ಭಾರತೀಯ ಟೆನಿಸ್ ರಂಗವನ್ನು …

Read More »

ಕಿರಣ ಜಾಧವ ಜನ್ಮದಿನ : ಹರಿದು ಬಂದ ಶುಭಾಶಯಗಳ ಮಹಾಪೂರ !

ಕಿರಣ ಜಾಧವ ಜನ್ಮದಿನ : ಹರಿದು ಬಂದ ಶುಭಾಶಯಗಳ ಮಹಾಪೂರ ! ಯುವ ಭಾರತ ಸುದ್ದಿ ಬೆಳಗಾವಿ : ಸಕಲ ಮರಾಠಾ ಸಮಾಜದ ಸಂಯೋಜಕ, ರಾಜ್ಯ ಬಿಜೆಪಿ ಒಬಿಸಿ ಕಾರ್ಯದರ್ಶಿ, ವಿಮಲ್ ಪೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಕಿರಣ ಜಾಧವ ಅವರ ಜನ್ಮ ದಿನವನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬಸ್ಥರು ಕೇಕ್ ಕತ್ತರಿಸುವ ಮೂಲಕ ಅತ್ಯಂತ ಸರಳವಾಗಿ ಆಚರಿಸಲಾಯಿತು. ಗುರುವಾರ ಬೆಳಗ್ಗೆ ಕಿರಣ ಜಾಧವ ಅವರು ಜನ್ಮ ದಿನದ ಪ್ರಯುಕ್ತ ನಗರದ …

Read More »