ಮಕರ ಸಂಕ್ರಾಂತಿ ವಿಶೇಷತೆ ಉತ್ತರಾಯಣ ಪುಣ್ಯಕಾಲವೆಂದೇ ಪ್ರಸಿದ್ಧಿ. ಸ್ವರ್ಗದ ಬಾಗಿಲು ತೆರೆಯಲ್ಪಡುವುದು ಉತ್ತರಾಯಣದಲ್ಲಿ. ಉತ್ತರಾಯಣದಲ್ಲಿ ತೀರಿಕೊಂಡರೆ ಮೋಕ್ಷ ಪ್ರಾಪ್ತಿ, ಸ್ವರ್ಗ ಪ್ರಾಪ್ತಿ ಎನ್ನುತ್ತಾರೆ. ಕುರುಕ್ಷೇತ್ರದ ರಣಾಂಗಣದಲ್ಲಿ ಶರಶಯೆಯಲ್ಲಿ ಮಲಗಿದ್ದ ಭೀಷ್ಮನು ಉತ್ತರಾಯಣ ವನ್ನು ಕಾಯುತ್ತಿದ್ದು ಇಚ್ಛಾಮರಣಿಯಾದ ಅವನು ಉತ್ತರಾಯಣದಲ್ಲಿ ಪ್ರಾಣ ತ್ಯಾಗ ಮಾಡಿದ. ಉತ್ತರಾಯಣದಲ್ಲಿ ದೇವತೆಗಳಿಗೆ ಹಗಲು, ರಾಕ್ಷಸರಿಗೆ ಕತ್ತಲೆ ಎಂಬುದು ಪುರಾಣದಲ್ಲಿದೆ. ಪ್ರತಿ ವರ್ಷ ಮಕರ ಸಂಕ್ರಾಂತಿಯನ್ನು ಜನವರಿ 14 ರಂದು ಆಚರಿಸಲಾಗುತ್ತದೆ, ಆದರೆ ಈ ಬಾರಿ ಈ …
Read More »ಮೋದಿ ರೋಡ್ ಶೋ ವೇಳೆ ಹಾರ ಹಾಕಲು ಹೋದ ಬಾಲಕನ ಪ್ರತಿಕ್ರಿಯೆ ಏನು ?
ಮೋದಿ ರೋಡ್ ಶೋ ವೇಳೆ ಹಾರ ಹಾಕಲು ಹೋದ ಬಾಲಕನ ಪ್ರತಿಕ್ರಿಯೆ ಏನು ? ಯುವ ಭಾರತ ಸುದ್ದಿ ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ಬಾಲಕ ಮೋದಿಯವರಿಗೆ ಹೂವಿನ ಹಾರ ಹಾಕಲು ಭದ್ರತೆ ಭೇದಿಸಿ ಹೋಗಿದ್ದ. ಈ ಬಗ್ಗೆ ಆತ ಇಂದು ಪ್ರತಿಕ್ರಿಯೆ ನೀಡಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಎಂದರೆ ನನಗೆ ಬಹಳ ಇಷ್ಟ. ಆ ಕಾರಣದಿಂದ ಅವರಿಗೆ ಹಾರ …
Read More »ಮಕರ ಸಂಕ್ರಾಂತಿ ಪ್ರಯುಕ್ತ ಎಮ್ಮೆ ಓಡಿಸುವ ಸ್ಪರ್ಧೆ ಯಶಸ್ವಿ !
ಮಕರ ಸಂಕ್ರಾಂತಿ ಪ್ರಯುಕ್ತ ಎಮ್ಮೆ ಓಡಿಸುವ ಸ್ಪರ್ಧೆ ಯಶಸ್ವಿ ! ರೈತರ ಖುಷಿಯೇ ದೇಶದ ಜನರ ಖುಷಿ. ರೈತರು ಖುಷಿಯಿಂದ ಇದ್ದರೆ ದೇಶ ಸುಭಿಕ್ಷವಾಗಿರಲು ಸಾಧ್ಯ. ರೈತರಿಗೆ ಬೆಳೆ ಹಾಗೂ ಅವರು ಸಾಕುವ ಜಾನುವಾರುಗಳು ಉತ್ತಮವಾಗಿದ್ದರೆ ಅವರ ಸಂತೋಷಕ್ಕೆ ಪಾರವೇ ಇರದು. ಈ ನಿಟ್ಟಿನಲ್ಲಿ ಅವರಿಗೆ ಸದಾ ಪ್ರೋತ್ಸಾಹ ನೀಡುವೆ : ಮುರಗೇಂದ್ರ ಗೌಡ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕುಲಕರ್ಣಿಗಲ್ಲಿಯ ಮಹಾವೀರ ಚೌಕದಲ್ಲಿ ಸಿರಿಗನ್ನಡ …
Read More »ಬೆಳಗಾವಿ ಮೇಯರ್ ಚುನಾವಣೆಗೆ ದಿನ ನಿಗದಿ
ಬೆಳಗಾವಿ ಮೇಯರ್ ಚುನಾವಣೆಗೆ ದಿನ ನಿಗದಿ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 6 ರಂದು ಚುನಾವಣೆ ನಿಗದಿಪಡಿಸಲಾಗಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
Read More »ಸಂಕ್ರಾಂತಿ ಮುನ್ನ ಭವಿಷ್ಯ ನುಡಿದ ಕೋಡಿ ಶ್ರೀ
ಸಂಕ್ರಾಂತಿ ಮುನ್ನ ಭವಿಷ್ಯ ನುಡಿದ ಕೋಡಿ ಶ್ರೀ ಯುವ ಭಾರತ ಸುದ್ದಿ ಹೊಸಪೇಟೆ : ವಿಶೇಷ ಸಂದರ್ಭಗಳಲ್ಲಿ ಅತ್ಯಂತ ನಿಖರ ಭವಿಷ್ಯ ನುಡಿಯುವ ಕೋಡಿ ಶ್ರೀ ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆಯ ಬಿಜೆಪಿ ನಾಯಕಿ ರಾಣಿ ಸಂಯುಕ್ತ ಅವರ ನಿವಾಸದಲ್ಲಿ ಪಾದಪೂಜೆ ಸ್ವೀಕರಿಸಿದ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಭಕ್ತ ಕುಟುಂಬದವರು ಶುಕ್ರವಾರ ಪಾದಪೂಜೆ ಮಾಡಿದ್ದಾರೆ. ಪಾದಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶ್ರೀ ಭವಿಷ್ಯ …
Read More »ನಿವೃತ್ತಿ ಘೋಷಣೆ ಮಾಡಿದ ಸಾನಿಯಾ !
ನಿವೃತ್ತಿ ಘೋಷಣೆ ಮಾಡಿದ ಸಾನಿಯಾ ! ಯುವ ಭಾರತ ಸುದ್ದಿ ಹೈದರಾಬಾದ್ : ಭಾರತ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ತಮ್ಮ ಟೆನಿಸ್ ವೃತ್ತಿ ಜೀವನಕ್ಕೆ ಕೊನೆಗೂ ವಿದಾಯ ಹೇಳಿದ್ದಾರೆ. ಪಾಕಿಸ್ತಾನದ ಖ್ಯಾತ ಕ್ರಿಕೆಟಿಗ ಶೋಯಬ್ ಮಲಿಕ್ ಅವರನ್ನು ವಿವಾಹವಾಗಿರುವ ಸಾನಿಯಾ ಮಿರ್ಜಾ ಅವರಿಗೆ ಪುತ್ರ ಇದ್ದಾನೆ. ಭಾರತೀಯ ಟೆನಿಸ್ ರಂಗದಲ್ಲಿ ಸಾನಿಯಾ ಮಿರ್ಜಾ ಅವರಿಗೆ ಬಹುದೊಡ್ಡ ಹೆಸರಿದೆ. ಅವರು ದಶಕಗಳ ಕಾಲ ಭಾರತೀಯ ಟೆನಿಸ್ ರಂಗವನ್ನು …
Read More »ಕಿರಣ ಜಾಧವ ಜನ್ಮದಿನ : ಹರಿದು ಬಂದ ಶುಭಾಶಯಗಳ ಮಹಾಪೂರ !
ಕಿರಣ ಜಾಧವ ಜನ್ಮದಿನ : ಹರಿದು ಬಂದ ಶುಭಾಶಯಗಳ ಮಹಾಪೂರ ! ಯುವ ಭಾರತ ಸುದ್ದಿ ಬೆಳಗಾವಿ : ಸಕಲ ಮರಾಠಾ ಸಮಾಜದ ಸಂಯೋಜಕ, ರಾಜ್ಯ ಬಿಜೆಪಿ ಒಬಿಸಿ ಕಾರ್ಯದರ್ಶಿ, ವಿಮಲ್ ಪೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಕಿರಣ ಜಾಧವ ಅವರ ಜನ್ಮ ದಿನವನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬಸ್ಥರು ಕೇಕ್ ಕತ್ತರಿಸುವ ಮೂಲಕ ಅತ್ಯಂತ ಸರಳವಾಗಿ ಆಚರಿಸಲಾಯಿತು. ಗುರುವಾರ ಬೆಳಗ್ಗೆ ಕಿರಣ ಜಾಧವ ಅವರು ಜನ್ಮ ದಿನದ ಪ್ರಯುಕ್ತ ನಗರದ …
Read More »ಬೆಳಗಾವಿಗೆ ತೆರಳಿ ಕಿರಣ ಜಾಧವಗೆ ಶುಭ ಹಾರೈಸಿದ ಗೋಕಾಕ ಸಾಹುಕಾರ್ !
ಬೆಳಗಾವಿಗೆ ತೆರಳಿ ಕಿರಣ ಜಾಧವಗೆ ಶುಭ ಹಾರೈಸಿದ ಗೋಕಾಕ ಸಾಹುಕಾರ್ ! ಯುವ ಭಾರತ ಸುದ್ದಿ ಬೆಳಗಾವಿ : ಗೋಕಾಕ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಬೆಳಗಾವಿಯ ಬಿಜೆಪಿ ಯುವನಾಯಕ ಮತ್ತು ಸಕಲ ಮರಾಠಾ ಸಮಾಜದ ಧುರೀಣ ಕಿರಣ ಜಾಧವ ಅವರ ಜನ್ಮದಿನ ಪ್ರಯುಕ್ತ ಬೆಳಗಾವಿಗೆ ಆಗಮಿಸಿ ಶುಭ ಹಾರೈಸಿದರು. ಬೆಳಗಾವಿಯಲ್ಲಿ ಏರ್ಪಡಿಸಿದ್ದ ಕಿರಣ ಜಾಧವ ಅವರ ಜನ್ಮದಿನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೋಕಾಕ ಸಾಹುಕಾರ್ …
Read More »ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮೂತ್ರಕೋಶ ವಿಭಾಗದಲ್ಲಿ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಸಂಪನ್ನ
ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮೂತ್ರಕೋಶ ವಿಭಾಗದಲ್ಲಿ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ವೈದ್ಯವಿಜ್ಞಾನ ಅಭಿವೃದ್ದಿ ಪಥದ ನಾಗಾಲೋಟದಲ್ಲಿ ಮುನ್ನಡೆಯುತ್ತಿದ್ದು, ಸಂಶೋಧನೆಗಳು ನಿರಂತರವಾಗಿ ನಡೆಯುತ್ತಿವೆ. ಅವುಗಳಿಂದ ಹೊರಬರುವ ಫಲಗಳು ಮದ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸುವಂತಾಗಬೇಕು. ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಹಾಗೂ ಗುಣಮಟ್ಟದ ಚಿಕಿತ್ಸೆ ಲಭಿಸುವಂತಾಗಬೇಕೆಂದು ಕೆಎಲ್ಇ ಸಂಸ್ಥೆಯ ಡಾ. …
Read More »ಪ್ರಭಾಕರ ಕೋರೆಯವರಿಂದ 55 ಸಾವಿರ ಸಾಮರ್ಥ್ಯದ ಡಿಸ್ಟಲರಿ ಘಟಕ ಉದ್ಘಾಟನೆ
ಪ್ರಭಾಕರ ಕೋರೆಯವರಿಂದ 55 ಸಾವಿರ ಸಾಮರ್ಥ್ಯದ ಡಿಸ್ಟಲರಿ ಘಟಕ ಉದ್ಘಾಟನೆ ಯುವ ಭಾರತ ಸುದ್ದಿ ಸಾಂಗಲಿ : ಸಾಂಗಲಿಯ ರಾಜಾರಾಮ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ 55 ಸಾವಿರ ಸಾಮರ್ಥ್ಯದ ಡಿಸ್ಟಲರಿ ಘಟಕವನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ಉದ್ಘಾಟಿಸಿದರು. ಮಹಾರಾಷ್ಟ್ರದ ಮಾಜಿ ಜಲಸಂಪನ್ಮೂಲ ಸಚಿವ ಜಯಂತರಾವ್ ಪಾಟೀಲ, ಕಾರಖಾನೆಯ ಚೇರಮನ್ ಪಿ.ಆರ್.ಪಾಟೀಲ, ವೈಸ್ ಚೇರಮನ್ ವಿಜಯ ಪಾಟೀಲ, ಕಾರ್ಯಕಾರಿ ಸಂಚಾಲಕ ಆರ್.ಡಿ.ಮಾಹೂಲಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Read More »