Breaking News

Yuva Bharatha

ತತ್ತ್ವಜ್ಞಾನದ ಶಿಖರ ಸೂರ್ಯ ಸ್ವಾಮಿ ವಿವೇಕಾನಂದ : ಡಾ. ದೇವರಾಜ

ತತ್ತ್ವಜ್ಞಾನದ ಶಿಖರ ಸೂರ್ಯ ಸ್ವಾಮಿ ವಿವೇಕಾನಂದ : ಡಾ. ದೇವರಾಜ ಯುವ ಭಾರತ ಸುದ್ದಿ ಬೆಳಗಾವಿ : ಭಾರತದ ಅಂತಃಶಕ್ತಿ, ಅಂತಃಕರಣವನ್ನು ಬಡಿದೆಬ್ಬಿಸಿ, ದೀನ-ದಲಿತರ ಉದ್ಧಾರಕ್ಕಾಗಿ ಹಗಲಿರುಳು ಶ್ರಮಿಸಿದವರು ಸ್ವಾಮಿ ವಿವೇಕಾನಂದರು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವ್ಯವಹಾರ ನಿರ್ವಹಣಾ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಡಾ. ದೇವರಾಜ ಅಭಿಪ್ರಾಯಪಟ್ಟರು. ನಗರದ ಗುರು ವಿವೇಕಾನಂದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ 161 ನೇ ಜಯಂತಿಯಲ್ಲಿ ಅವರು ಸ್ವಾಮಿ ವಿವೇಕಾನಂದರ …

Read More »

ವಿವೇಕಾನಂದ ಜಯಂತಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ

ವಿವೇಕಾನಂದ ಜಯಂತಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಯುವ ಭಾರತ ಸುದ್ದಿ ಗೋಕಾಕ : ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ ಎಂದು ಇಲ್ಲಿನ ಶಾರದಾ ಶಕ್ತಿ ಪೀಠದ ಶಿವಮಯಿ ಮತಾಜಿ ಹೇಳಿದರು. ಗುರುವಾರದಂದು ನಗರದ ಜ್ಞಾನ ಮಂದಿರದಲ್ಲಿ ಸಮೃದ್ಧಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜ ಹಾಗೂ ತುಕ್ಕಾರ ಸ್ಕೂಲ್ ಆಫ್ ನರ್ಸಿಂಗ್ ಗೋಕಾಕ ಮತ್ತು ಆರೋಗ್ಯ ನರ್ಸಿಂಗ್ ಮೆಡಿಕಲ್ ಕಾಲೇಜ …

Read More »

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಯುವ ಭಾರತ ಸುದ್ದಿ ಗೋಕಾಕ :                      ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆಚರಣೆಗೆ ತರುವುದರೊಂದಿಗೆ ಶ್ರೇಷ್ಠ ವ್ಯಕ್ತಿಗಳಾಗಿರೆಂದು ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಗುರುವಾರದಂದು ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗೋಕಾಕ ಮತ್ತು …

Read More »

ಜೆಸಿಐ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ

ಜೆಸಿಐ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಯುವ ಭಾರತ ಸುದ್ದಿ ಗೋಕಾಕ : ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದ್ದು, ಆ ವ್ಯಕ್ತಿತ್ವವನ್ನು ವಿಕಸನಗೊಳಿಸುವ ಕಾರ್ಯವನ್ನು ಜಗತ್ತಿನಾದ್ಯಂತ ಜೆ.ಸಿ.ಐ ಸಂಸ್ಥೆ ಮಾಡುತ್ತಿದೆ ಎಂದು ಜೆ.ಸಿ.ಐ ವಲಯ ಅಧ್ಯಕ್ಷ ಎಂ.ಎಚ್.ಕಾಳಿಂಗರಾಜ ಹೇಳಿದರು. ಬುಧವಾರದಂದು ನಗರದಲ್ಲಿ ಜೆ.ಸಿ.ಐ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಿಗೆ ಪ್ರಮಾಣ ವಚನ ಭೋಧಿಸಿ ಮಾತನಾಡಿದರು. ಹುಟ್ಟು ಸಾವಿನ ಮಧ್ಯೆ ಸಮಾಜಕ್ಕೆ ಅಳಿಲು ಸೇವೆ …

Read More »

ಕಲಿಕಾ ಹಬ್ಬವೆಂಬ ನಿತ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಕಲಿಕಾ ಹಬ್ಬವೆಂಬ ನಿತ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಆಟದ ಮೈದಾನದಲ್ಲಿಯ ಮಕ್ಕಳ ಸಂಭ್ರಮ ತರಗತಿಯೊಳಗೂ ಕಾಣಲು ಸರಕಾರ ಕಲಿಕಾ ಹಬ್ಬವೆಂಬ ನಿತ್ಯೋತ್ಸವ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ಗುರುವಾರದಂದು ತಾಲೂಕಿನ ನಂದಗಾವ ಗ್ರಾಮದ ಸರಕಾರಿ ಹೆಣ್ಣು ಮಕ್ಕಳ ಶಾಲೆಯ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಮಕ್ಕಳ “ಕಲಿಕಾ ಹಬ್ಬ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಕ್ಕಳ …

Read More »

ಕಲಿಕಾ ಹಬ್ಬಕ್ಕೆ ಚಾಲನೆ

ಕಲಿಕಾ ಹಬ್ಬಕ್ಕೆ ಚಾಲನೆ ಯುವ ಭಾರತ ಸುದ್ದಿ ಗೋಕಾಕ : ಆಟದ ಮೈದಾನದಲ್ಲಿಯ ಮಕ್ಕಳ ಸಂಭ್ರಮ ತರಗತಿಯೊಳಗೂ ಕಾಣಲು ಸರಕಾರ ಕಲಿಕಾ ಹಬ್ಬವೆಂಬ ನಿತ್ಯೋತ್ಸವ ಜಾರಿಗೆ ತಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಬಿ.ಬಳಗಾರ ಹೇಳಿದರು. ಗುರುವಾರದಂದು ತಾಲೂಕಿನ ನಂದಗಾವ ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಕಲಿಕೆಯಲ್ಲಿ ಆಸಕ್ತಿ ಮೂಢಿಸಲು ಈ ಕಲಿಕಾ ಹಬ್ಬ ಸಹಕಾರಿಯಾಗಿದೆ. ಮಕ್ಕಳು ತಾವು ಕಲಿತು ಇನ್ನುಳಿದ ತಮ್ಮ …

Read More »

1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.! ಗೋಕಾಕ: ಗೋಕಾಕ ಮತಕ್ಷೇತ್ರದ ಸಾವಳಗಿ, ನಂದಗಾವ, ಮುತ್ನಾಳ ಮತ್ತು ಖಾನಾಪುರ ಗ್ರಾಮಗಳಲ್ಲಿ 1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ಜೆಜೆಎಮ್ ಯೋಜನೆಯಡಿ 80ಲಕ್ಷ ರೂ ವೆಚ್ಚದ ಕುಡಿಯುವ ನೀರು ಸರಬರಾಜು ಕಾಮಗಾರಿ, ಖಾನಾಪೂರ ಗ್ರಾಮದ ಶ್ರೀ ಲಕ್ಷಿö್ಮÃದೇವಿ ಸಮುದಾಯ ಭವನ ನಿರ್ಮಾಣಕ್ಕೆ …

Read More »

ವಿವೇಕಾನಂದ ಜನ್ಮದಿನ : ವಿವೇಕಾನಂದ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಯಶವಂತರಾಯಗೌಡ

ವಿವೇಕಾನಂದ ಜನ್ಮದಿನ : ವಿವೇಕಾನಂದ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಯಶವಂತರಾಯಗೌಡ ಯುವ ಭಾರತ ಸುದ್ದಿ ಇಂಡಿ: ಪಟ್ಟಣದ ಸಿಂದಗಿ ರಸ್ತೆಯ ಮಿನಿ ವಿಧಾನಸೌಧ ಬಳಿ ಇರುವ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಮೂರ್ತಿ ಪ್ರತಿಷ್ಠಾಪನೆಗೆ ೭ ಲಕ್ಷ ರೂ.ಗಳನ್ನು ವಯಕ್ತಿಕವಾಗಿ ನೀಡಲಾಗುವುದು.ಬರುವ ಫೆ.೧೨ ರಂದು ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಅವರು ಗುರುವಾರ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನದ ನಿಮಿತ್ಯ …

Read More »

ಮಿರಗಿ ಶ್ರೀ ಸಂಗಮೇಶ್ವರ ದೇವರ ಜಾತ್ರೆ ರವಿವಾರ

ಮಿರಗಿ ಶ್ರೀ ಸಂಗಮೇಶ್ವರ ದೇವರ ಜಾತ್ರೆ ರವಿವಾರ ಯುವ ಭಾರತ ‌ಸುದ್ದಿ ಇಂಡಿ : ಮಿರಗಿ ಗ್ರಾಮದ ಭೀಮಾನದಿ ದಂಡೆಯ ಮೇಲಿರುವ ಶ್ರೀ ಸಂಗಮೇಶ್ವರ ದೇವರ ಜಾತ್ರಾ ಮಹೋತ್ಸವ ಜ.15 ಮಕರ ಸಂಕ್ರಮಣದಂದು ಜರುಗಲಿದೆ ಎಂದು ದೇವಸ್ಥಾನದ ಅರ್ಚಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ ದೇವರಿಗೆ ರುದ್ರಾಭಿಷೇಕ,ಸಹಸ್ರ ಬಿಲ್ವಾರ್ಚನೆ,ನಂತ ಮಧ್ಯಾಹ್ನ ೩ ಗಂಟೆಗೆ ನಾದ ಬಿಕೆ ಲಕ್ಷ್ಮೀ ದೇವಿ, ನಾದ ಕೆಡಿ ಗ್ರಾಮದ ಕನ್ನಲಿಂಗೇಶ್ವರ,ಬಸವೇಶ್ವರ ದೇವರು ಹಾಗೂ ಹಟ್ಟಿ,ಹರ‍್ಯಾಳ,ಭೋಸಗಾ ಗ್ರಾಮಗಳ …

Read More »

ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಪದಗ್ರಹಣ 13 ರಂದು : ನಿರ್ಮಲಾ ತಳಕೇರಿ

ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಪದಗ್ರಹಣ 13 ರಂದು : ನಿರ್ಮಲಾ ತಳಕೇರಿ ಯುವ ಭಾರತ ಸುದ್ದಿ ಇಂಡಿ : ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕಾಂಗ್ರೆಸ್ ಕಾರ್ಯಾಲಯದಲ್ಲಿ ಇಂಡಿ ಹಾಗೂ ಬಳ್ಳೊಳ್ಳಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.13 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಇಂಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ನಿರ್ಮಲಾ ತಳಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯುವ ಪದಗ್ರಹಣ …

Read More »