Breaking News

Yuva Bharatha

ಉದಾತ್ತ ದೃಷ್ಟಿಕೋನ ಹೊಂದಿದ್ದ ವಿವೇಕಾನಂದರು

ಉದಾತ್ತ ದೃಷ್ಟಿಕೋನ ಹೊಂದಿದ್ದ ವಿವೇಕಾನಂದರು ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಸ್ವಾಮಿ ವಿವೇಕಾನಂದರು ಕೇವಲ ಹಿಂದೂ ಧರ್ಮದ ಪ್ರತಿಪಾದಕರಷ್ಟೇ ಆಗಿರಲಿಲ್ಲ ಸಮಸ್ತ ಭಾರತವನ್ನು ಎಲ್ಲ ಧರ್ಮದ ಸಮನ್ವಯನದಡಿಯಲ್ಲಿ ಬೆಳಗಿಸಬೇಕೆಂಬ ಉದಾತ್ತ ದೃಷ್ಟಿಕೋನವನ್ನು ಸ್ವಾಮಿ ವಿವೇಕಾನಂದರು ಹೊಂದಿದ್ದರು ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಎಸ್ ಬಿರಾದಾರ್ ಹೇಳಿದರು. ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವ ಸೈನ್ಯ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ …

Read More »

ಬೆಳಗಾವಿ ಆರ್ ಎಲ್ ಎಸ್ 50 ವರ್ಷ ಹಿಂದಿನ ಹಳೆಯ ವಿದ್ಯಾರ್ಥಿಗಳ ಸಮಾಗಮ !

ಬೆಳಗಾವಿ ಆರ್ ಎಲ್ ಎಸ್ 50 ವರ್ಷ ಹಿಂದಿನ ಹಳೆಯ ವಿದ್ಯಾರ್ಥಿಗಳ ಸಮಾಗಮ ! ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಬುಧವಾರ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಭೆಯನ್ನು ಸರ್. ಸಿ.ವಿ. ರಾಮನ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. 1973 ರಲ್ಲಿ ಮಹಾವಿದ್ಯಾಲಯದಲ್ಲಿ ಅಧ್ಯಯನ ಮಾಡಿದ ಹಳೆಯ ವಿದ್ಯಾರ್ಥಿಗಳು ಸಭೆಯಲ್ಲಿ ಭಾಗವಹಿಸಿ ಮಹಾವಿದ್ಯಾಲಯದ ಜೊತೆಗಿನ ತಮ್ಮ ಬಾಂಧವ್ಯ ಮತ್ತು ವಿದ್ಯೆ ಕಲಿಸಿದ …

Read More »

ಗೋಕಾಕ ಬಿಜೆಪಿ ಕಚೇರಿಯಲ್ಲಿ ವಿವೇಕಾನಂದರ ಜನ್ಮದಿನಾಚರಣೆ : ವಿವೇಕಾನಂದರು ಯುವ ಸಮುದಾಯದ ಸ್ಪೂರ್ತಿ ಸೆಲೆ ; ಭೀಮಶಿ ಭರಮಣ್ಣವರ

ಗೋಕಾಕ ಬಿಜೆಪಿ ಕಚೇರಿಯಲ್ಲಿ ವಿವೇಕಾನಂದರ ಜನ್ಮದಿನಾಚರಣೆ : ವಿವೇಕಾನಂದರು ಯುವ ಸಮುದಾಯದ ಸ್ಪೂರ್ತಿ ಸೆಲೆ ; ಭೀಮಶಿ ಭರಮಣ್ಣವರ ಯುವ ಭಾರತ ಸುದ್ದಿ ಗೋಕಾಕ : ಸ್ವಾಮಿ ವಿವೇಕಾನಂದರು ಯುವ ಸಮುದಾಯದ ಸ್ಪೂರ್ತಿ ಸೆಲೆ. ಅವರ ವಿಚಾರಧಾರೆಗಳು ಮನುಕುಲಕ್ಕೆ ಸದಾ ಮಾರ್ಗದರ್ಶಕವಾಗಿವೆ ಎಂದು ಗೋಕಾಕ ನಗರ ಬಿಜೆಪಿ ಅಧ್ಯಕ್ಷ ಭೀಮಶಿ ಭರಮಣ್ಣವರ ಹೇಳಿದರು. ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಗುರುವಾರ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ಸ್ವಾಮಿ …

Read More »

ಬೆಳಗಾವಿಯ ಆಶಾಕಿರಣ : ಜನ ನಾಯಕ ಕಿರಣ ಜಾಧವ

ಬೆಳಗಾವಿಯ ಆಶಾಕಿರಣ : ಜನ ನಾಯಕ ಕಿರಣ ಜಾಧವ ಬೆಳಗಾವಿಯ ಯುವ ನಾಯಕ ಕಿರಣ ಜಾಧವ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಸಾರ್ವಜನಿಕ ಜೀವನಕ್ಕೆ ಧುಮುಕಿದ ಕಿರಣ ಜಾಧವ ಅವರು ಈ ಹಿಂದೆ ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದು ತುಸು ಅಂತರದಿಂದ ಸೋಲು ಅನುಭವಿಸಿದ್ದರು. ಬಿಜೆಪಿಯಲ್ಲಿ ಅತ್ಯಂತ ಸಕ್ರಿಯರಾಗಿ ಸಂಘಟನೆಯನ್ನು ಕಟ್ಟಿ ಬೆಳೆಸುತ್ತಿರುವ, ಜನ ನಾಯಕರಾಗಿ ಗುರುತಿಸಿಕೊಂಡಿರುವ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ …

Read More »

ನಿಷೇಧಿತ ಪದಾರ್ಥ ಬಳಸುವ ಹೊಟೇಲ್, ಅಂಗಡಿ ಸೀಲ್ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ನಿಷೇಧಿತ ಪದಾರ್ಥ ಬಳಸುವ ಹೊಟೇಲ್, ಅಂಗಡಿ ಸೀಲ್ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಪ್ರಮುಖ ಹೋಟೆಲ್ ಹಾಗೂ ಬೀದಿಬದಿ ಆಹಾರ ಮಾರಾಟ ಅಂಗಡಿಗಳನ್ನು ನಿರಂತರ ಪರಿಶೀಲನೆ ನಡೆಸಬೇಕು ಗುಣಮಟ್ಟ ಹಾಗೂ ಸ್ವಚ್ಛತೆ ಕೊರತೆ ಕಂಡು ಬಂದಲ್ಲಿ, ದಂಡ ವಿಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ …

Read More »

2023 ಸಾಲಿಗೆ ಇಗ್ನೋ ಪ್ರವೇಶ ಪ್ರಾರಂಭ

2023 ಸಾಲಿಗೆ ಇಗ್ನೋ ಪ್ರವೇಶ ಪ್ರಾರಂಭ ಯುವ ಭಾರತ ಸುದ್ದಿ ಬೆಳಗಾವಿ : ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯದ ( ಇಗ್ನೋ ) ದೂರ ಶಿಕ್ಷಣದ ವಿವಿಧ ಕೋರ್ಸ್ ಗಳಿಗೆ 2023 ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ. ಇಗ್ನೋ ಇದು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಧೀನದಲ್ಲಿರುವ ಒಂದು ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. ಇತ್ತೀಚಿಗೆ ಬೆಂಗಳೂರಿನ ನ್ಯಾಕ್ ಸಂಸ್ಥೆಯಿಂದ A ++ ಮಾನಂಕನವನ್ನು ಪಡೆದಿದೆ. ಆಸಕ್ತಿಯುಳ್ಳವರು ಬೆಳಗಾವಿಯ ಆರ್.ಪಿ.ಡಿ. ಮಹಾವಿದ್ಯಾಲಯಲ್ಲಿ ಸ್ಥಿತ …

Read More »

ಮಹದಾಯಿ: ಶಾ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿದ ಗೋವಾ !

ಮಹದಾಯಿ: ಶಾ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿದ ಗೋವಾ ! ಯುವ ಭಾರತ ಸುದ್ದಿ ದೆಹಲಿ : ಕೆಲ ದಿನಗಳ ಹಿಂದಷ್ಟೇ ಮಹದಾಯಿ ನದಿ ನೀರು ಹಂಚಿಕೆ ಕುರಿತು ಕೇಂದ್ರ ಸರಕಾರ ಡಿಪಿಆರ್‌ ಗೆ ಕರ್ನಾಟಕಕ್ಕೆ ಅನುಮತಿ ನೀಡಿತ್ತು. ಇದಕ್ಕೆ ಗೋವಾದಲ್ಲಿ ತೀವ್ರ ವಿರೋಧ ಕಂಡುಬಂದಿತ್ತು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ವಿರೋಧ ವ್ಯಕ್ತಪಡಿಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗಿತ್ತು. ಇದೀಗ ಕೊನೆಗೂ ಗೋವಾ ರಾಜ್ಯದ ಉನ್ನತ ಮಠದ ನಿಯೋಗ ಕೇಂದ್ರಕ್ಕೆ …

Read More »

ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಯುವ ಭಾರತ ಸುದ್ದಿ ಧಾರವಾಡ : ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜನವರಿ 12ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಈ ವೇಳೆ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ …

Read More »

ಸಿದ್ಧಿಯ ಸತ್ಪುರುಷ ಶ್ರೀ ಉಜ್ಜಯಿನಿ ಸಿದ್ದಲಿಂಗ ಭಗವತ್ಪಾದರು

ಸಿದ್ಧಿಯ ಸತ್ಪುರುಷ ಶ್ರೀ ಉಜ್ಜಯಿನಿ ಸಿದ್ದಲಿಂಗ ಭಗವತ್ಪಾದರು ಶ್ರೀ ಜಗದ್ಗುರು ಪಂಚಾಚಾರ್ಯರ ಅಣತಿಯಂತೆ ಸ್ಥಾಪನೆಗೊಂಡು ಧಾರ್ಮಿಕ ಜಾಗೃತಿಯ ಜೊತೆಗೆ ಸಾಮಾಜಿಕ ಸತ್ಕ್ರಾಂತಿಯುಂಟು ಮಾಡಿದ ವೀರಶೈವ ಧರ್ಮ ನಿರಂಜನ ದೇವರಮನೆ ಯುವ ಭಾರತ ಸುದ್ದಿ ಚಿತ್ರದುರ್ಗ : ವಿಶ್ವದಲ್ಲಿ ವಿವಿಧ ಧರ್ಮಗಳು ಉದಯಿಸುವುದರೊಂದಿಗೆ ವ್ಯಷ್ಟಿಯ ಪ್ರಗತಿ ಮತ್ತು ಸಮಷ್ಠಿಯ ಉನ್ನತಿಗೆ ಸದಾ ಶ್ರಮಿಸುತ್ತ ಬಂದಿವೆ. ಇಂತ ಧರ್ಮಗಳ ಸಂಗಮವಾಗಿರುವ ಭಾರತದ ನೆಲದಲ್ಲಿ ವೀರಶೈವ ಧರ್ಮವು ಶ್ರೀ ಜಗದ್ಗುರು ಪಂಚಾಚಾರ್ಯರ ಅಣತಿಯಂತೆ ಸ್ಥಾಪನೆಗೊಂಡು …

Read More »

ಸಮಾಜ ನಮಗೆ ಎಲ್ಲವನ್ನು ನೀಡಿದ್ದು, ಸಮಾಜಕ್ಕಾಗಿ ನಾವು ಕೊಡುಗೆಯನ್ನು ನೀಡಬೇಕು. ಈ ಮಾರ್ಗದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್‌ವರು ಸಮಾಜಮುಖಿಯಾಗಿದೆ- ಡಾ|| ಆನಂದ ಎತ್ತಿನಮನಿ!!

ಸಮಾಜ ನಮಗೆ ಎಲ್ಲವನ್ನು ನೀಡಿದ್ದು, ಸಮಾಜಕ್ಕಾಗಿ ನಾವು ಕೊಡುಗೆಯನ್ನು ನೀಡಬೇಕು. ಈ ಮಾರ್ಗದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್‌ವರು ಸಮಾಜಮುಖಿಯಾಗಿದೆ- ಡಾ|| ಆನಂದ ಎತ್ತಿನಮನಿ!!   ಯುವ ಭಾರತ ಸುದ್ದಿ ಗೋಕಾಕ: ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣವೆಂದು ನಗರದ ನೇತ್ರತಜ್ಞ ಡಾ|| ಆನಂದ ಎತ್ತಿನಮನಿ ಹೇಳಿದರು. ಬುಧವಾರದಂದು ನಗರದಲ್ಲಿ ಇಲ್ಲಿಯ ಶ್ರೀ ಸಾಯಿ ಸಮರ್ಥ ಫೌಂಡೇಶನ್ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ನವರು ಹಮ್ಮಿಕೊಂಡ ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿರುವ …

Read More »