Breaking News

Yuva Bharatha

ಶ್ರೀ ತ್ರೀಧರೇಶ್ವರ ಮಹಾಶಿವಯೋಗಿಗಳ ಪುಣ್ಯಾರಾಧನೆ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮ ಸಂಪನ್ನ

ಶ್ರೀ ತ್ರೀಧರೇಶ್ವರ ಮಹಾಶಿವಯೋಗಿಗಳ ಪುಣ್ಯಾರಾಧನೆ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮ ಸಂಪನ್ನ ಯುವ ಭಾರತ ಸುದ್ದಿ ಇಂಡಿ : ಮಠಾದೀಶರು ನನ್ನ ಜೀವನದ ಆಗುಹೋಗುಗಳನ್ನು ಹೇಳಿ ಆಶೀರ್ವದಿಸಿದ್ದಾರೆ. ಅವರು ಹೇಳಿದಂತೆ ಎಲ್ಲವೂ ನಡೆದು ಹೋಗಿದೆ.ಮಠ,ದೇವರ ಬಗ್ಗೆ ನಮ್ಮ ಮನಸ್ಸಿನಲ್ಲಿ ಏನಿದೆಯೋ ಎಲ್ಲವು ತೋರಿಸಿಕೊಟ್ಟಿದ್ದಾರೆ. ಮುದೋಳದ ಮೃತ್ಯಂಜಯ ಮಹಾಸ್ವಾಮೀಜಿ ಅವರ ಮಠದಲ್ಲಿ ಕಂತಿಭಿಕ್ಷೆ ಬೇಡಿ ತಂದಿರುವ ಪ್ರಸಾದವನ್ನು ಸ್ವೀಕರಿಸಿ ವಿದ್ಯಾಭ್ಯಾಸ ಮಾಡಿದಕ್ಕಾಗಿ ಮಠದ ಆಶೀರ್ವಾದ ಸದಾ ನನ್ನ ಮೇಲಿದೆ ಎಂದು ಸಂಸದ …

Read More »

ಮಹಾಲಿಂಗ ಮಂಗಿ ಅವರ ಸಾಹಿತ್ಯ ಕೃತಿಗಳ ಲೋಕಾರ್ಪಣೆ ಭಾನುವಾರ

ಮಹಾಲಿಂಗ ಮಂಗಿ ಅವರ ಸಾಹಿತ್ಯ ಕೃತಿಗಳ ಲೋಕಾರ್ಪಣೆ ಭಾನುವಾರ ಯುವ ಭಾರತ ಸುದ್ದಿ ಗೋಕಾಕ : ಸಾಹಿತಿ, ರಂಗ-ಚಿತ್ರ ಕಲಾವಿದ, ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ, ಹೋರಾಟಗಾರ, ಬಹುಮುಖ ಸಾಧನೆಯ ಮುಲಕ ಗುರುತಿಸಿಕೊಂಡಿರುವ ಮಹಾಲಿಂಗ ಮಂಗಿ ಅವರ ಮಹಾಪ್ರಸ್ಥಾನ, ಮುತ್ತಿನ ತೇರು, ಮುಸ್ಸಂಜೆಯ ಕಾವ್ಯ ದರ್ಶನ ಮತ್ತು 18 ಸಾಹಿತ್ಯ ಕೃತಿಗಳ ಭವ್ಯ ಲೋಕಾರ್ಪಣೆ ಸಮಾರಂಭ ಜನವರಿ 15 ರಂದು ಬೆಳಗ್ಗೆ 10 ಕ್ಕೆ ಗೋಕಾಕ ಕೆಎಲ್ ಇ ಸಂಸ್ಕೃತಿ ವಿದ್ಯಾಲಯದ …

Read More »

ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಮನ್ನಿಕೇರಿಯಲ್ಲಿ 1.40 ಕೋಟಿ ರೂ. ಮೊತ್ತದ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ :          ‌ ‌ ಸುಂದರವಾದ ಪರಿಸರ ಮತ್ತು ಉತ್ತಮವಾದ ನಿಸರ್ಗವನ್ನು ಹೊಂದಿರುವ ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ. …

Read More »

ಸೂರ್ಯ ಬರೆದ ದಾಖಲೆ ಇದು

ಸೂರ್ಯ ಬರೆದ ದಾಖಲೆ ಇದು ಯುವ ಭಾರತ ಸುದ್ದಿ ಮುಂಬೈ : ಸೂರ್ಯಕುಮಾರ್ ಯಾದವ್ ಇದೀಗ ವಿಶ್ವ ಕ್ರಿಕೆಟ್ ರಂಗದಲ್ಲಿ ದಿನೇ ದಿನೇ ಹೊಸ ಹೊಸ ದಾಖಲೆಗಳನ್ನು ಮೆಟ್ಟಿ ನಿಲ್ಲುತ್ತಿದ್ದಾರೆ. ಅವರ ಬ್ಯಾಟಿಂಗ್ ವೈಭವಕ್ಕೆ ವಿಶ್ವ ಕ್ರಿಕೆಟ್ ಮನಸೋತಿದೆ. ಭಾರತೀಯ ಕ್ರಿಕೆಟ್ ತಂಡದ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಂದು ಅಪರೂಪದ ದಾಖಲೆ ಬರೆದಿದ್ದಾರೆ. ಟಿ 20 ಯಲ್ಲಿ 900 ರೇಟಿಂಗ್ ಅಂಕಗಳನ್ನು ಗಳಿಸಿದ ಮೊದಲ ಭಾರತೀಯ …

Read More »

ಭಾರತದ ಗೋಡೆ ರಾಹುಲ್ ಅರ್ಧ ಶತಕ 

ಭಾರತದ ಗೋಡೆ ರಾಹುಲ್ ಅರ್ಧ ಶತಕ ಯುವ ಭಾರತ ಸುದ್ದಿ ಬೆಂಗಳೂರು :            ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಕೋಚ್ ರಾಹುಲ್ ದ್ರಾವಿಡ್  ಇಂದು 50 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಹುಲ್ ಶರದ್ ದ್ರಾವಿಡ್ – ಇವರು ಭಾರತ ಕ್ರಿಕೆಟ್ ತಂಡದ ಆಟಗಾರರಲ್ಲೊಬ್ಬರು ಮತ್ತು ತಂಡದ ಮಾಜಿ ನಾಯಕ. ಮದ್ಯಪ್ರದೇಶ ಮೂಲದವರಾದ ದ್ರಾವಿಡ್  ಕನ್ನಡಿಗರು. ಟೆಸ್ಟ್ ಪಂದ್ಯಗಳಲ್ಲಿ …

Read More »

ಬರೋಬ್ಬರಿ 379 ರನ್ ಗಳಿಸಿದ ಪ್ರಥ್ವಿ ಶಾ !

ಬರೋಬ್ಬರಿ 379 ರನ್ ಗಳಿಸಿದ ಪ್ರಥ್ವಿ ಶಾ ! ಮುಂಬಯಿ : ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಪೃಥ್ವಿ ಶಾ ಅವರು ಬೃಹತ್ ಮೊತ್ತ ಪೇರಿಸಿದ್ದಾರೆ. 49 ಫೋರ್ , 4 ಸಿಕ್ಸರ್ ನೆರವಿನಿಂದ 379 ರನ್ ರಣಜಿ ಟ್ರೋಫಿಯಲ್ಲಿ ಪೃಥ್ವಿ ಷಾ ಅಬ್ಬರಿಸಿದ್ದಾರೆ. ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಬೌಲರ್‌ಗಳನ್ನು ನಿರ್ದಾಕ್ಷಿಣ್ಯವಾಗಿ ಚುಚ್ಚಿ 379 ರನ್‌ ಗಳಿಸಿದ್ದಾರೆ. ಅಬ್ಬರದ …

Read More »

ಶಿವಸೇನೆ ಚಿಹ್ನೆಯ ವಿವಾದ : ಜನವರಿ 17ರಂದು ಶಿಂಧೆ-ಠಾಕ್ರೆ ಬಣದ ವಿವಾದದ ವಿಚಾರಣೆ ನಡೆಸಲಿರುವ ಚುನಾವಣಾ ಆಯೋಗ

ಶಿವಸೇನೆ ಚಿಹ್ನೆಯ ವಿವಾದ : ಜನವರಿ 17ರಂದು ಶಿಂಧೆ-ಠಾಕ್ರೆ ಬಣದ ವಿವಾದದ ವಿಚಾರಣೆ ನಡೆಸಲಿರುವ ಚುನಾವಣಾ ಆಯೋಗ ಯುವ ಭಾರತ ಸುದ್ದಿ ಮುಂಬೈ: ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಮಹಾರಾಷ್ಟ್ರದಲ್ಲಿ ಹೈ-ಡೆಸಿಬಲ್ ರಾಜಕೀಯ ನಾಟಕ ಕೊನೆಗೊಂಡಿತು. ಮಹಾರಾಷ್ಟ್ರದಲ್ಲಿ ಯಾರು ಅಧಿಕಾರದಲ್ಲಿದ್ದಾರೆ ಎಂಬುದು ಸ್ಪಷ್ಟವಾಗಿದ್ದರೂ, ನಿಜವಾದ ಶಿವಸೇನೆ ಯಾವುದು ಎಂಬ ಪ್ರಶ್ನೆ ಉಳಿದಿದೆ. ಜನವರಿ 17 ರಂದು ಚುನಾವಣಾ ಆಯೋಗವು ಶಿವಸೇನೆ ಚಿಹ್ನೆ ವಿವಾದದ ಬಗ್ಗೆ …

Read More »

ಕರುನಾಡಿಗೆ ಮೋದಿ, ಯೋಗಿ, ಅಮಿತ್ ಶಾ !

ಕರುನಾಡಿಗೆ ಮೋದಿ, ಯೋಗಿ, ಅಮಿತ್ ಶಾ ! ಯುವ ಭಾರತ ಸುದ್ದಿ ದೆಹಲಿ : ವಿಧಾನಸಭಾ ಚುನಾವಣೆಗೆ ರಣತಂತ್ರ ನಡೆಯುತ್ತಿರುವ ಬಿಜೆಪಿ ಇದೀಗ ಕರ್ನಾಟಕ ಪ್ರವಾಸಕ್ಕೆ ತನ್ನ ಘಟಾನುಘಟಿ ನಾಯಕರನ್ನು ಕರೆಸಿಕೊಳ್ಳುತ್ತಿದೆ. ಮೇಲಿಂದ ಮೇಲೆ ಈ ಪ್ರಭಾವಿ ನಾಯಕರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ ಬಿರುಸಿನ ಪ್ರಚಾರಕ್ಕೆ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಜನವರಿ 12 ಕ್ಕೆ ಹುಬ್ಬಳ್ಳಿ ಹಾಗೂ 19 ಕ್ಕೆ ಕಲಬುರ್ಗಿಗೆ ಭೇಟಿ ನೀಡಲಿದ್ದಾರೆ. ಈ ತಿಂಗಳ ಮೂರನೇ …

Read More »

ರಾಜ್ಯಶಾಸ್ತ್ರ ಪ್ರಾಚಾರ್ಯರು/ ಉಪನ್ಯಾಸಕರ ಸಂಘದ ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್‌.ಡಿ. ಬಡಿಗೇರ ನೇಮಕ

ರಾಜ್ಯಶಾಸ್ತ್ರ ಪ್ರಾಚಾರ್ಯರು/ ಉಪನ್ಯಾಸಕರ ಸಂಘದ ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್‌.ಡಿ. ಬಡಿಗೇರ ನೇಮಕ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕು ಪದವಿಪೂರ್ವ ಮಹಾವಿದ್ಯಾಲಯಗಳ ರಾಜ್ಯಶಾಸ್ತ್ರ ಪ್ರಾಚಾರ್ಯರ/ ಉಪನ್ಯಾಸಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್‌.ಡಿ. ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್‌.ಡಿ. ಬಡಿಗೇರ ಅವರು 2001 ರಿಂದ 2023 ರ ವರೆಗೆ 22 ವರ್ಷಗಳ …

Read More »

288 ನೇ ಮಾಸಿಕ ಸಾಹಿತ್ಯ ಚಿಂತನ ಗೋಷ್ಠಿ

288 ನೇ ಮಾಸಿಕ ಸಾಹಿತ್ಯ ಚಿಂತನ ಗೋಷ್ಠಿ ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಸಾಹಿತ್ಯ ಚಿಂತನ ಕಮ್ಮಟ ಹಾಗೂ ಬೆಟಗೇರಿಯ ಶ್ರೀ ಸರ್ವೇಶ್ವರ ಪ್ರಸಾದಿತ ಶಿವ ಕಾಳಿಕಾಂಬಾ ಸಾಂಸ್ಕೃತಿಕ ಸಂಸ್ಥೆ (ರಿ) ಇವುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಜ.14 ರಂದು ಸಾಯಂಕಾಲ 5:30 ಘಂಟೆಗೆ ಫಾಲ್ಸ್ ರಸ್ತೆ ಪ್ರಾ. ಶಕುಂತಲಾ ದಂಡಗಿಯವರ ‘ನಿಸರ್ಗ’ ನಿಲಯದಲ್ಲಿ 288 ನೇ ಮಾಸಿಕ ಸಾಹಿತ್ಯ ಚಿಂತನ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಇತ್ತೀಚೆಗೆ ಆನಂದಕಂದರ ಜನ್ಮಭೂಮಿ ಬೆಟಗೇರಿ …

Read More »