ಸೂರ್ಯ ಬರೆದ ದಾಖಲೆ ಇದು ಯುವ ಭಾರತ ಸುದ್ದಿ ಮುಂಬೈ : ಸೂರ್ಯಕುಮಾರ್ ಯಾದವ್ ಇದೀಗ ವಿಶ್ವ ಕ್ರಿಕೆಟ್ ರಂಗದಲ್ಲಿ ದಿನೇ ದಿನೇ ಹೊಸ ಹೊಸ ದಾಖಲೆಗಳನ್ನು ಮೆಟ್ಟಿ ನಿಲ್ಲುತ್ತಿದ್ದಾರೆ. ಅವರ ಬ್ಯಾಟಿಂಗ್ ವೈಭವಕ್ಕೆ ವಿಶ್ವ ಕ್ರಿಕೆಟ್ ಮನಸೋತಿದೆ. ಭಾರತೀಯ ಕ್ರಿಕೆಟ್ ತಂಡದ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಂದು ಅಪರೂಪದ ದಾಖಲೆ ಬರೆದಿದ್ದಾರೆ. ಟಿ 20 ಯಲ್ಲಿ 900 ರೇಟಿಂಗ್ ಅಂಕಗಳನ್ನು ಗಳಿಸಿದ ಮೊದಲ ಭಾರತೀಯ …
Read More »ಭಾರತದ ಗೋಡೆ ರಾಹುಲ್ ಅರ್ಧ ಶತಕ
ಭಾರತದ ಗೋಡೆ ರಾಹುಲ್ ಅರ್ಧ ಶತಕ ಯುವ ಭಾರತ ಸುದ್ದಿ ಬೆಂಗಳೂರು : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಕೋಚ್ ರಾಹುಲ್ ದ್ರಾವಿಡ್ ಇಂದು 50 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಹುಲ್ ಶರದ್ ದ್ರಾವಿಡ್ – ಇವರು ಭಾರತ ಕ್ರಿಕೆಟ್ ತಂಡದ ಆಟಗಾರರಲ್ಲೊಬ್ಬರು ಮತ್ತು ತಂಡದ ಮಾಜಿ ನಾಯಕ. ಮದ್ಯಪ್ರದೇಶ ಮೂಲದವರಾದ ದ್ರಾವಿಡ್ ಕನ್ನಡಿಗರು. ಟೆಸ್ಟ್ ಪಂದ್ಯಗಳಲ್ಲಿ …
Read More »ಬರೋಬ್ಬರಿ 379 ರನ್ ಗಳಿಸಿದ ಪ್ರಥ್ವಿ ಶಾ !
ಬರೋಬ್ಬರಿ 379 ರನ್ ಗಳಿಸಿದ ಪ್ರಥ್ವಿ ಶಾ ! ಮುಂಬಯಿ : ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಪೃಥ್ವಿ ಶಾ ಅವರು ಬೃಹತ್ ಮೊತ್ತ ಪೇರಿಸಿದ್ದಾರೆ. 49 ಫೋರ್ , 4 ಸಿಕ್ಸರ್ ನೆರವಿನಿಂದ 379 ರನ್ ರಣಜಿ ಟ್ರೋಫಿಯಲ್ಲಿ ಪೃಥ್ವಿ ಷಾ ಅಬ್ಬರಿಸಿದ್ದಾರೆ. ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಬೌಲರ್ಗಳನ್ನು ನಿರ್ದಾಕ್ಷಿಣ್ಯವಾಗಿ ಚುಚ್ಚಿ 379 ರನ್ ಗಳಿಸಿದ್ದಾರೆ. ಅಬ್ಬರದ …
Read More »ಶಿವಸೇನೆ ಚಿಹ್ನೆಯ ವಿವಾದ : ಜನವರಿ 17ರಂದು ಶಿಂಧೆ-ಠಾಕ್ರೆ ಬಣದ ವಿವಾದದ ವಿಚಾರಣೆ ನಡೆಸಲಿರುವ ಚುನಾವಣಾ ಆಯೋಗ
ಶಿವಸೇನೆ ಚಿಹ್ನೆಯ ವಿವಾದ : ಜನವರಿ 17ರಂದು ಶಿಂಧೆ-ಠಾಕ್ರೆ ಬಣದ ವಿವಾದದ ವಿಚಾರಣೆ ನಡೆಸಲಿರುವ ಚುನಾವಣಾ ಆಯೋಗ ಯುವ ಭಾರತ ಸುದ್ದಿ ಮುಂಬೈ: ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಮಹಾರಾಷ್ಟ್ರದಲ್ಲಿ ಹೈ-ಡೆಸಿಬಲ್ ರಾಜಕೀಯ ನಾಟಕ ಕೊನೆಗೊಂಡಿತು. ಮಹಾರಾಷ್ಟ್ರದಲ್ಲಿ ಯಾರು ಅಧಿಕಾರದಲ್ಲಿದ್ದಾರೆ ಎಂಬುದು ಸ್ಪಷ್ಟವಾಗಿದ್ದರೂ, ನಿಜವಾದ ಶಿವಸೇನೆ ಯಾವುದು ಎಂಬ ಪ್ರಶ್ನೆ ಉಳಿದಿದೆ. ಜನವರಿ 17 ರಂದು ಚುನಾವಣಾ ಆಯೋಗವು ಶಿವಸೇನೆ ಚಿಹ್ನೆ ವಿವಾದದ ಬಗ್ಗೆ …
Read More »ಕರುನಾಡಿಗೆ ಮೋದಿ, ಯೋಗಿ, ಅಮಿತ್ ಶಾ !
ಕರುನಾಡಿಗೆ ಮೋದಿ, ಯೋಗಿ, ಅಮಿತ್ ಶಾ ! ಯುವ ಭಾರತ ಸುದ್ದಿ ದೆಹಲಿ : ವಿಧಾನಸಭಾ ಚುನಾವಣೆಗೆ ರಣತಂತ್ರ ನಡೆಯುತ್ತಿರುವ ಬಿಜೆಪಿ ಇದೀಗ ಕರ್ನಾಟಕ ಪ್ರವಾಸಕ್ಕೆ ತನ್ನ ಘಟಾನುಘಟಿ ನಾಯಕರನ್ನು ಕರೆಸಿಕೊಳ್ಳುತ್ತಿದೆ. ಮೇಲಿಂದ ಮೇಲೆ ಈ ಪ್ರಭಾವಿ ನಾಯಕರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ ಬಿರುಸಿನ ಪ್ರಚಾರಕ್ಕೆ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಜನವರಿ 12 ಕ್ಕೆ ಹುಬ್ಬಳ್ಳಿ ಹಾಗೂ 19 ಕ್ಕೆ ಕಲಬುರ್ಗಿಗೆ ಭೇಟಿ ನೀಡಲಿದ್ದಾರೆ. ಈ ತಿಂಗಳ ಮೂರನೇ …
Read More »ರಾಜ್ಯಶಾಸ್ತ್ರ ಪ್ರಾಚಾರ್ಯರು/ ಉಪನ್ಯಾಸಕರ ಸಂಘದ ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್.ಡಿ. ಬಡಿಗೇರ ನೇಮಕ
ರಾಜ್ಯಶಾಸ್ತ್ರ ಪ್ರಾಚಾರ್ಯರು/ ಉಪನ್ಯಾಸಕರ ಸಂಘದ ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್.ಡಿ. ಬಡಿಗೇರ ನೇಮಕ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕು ಪದವಿಪೂರ್ವ ಮಹಾವಿದ್ಯಾಲಯಗಳ ರಾಜ್ಯಶಾಸ್ತ್ರ ಪ್ರಾಚಾರ್ಯರ/ ಉಪನ್ಯಾಸಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್.ಡಿ. ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ಡಿ. ಬಡಿಗೇರ ಅವರು 2001 ರಿಂದ 2023 ರ ವರೆಗೆ 22 ವರ್ಷಗಳ …
Read More »288 ನೇ ಮಾಸಿಕ ಸಾಹಿತ್ಯ ಚಿಂತನ ಗೋಷ್ಠಿ
288 ನೇ ಮಾಸಿಕ ಸಾಹಿತ್ಯ ಚಿಂತನ ಗೋಷ್ಠಿ ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಸಾಹಿತ್ಯ ಚಿಂತನ ಕಮ್ಮಟ ಹಾಗೂ ಬೆಟಗೇರಿಯ ಶ್ರೀ ಸರ್ವೇಶ್ವರ ಪ್ರಸಾದಿತ ಶಿವ ಕಾಳಿಕಾಂಬಾ ಸಾಂಸ್ಕೃತಿಕ ಸಂಸ್ಥೆ (ರಿ) ಇವುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಜ.14 ರಂದು ಸಾಯಂಕಾಲ 5:30 ಘಂಟೆಗೆ ಫಾಲ್ಸ್ ರಸ್ತೆ ಪ್ರಾ. ಶಕುಂತಲಾ ದಂಡಗಿಯವರ ‘ನಿಸರ್ಗ’ ನಿಲಯದಲ್ಲಿ 288 ನೇ ಮಾಸಿಕ ಸಾಹಿತ್ಯ ಚಿಂತನ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಇತ್ತೀಚೆಗೆ ಆನಂದಕಂದರ ಜನ್ಮಭೂಮಿ ಬೆಟಗೇರಿ …
Read More »ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಹೆಚ್ಚಿನ ಮಹತ್ವ ಪಡೆದಿದೆ. ವಿದ್ಯಾರ್ಥಿಗಳು ವಿಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು-ಸಂಧ್ಯಾ ಜಾರಕಿಹೊಳಿ!
ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಹೆಚ್ಚಿನ ಮಹತ್ವ ಪಡೆದಿದೆ. ವಿದ್ಯಾರ್ಥಿಗಳು ವಿಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು-ಸಂಧ್ಯಾ ಜಾರಕಿಹೊಳಿ! ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸುತ್ತಿರುವುದು. ಯುವ ಭಾರತ ಸುದ್ದಿ ಗೋಕಾಕ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ಅವರನ್ನು ವಿಜ್ಞಾನಿಗಳಾಗುವಂತೆ ಪ್ರೇರೆಪಿಸಬೇಕು ಎಂದು ಮಯೂರ ಶಾಲೆಯ ಉಪಾಧ್ಯಕ್ಷೆ ಶ್ರೀಮತಿ ಸಂಧ್ಯಾ ಲಖನ್ ಜಾರಕಿಹೊಳಿ ಹೇಳಿದರು. ವಿಜ್ಞಾನ ವಸ್ತು ಪ್ರದರ್ಶನವನ್ನು ವಿಕ್ಷಿಸುತ್ತಿರುವುದು. ಮಂಗಳವಾರದAದು ನಗರದ ಮಯೂರ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ನಿಮಿತ್ತ ಆಯೋಜಿಸಿದ್ದ …
Read More »ಸಿದ್ದೇಶ್ವರ ಸ್ವಾಮೀಜಿ ಜಗತ್ತಿನ ಮಹಾನ್ ಸಂತರು
ಸಿದ್ದೇಶ್ವರ ಸ್ವಾಮೀಜಿ ಜಗತ್ತಿನ ಮಹಾನ್ ಸಂತರು ಯುವ ಭಾರತ ಸುದ್ದಿ ಬಸವನಬಾಗೇವಾಡಿ : ವಿಜಯಪುರದ ಜ್ಞಾನ ಯೋಗಾಶ್ರಮದ ಪೂಜ್ಯ ಸಿದ್ದೇಶ್ವರ ಸ್ವಾಮಿಗಳು ಇಡೀ ಜಗತ್ತೇ ಕಂಡ ಮಹಾನ್ ಸಂತರು ಹಾಗೂ ತತ್ವಜ್ಞಾನಿಯಾಗಿದ್ದರೂ ಎಂದು ಲೇಖಕ ಹಾಗೂ ಸಾಹಿತಿ ಪ್ರೊ ಪಂಚಾಕ್ಷರಿ ಹಿರೇಮಠ ಹೇಳಿದರು ಅವರು ಸ್ಥಳಿಯ ವಿರಕ್ತಮಠದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಸೃಜನಶೀಲ ಸಾಹಿತ್ಯ ಪರಿಷತ್ತು ಚನ್ನಬಸವೇಶ್ವರ ಪ್ರತಿಷ್ಠಾನ ಹಾಗೂ ಅಕ್ಕನ ಬಳಗದ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರದ್ಧಾಂಜಲಿ …
Read More »ಪಂಚಮಸಾಲಿ ಸಮಾಜದಿಂದ ಬೃಹತ್ ಹೋರಾಟ : ಶಂಕರಗೌಡ ಬಿರಾದಾರ
ಪಂಚಮಸಾಲಿ ಸಮಾಜದಿಂದ ಬೃಹತ್ ಹೋರಾಟ : ಶಂಕರಗೌಡ ಬಿರಾದಾರ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸರ್ಕಾರದ ಆದೇಶದ ಪ್ರತಿ ಸಿಗುವವರೆಗೂ ಹೋರಾಟ ಮಾಡಲಾಗುವುದು ಅದರಂತೆ ಜನವರಿ 13ರಂದು ಜಿಲ್ಲೆಯ ಶಿಗ್ಗಾವಿಯಲ್ಲಿ ಮುಖ್ಯಮಂತ್ರಿಗಳ ನಿವಾಸದ ಎದುರು ಒಂದು ದಿನದ ಧರಣಿ ನಡೆಸಲಾಗುವುದು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಶಂಕರಗೌಡ ಬಿರಾದಾರ್ ಹೇಳಿದರು. …
Read More »