Breaking News

Yuva Bharatha

ನೀರಿನ ಸಂಪಿಗೆ ಬಿದ್ದು ಮಕ್ಕಳಿಬ್ಬರ ದುರ್ಮರಣ

ನೀರಿನ ಸಂಪಿಗೆ ಬಿದ್ದು ಮಕ್ಕಳಿಬ್ಬರ ದುರ್ಮರಣ ಯುವ ಭಾರತ ಸುದ್ದಿ ಬೆಳಗಾವಿ : ಸವದತ್ತಿ ನಗರದ ಗುರ್ಲಹೊಸೂರ ವಾರ್ಡಿನಲ್ಲಿ ಭೀಕರ ದುರಂತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೀರಿನ ಸಂಪಿಗೆ ಬಿದ್ದು ಎರಡು ಮಕ್ಕಳು ಮೃತಪಟ್ಟಿದ್ದಾರೆ. ಎರಡು ಮಕ್ಕಳು ನಾಲ್ಕು ವರ್ಷದವರಾಗಿದ್ದಾರೆ. ದಿನಾಂಕ 10.01.2023 ರಂದು ಮಧ್ಯಾಹ್ನ 12:00 ಗಂಟೆ ಸುಮಾರಿಗೆ ಗುರ್ಲ ಹೊಸೂರು ವಾರ್ಡಿನಲ್ಲಿರುವ ಇನ್ನು ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನ ಕಟ್ಟಡದ ನೀರು ಸಂಗ್ರಹ ಮಾಡುವ ಸಂಪಿನಲ್ಲಿ …

Read More »

ಯಾತ್ರಾರ್ಥಿಗಳು ಶಬರಿಮಲೆ ಸನ್ನಿಧಾನಕ್ಕೆ ಸಿನಿಮಾ ತಾರೆಯರು, ರಾಜಕಾರಣಿಗಳ ಪೋಸ್ಟರ್‌ ಒಯ್ಯುವುದನ್ನು ನಿಷೇಧಿಸಿದ ಕೇರಳ ಹೈಕೋರ್ಟ್‌

ಯಾತ್ರಾರ್ಥಿಗಳು ಶಬರಿಮಲೆ ಸನ್ನಿಧಾನಕ್ಕೆ ಸಿನಿಮಾ ತಾರೆಯರು, ರಾಜಕಾರಣಿಗಳ ಪೋಸ್ಟರ್‌ ಒಯ್ಯುವುದನ್ನು ನಿಷೇಧಿಸಿದ ಕೇರಳ ಹೈಕೋರ್ಟ್‌ ಯುವ ಭಾರತ ಸುದ್ದಿ ತಿರುವನಂತಪುರಂ: ಪೂಜ್ಯ ಶಬರಿಮಲೆ ಸನ್ನಿಧಾನಂ ಪ್ರವೇಶಿಸುವ ಯಾತ್ರಾರ್ಥಿಗಳು ಚಲನಚಿತ್ರ ತಾರೆಯರು, ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್‌ಗಳು ಮತ್ತು ದೊಡ್ಡ ಛಾಯಾಚಿತ್ರಗಳನ್ನು ಹೊಂದಿದ್ದರೆ ಅವರಿಗೆ ಪ್ರವೇಶ ನಿರಾಕರಿಸಲಾಗುವುದು ಎಂದು ಕೇರಳ ಹೈಕೋರ್ಟ್ ಸೋಮವಾರ ತೀರ್ಪು ನೀಡಿದೆ. ಈ ಕುರಿತು ಯಾತ್ರಾರ್ಥಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ …

Read More »

ಆಸ್ಕರ್‌ 2023 : ಆಸ್ಕರ್ ಸ್ಪರ್ಧೆಯ ಪಟ್ಟಿಯಲ್ಲಿ ಅತ್ಯುತ್ತಮ ಚಿತ್ರ-ಅತ್ಯುತ್ತಮ ನಟ ವಿಭಾಗದ ಪ್ರಶಸ್ತಿಗೆ ಅರ್ಹತೆ ಪಡೆದ ಕಾಂತಾರ

ಆಸ್ಕರ್‌ 2023 : ಆಸ್ಕರ್ ಸ್ಪರ್ಧೆಯ ಪಟ್ಟಿಯಲ್ಲಿ ಅತ್ಯುತ್ತಮ ಚಿತ್ರ-ಅತ್ಯುತ್ತಮ ನಟ ವಿಭಾಗದ ಪ್ರಶಸ್ತಿಗೆ ಅರ್ಹತೆ ಪಡೆದ ಕಾಂತಾರ ಯುವ ಭಾರತ ಸುದ್ದಿ ಬೆಂಗಳೂರು : ರಿಷಬ್ ಶೆಟ್ಟಿ ಅವರ ನಿರ್ದೇಶನದ ಕಾಂತಾರ ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ಈ ಎರಡು ವಿಭಾಗಗಳಲ್ಲಿ ಅಕಾಡೆಮಿ ಪ್ರಶಸ್ತಿ (ಆಸ್ಕರ್‌)ಗಳ ಸ್ಪರ್ಧೆಯ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಚಲನಚಿತ್ರ ಮುಖ್ಯ ನಾಮನಿರ್ದೇಶನಗಳಿಗೆ ಹೋಗಲು ಆಸ್ಕರ್ ಸದಸ್ಯರು ಮತ ಚಲಾಯಿಸಲು ಇದು ಅರ್ಹವಾಗಿದೆ. ಕಾಂತಾರ …

Read More »

ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ

ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ ಯುವ ಭಾರತ ಸುದ್ದಿ ಬೆಳಗಾವಿ : ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಯುನಿವರ್ಸಿಟಿ ಬ್ಲೂ ಆಗಿ 2022-23 ನೇ ಶೈಕ್ಷಣಿಕ ವರ್ಷಕ್ಕೆ ಬೆಳಗಾವಿಯ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ಸಮೀಕ್ಷಾ ಎ. ಚವಾಣ್ ಮತ್ತು ಕೋಮಲ್ ಲಾಟ್ಕರ್ ಆಯ್ಕೆಯಾಗಿದ್ದಾರೆ. ಸಮೀಕ್ಷಾ ಎ. ಚವ್ಹಾಣ್ ಈಜು ಚಾಂಪಿಯನ್‌ಶಿಪ್‌ನಲ್ಲಿ ಹಾಗೂ ಕೋಮಲ್ ಲಾಟ್ಕರ್ ಟೇಕ್ವಾಂಡೋ …

Read More »

ಮೈ ಕೊರೆಯುವ ಚಳಿಗೆ ತತ್ತರಿಸಿದ ಜನತೆ

ಮೈ ಕೊರೆಯುವ ಚಳಿಗೆ ತತ್ತರಿಸಿದ ಜನತೆ ಯುವ ಭಾರತ ಸುದ್ದಿ ಬೆಳಗಾವಿ : ಚಳಿಯ ತೀವ್ರತೆಯಿಂದ ಜನ ಕಂಗಾಲಾಗಿದ್ದಾರೆ. ಮೈ ಕೊರೆಯುವ ಚಳಿಗೆ ಜನ ತತ್ತರಿಸಿ ಹೋಗುವಂತಾಗಿದ್ದು, ಬಹಳಷ್ಟು ಜನ ಮನೆಯಿಂದ ಹೊರಬರಲು ಹಿಂದೇಟು ಹಾಕುವ ವಾತಾವರಣ ನಿರ್ಮಾಣವಾಗಿದೆ. ಜನವರಿ ತಿಂಗಳಲ್ಲೇ ಕನಿಷ್ಠ ತಾಪಮಾನ ದಾಖಲಾಗಿದ್ದು ತೀವ್ರ ಚಳಿ ತಾಳಲಾರದೆ ಜನ ಬಿಸಿಲಿನ ಮೊರೆ ಹೋಗುತ್ತಿದ್ದಾರೆ. ಮೂರ್ನಾಲ್ಕು ದಿನಗಳಿಂದ ಚಳಿ ಜೋರಾಗಿದೆ. ಹೀಗಾಗಿ ಜನ ಮನೆಯಿಂದ ಹೊರಬರಲು ತಡವರಿಸುವಂತಾಗಿದೆ. ಬೆಳಗಾವಿ …

Read More »

ಅಂಗಾರಕ ಸಂಕಷ್ಟ ಚತುರ್ಥಿ: ಶುಭ ಮುಹೂರ್ತ, ಪೂಜೆ ವಿಧಾನ ಮತ್ತು ಮಹತ್ವ

‌ ‌ ‌ ‌ ‌ ಅಂಗಾರಕ ಸಂಕಷ್ಟ ಚತುರ್ಥಿ: ಶುಭ ಮುಹೂರ್ತ, ಪೂಜೆ ವಿಧಾನ ಮತ್ತು ಮಹತ್ವ ಅಂಗಾರಕ ಸಂಕಷ್ಟಹರ ಚತುರ್ಥಿ ದಿನ ಹಿಂದೂಗಳಿಗೆ ಶುಭ ಉಪವಾಸದ ದಿನವಾಗಿದ್ದು, ಮಂಗಳವಾರದಂದು ಬರುವ ಸಂಕಷ್ಟಿ ಚತುರ್ಥಿಯನ್ನೇ ಅಂಗಾರಕ ಸಂಕಷ್ಟ ಚತುರ್ಥಿ ಎಂದು ಆಚರಿಸಲಾಗುತ್ತದೆ. ಈ ವ್ರತ ಗಣೇಶನಿಗೆ ಅರ್ಪಿತವಾಗಿದೆ ಮತ್ತು ಇದನ್ನು ‘ಅಂಗಾರಕಿ ಸಂಕಷ್ಟ ಚತುರ್ಥಿ’ ಎಂದೂ ಕರೆಯುತ್ತಾರೆ. ಸಾಮಾನ್ಯವಾಗಿ ಹಿಂದೂ ಕ್ಯಾಲೆಂಡರ್‌ನಲ್ಲಿ ಪ್ರತಿ ಚಂದ್ರ ಮಾಸದ ‘ಕೃಷ್ಣ ಪಕ್ಷ’ …

Read More »

ಪುತ್ರನನ್ನು ಕೊಂದಿದ್ದಾರೆಂದು ತಪ್ಪು ತಿಳಿದು ಕೊಲೆಗೆ ಯತ್ನಿಸಿದ್ದ ಮಹಿಳೆಗೆ ಜೈಲು ಶಿಕ್ಷೆ

ಪುತ್ರನನ್ನು ಕೊಂದಿದ್ದಾರೆಂದು ತಪ್ಪು ತಿಳಿದು ಕೊಲೆಗೆ ಯತ್ನಿಸಿದ್ದ ಮಹಿಳೆಗೆ ಜೈಲು ಶಿಕ್ಷೆ ಯುವ ಭಾರತ ಸುದ್ದಿ ಬೆಳಗಾವಿ : ಪುತ್ರನನ್ನೇ ಕೊಂದಿದ್ದಾರೆಂದು ತಪ್ಪು ತಿಳಿದು ವ್ಯಕ್ತಿಯೊಬ್ಬನ ಕುತ್ತಿಗೆಗೆ ಇರಿದು ಕೊಲೆ ಮಾಡಲು ಯತ್ನಿಸಿದ್ದ ಮಹಿಳೆಗೆ ಬೆಳಗಾವಿಯ 9ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು 5 ವರ್ಷ ಜೈಲು ಶಿಕ್ಷೆ ಮತ್ತು 10,000 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ : ಕಾಕತಿ ಪೋಲಿಸ್ ಠಾಣೆ …

Read More »

ಓರೆಹಚ್ಚದೇ ಆಚಾರಗಳನ್ನು ನಂಬಬೇಡಿ- ಶಿಕ್ಷಕ ದೇಮಶೆಟ್ಟಿ

ಓರೆಹಚ್ಚದೇ ಆಚಾರಗಳನ್ನು ನಂಬಬೇಡಿ- ಶಿಕ್ಷಕ ದೇಮಶೆಟ್ಟಿ ಯುವ ಭಾರತ ಸುದ್ದಿ ಮಮದಾಪುರ : ಗೋಕಾಕ ತಾಲೂಕಿನ ಮಮದಾಪುರದ ಬಿ. ಸಿ. ಎಂ ವಿದ್ಯಾರ್ಥಿಗಳ ವಸತಿ ನಿಲಯದ ಆವರಣದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯದಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 22ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ ಚಿಂತಾಮಣಿ ಪಾವಟೆ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕ ರ. ವೀ …

Read More »

ರಾಜಯೋಗ ಕಲಿತು ಪರಮಾತ್ಮನ ಶಕ್ತಿ ಪಡೆದು ಜೀವನ ಉಜ್ವಲಗೊಳಿಸಿಕೊಳ್ಳಲು ರಾಜಯೋಗಿನಿ ಅಂಬಿಕಾಜಿ ಕರೆ

ರಾಜಯೋಗ ಕಲಿತು ಪರಮಾತ್ಮನ ಶಕ್ತಿ ಪಡೆದು ಜೀವನ ಉಜ್ವಲಗೊಳಿಸಿಕೊಳ್ಳಲು  ರಾಜಯೋಗಿನಿ ಅಂಬಿಕಾಜಿ ಕರೆ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಸರಕಾರ ಹಾಗೂ ಬ್ರಹ್ಮಾಕುಮಾರೀಸ್ ರವರ ಸಂಯುಕ್ತ ಸಹಯೋಗದೊಂದಿಗೆ ದಿವ್ಯಾಂಗ ಸೇವಾ ಅಭಿಯಾನದ ಉದ್ಘಾಟನಾ ಸಮಾರಂಭ ಸರ್ಕಾರಿ ಕಿವುಡ ಹೆಣ್ಣುಮಕ್ಕಳ ಶಾಲೆ, ಆಝಮ್ ನಗರ ಬೆಳಗಾವಿ ಇಲ್ಲಿ ಸೋಮವಾರ ನಡೆಯಿತು. ಬಸವರಾಜ ಎ.ಎಮ್. ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಳಗಾವಿ ಇವರು ಮಾತನಾಡಿ, ದಿವ್ಯಾಂಗ ಮಕ್ಕಳು …

Read More »

ಮರೆಯಲಾಗದ ಮಹಾತ್ಮ ತ್ಯಾಗವೀರ ಲಿಂಗರಾಜರು

ಮರೆಯಲಾಗದ ಮಹಾತ್ಮ ತ್ಯಾಗವೀರ ಲಿಂಗರಾಜರು ಜನವರಿ 10 ರಂದು ತ್ಯಾಗವೀರ ಲಿಂಗರಾಜ 162 ನೆಯ ಜಯಂತಿ ಉತ್ಸವ ತನ್ನಮಿತ್ತ ಲೇಖನ   `ಸೋಹಂ’ ಸಂಸ್ಕೃತಿಯನ್ನು `ದಾಸೋಹಂ’ ಸಂಸ್ಕೃತಿಯನ್ನಾಗಿಸಿದವರು ಶರಣರು. ಹೀಗೆ ಶರಣ ಸತ್ವವನ್ನು ಜೀವನದ ಉಸಿರನ್ನಾಗಿಸಿ ಜನತೆಯ ಹಿತಕ್ಕಾಗಿ ಬದುಕಿದ ಮಹಾಚೇತನ ಪ್ರಾತಃಸ್ಮರಣೀಯರಾದ ಸಿರಸಂಗಿ ಲಿಂಗರಾಜರು. ಉತ್ತರ ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ರಂಗಗಳಲ್ಲಿ ತೀರಾ ಹಿಂದುಳಿದ ವಾತಾವರಣವನ್ನು ತಳಿಗೊಳಿಸಿ, ಹಗಲಿರುಳೂ ದುಡಿದು ಉಪಯುಕ್ತ ಯೋಜನೆಗಳಿಂದ ಜನಜಾಗೃತಿಯನ್ನುಂಟು ಮಾಡಿದ ಲಿಂಗರಾಜರ …

Read More »