ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ ಯುವ ಭಾರತ ಸುದ್ದಿ ಬೆಳಗಾವಿ : ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಯುನಿವರ್ಸಿಟಿ ಬ್ಲೂ ಆಗಿ 2022-23 ನೇ ಶೈಕ್ಷಣಿಕ ವರ್ಷಕ್ಕೆ ಬೆಳಗಾವಿಯ ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ಸಮೀಕ್ಷಾ ಎ. ಚವಾಣ್ ಮತ್ತು ಕೋಮಲ್ ಲಾಟ್ಕರ್ ಆಯ್ಕೆಯಾಗಿದ್ದಾರೆ. ಸಮೀಕ್ಷಾ ಎ. ಚವ್ಹಾಣ್ ಈಜು ಚಾಂಪಿಯನ್ಶಿಪ್ನಲ್ಲಿ ಹಾಗೂ ಕೋಮಲ್ ಲಾಟ್ಕರ್ ಟೇಕ್ವಾಂಡೋ …
Read More »ಮೈ ಕೊರೆಯುವ ಚಳಿಗೆ ತತ್ತರಿಸಿದ ಜನತೆ
ಮೈ ಕೊರೆಯುವ ಚಳಿಗೆ ತತ್ತರಿಸಿದ ಜನತೆ ಯುವ ಭಾರತ ಸುದ್ದಿ ಬೆಳಗಾವಿ : ಚಳಿಯ ತೀವ್ರತೆಯಿಂದ ಜನ ಕಂಗಾಲಾಗಿದ್ದಾರೆ. ಮೈ ಕೊರೆಯುವ ಚಳಿಗೆ ಜನ ತತ್ತರಿಸಿ ಹೋಗುವಂತಾಗಿದ್ದು, ಬಹಳಷ್ಟು ಜನ ಮನೆಯಿಂದ ಹೊರಬರಲು ಹಿಂದೇಟು ಹಾಕುವ ವಾತಾವರಣ ನಿರ್ಮಾಣವಾಗಿದೆ. ಜನವರಿ ತಿಂಗಳಲ್ಲೇ ಕನಿಷ್ಠ ತಾಪಮಾನ ದಾಖಲಾಗಿದ್ದು ತೀವ್ರ ಚಳಿ ತಾಳಲಾರದೆ ಜನ ಬಿಸಿಲಿನ ಮೊರೆ ಹೋಗುತ್ತಿದ್ದಾರೆ. ಮೂರ್ನಾಲ್ಕು ದಿನಗಳಿಂದ ಚಳಿ ಜೋರಾಗಿದೆ. ಹೀಗಾಗಿ ಜನ ಮನೆಯಿಂದ ಹೊರಬರಲು ತಡವರಿಸುವಂತಾಗಿದೆ. ಬೆಳಗಾವಿ …
Read More »ಅಂಗಾರಕ ಸಂಕಷ್ಟ ಚತುರ್ಥಿ: ಶುಭ ಮುಹೂರ್ತ, ಪೂಜೆ ವಿಧಾನ ಮತ್ತು ಮಹತ್ವ
ಅಂಗಾರಕ ಸಂಕಷ್ಟ ಚತುರ್ಥಿ: ಶುಭ ಮುಹೂರ್ತ, ಪೂಜೆ ವಿಧಾನ ಮತ್ತು ಮಹತ್ವ ಅಂಗಾರಕ ಸಂಕಷ್ಟಹರ ಚತುರ್ಥಿ ದಿನ ಹಿಂದೂಗಳಿಗೆ ಶುಭ ಉಪವಾಸದ ದಿನವಾಗಿದ್ದು, ಮಂಗಳವಾರದಂದು ಬರುವ ಸಂಕಷ್ಟಿ ಚತುರ್ಥಿಯನ್ನೇ ಅಂಗಾರಕ ಸಂಕಷ್ಟ ಚತುರ್ಥಿ ಎಂದು ಆಚರಿಸಲಾಗುತ್ತದೆ. ಈ ವ್ರತ ಗಣೇಶನಿಗೆ ಅರ್ಪಿತವಾಗಿದೆ ಮತ್ತು ಇದನ್ನು ‘ಅಂಗಾರಕಿ ಸಂಕಷ್ಟ ಚತುರ್ಥಿ’ ಎಂದೂ ಕರೆಯುತ್ತಾರೆ. ಸಾಮಾನ್ಯವಾಗಿ ಹಿಂದೂ ಕ್ಯಾಲೆಂಡರ್ನಲ್ಲಿ ಪ್ರತಿ ಚಂದ್ರ ಮಾಸದ ‘ಕೃಷ್ಣ ಪಕ್ಷ’ …
Read More »ಪುತ್ರನನ್ನು ಕೊಂದಿದ್ದಾರೆಂದು ತಪ್ಪು ತಿಳಿದು ಕೊಲೆಗೆ ಯತ್ನಿಸಿದ್ದ ಮಹಿಳೆಗೆ ಜೈಲು ಶಿಕ್ಷೆ
ಪುತ್ರನನ್ನು ಕೊಂದಿದ್ದಾರೆಂದು ತಪ್ಪು ತಿಳಿದು ಕೊಲೆಗೆ ಯತ್ನಿಸಿದ್ದ ಮಹಿಳೆಗೆ ಜೈಲು ಶಿಕ್ಷೆ ಯುವ ಭಾರತ ಸುದ್ದಿ ಬೆಳಗಾವಿ : ಪುತ್ರನನ್ನೇ ಕೊಂದಿದ್ದಾರೆಂದು ತಪ್ಪು ತಿಳಿದು ವ್ಯಕ್ತಿಯೊಬ್ಬನ ಕುತ್ತಿಗೆಗೆ ಇರಿದು ಕೊಲೆ ಮಾಡಲು ಯತ್ನಿಸಿದ್ದ ಮಹಿಳೆಗೆ ಬೆಳಗಾವಿಯ 9ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು 5 ವರ್ಷ ಜೈಲು ಶಿಕ್ಷೆ ಮತ್ತು 10,000 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ : ಕಾಕತಿ ಪೋಲಿಸ್ ಠಾಣೆ …
Read More »ಓರೆಹಚ್ಚದೇ ಆಚಾರಗಳನ್ನು ನಂಬಬೇಡಿ- ಶಿಕ್ಷಕ ದೇಮಶೆಟ್ಟಿ
ಓರೆಹಚ್ಚದೇ ಆಚಾರಗಳನ್ನು ನಂಬಬೇಡಿ- ಶಿಕ್ಷಕ ದೇಮಶೆಟ್ಟಿ ಯುವ ಭಾರತ ಸುದ್ದಿ ಮಮದಾಪುರ : ಗೋಕಾಕ ತಾಲೂಕಿನ ಮಮದಾಪುರದ ಬಿ. ಸಿ. ಎಂ ವಿದ್ಯಾರ್ಥಿಗಳ ವಸತಿ ನಿಲಯದ ಆವರಣದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯದಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 22ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ ಚಿಂತಾಮಣಿ ಪಾವಟೆ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕ ರ. ವೀ …
Read More »ರಾಜಯೋಗ ಕಲಿತು ಪರಮಾತ್ಮನ ಶಕ್ತಿ ಪಡೆದು ಜೀವನ ಉಜ್ವಲಗೊಳಿಸಿಕೊಳ್ಳಲು ರಾಜಯೋಗಿನಿ ಅಂಬಿಕಾಜಿ ಕರೆ
ರಾಜಯೋಗ ಕಲಿತು ಪರಮಾತ್ಮನ ಶಕ್ತಿ ಪಡೆದು ಜೀವನ ಉಜ್ವಲಗೊಳಿಸಿಕೊಳ್ಳಲು ರಾಜಯೋಗಿನಿ ಅಂಬಿಕಾಜಿ ಕರೆ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಸರಕಾರ ಹಾಗೂ ಬ್ರಹ್ಮಾಕುಮಾರೀಸ್ ರವರ ಸಂಯುಕ್ತ ಸಹಯೋಗದೊಂದಿಗೆ ದಿವ್ಯಾಂಗ ಸೇವಾ ಅಭಿಯಾನದ ಉದ್ಘಾಟನಾ ಸಮಾರಂಭ ಸರ್ಕಾರಿ ಕಿವುಡ ಹೆಣ್ಣುಮಕ್ಕಳ ಶಾಲೆ, ಆಝಮ್ ನಗರ ಬೆಳಗಾವಿ ಇಲ್ಲಿ ಸೋಮವಾರ ನಡೆಯಿತು. ಬಸವರಾಜ ಎ.ಎಮ್. ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಳಗಾವಿ ಇವರು ಮಾತನಾಡಿ, ದಿವ್ಯಾಂಗ ಮಕ್ಕಳು …
Read More »ಮರೆಯಲಾಗದ ಮಹಾತ್ಮ ತ್ಯಾಗವೀರ ಲಿಂಗರಾಜರು
ಮರೆಯಲಾಗದ ಮಹಾತ್ಮ ತ್ಯಾಗವೀರ ಲಿಂಗರಾಜರು ಜನವರಿ 10 ರಂದು ತ್ಯಾಗವೀರ ಲಿಂಗರಾಜ 162 ನೆಯ ಜಯಂತಿ ಉತ್ಸವ ತನ್ನಮಿತ್ತ ಲೇಖನ `ಸೋಹಂ’ ಸಂಸ್ಕೃತಿಯನ್ನು `ದಾಸೋಹಂ’ ಸಂಸ್ಕೃತಿಯನ್ನಾಗಿಸಿದವರು ಶರಣರು. ಹೀಗೆ ಶರಣ ಸತ್ವವನ್ನು ಜೀವನದ ಉಸಿರನ್ನಾಗಿಸಿ ಜನತೆಯ ಹಿತಕ್ಕಾಗಿ ಬದುಕಿದ ಮಹಾಚೇತನ ಪ್ರಾತಃಸ್ಮರಣೀಯರಾದ ಸಿರಸಂಗಿ ಲಿಂಗರಾಜರು. ಉತ್ತರ ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ರಂಗಗಳಲ್ಲಿ ತೀರಾ ಹಿಂದುಳಿದ ವಾತಾವರಣವನ್ನು ತಳಿಗೊಳಿಸಿ, ಹಗಲಿರುಳೂ ದುಡಿದು ಉಪಯುಕ್ತ ಯೋಜನೆಗಳಿಂದ ಜನಜಾಗೃತಿಯನ್ನುಂಟು ಮಾಡಿದ ಲಿಂಗರಾಜರ …
Read More »ರಾಣಿ ಚನ್ನಮ್ಮ ಬ್ಯಾಂಕಿನಿಂದ ಗ್ರಾಹಕರ ಸಮಾವೇಶ ಮತ್ತು ಕಾಯಕ ಕಟ್ಟೆ ಕಾರ್ಯಕ್ರಮ ಉದ್ಘಾಟಿಸಿದ ಆಶಾ ಕೋರೆ
ರಾಣಿ ಚನ್ನಮ್ಮ ಬ್ಯಾಂಕಿನಿಂದ ಗ್ರಾಹಕರ ಸಮಾವೇಶ ಮತ್ತು ಕಾಯಕ ಕಟ್ಟೆ ಕಾರ್ಯಕ್ರಮ ಉದ್ಘಾಟಿಸಿದ ಆಶಾ ಕೋರೆ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕಿನ ವತಿಯಿಂದ ಗ್ರಾಹಕರ ಸಮಾವೇಶ ಮತ್ತು ಕಾಯಕ ಕಟ್ಟೆಯ ಮಹಿಳಾ ಉದ್ದಿಮೆದಾರರ ಬಳಗದವರಿಂದ ಮಕರ ಸಂಕ್ರಮಣ ಹಬ್ಬದ ಪ್ರಯುಕ್ತ ಗೃಹ ಕೈಗಾರಿಕೆಯಲ್ಲಿ ತಯಾರಾದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸೋಮವಾರ ಕನ್ನಡ ಸಾಹಿತ್ಯ ಭವನದಲ್ಲಿ ರಾಣಿ ಚನ್ನಮ್ಮಾ ಮಹಿಳಾ …
Read More »ಕರುನಾಡಿಗೆ ಮತ್ತೊಂದು ವಿಮಾನ ನಿಲ್ದಾಣ : ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ ಭಾಗ್ಯ !
ಕರುನಾಡಿಗೆ ಮತ್ತೊಂದು ವಿಮಾನ ನಿಲ್ದಾಣ : ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ ಭಾಗ್ಯ ! ಯುವ ಭಾರತ ಸುದ್ದಿ ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸೋಮವಾರ ತಿಳಿಸಿದ್ದಾರೆ. ನಗರದ ನವಲೆ, ಕೃಷಿ ಕಾಲೇಜು ಎದುರು ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ನಿರ್ಮಿಸಲಾಗುತ್ತಿರುವ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ …
Read More »ಲಿಂಗರಾಜ ಕಾಲೇಜು : ಅರ್ಥಶಾಸ್ತ್ರ ಸಂಘ ಉದ್ಘಾಟನೆ
ಲಿಂಗರಾಜ ಕಾಲೇಜು : ಅರ್ಥಶಾಸ್ತ್ರ ಸಂಘ ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ : ಅರ್ಥಶಾಸ್ತ್ರ ಸಂಘಗಳು ವಿದ್ಯಾರ್ಥಿಗಳಲ್ಲಿ ಸ್ವ ಉದ್ಯೋಗ, ಆರ್ಥಿಕ ಸ್ವಾವಲಂಬನೆ ಮತ್ತು ನಿರ್ವಹಣೆ ಮೂಡಿಸುತ್ತದೆ ಎಂದು ರಕ್ಷಣಾ ಮತ್ತು ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ಸಾರ್ವಜನಿಕ ಸಂಪರ್ಕ ವಿಭಾಗದ ಮಾಜಿ ಮುಖ್ಯಸ್ಥ ಡಾ.ಜಯಪ್ರಕಾಶ ರಾವ್ ಹೇಳಿದರು. ಸ್ಥಳಿಯ ಕೆ.ಎಲ್.ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಅರ್ಥಶಾಸ್ತ್ರ ಸಂಘ ಉದ್ಘಾಟಿಸಿ ಮಾತನಾಡಿದರು. ಅರ್ಥಶಾಸ್ತ್ರ ಸಂಘ ವಿದ್ಯಾರ್ಥಿಗಳಲ್ಲಿ ಸಂಶೋಧನಾ …
Read More »