Breaking News

Yuva Bharatha

ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.!

ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪಂಚಾಯತ ರಾಜ್ಯ ಇಲಾಖೆ, ತಾಲೂಕ ಪಂಚಾಯತನ ಗ್ರಾಮ ಪಂಚಾಯತ ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಪುಸ್ತಕವನ್ನು ಶಾಸಕ ರಮೇಶ ಜಾರಕಿಹೊಳಿ ಸೋಮವಾರದಂದು ತಮ್ಮ ಗೃಹ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಬಿಜೆಪಿ …

Read More »

ಸ್ವಚ್ಛತೆ ಒಂದು ದಿನದ ಕೆಲಸವಲ್ಲ ದೈನಂದಿನ ಜೀವನದಲ್ಲಿ ನಾವು ಅದನ್ನು ಅಳವಡಿಸಿಕೊಳ್ಳಬೇಕು.-ಶಾಸಕ ರಮೇಶ ಜಾರಕಿಹೊಳಿ.!

ಸ್ವಚ್ಛತೆ ಒಂದು ದಿನದ ಕೆಲಸವಲ್ಲ ದೈನಂದಿನ ಜೀವನದಲ್ಲಿ ನಾವು ಅದನ್ನು ಅಳವಡಿಸಿಕೊಳ್ಳಬೇಕು.-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ನಮ್ಮ ಗ್ರಾಮಗಳ ಸುತ್ತಲಿನ ಪರಿಸರ ಸ್ವಚ್ಛವಾಗಿದ್ದಾಗ ಮಾತ್ರ ನಾವು ಆರೋಗ್ಯವಾಗಿರಲು ಸಾಧ್ಯ ಹೀಗಾಗಿ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯಯುತ ಜೀವನ ನಡೆಸೋಣ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ತಮ್ಮ ಗೃಹ ಕಚೇರಿ ಆವರಣದಲ್ಲಿ ಮಾಲದಿನ್ನಿ, ಕೊಳವಿ, ಬೆಣಚಿನಮರ್ಡಿ, ತವಗ, ಲೊಳಸೂರ ಸೇರಿದಂತೆ ಗೋಕಾಕ ತಾಲೂಕಿನ ವಿವಿಧ …

Read More »

ಶಾಲೆಯಲ್ಲಿ ಬೆಳಗಿನ ಉಪಾಹಾರ ಆರಂಭ

ಶಾಲೆಯಲ್ಲಿ ಬೆಳಗಿನ ಉಪಾಹಾರ ಆರಂಭ ಯುವ ಭಾರತ ಸುದ್ದಿ ತಿರುವನಂತಪುರ : ಕೇರಳದ ಕೊಚ್ಚಿಯಲ್ಲಿರುವ ಸರಕಾರಿ ಶಾಲೆಯಲ್ಲಿ ಇಂದಿನಿಂದ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ ಯೋಜನೆ, ಪ್ರಾರಂಭಿಸಲಾಗುತ್ತಿದೆ. 8,9 ಮತ್ತು 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಬೆಳಗಿನ ಉಪಾಹಾರ ಸೌಲಭ್ಯ ದೊರೆಯಲಿದೆ. ಹೆಚ್ಚಿನ ವಿದ್ಯಾರ್ಥಿಗಳು ಮನೆಯಲ್ಲಿ ಉಪಹಾರ ಸೇವಿಸದೆ ಶಾಲೆಗೆ ಹಾಜರಾಗುತ್ತಿದ್ದರು. ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಕೊಚ್ಚಿ ಮಹಾನಗರ ಪಾಲಿಕೆ ಮಕ್ಕಳಿಗೆ ಬೆಳಗಿನ ಉಪಾಹಾರ ಪೂರೈಸುವ …

Read More »

ಬೆಳಗಾವಿವರೆಗೂ ಬರುತ್ತಾ ವಂದೇ ಭಾರತ್ ವೇಗದ ರೈಲು ?

ಬೆಳಗಾವಿವರೆಗೂ ಬರುತ್ತಾ ವಂದೇ ಭಾರತ್ ವೇಗದ ರೈಲು ? ಯುವ ಭಾರತ ಸುದ್ದಿ ಬೆಂಗಳೂರು :            ಬೆಂಗಳೂರು ಮತ್ತು ಚೆನ್ನೈ ನಡುವೆ ಈಗಾಗಲೇ ಅತಿ ವೇಗದ ರೈಲು ಸಂಚಾರವಾಗಿರುವ ವಂದೇ ಭಾರತ್ ಎಕ್ಸ್ ಪ್ರೆಸ್ಸಿಗೆ ಚಾಲನೆ ನೀಡಲಾಗಿದೆ. ಇದರ ಮುಂದಿನ ಹಂತವಾಗಿ ಉತ್ತರ ಕರ್ನಾಟಕಕ್ಕೂ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಸಂಪರ್ಕ ಕಲ್ಪಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ. ರಾಜ್ಯದಲ್ಲಿ ನಡೆಯಲಿರುವ ಮಹತ್ವದ ವಿಧಾನಸಭಾ ಚುನಾವಣೆಯನ್ನು …

Read More »

2024 ರ ಏಪ್ರಿಲ್ ವೇಳೆಗೆ ಬಿಎಸ್‌ಎನ್‌ಎಲ್‌ ನಿಂದ 5G ಸೇವೆಗಳು ಆರಂಭ

2024 ರ ಏಪ್ರಿಲ್ ವೇಳೆಗೆ ಬಿಎಸ್‌ಎನ್‌ಎಲ್‌ ನಿಂದ 5G ಸೇವೆಗಳು ಆರಂಭ ಯುವ ಭಾರತ ಸುದ್ದಿ ನವದೆಹಲಿ: ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ (BSNL) ಏಪ್ರಿಲ್ 2024 ರ ವೇಳೆಗೆ 5G ಸೇವೆಗಳನ್ನು ಪ್ರಾರಂಭಿಸುತ್ತದೆ ಮತ್ತು 4G ನೆಟ್‌ವರ್ಕ್ ಅನ್ನು ಹೊರತರಲು TCS ಮತ್ತು C-DOT ನೇತೃತ್ವದ ಒಕ್ಕೂಟವನ್ನು ಶಾರ್ಟ್‌ಲಿಸ್ಟ್ ಮಾಡಿದೆ, ಇದು ಒಪ್ಪಂದದ ಅಡಿಯಲ್ಲಿ ಆದೇಶವನ್ನು ನೀಡಿದ ಸುಮಾರು ಒಂದು ವರ್ಷದಲ್ಲಿ 5G ಗೆ ಅಪ್‌ಗ್ರೇಡ್ ಮಾಡಲಿದೆ. ಬಿಎಸ್‌ಎನ್‌ಎಲ್‌ 5G …

Read More »

ಅಲೆಮಾರಿ ಸಮುದಾಯಕ್ಕೆ 10,000 ಮನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಅಲೆಮಾರಿ ಸಮುದಾಯಕ್ಕೆ 10,000 ಮನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಯುವ ಭಾರತ ಸುದ್ದಿ ಇಂಡಿ: ಜ.೩೧ ಒಳಗಾಗಿ ಎಸ್ಸಿ,ಎಸ್ಟಿ ಅಲೆಮಾರಿ ಸಮುದಾಯಕ್ಕೆ ೧೦ ಸಾವಿರ ಮನೆಗಳನ್ನು ಮಂಜೂರು ಮಾಡಿ,ಆದೇಶಪತ್ರ ನೀಡಲಾಗುತ್ತದೆ.ಅಲೆಮಾರಿಗಳ ಬದುಕು ಅಧ್ಯಯನಕ್ಕಾಗಿ ಆಯೋಗವೊಂದನ್ನು ರಚನೆ ಮಾಡಲಾಗುವುದು,ಮುಖ್ಯಮಂತ್ರಿಗಳ ಜೊತೆ ಚರ್ಚಿ ಶೀಘ್ರದಲ್ಲಿಯೇ ಆಲೆಮಾರಿಗಳ ಬದುಕು ಅಧ್ಯಯನಕ್ಕಾಗಿ ಆಯೋಗ ರಚನೆ ಮಾಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಪಟ್ಟಣದ ಶ್ರೀ …

Read More »

ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ.!

ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ.! ಗೋಕಾಕ: ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ರವಿವಾರದಂದು ನಗಯದ ಶ್ರೀ ಲಕ್ಷ್ಮೀ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ, ಪಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಮ್ ಡಿ.ಎಮ್) ಹಾಗೂ ತಾಲೂಕು ಪಂಚಾಯತ್ …

Read More »

ಗೋಕಾಕ : ಮಾಸಿಕ ಶಿವಾನುಭವ ಗೋಷ್ಠಿ

ಗೋಕಾಕ : ಮಾಸಿಕ ಶಿವಾನುಭವ ಗೋಷ್ಠಿ ಯುವ ಭಾರತ ಸುದ್ದಿ ಗೋಕಾಕ : ರೈತನೇ ಈ ಜಗದ ಶ್ರೇಷ್ಠ ಜೀವಿಯಾಗಿದ್ದು, , ಸಕಲರಿಗೂ ಅನ್ನ ನೀಡುವ ಕರ್ಮಯೋಗಿಯಾಗಿದ್ದಾನೆ ಎಂದು ನಂದಿ ಇಂಗಳಗಾಂವಿಯ ಶ್ರೀ ಮ.ನಿ.ಪ್ರ. ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಶುಕ್ರವಾರದಂದು ಸಾಯಂಕಾಲ ನಗರದ ಶೂನ್ಯ ಸಂಪಾದನ ಮಠದ ಸಭಾಂಗಣದಲ್ಲಿ ಶ್ರೀ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ಲಿಂಗಾಯತ ಮಹಿಳಾ ವೇದಿಕೆ ಹಾಗೂ ವಚನ ಸಾಹಿತ್ಯ ಚಿಂತನ ಮಂಥನ ವೇದಿಕೆ ಇವುಗಳ …

Read More »

ಗೋಕಾಕ : ಅಡುಗೆ ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ

ಗೋಕಾಕ : ಅಡುಗೆ ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ ಯುವ ಭಾರತ ಸುದ್ದಿ, ಗೋಕಾಕ : ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ರವಿವಾರದಂದು ನಗರದ ಶ್ರೀ ಲಕ್ಷ್ಮೀ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ, ಪಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಮ್ ಡಿ.ಎಮ್) ಹಾಗೂ ತಾಲೂಕು ಪಂಚಾಯತ್ ಗೋಕಾಕ …

Read More »

ಬೆಳಗಾವಿಯೇ ರಾಜ್ಯದ ಉಪ ರಾಜಧಾನಿಯಾಗಲಿ : ರಘುನಾಥ ಒತ್ತಾಯ

ಬೆಳಗಾವಿಯೇ ರಾಜ್ಯದ ಉಪ ರಾಜಧಾನಿಯಾಗಲಿ : ರಘುನಾಥ ಒತ್ತಾಯ ಯುವ ಭಾರತ ಸುದ್ದಿ ಹಾವೇರಿ : ಬೆಳಗಾವಿಯನ್ನು ಕರ್ನಾಟಕದ ಉಪ ರಾಜಧಾನಿಯಾಗಿ ಮಾಡಬೇಕು ಎಂದು ಸಾಹಿತಿ ಸ.ರಘುನಾಥ ಒತ್ತಾಯಿಸಿದ್ದಾರೆ. ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಗಡಿನಾಡು ಮತ್ತು ಹೊರನಾಡ ಕನ್ನಡಿಗರ ತಳಮಳಗಳು ಗೋಷ್ಠಿಯಲ್ಲಿ ಗಡಿಯಲ್ಲಿ ಭಾಷೆ- ಸೌಹಾರ್ದ ಸಾಧ್ಯತೆಗಳು ವಿಷಯ ಕುರಿತು ಮಾತನಾಡಿದರು. ಭಾಷೆ ಹಾಗೂ ಸಂಸ್ಕೃತಿ ಕುರಿತು ಸರ್ಕಾರ ಕಠಿಣ ನಿಲುವು …

Read More »