Breaking News

Yuva Bharatha

ಬೆಳಗಾವಿ ಪೊಲೀಸರ ಕಾರ್ಯಾಚರಣೆ ; ಕೊನೆಗೂ ಆರೋಪಿಗಳು ಬಂಧನ

ಬೆಳಗಾವಿ ಪೊಲೀಸರ ಕಾರ್ಯಾಚರಣೆ ; ಕೊನೆಗೂ ಆರೋಪಿಗಳು ಬಂಧನ ಬೆಳಗಾವಿ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 8,50,000 ರೂ. ಕಿಮ್ಮತ್ತಿನ ಬಂಗಾರದ ಆಭರಣ, ಒಂದು ಕಾರ್, ಮತ್ತು 2 ಮೋಟರ್ ಸೈಕಲ್‌ ಜಪ್ತಿ ಮಾಡಿಕೊಂಡಿದ್ದಾರೆ. ಯುವ ಭಾರತ ಸುದ್ದಿ ಬೆಳಗಾವಿ : ಕಳೆದ ಸೋಮವಾರ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಹದ್ದಿಯ ಮಚ್ಛೆ ಗ್ರಾಮದ ಲಕ್ಷ್ಮೀ ನಗರದಲ್ಲಿ ಮನೆ ಮತ್ತು ಕಾರು ಕಳ್ಳತನವಾದ ಬಗ್ಗೆ ಬೆಳಗಾವಿ ಗ್ರಾಮೀಣ ಪೊಲೀಸ್ …

Read More »

ಗೋಳಸಾರ : ಸದ್ಗುರು ಪುಂಡಲಿಂಗೇಶ್ವರ ಗರ್ಭಗುಡಿ ಉಪಪೀಠದ ಪೂಜಾ ಕೈಂಕರ್ಯ, ಆನೆಕಲ್ಲು ಅನಾವರಣ, ಸಾಂಸ್ಕೃತಿಕ ಕಾರ್ಯಕ್ರಮ, ದೀಪೋತ್ಸವ ಉದ್ಘಾಟನೆ

ಗೋಳಸಾರ : ಸದ್ಗುರು ಪುಂಡಲಿಂಗೇಶ್ವರ ಗರ್ಭಗುಡಿ ಉಪಪೀಠದ ಪೂಜಾ ಕೈಂಕರ್ಯ, ಆನೆಕಲ್ಲು ಅನಾವರಣ, ಸಾಂಸ್ಕೃತಿಕ ಕಾರ್ಯಕ್ರಮ, ದೀಪೋತ್ಸವ ಉದ್ಘಾಟನೆ ಯುವ ಭಾರತ ಸುದ್ದಿ ಇಂಡಿ : ಸರ್ಕಾರಕ್ಕೆ ಮಾಡಲಾಗದ ಸಮಾಜಿಮುಖಿ ಕಾರ್ಯಗಳನ್ನು ನಾಡಿನ ಮಠ,ಮಾನ್ಯಗಳು ಮಾಡುತ್ತಿವೆ.ಶ್ರೀ ತ್ರೀಧರೇಶ್ವರ ಮಹಾಶಿವಯೋಗಿಗಳು ಲಿಂಗೈಕ್ಯರಾಗಿ ೨೯ ವರ್ಷ ಕಳೆದರೂ ಅವರು ಇಂದು ಎಲ್ಲ ಭಕ್ತರ ಮನೆ,ಮನದಲ್ಲಿ ಬೆಳಕಾಗಿದ್ದಾರೆ.ಎಲ್ಲರನ್ನು ಪ್ರೀತಿಸಿ,ಜೊತೆಯಾಗಿ ಕರೆದುಕೊಂಡು ಹೋಗುವ ಮಠ ಗೋಳಸಾರ ಮಠವಾಗಿದೆ.ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಇತಿಹಾಸ ಮೂಡಿಸುತ್ತಿರುವ ಅಭಿನವ …

Read More »

ಗುಣಮಟ್ಟದ ಶಿಕ್ಷಣಕ್ಕೆ ಕಲಿಕಾ ಹಬ್ಬ ಸಹಕಾರಿ

ಗುಣಮಟ್ಟದ ಶಿಕ್ಷಣಕ್ಕೆ ಕಲಿಕಾ ಹಬ್ಬ ಸಹಕಾರಿ ಯುವ ಭಾರತ ಸುದ್ದಿ ಬಸವನ ಬಾಗೇವಾಡಿ : ಕೋವಿಡ್-19 ಸಾಂಕ್ರಾಮಿಕ ರೋಗ ಶಾಲೆಗಳಲ್ಲಿ ಮಕ್ಕಳ ಕಲಿಕಾ ಸಾಮರ್ಥ್ಯದ ಹಿನ್ನಡೆಗೆ ಕಾರಣವಾಗಿದೆ ಹಾಗೂ ಅದರಿಂದ ದುಷ್ಪರಿಣಾಮಗಳನ್ನು ಬೀರಿದ್ದು ಕಲಿಕಾ ಚೇತರಿಕೆ ಕಾರ್ಯಕ್ರಮದ ಯೋಜನೆಯನ್ನು ಈ ಸಮಸ್ಯೆಯ ನಿವಾರಣೆಗಾಗಿಯೇ ಇಲಾಖೆಯು ಹಮ್ಮಿಕೊಳ್ಳಲಾಗಿದೆ. ಇದೇ ಕಾರ್ಯಕ್ರಮದ ಮಹತ್ವದ ಭಾಗವಾಗಿ ಕಲಿಕಾ ಹಬ್ಬ ಇದೀಗ ಪ್ರಸ್ತುತಗೊಂಡಿದೆ. ಹಿಂದಿನ ಎರಡು ವರ್ಷಗಳು ಹಾಗೂ ಪ್ರಸ್ತುತ ವರ್ಷದ ಮಹತ್ವದ ಮತ್ತು ನಿರಂತರ …

Read More »

ಸಾಹಿತ್ಯ ಸಮ್ಮೇಳನದಲ್ಲಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಆತ್ಮೀಯ ಸನ್ಮಾನ

ಸಾಹಿತ್ಯ ಸಮ್ಮೇಳನದಲ್ಲಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಆತ್ಮೀಯ ಸನ್ಮಾನ ಯುವ ಭಾರತ ಸುದ್ದಿ ಹಾವೇರಿ : ಹಾವೇರಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೊರನಾಡಿನಲ್ಲಿ ಕನ್ನಡ ಸೇವೆ ಸಲ್ಲಿಸುತ್ತಿರುವ ಅನಿವಾಸಿ ಭಾರತೀಯ ಸುಬ್ರಮಣ್ಯ ಹೆಬ್ಬಾಗಿಲು ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಮೂಲತಃ ಕುಂದಾಪುರ ತಾಲೂಕಿನ ಬೈಂದೂರಿನವರು. ಪ್ರಾಥಮಿಕ ಶಿಕ್ಷಣದಿಂದ ಪದವಿಯವರೆಗೆ ಕರ್ನಾಟಕದಲ್ಲಿ ಪೂರ್ಣಗೊಳಿಸಿ ವೃತ್ತಿಯನ್ನು ಅರಸಿ ಕತಾರ್ ಗೆ 2007 ನೇ ಇಸವಿಯಲ್ಲಿ ಪಯಣ …

Read More »

ಬೀದರ ಉತ್ಸವದಲ್ಲಿ ಕರಬಲ್ಲ ಕುಣಿತ

ಬೀದರ ಉತ್ಸವದಲ್ಲಿ ಕರಬಲ್ಲ ಕುಣಿತ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ತಾಲ್ಲೂಕಿನ ಫಾಲ್ಸ್ ಶ್ರೀ ಲಷ್ಮಿದೇವಿ ಕರಬಲ್ಲ ಮೇಳವ ಬೀದರ್ ಉತ್ಸವದ ಮೆರವಣಿಗೆಯಲ್ಲಿ ಪ್ರದರ್ಶನ ನೀಡಿ ಅಪಾರ ಜನ ಮೆಚ್ಚುಗೆ ಪಡೆಯಿತು. ಈ ತಂಡಕ್ಕೆ ಗೋಕಾಕ್ ಶ್ರೀ ವಾಲ್ಮೀಕಿ ಜಾನಪದ ಸಂಸ್ಥೆಯ ಅಧ್ಯಕ್ಷರು, ಕರ್ನಾಟಕ ಭೂಷಣ, ಜಾನಪದ ರತ್ನ, ಕರ್ನಾಟಕ ಕಲಾ ಕೇಶರಿ ರಾಜ್ಯ ಪ್ರಶಸ್ತಿ ಪುರಸ್ಕೃತ, ವಕೀಲ ಉದ್ದಣ್ಣಾ ಗೋಡೇರ (ಗೌಡರ) ಉತ್ತಮ ನಿರ್ದೇಶನ ನೀಡಿ …

Read More »

ಬಾದಾಮಿಗೆ ಗುಡ್ ಬೈ ಹೇಳಿ ಹೊಸ ಕ್ಷೇತ್ರ ಘೋಷಣೆ ಮಾಡಿದ ಸಿದ್ದು

ಬಾದಾಮಿಗೆ ಗುಡ್ ಬೈ ಹೇಳಿ ಹೊಸ ಕ್ಷೇತ್ರ ಘೋಷಣೆ ಮಾಡಿದ ಸಿದ್ದು ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ವಿಧಾನಸಭಾ ಚುನಾವಣೆಗೆ ಹೊಸ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಕೋಲಾರದಿಂದಲೇ ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಅವರು ಇಂದು ಘೋಷಣೆ ಮಾಡಿದ್ದಾರೆ. ಈ ಮೂಲಕ ಇದುವರೆಗಿನ ಕುತೂಹಲಗಳಿಗೆ ತೆರೆ ಎಳೆದಿದ್ದಾರೆ. ಕೋಲಾರದಲ್ಲಿಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ ನಿಮ್ಮ ಪ್ರೀತಿಯ ಅಭಿಮಾನ …

Read More »

ಸಾಧಕರಿಗೆ ಸಾಧನೆ ಅಸಾಧ್ಯವಲ್ಲ-ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ.!

ಸಾಧಕರಿಗೆ ಸಾಧನೆ ಅಸಾಧ್ಯವಲ್ಲ-ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ.! ಗೋಕಾಕ: ಸಾಧಕರಿಗೆ ಸಾಧನೆ ಅಸಾಧ್ಯವಲ್ಲ, ಆತ್ಮ ವಿಶ್ವಾಸದಿಂದ ಪ್ರಯತ್ನ ಶೀಲರಾದರೆ ಯಶಸ್ಸು ನಿಶ್ಚಿತವೆಚಿದು ಬೆಳಗಾವಿಯ ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ ಹೇಳಿದರು. ಅವರು, ಸೋಮವಾರದಂದು ನಗರದ ಮಯೂರ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತ ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆಗೆ ಸಹಕಾರಿಯಾಗುತ್ತದೆ. ಈಜು ಒಳ್ಳೆಯ ವ್ಯಾಯಾಮವಾಗಿದ್ದು ಇದರಿಂದ ಆರೋಗ್ಯವೃದ್ದಿಯಾಗುತ್ತದೆ. …

Read More »

ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.!

ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪಂಚಾಯತ ರಾಜ್ಯ ಇಲಾಖೆ, ತಾಲೂಕ ಪಂಚಾಯತನ ಗ್ರಾಮ ಪಂಚಾಯತ ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಪುಸ್ತಕವನ್ನು ಶಾಸಕ ರಮೇಶ ಜಾರಕಿಹೊಳಿ ಸೋಮವಾರದಂದು ತಮ್ಮ ಗೃಹ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಬಿಜೆಪಿ …

Read More »

ಸ್ವಚ್ಛತೆ ಒಂದು ದಿನದ ಕೆಲಸವಲ್ಲ ದೈನಂದಿನ ಜೀವನದಲ್ಲಿ ನಾವು ಅದನ್ನು ಅಳವಡಿಸಿಕೊಳ್ಳಬೇಕು.-ಶಾಸಕ ರಮೇಶ ಜಾರಕಿಹೊಳಿ.!

ಸ್ವಚ್ಛತೆ ಒಂದು ದಿನದ ಕೆಲಸವಲ್ಲ ದೈನಂದಿನ ಜೀವನದಲ್ಲಿ ನಾವು ಅದನ್ನು ಅಳವಡಿಸಿಕೊಳ್ಳಬೇಕು.-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ನಮ್ಮ ಗ್ರಾಮಗಳ ಸುತ್ತಲಿನ ಪರಿಸರ ಸ್ವಚ್ಛವಾಗಿದ್ದಾಗ ಮಾತ್ರ ನಾವು ಆರೋಗ್ಯವಾಗಿರಲು ಸಾಧ್ಯ ಹೀಗಾಗಿ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯಯುತ ಜೀವನ ನಡೆಸೋಣ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ತಮ್ಮ ಗೃಹ ಕಚೇರಿ ಆವರಣದಲ್ಲಿ ಮಾಲದಿನ್ನಿ, ಕೊಳವಿ, ಬೆಣಚಿನಮರ್ಡಿ, ತವಗ, ಲೊಳಸೂರ ಸೇರಿದಂತೆ ಗೋಕಾಕ ತಾಲೂಕಿನ ವಿವಿಧ …

Read More »

ಶಾಲೆಯಲ್ಲಿ ಬೆಳಗಿನ ಉಪಾಹಾರ ಆರಂಭ

ಶಾಲೆಯಲ್ಲಿ ಬೆಳಗಿನ ಉಪಾಹಾರ ಆರಂಭ ಯುವ ಭಾರತ ಸುದ್ದಿ ತಿರುವನಂತಪುರ : ಕೇರಳದ ಕೊಚ್ಚಿಯಲ್ಲಿರುವ ಸರಕಾರಿ ಶಾಲೆಯಲ್ಲಿ ಇಂದಿನಿಂದ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ ಯೋಜನೆ, ಪ್ರಾರಂಭಿಸಲಾಗುತ್ತಿದೆ. 8,9 ಮತ್ತು 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಬೆಳಗಿನ ಉಪಾಹಾರ ಸೌಲಭ್ಯ ದೊರೆಯಲಿದೆ. ಹೆಚ್ಚಿನ ವಿದ್ಯಾರ್ಥಿಗಳು ಮನೆಯಲ್ಲಿ ಉಪಹಾರ ಸೇವಿಸದೆ ಶಾಲೆಗೆ ಹಾಜರಾಗುತ್ತಿದ್ದರು. ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಕೊಚ್ಚಿ ಮಹಾನಗರ ಪಾಲಿಕೆ ಮಕ್ಕಳಿಗೆ ಬೆಳಗಿನ ಉಪಾಹಾರ ಪೂರೈಸುವ …

Read More »