ಬೆಳಗಾವಿವರೆಗೂ ಬರುತ್ತಾ ವಂದೇ ಭಾರತ್ ವೇಗದ ರೈಲು ? ಯುವ ಭಾರತ ಸುದ್ದಿ ಬೆಂಗಳೂರು : ಬೆಂಗಳೂರು ಮತ್ತು ಚೆನ್ನೈ ನಡುವೆ ಈಗಾಗಲೇ ಅತಿ ವೇಗದ ರೈಲು ಸಂಚಾರವಾಗಿರುವ ವಂದೇ ಭಾರತ್ ಎಕ್ಸ್ ಪ್ರೆಸ್ಸಿಗೆ ಚಾಲನೆ ನೀಡಲಾಗಿದೆ. ಇದರ ಮುಂದಿನ ಹಂತವಾಗಿ ಉತ್ತರ ಕರ್ನಾಟಕಕ್ಕೂ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಸಂಪರ್ಕ ಕಲ್ಪಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ. ರಾಜ್ಯದಲ್ಲಿ ನಡೆಯಲಿರುವ ಮಹತ್ವದ ವಿಧಾನಸಭಾ ಚುನಾವಣೆಯನ್ನು …
Read More »2024 ರ ಏಪ್ರಿಲ್ ವೇಳೆಗೆ ಬಿಎಸ್ಎನ್ಎಲ್ ನಿಂದ 5G ಸೇವೆಗಳು ಆರಂಭ
2024 ರ ಏಪ್ರಿಲ್ ವೇಳೆಗೆ ಬಿಎಸ್ಎನ್ಎಲ್ ನಿಂದ 5G ಸೇವೆಗಳು ಆರಂಭ ಯುವ ಭಾರತ ಸುದ್ದಿ ನವದೆಹಲಿ: ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ (BSNL) ಏಪ್ರಿಲ್ 2024 ರ ವೇಳೆಗೆ 5G ಸೇವೆಗಳನ್ನು ಪ್ರಾರಂಭಿಸುತ್ತದೆ ಮತ್ತು 4G ನೆಟ್ವರ್ಕ್ ಅನ್ನು ಹೊರತರಲು TCS ಮತ್ತು C-DOT ನೇತೃತ್ವದ ಒಕ್ಕೂಟವನ್ನು ಶಾರ್ಟ್ಲಿಸ್ಟ್ ಮಾಡಿದೆ, ಇದು ಒಪ್ಪಂದದ ಅಡಿಯಲ್ಲಿ ಆದೇಶವನ್ನು ನೀಡಿದ ಸುಮಾರು ಒಂದು ವರ್ಷದಲ್ಲಿ 5G ಗೆ ಅಪ್ಗ್ರೇಡ್ ಮಾಡಲಿದೆ. ಬಿಎಸ್ಎನ್ಎಲ್ 5G …
Read More »ಅಲೆಮಾರಿ ಸಮುದಾಯಕ್ಕೆ 10,000 ಮನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ
ಅಲೆಮಾರಿ ಸಮುದಾಯಕ್ಕೆ 10,000 ಮನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಯುವ ಭಾರತ ಸುದ್ದಿ ಇಂಡಿ: ಜ.೩೧ ಒಳಗಾಗಿ ಎಸ್ಸಿ,ಎಸ್ಟಿ ಅಲೆಮಾರಿ ಸಮುದಾಯಕ್ಕೆ ೧೦ ಸಾವಿರ ಮನೆಗಳನ್ನು ಮಂಜೂರು ಮಾಡಿ,ಆದೇಶಪತ್ರ ನೀಡಲಾಗುತ್ತದೆ.ಅಲೆಮಾರಿಗಳ ಬದುಕು ಅಧ್ಯಯನಕ್ಕಾಗಿ ಆಯೋಗವೊಂದನ್ನು ರಚನೆ ಮಾಡಲಾಗುವುದು,ಮುಖ್ಯಮಂತ್ರಿಗಳ ಜೊತೆ ಚರ್ಚಿ ಶೀಘ್ರದಲ್ಲಿಯೇ ಆಲೆಮಾರಿಗಳ ಬದುಕು ಅಧ್ಯಯನಕ್ಕಾಗಿ ಆಯೋಗ ರಚನೆ ಮಾಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಪಟ್ಟಣದ ಶ್ರೀ …
Read More »ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ.!
ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ.! ಗೋಕಾಕ: ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ರವಿವಾರದಂದು ನಗಯದ ಶ್ರೀ ಲಕ್ಷ್ಮೀ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ, ಪಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಮ್ ಡಿ.ಎಮ್) ಹಾಗೂ ತಾಲೂಕು ಪಂಚಾಯತ್ …
Read More »ಗೋಕಾಕ : ಮಾಸಿಕ ಶಿವಾನುಭವ ಗೋಷ್ಠಿ
ಗೋಕಾಕ : ಮಾಸಿಕ ಶಿವಾನುಭವ ಗೋಷ್ಠಿ ಯುವ ಭಾರತ ಸುದ್ದಿ ಗೋಕಾಕ : ರೈತನೇ ಈ ಜಗದ ಶ್ರೇಷ್ಠ ಜೀವಿಯಾಗಿದ್ದು, , ಸಕಲರಿಗೂ ಅನ್ನ ನೀಡುವ ಕರ್ಮಯೋಗಿಯಾಗಿದ್ದಾನೆ ಎಂದು ನಂದಿ ಇಂಗಳಗಾಂವಿಯ ಶ್ರೀ ಮ.ನಿ.ಪ್ರ. ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಶುಕ್ರವಾರದಂದು ಸಾಯಂಕಾಲ ನಗರದ ಶೂನ್ಯ ಸಂಪಾದನ ಮಠದ ಸಭಾಂಗಣದಲ್ಲಿ ಶ್ರೀ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ಲಿಂಗಾಯತ ಮಹಿಳಾ ವೇದಿಕೆ ಹಾಗೂ ವಚನ ಸಾಹಿತ್ಯ ಚಿಂತನ ಮಂಥನ ವೇದಿಕೆ ಇವುಗಳ …
Read More »ಗೋಕಾಕ : ಅಡುಗೆ ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ
ಗೋಕಾಕ : ಅಡುಗೆ ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ ಯುವ ಭಾರತ ಸುದ್ದಿ, ಗೋಕಾಕ : ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ರವಿವಾರದಂದು ನಗರದ ಶ್ರೀ ಲಕ್ಷ್ಮೀ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ, ಪಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಮ್ ಡಿ.ಎಮ್) ಹಾಗೂ ತಾಲೂಕು ಪಂಚಾಯತ್ ಗೋಕಾಕ …
Read More »ಬೆಳಗಾವಿಯೇ ರಾಜ್ಯದ ಉಪ ರಾಜಧಾನಿಯಾಗಲಿ : ರಘುನಾಥ ಒತ್ತಾಯ
ಬೆಳಗಾವಿಯೇ ರಾಜ್ಯದ ಉಪ ರಾಜಧಾನಿಯಾಗಲಿ : ರಘುನಾಥ ಒತ್ತಾಯ ಯುವ ಭಾರತ ಸುದ್ದಿ ಹಾವೇರಿ : ಬೆಳಗಾವಿಯನ್ನು ಕರ್ನಾಟಕದ ಉಪ ರಾಜಧಾನಿಯಾಗಿ ಮಾಡಬೇಕು ಎಂದು ಸಾಹಿತಿ ಸ.ರಘುನಾಥ ಒತ್ತಾಯಿಸಿದ್ದಾರೆ. ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಗಡಿನಾಡು ಮತ್ತು ಹೊರನಾಡ ಕನ್ನಡಿಗರ ತಳಮಳಗಳು ಗೋಷ್ಠಿಯಲ್ಲಿ ಗಡಿಯಲ್ಲಿ ಭಾಷೆ- ಸೌಹಾರ್ದ ಸಾಧ್ಯತೆಗಳು ವಿಷಯ ಕುರಿತು ಮಾತನಾಡಿದರು. ಭಾಷೆ ಹಾಗೂ ಸಂಸ್ಕೃತಿ ಕುರಿತು ಸರ್ಕಾರ ಕಠಿಣ ನಿಲುವು …
Read More »ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದ ಭಾರತೀಯ ಈಗ ಟೆಕ್ಸಾಸ್ ನಲ್ಲಿ ನ್ಯಾಯಾಧೀಶ !
ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದ ಭಾರತೀಯ ಈಗ ಟೆಕ್ಸಾಸ್ ನಲ್ಲಿ ನ್ಯಾಯಾಧೀಶ ! ಕಾಸರಗೋಡು/ಟೆಕ್ಸಾಸ್: ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದ ಭಾರತೀಯ ಮೂಲದ ವ್ಯಕ್ತಿ ಇದೀಗ ಅಮೆರಿಕದಲ್ಲಿ ನ್ಯಾಯಾಧೀಶರಾಗಿದ್ದಾರೆ. ಅಮೆರಿಕದ ಟೆಕ್ಸಾಸ್ ನಲ್ಲಿ ನೆಲೆಸಿರುವ ಭಾರತೀಯ ಮೂಲದ ವಕೀಲ ಸುರೇಂದ್ರನ್ ಪಟ್ಟೆಲ್ ಫೋರ್ಟ್ ಬೆಂಡ್ ಕೌಂಟಿ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಮನಸ್ಸಿದ್ದರೆ ಮಾರ್ಗ , ಸಾಧಿಸುವ ಛಲವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಒಂದು ಸಮಯದಲ್ಲಿ ಕೇರಳದಲ್ಲಿ ಶಾಲೆಯನ್ನು …
Read More »ಬಾಕಿ ಉಳಿದಿರುವ 268 ಜಾನುವಾರುಗಳ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ವಿತರಣೆಗೆ ಅಗತ್ಯ ಕ್ರಮ – ಶಾಸಕ ಬಾಲಚಂದ್ರ ಜಾರಕಿಹೊಳಿ
ಬಾಕಿ ಉಳಿದಿರುವ 268 ಜಾನುವಾರುಗಳ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ವಿತರಣೆಗೆ ಅಗತ್ಯ ಕ್ರಮ – ಶಾಸಕ ಬಾಲಚಂದ್ರ ಜಾರಕಿಹೊಳಿ ಚರ್ಮ ಗಂಟು ರೋಗದಿಂದ ಮೃತಪಟ್ಟ 237 ಜಾನುವಾರುಗಳ ರೈತರಿಗೆ 50 ಲಕ್ಷ 5 ಸಾವಿರ ರೂಪಾಯಿ ರೂ ಪರಿಹಾರ ಮೊತ್ತ ವಿತರಣೆ. ಯಾದಾವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಯುವ ಭಾರತ ಸುದ್ದಿ, ಯಾದವಾಡ (ತಾ-ಮೂಡಲಗಿ): ಶಿಥಿಲಗೊಂಡಿದ್ದ ಯಾದವಾಡ ಪ್ರಾಥಮಿಕ …
Read More »ಭೋವಿ ಯುವ ಸಂಘದಿಂದ ರಾಜ್ಯಮಟ್ಟದ ಭೋವಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಭೋವಿ ಯುವ ಸಂಘದಿಂದ ರಾಜ್ಯಮಟ್ಟದ ಭೋವಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಭೋವಿ ಸಮಾಜವು ಕಾಯಕವನ್ನು ನಂಬಿದಂತ ಸಮಾಜ ಈ ಸಮುದಾಯದ ಯುವಕರನ್ನು ಸಂಘಟಿಸಿ ಸದೃಢ ಸಮಾಜ ಮಾಡುವ ಸಂಕಲ್ಪದೊಂದಿಗೆ ಭೋವಿ ಪ್ರೀಮಿಯರ್ ಕ್ರಿಕೆಟ್ ಟೂರ್ನಾಮೆಂಟವನ್ನು ಭೋವಿ ಜಗದ್ಗುರು ಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆರಂಭಿಸಿದ ಈ ಪಂದ್ಯಾವಳಿ ಯಶಸ್ವಿಯಾಗಿ 5ನೇ ಆವೃತ್ತಿ ಆರಂಭಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದು ರಾಷ್ಟ್ರೀಯ ಬಸವ ಸೈನ್ಯದ …
Read More »