Breaking News

Yuva Bharatha

ಹಿಂದೂ ಸಂಘಟನೆ ಕಾರ್ಯಕರ್ತ ರವಿ ಕೋಕಿತ್ಕರ್ ಮೇಲೆ ಫೈರಿಂಗ್

ಹಿಂದೂ ಸಂಘಟನೆ ಕಾರ್ಯಕರ್ತ ರವಿ ಕೋಕಿತ್ಕರ್ ಮೇಲೆ ಫೈರಿಂಗ್ ಯುವ ಭಾರತ ಸುದ್ದಿ ಬೆಳಗಾವಿ : ಹಿಂದೂಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯುವನಾಯಕ ರವಿ ಕೋಕಿತ್ಕರ್ ಮೇಲೆ ಇಂದು ಸಂಜೆ ಹಿಂಡಲಗಾ ಗ್ರಾಮದಲ್ಲಿ ಫೈರಿಂಗ್ ಮಾಡಲಾಗಿದೆ. ಅವರು ಇಂದು ಸಂಜೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಫೈರಿಂಗ್ ಮಾಡಲಾಗಿದೆ. ಅವರ ಕುತ್ತಿಗೆ ಗುಂಡು ತಗಲಿದೆ. ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More »

ಸದಾಶಿವ ಆಯೋಗದ ವರದಿ ಜಾರಿ ವಿರೋಧಿಸಿ ಜ.10ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.!

ಸದಾಶಿವ ಆಯೋಗದ ವರದಿ ಜಾರಿ ವಿರೋಧಿಸಿ ಜ.10ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.! ಗೋಕಾಕ: ಅಸಂವಿಧಾನಕ ಹಾಗೂ ಅವ್ಶೆಜ್ಞಾನಿಕ ಅಂಶಗಳನ್ನು ಒಳಗೊಂಡಿರುವ ಸದಾಶಿವ ಆಯೋಗದ ವರದಿ ಜಾರಿಗೊಳಿಸುವದನ್ನು ವಿರೋಧಿಸಿ ಜ.೧೦ರಂದು ಬೆಂಗಳೂರಿನ ಮೆಜೆಸ್ಟಿಕ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೆಳಗಾವಿ ಜಿಲ್ಲಾ ಭೋವಿ ಸೋಶಿಯಲ್ ವೇಲ್ಪೇರ್ ಸೋಸೈಟಿಯ ಅಧ್ಯಕ್ಷ ಲಕ್ಷö್ಮಣ ಗಾಡಿವಡ್ಡರ ಹೇಳಿದರು. ಅವರು, ಶನಿವಾರದಂದು ಸಂಜೆ ನಗರದಲ್ಲಿ ಸದಾಶಿವ ಆಯೋಗದ ವರದಿ ಜಾರಿಗೊಳಿಸುವದನ್ನು ವಿರೋಧಿಸಿ …

Read More »

ಕಾರ್ಮಿಕರ ಏಳಿಗೆಗಾಗಿ ಇಲಾಖೆ ನಿರಂತರವಾಗಿ ಶ್ರಮಿಸಲಿದೆ; ವೆಂಕಟೇಶ ಶಿಂದಿಹಟ್ಟಿ

ಕಾರ್ಮಿಕರ ಏಳಿಗೆಗಾಗಿ ಇಲಾಖೆ ನಿರಂತರವಾಗಿ ಶ್ರಮಿಸಲಿದೆ; ವೆಂಕಟೇಶ ಶಿಂದಿಹಟ್ಟಿ ಯುವ ಭಾರತ ಸುದ್ದಿ ಬೆಳಗಾವಿ: ರಾಷ್ಟ್ರದ ಪ್ರಗತಿಯಲ್ಲಿ ಕಾರ್ಮಿಕರ ಪಾತ್ರ ಅತ್ಯಂತ ಪ್ರಮುಖವಾದದ್ದು, ಪ್ರಸ್ತುತ ದಿನಮಾನಗಳಲ್ಲಿ ಅವರ ಸೇವೆಯನ್ನು ಪರಿಗಣಿಸಿ ಸರ್ಕಾರ ಸೌಲಭ್ಯಗಳ ಭತ್ಯೆ ಹೆಚ್ಚಿಸಿರುವುದು ಸ್ವಾಗತಾರ್ಹ ನಡೆ ಎಂದು ಕಾರ್ಮಿಕ ಉಪ ಆಯುಕ್ತ ವೆಂಕಟೇಶ ಅಪ್ಪಯ್ಯ ಶಿಂದಿಹಟ್ಟಿ ಸಂತಸ ವ್ಯಕ್ತಪಡಿಸಿದರು. ನಗರದ ಕಾರ್ಮಿಕ ಭವನದಲ್ಲಿ ರಾಜಾ ಲಖಮಗೌಡ ಕಾನೂನು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ “ಕಾರ್ಮಿಕ ರಕ್ಷಣೆಯಲ್ಲಿ ಕಾನೂನು” ಎಂಬ ಎರಡು …

Read More »

ಅಂತರ್ ವಿವಿ ಅಥ್ಲೆಟಿಕ್ಸ್ : ಕೋಚ್/ ಮ್ಯಾನೇಜರ್ ಆಗಿ ರಿಚಾ ರಾವ್ ನೇಮಕ

ಅಂತರ್ ವಿವಿ ಅಥ್ಲೆಟಿಕ್ಸ್ : ಕೋಚ್/ ಮ್ಯಾನೇಜರ್ ಆಗಿ ರಿಚಾ ರಾವ್ ನೇಮಕ ಯುವ ಭಾರತ‌ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್ (ಪುರುಷ ಮತ್ತು ಮಹಿಳಾ) ತಂಡಗಳು ನೈಋತ್ಯ ವಲಯ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಲು ಚೆನ್ನೈನ ಟಿಎನ್ ಪಿಇಎಸ್ ವಿಶ್ವವಿದ್ಯಾನಿಲಯಕ್ಕೆ ತೆರಳುತ್ತಿವೆ. ಜನವರಿ 9 ರಿಂದ 12 ರವರೆಗೆ ಚಾಂಪಿಯನ್‌ಶಿಪ್ ನಡೆಯಲಿದ್ದು, ಬೆಳಗಾವಿ ಬಿ.ವಿ.ಬೆಲ್ಲದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ರಿಚಾ …

Read More »

1.50 ಕೋಟಿ ರೂ. ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ

1.50 ಕೋಟಿ ರೂ. ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ :               ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, …

Read More »

ಸಚಿವಾಕಾಂಕ್ಷಿಗಳಿಗೆ ಸಿಎಂ ಗುಡ್ ನ್ಯೂಸ್ !

ಸಚಿವಾಕಾಂಕ್ಷಿಗಳಿಗೆ ಸಿಎಂ ಗುಡ್ ನ್ಯೂಸ್ ! ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಂತಿದೆ. ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯುವ ಸೂಚನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಈ ಬಗ್ಗೆ ಸಭೆ ನಡೆಸಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಈ ಮೂಲಕ ನನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಕೇಂದ್ರದಿಂದಲೂ ಹಸಿರು ನಿಶಾನೆ ಲಭಿಸುವ ಸಾಧ್ಯತೆ ಇದ್ದು ಮುಖ್ಯಮಂತ್ರಿ …

Read More »

ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ

ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ : ಪಠ್ಯದಷ್ಟೆ ಪಠ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಖಿಲಾರಿ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ …

Read More »

ಬಿ.ಇಡಿ ಕೋರ್ಸ್‌ಗೆ ಆಯ್ಕೆ ಪಟ್ಟಿ ಪ್ರಕಟ

ಬಿ.ಇಡಿ ಕೋರ್ಸ್‌ಗೆ ಆಯ್ಕೆ ಪಟ್ಟಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: 2022-23 ನೇ ಸಾಲಿನ ಎರಡು ವರ್ಷದ ಬಿ.ಇಡಿ ಕೋರ್ಸ್ ನ ದಾಖಲಾತಿಗೆ ( B.Ed Course Admission 2023 ) ಸಂಬಂಧಿಸಿದಂತೆ ಸರ್ಕಾರಿ ಕೋಟಾದ ಸೀಟುಗಳ ಆಯ್ಕೆ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. 2022-23 ನೇ ಸಾಲಿನ ಬಿಇಡಿ …

Read More »

ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಪಾಲಕರ ಸಭೆ : ಕಲಿಕೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು – ಜಯಸಿಂಹ ಅಭಿಮತ

ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಪಾಲಕರ ಸಭೆ : ಕಲಿಕೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು – ಜಯಸಿಂಹ ಅಭಿಮತ ಯುವ ಭಾರತ ಸುದ್ದಿ ಬೆಳಗಾವಿ : ಕಲಿಕೆ ಕೇವಲ ಮಗುವಿನ ಶೈಕ್ಷಣಿಕ ಅಭಿವೃದ್ಧಿಗಾಗಿ ಕೇಂದ್ರೀಕೃತವಾಗದೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದು ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಿ.ಜಯಸಿಂಹ ಹೇಳಿದರು. ಶುಕ್ರವಾರ ನಗರದ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು. ಕಾಲೇಜಿನಲ್ಲಿ …

Read More »

ಬೈಕ್ ಅಪಘಾತ: ಗಾಯಾಳುವಿನ ಪ್ರಾಣರಕ್ಷಣೆಗೆ ಧಾವಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ್

ಬೈಕ್ ಅಪಘಾತ: ಗಾಯಾಳುವಿನ ಪ್ರಾಣರಕ್ಷಣೆಗೆ ಧಾವಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ್ ಯುವ ಭಾರತ ಸುದ್ದಿ ಬೆಳಗಾವಿ :                ಯಕ್ಸಂಬಾ-ರಾಯಬಾಗ ರಸ್ತೆ ಮಧ್ಯೆ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸೇರಿಸಿ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಕಬ್ಬು ಕಟಾವು ಕಾರ್ಮಿಕರಾಗಿದ್ದ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು …

Read More »