ಅಂತರ್ ವಿವಿ ಅಥ್ಲೆಟಿಕ್ಸ್ : ಕೋಚ್/ ಮ್ಯಾನೇಜರ್ ಆಗಿ ರಿಚಾ ರಾವ್ ನೇಮಕ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್ (ಪುರುಷ ಮತ್ತು ಮಹಿಳಾ) ತಂಡಗಳು ನೈಋತ್ಯ ವಲಯ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಲು ಚೆನ್ನೈನ ಟಿಎನ್ ಪಿಇಎಸ್ ವಿಶ್ವವಿದ್ಯಾನಿಲಯಕ್ಕೆ ತೆರಳುತ್ತಿವೆ. ಜನವರಿ 9 ರಿಂದ 12 ರವರೆಗೆ ಚಾಂಪಿಯನ್ಶಿಪ್ ನಡೆಯಲಿದ್ದು, ಬೆಳಗಾವಿ ಬಿ.ವಿ.ಬೆಲ್ಲದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ರಿಚಾ …
Read More »1.50 ಕೋಟಿ ರೂ. ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ
1.50 ಕೋಟಿ ರೂ. ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, …
Read More »ಸಚಿವಾಕಾಂಕ್ಷಿಗಳಿಗೆ ಸಿಎಂ ಗುಡ್ ನ್ಯೂಸ್ !
ಸಚಿವಾಕಾಂಕ್ಷಿಗಳಿಗೆ ಸಿಎಂ ಗುಡ್ ನ್ಯೂಸ್ ! ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಂತಿದೆ. ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯುವ ಸೂಚನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಈ ಬಗ್ಗೆ ಸಭೆ ನಡೆಸಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಈ ಮೂಲಕ ನನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಕೇಂದ್ರದಿಂದಲೂ ಹಸಿರು ನಿಶಾನೆ ಲಭಿಸುವ ಸಾಧ್ಯತೆ ಇದ್ದು ಮುಖ್ಯಮಂತ್ರಿ …
Read More »ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ
ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ : ಪಠ್ಯದಷ್ಟೆ ಪಠ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಖಿಲಾರಿ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ …
Read More »ಬಿ.ಇಡಿ ಕೋರ್ಸ್ಗೆ ಆಯ್ಕೆ ಪಟ್ಟಿ ಪ್ರಕಟ
ಬಿ.ಇಡಿ ಕೋರ್ಸ್ಗೆ ಆಯ್ಕೆ ಪಟ್ಟಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: 2022-23 ನೇ ಸಾಲಿನ ಎರಡು ವರ್ಷದ ಬಿ.ಇಡಿ ಕೋರ್ಸ್ ನ ದಾಖಲಾತಿಗೆ ( B.Ed Course Admission 2023 ) ಸಂಬಂಧಿಸಿದಂತೆ ಸರ್ಕಾರಿ ಕೋಟಾದ ಸೀಟುಗಳ ಆಯ್ಕೆ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. 2022-23 ನೇ ಸಾಲಿನ ಬಿಇಡಿ …
Read More »ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಪಾಲಕರ ಸಭೆ : ಕಲಿಕೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು – ಜಯಸಿಂಹ ಅಭಿಮತ
ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಪಾಲಕರ ಸಭೆ : ಕಲಿಕೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು – ಜಯಸಿಂಹ ಅಭಿಮತ ಯುವ ಭಾರತ ಸುದ್ದಿ ಬೆಳಗಾವಿ : ಕಲಿಕೆ ಕೇವಲ ಮಗುವಿನ ಶೈಕ್ಷಣಿಕ ಅಭಿವೃದ್ಧಿಗಾಗಿ ಕೇಂದ್ರೀಕೃತವಾಗದೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದು ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಿ.ಜಯಸಿಂಹ ಹೇಳಿದರು. ಶುಕ್ರವಾರ ನಗರದ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು. ಕಾಲೇಜಿನಲ್ಲಿ …
Read More »ಬೈಕ್ ಅಪಘಾತ: ಗಾಯಾಳುವಿನ ಪ್ರಾಣರಕ್ಷಣೆಗೆ ಧಾವಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ್
ಬೈಕ್ ಅಪಘಾತ: ಗಾಯಾಳುವಿನ ಪ್ರಾಣರಕ್ಷಣೆಗೆ ಧಾವಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ್ ಯುವ ಭಾರತ ಸುದ್ದಿ ಬೆಳಗಾವಿ : ಯಕ್ಸಂಬಾ-ರಾಯಬಾಗ ರಸ್ತೆ ಮಧ್ಯೆ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸೇರಿಸಿ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಕಬ್ಬು ಕಟಾವು ಕಾರ್ಮಿಕರಾಗಿದ್ದ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು …
Read More »ಹಾವೇರಿ : 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹರಿದು ಬಂತು ಜನಸಾಗರ
ಹಾವೇರಿ : 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹರಿದು ಬಂತು ಜನಸಾಗರ ಯುವ ಭಾರತ ಸುದ್ದಿ ಹಾವೇರಿ: ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು. 6 ಕೋಟಿ ಕನ್ನಡಿಗರ ಅಭಿಮಾನದ ಸಂಕೇತವಾಗಿರುವ …
Read More »ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಕುಲಗೋಡ, ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು …
Read More »ಸವದತ್ತಿ ಯಲ್ಲಮ್ಮ ಜಾತ್ರೆಯಿಂದ ಹಿಂದಿರುತ್ತಿದ್ದಾಗ ಭೀಕರ ದುರಂತ ; ಇಬ್ಬರು ಸ್ಥಳದಲ್ಲೇ ಸಾವು
ಸವದತ್ತಿ ಯಲ್ಲಮ್ಮ ಜಾತ್ರೆಯಿಂದ ಹಿಂದಿರುತ್ತಿದ್ದಾಗ ಭೀಕರ ದುರಂತ ; ಇಬ್ಬರು ಸ್ಥಳದಲ್ಲೇ ಸಾವು ಯುವ ಭಾರತ ಸುದ್ದಿ ಬಾಗಲಕೋಟೆ : ಸವದತ್ತಿ ಯಲ್ಲಮ್ಮ ಜಾತ್ರೆಯಿಂದ ಹಿಂದಿರುಗುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಹನುಮಂತ ಹುಣಸಿಕಟ್ಟಿ ಎಂಬುವರಿಗೆ ಸೇರಿದ ಟ್ಯಾಕ್ಟರ್ ಪಲ್ಟಿಯಾಗಿದ್ದು ಗೋವಿಂದ ಪಾಟೀಲ (20), ಹನುಮಂತ ಬೊಮ್ಮಕ್ಕನವರ (20) ಮೃತಪಟ್ಟವರು. ಇವರು ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದವರು. ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ …
Read More »