ಗೋಕಾಕ ಎಲ್.ಡಿ.ಎಸ್.ಫೌಂಡೇಶನ್ : ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೋತ್ಸವ ಯುವ ಭಾರತ ಸುದ್ದಿ ಗೋಕಾಕ : ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ಬುದ್ಧ, ಬಸವಣ್ಣ, ಗಾಂಧಿಜೀ ಅವರ ಸಾಲಿಗೆ ಸೇರುವ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು ನುಡಿದಂತೆ ನಡೆದು ನಡೆದಾಡುವ ದೇವರೆಂದು ಪ್ರಸಿದ್ಧಿ ಪಡೆದವರು. ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ಸಹ ಬಾಳಿ ಬದುಕಬೇಕು ಎಂದು ಜಾನಪದ ತಜ್ಞ ಡಾ.ಸಿ.ಕೆ.ನಾವಲಗಿ ಹೇಳಿದರು. ಬುಧವಾರದಂದು ಸಾಯಂಕಾಲ ನಗರದಲ್ಲಿ ಇಲ್ಲಿನ ಎಲ್.ಡಿ.ಎಸ್.ಫೌಂಡೇಶನ್ …
Read More »ಭೀಕರ ಅಪಘಾತಕ್ಕೆ ಆರು ಯಲ್ಲಮ್ಮ ಭಕ್ತರ ದುರ್ಮರಣ
ಭೀಕರ ಅಪಘಾತಕ್ಕೆ ಆರು ಯಲ್ಲಮ್ಮ ಭಕ್ತರ ದುರ್ಮರಣ ಯುವ ಭಾರತ ಸುದ್ದಿ ಬೆಳಗಾವಿ : ಸುಪ್ರಸಿದ್ದ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ವಾಹನ ಮರಕ್ಕೆ ಗುದ್ದಿದ ಪರಿಣಾಮ ನಡೆದ ಭೀಕರ ಅಪಘಾತದಲ್ಲಿ ಆರು ಭಕ್ತರು ಮೃತ ಪಟ್ಟಿದ್ದಾರೆ. ಚಿಂಚನೂರು ವಿಠ್ಠಲ ದೇವಸ್ಥಾನದ ಹತ್ತಿರ ಈ ಅಪಘಾತ ಸಂಭವಿಸಿದೆ. ಮಹೀಂದ್ರಾ ವಾಹನ ಆಲದ ಮರಕ್ಕೆ ಗುದ್ಧಿ ಇವರೆಲ್ಲ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಹುಲಕುಂದ ನಿವಾಸಿಗಳು ಮೃತಪಟ್ಟಿದ್ದು ಮಧ್ಯರಾತ್ರಿ ಸವದತ್ತಿಯ ಯಲ್ಲಮ್ಮ ಗುಡ್ಡಕ್ಕೆ ತೆರಳುತ್ತಿದ್ದರು. …
Read More »ಐಟಿಐ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳ ಜ.6 ರಂದು
ಐಟಿಐ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳ ಜ.6 ರಂದು ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ), ಉದ್ಯಮಬಾಗದಲ್ಲಿ ಜನವರಿ 6 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಹಾಗೂ ಅಪ್ರೆಂಟಿಸ್ ಶಿಪ್ ಮೇಳವನ್ನು ಆಯೋಜಿಸಲಾಗಿದೆ. ಐ ಟಿ ಐ ಪಾಸಾದ ಎಲ್ಲ ವೃತ್ತಿಯ ಅಭ್ಯರ್ಥಿಗಳು ಅವಶ್ಯವಿರುವ (ಎಸ್.ಎಸ್.ಎಲ್.ಸಿ., ಐಟಿಐ ಅಂಕಪಟ್ಟಿ, ಆಧಾರ ಕಾರ್ಡ ಹಾಗೂ ಫೋಟೋ ಇತ್ಯಾದಿಗಳನ್ನು) ದಾಖಲಾತಿಗಳೊಂದಿಗೆ ಸರ್ಕಾರಿ ಕೈಗಾರಿಕಾ ತರಬೇತಿ …
Read More »ಕೊಲ್ಹಾರ ತಾಲೂಕಿನ ವಿವಿಧೆಡೆ ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ
ಕೊಲ್ಹಾರ ತಾಲೂಕಿನ ವಿವಿಧೆಡೆ ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ ಅಭಿನವ ಸ್ವಾಮಿ ವಿವೇಕಾನಂದ, ನಡೆದಾಡುವ ದೇವರು, ಶತಮಾನದ ಸಂತ ಲಿಂಗೈಕ್ಯ ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳಿಗೆ ಕೊಲ್ಹಾರ ತಾಲೂಕಿನ ವಿವಿದಡೆ ಭಾವಪೂರ್ಣ ಶೃದ್ದಾಂಜಲಿ ಸಲ್ಲಿಸಲಾಯಿತು. ಯುವ ಭಾರತ ಸುದ್ದಿ , ಹಣಮಾಪೂರ : ತಾಲೂಕಿನ ಹಣಮಾಪೂರ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಭಕ್ತರು ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೌನಚರಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದು ಶ್ರದ್ದಾಂಜಲಿ ಸಲ್ಲಿಸಿದರು. …
Read More »ಉದ್ಯಮಬಾಗ ಪೊಲೀಸರ ಕಾರ್ಯಾಚರಣೆ ; ರೂ. 1,85,000 ಮೊತ್ತದ 7 ಬೈಕ್ ಪತ್ತೆ
ಉದ್ಯಮಬಾಗ ಪೊಲೀಸರ ಕಾರ್ಯಾಚರಣೆ ; ರೂ. 1,85,000 ಮೊತ್ತದ 7 ಬೈಕ್ ಪತ್ತೆ ಯುವ ಭಾರತ ಸುದ್ದಿ ಬೆಳಗಾವಿ : ಉದ್ಯಮಬಾಗ ಪೊಲೀಸರು ಖಚಿತ ಮಾಹಿತಿ ಕಲೆ ಹಾಕಿ ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿತರಾದ ಹೈದರಅಲಿ ಮುಸ್ಲಿಂಅಲಿ ಶೇಖ್ ಸಾ.ಎ.ಪಿ.ಜೆ ಅಬ್ದುಲ್ ಕಲಾಂ ಕಾಲೋನಿ ಪೀರನವಾಡಿ ಬೆಳಗಾವಿ ಮತ್ತು ಮೋದಿನ @ ನದೀಮ ಸಂಶೋದಿನ ಪೋಟೇಗಾರ ಸಾ|| ಕೆ/ಆಪ್ ಮುರಾದಮುಲ್ಲಾ ಎರಡನೇ ಕ್ರಾಸ್ ಅಮನ ನಗರ, ನ್ಯೂ ಗಾಂಧಿನಗರ …
Read More »ಬರಪೀಡಿತ ನಾಡಿಗೆ ಕಳಸಾ- ಬಂಡೂರಿ ಜಲಾಮೃತ- ಕೇಂದ್ರ ಸರಕಾರದ ದಿಟ್ಟ ನಿರ್ಣಯ : ಡಾ.ಸೋನಾಲಿ ಸರ್ನೋಬತ್
ಬರಪೀಡಿತ ನಾಡಿಗೆ ಕಳಸಾ- ಬಂಡೂರಿ ಜಲಾಮೃತ- ಕೇಂದ್ರ ಸರಕಾರದ ದಿಟ್ಟ ನಿರ್ಣಯ : ಡಾ.ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ , ಖಾನಾಪುರ : ಹಲವು ದಶಕಗಳಿಂದ ಕಗ್ಗಂಟಾಗೇ ಉಳಿದಿದ್ದ ಬೆಳಗಾವಿ, ಬಾಗಲಕೋಟೆ, ಧಾರವಾಡ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ- ಬಂಡೂರಿ ಯೋಜನೆಗೆ ಅನುಮೋದನೆ ನೀಡುವ ಮೂಲಕ ಕೇಂದ್ರದ ಬಿಜೆಪಿ ಸರಕಾರ ದಿಟ್ಟ ಹೆಜ್ಜೆ ಇರಿಸಿದೆ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಹೇಳಿದ್ದಾರೆ. ಈ …
Read More »ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ : ಬಾಲಚಂದ್ರ ಜಾರಕಿಹೊಳಿ
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ : ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ , ಮೂಡಲಗಿ : ತಂದೆ ತಾಯಿಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಅದೆಷ್ಟೋ ಕನಸುಗಳನ್ನು ಹೆಣೆದಿರುತ್ತಾರೆ. ಅದೆಷ್ಟೋ ತಂದೆ- ತಾಯಂದಿರು ತಮ್ಮ ಹೊಟ್ಟೆಗೆ ಅನ್ನ ಇಲ್ಲದಿದ್ದರೂ ಮಕ್ಕಳ ಹೊಟ್ಟೆಗೆ ಅನ್ನ ನೀಡಬೇಕೆಂದು ಶ್ರಮಿಸುತ್ತಾರೆ. ಆದ್ದರಿಂದ ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ …
Read More »ಗೋವಾ ಬೀಚ್ ನಲ್ಲಿ ಅಪಾಯಕಾರಿ ವಾಹನ ಚಾಲನೆ ಬೆಳಗಾವಿ ವ್ಯಕ್ತಿ ಮೇಲೆ ಪ್ರಕರಣ ದಾಖಲು
ಗೋವಾ ಬೀಚ್ ನಲ್ಲಿ ಅಪಾಯಕಾರಿ ವಾಹನ ಚಾಲನೆ ಬೆಳಗಾವಿ ವ್ಯಕ್ತಿ ಮೇಲೆ ಪ್ರಕರಣ ದಾಖಲು ಯುವ ಭಾರತ ಸುದ್ದಿ ಪಣಜಿ : ಗೋವಾದ ವಾಗ್ ತೋರ್ ಬೀಚ್ ನಲ್ಲಿ ಎರಡು ದಿನಗಳ ಹಿಂದೆ ಅಪಾಯಕಾರಿಯಾಗಿ ವಾಹನ ಚಾಲನೆ ಮಾಡಿದ ಬೆಳಗಾವಿಯ ಚಾಲಕನ ಮೇಲೆ ಗೋವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳಗಾವಿ ಮೂಲದ ನಿವಾಸಿ ಬೋಲೋರೋ ಪಿಕಪ್ ಕೆ ಎ 22, ಬಿ-5749 ವಾಹನದ ಚಾಲಕ ಮಲ್ಲಪ್ಪ ಮರೇದ ಮೇಲೆ ಪ್ರಕರಣ …
Read More »ರಾಜಕೀಯ ನಿವೃತ್ತಿ ಇಂಗಿತ ವ್ಯಕ್ತಪಡಿಸಿದ ಕೃಷ್ಣ
ರಾಜಕೀಯ ನಿವೃತ್ತಿ ಇಂಗಿತ ವ್ಯಕ್ತಪಡಿಸಿದ ಕೃಷ್ಣ ಯುವ ಭಾರತ ಸುದ್ದಿ ಬೆಂಗಳೂರು : ನಾಡಿನ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವ ಸುಳಿವು ದೊರೆತಿದೆ. ಕರ್ನಾಟಕದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ರಾಜಕೀಯವಾಗಿ ಉತ್ತುಂಗದ ಸೇವೆ ಸಲ್ಲಿಸಿದ್ದ ಎಸ್.ಎಂ. ಕೃಷ್ಣ ಅವರ ರಾಜಕೀಯ ಸೇವೆ ಮೌಲಿಕವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘಕಾಲ ರಾಜಕಾರಣ ಮಾಡಿದ್ದ ಅವರು ಕೆಲ ವರ್ಷಗಳ ಹಿಂದೆ ನರೇಂದ್ರ ಮೋದಿಯವರ ಪ್ರಭಾವಕ್ಕೆ ಒಳಗಾಗಿ …
Read More »ಅನ್ಯಾಯದ ವಿರುದ್ಧದ ಧ್ವನಿಯಾಗಿ” – ಪ್ರೊ.ಡಾ.ರತ್ನಾ ಭರಮಗೌಡರ
ಅನ್ಯಾಯದ ವಿರುದ್ಧದ ಧ್ವನಿಯಾಗಿ” – ಪ್ರೊ.ಡಾ.ರತ್ನಾ ಭರಮಗೌಡರ ಯುವ ಭಾರತ ಸುದ್ದಿ ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಕಾನೂನು ಸಲಹೆಗಾರ ಅವಶ್ಯಕತೆ ಅನಿವಾರ್ಯವಾಗಿದೆ. ಹೀಗಾಗಿ ಕಾನೂನು ವಿದ್ಯಾರ್ಥಿಗಳಿಗೆ ಸಾಗರದಷ್ಟು ಅವಕಾಶಗಳಿವೆ. ಕನಸುಗಳನ್ನು ಸಾಕಾರಗೊಳಿಸಿಕೊಳ್ಳಲು ವಿದ್ಯಾರ್ಥಿ ಜೀವನ ಉತ್ತಮವಾದ ವೇದಿಕೆಯಾಗಿದೆ; ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ರಜಿಸ್ಟರ್ (ಮೌಲ್ಯಮಾಪನ) ಪ್ರೊ. ಡಾ. ರತ್ನಾ ಭರಮಗೌಡರ ಅಭಿಪ್ರಾಯ ಪಟ್ಟರು. ನಗರದ ಪ್ರತಿಷ್ಠಿತ ರಾಜಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಜಿಮಖಾನಾ ಒಕ್ಕೂಟ …
Read More »