Breaking News

Yuva Bharatha

ಗೋವಾ ಬೀಚ್ ನಲ್ಲಿ ಅಪಾಯಕಾರಿ ವಾಹನ ಚಾಲನೆ ಬೆಳಗಾವಿ ವ್ಯಕ್ತಿ ಮೇಲೆ ಪ್ರಕರಣ ದಾಖಲು

ಗೋವಾ ಬೀಚ್ ನಲ್ಲಿ ಅಪಾಯಕಾರಿ ವಾಹನ ಚಾಲನೆ ಬೆಳಗಾವಿ ವ್ಯಕ್ತಿ ಮೇಲೆ ಪ್ರಕರಣ ದಾಖಲು ಯುವ ಭಾರತ ಸುದ್ದಿ ಪಣಜಿ : ಗೋವಾದ ವಾಗ್ ತೋರ್ ಬೀಚ್ ನಲ್ಲಿ ಎರಡು ದಿನಗಳ ಹಿಂದೆ ಅಪಾಯಕಾರಿಯಾಗಿ ವಾಹನ ಚಾಲನೆ ಮಾಡಿದ ಬೆಳಗಾವಿಯ ಚಾಲಕನ ಮೇಲೆ ಗೋವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳಗಾವಿ ಮೂಲದ ನಿವಾಸಿ ಬೋಲೋರೋ ಪಿಕಪ್ ಕೆ ಎ 22, ಬಿ-5749 ವಾಹನದ ಚಾಲಕ ಮಲ್ಲಪ್ಪ ಮರೇದ ಮೇಲೆ ಪ್ರಕರಣ …

Read More »

ರಾಜಕೀಯ ನಿವೃತ್ತಿ ಇಂಗಿತ ವ್ಯಕ್ತಪಡಿಸಿದ ಕೃಷ್ಣ

ರಾಜಕೀಯ ನಿವೃತ್ತಿ ಇಂಗಿತ ವ್ಯಕ್ತಪಡಿಸಿದ ಕೃಷ್ಣ ಯುವ ಭಾರತ ಸುದ್ದಿ ಬೆಂಗಳೂರು : ನಾಡಿನ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವ ಸುಳಿವು ದೊರೆತಿದೆ. ಕರ್ನಾಟಕದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ರಾಜಕೀಯವಾಗಿ ಉತ್ತುಂಗದ ಸೇವೆ ಸಲ್ಲಿಸಿದ್ದ ಎಸ್.ಎಂ. ಕೃಷ್ಣ ಅವರ ರಾಜಕೀಯ ಸೇವೆ ಮೌಲಿಕವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘಕಾಲ ರಾಜಕಾರಣ ಮಾಡಿದ್ದ ಅವರು ಕೆಲ ವರ್ಷಗಳ ಹಿಂದೆ ನರೇಂದ್ರ ಮೋದಿಯವರ ಪ್ರಭಾವಕ್ಕೆ ಒಳಗಾಗಿ …

Read More »

ಅನ್ಯಾಯದ ವಿರುದ್ಧದ ಧ್ವನಿಯಾಗಿ” – ಪ್ರೊ.ಡಾ.ರತ್ನಾ ಭರಮಗೌಡರ

ಅನ್ಯಾಯದ ವಿರುದ್ಧದ ಧ್ವನಿಯಾಗಿ” – ಪ್ರೊ.ಡಾ.ರತ್ನಾ ಭರಮಗೌಡರ ಯುವ ಭಾರತ ಸುದ್ದಿ ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಕಾನೂನು ಸಲಹೆಗಾರ ಅವಶ್ಯಕತೆ ಅನಿವಾರ್ಯವಾಗಿದೆ. ಹೀಗಾಗಿ ಕಾನೂನು ವಿದ್ಯಾರ್ಥಿಗಳಿಗೆ ಸಾಗರದಷ್ಟು ಅವಕಾಶಗಳಿವೆ. ಕನಸುಗಳನ್ನು ಸಾಕಾರಗೊಳಿಸಿಕೊಳ್ಳಲು ವಿದ್ಯಾರ್ಥಿ ಜೀವನ ಉತ್ತಮವಾದ ವೇದಿಕೆಯಾಗಿದೆ; ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ರಜಿಸ್ಟರ್ (ಮೌಲ್ಯಮಾಪನ) ಪ್ರೊ. ಡಾ. ರತ್ನಾ ಭರಮಗೌಡರ ಅಭಿಪ್ರಾಯ ಪಟ್ಟರು. ನಗರದ ಪ್ರತಿಷ್ಠಿತ ರಾಜಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಜಿಮಖಾನಾ ಒಕ್ಕೂಟ …

Read More »

ರಸಪ್ರಶ್ನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ 12 ರಂದು

ರಸಪ್ರಶ್ನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ 12 ರಂದು ಯುವ ಭಾರತ ಸುದ್ದಿ ಗೋಕಾಕ : ಮೂಡಲಗಿ ಮತ್ತು ಗೋಕಾಕ ತಾಲೂಕಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ಮಹಾವಿದ್ಯಾಲಯ ವತಿಯಿಂದ ರಸಪ್ರಶ್ನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಸ್ವರ್ಧೆಯನ್ನು ದಿನಾಂಕ ೧೨ ರಂದು ಮುಂಜಾನೆ ೧೦ ಘಂಟೆಗೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಜ್ಞಾನ ವಸ್ತು ಪ್ರದರ್ಶನ ಸ್ವರ್ಧೆಯು ಪರಿಸರ ಸಮಸ್ಯೆಗಳು ಹಾಗೂ ಪರ್ಯಾಯ ಶಕ್ತಿ ವಿಷಯವನ್ನು ಒಳಗೊಂಡಿದೆ. …

Read More »

ಆಂತರಿಕ ಸಮೀಕ್ಷೆಯಲ್ಲೂ ಸುಧೀರ ಗಡ್ಡೆ ಮುಂದು !

ಆಂತರಿಕ ಸಮೀಕ್ಷೆಯಲ್ಲೂ ಸುಧೀರ ಗಡ್ಡೆ ಮುಂದು ! ಯುವ ಭಾರತ ಸುದ್ದಿ ಬೆಳಗಾವಿ: ಧರ್ಮ, ಜಾತಿ ಮೀರಿ ಎಲ್ಲ ಸಮಾಜದ ಜನರ ಏಳ್ಗೆಗೆ ಶ್ರಮಿಸುತ್ತಿರುವ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತ ಸುಧೀರ ಗಡ್ಡೆ ಅವರು ಉತ್ತರ ಮತಕ್ಷೇತ್ರಕ್ಕೆ ಹೇಳಿ ಮಾಡಿಸಿದ ಅಭ್ಯರ್ಥಿ ಆಗಿದ್ದು ದಿನದಿಂದ ದಿನಕ್ಕೆ ಜನಾಭಿಪ್ರಾಯ ಅಧಿಕವಾಗುತ್ತಿರುವುದು ಕಂಡು ಬರುತ್ತಿದೆ. ಕಾಂಗ್ರೆಸ್ ನಲ್ಲಿ ಅನೇಕ ಆಕಾಂಕ್ಷಿಗಳು ಟಿಕೆಟ್ ಗಾಗಿ ಲಾಭಿ ನಡೆಸುತ್ತಿದ್ದಾರೆ. ರಾಜ್ಯ ರಾಜಕಾರಣದಿಂದ ಹೈಕಮಾಂಡ್ ವರೆಗೂ ತಮ್ಮದೇ …

Read More »

ಶ್ರೀ ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪ ನಮನ

ಶ್ರೀ ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಶೀವಲೀಲಾ ಬೆಳ್ಳಂಕಿಮಠ ಫೌಂಡೇಶನ್ ಟ್ರಸ್ಟ್ ಕಮೀಟಿ ವತಿಯಿಂದ ನಗರದಲ್ಲಿ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳಿಗ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಫೌಂಡೇಶನ್ ಮುಖ್ಯಸ್ಥರಾದ ದೇವು ಬೆಳ್ಳಂಕಿಮಠ , ನಿರ್ಮಲಾ ಬೆಳ್ಳಂಕಿಮಠ , ಮನೀಶ ಹಿರೇಮಠ ,ಕೃಷ್ಣಾ ಖಾನಪ್ಪನವರ , ಈರಣ್ಣ ಹಿರೇಮಠ , ವಿಶ್ವನಾಥ …

Read More »

ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆ ಪಠ್ಯದಲ್ಲಿ ಸೇರಿಸಲಾಗುವುದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆ ಪಠ್ಯದಲ್ಲಿ ಸೇರಿಸಲಾಗುವುದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ‘ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.

Read More »

ವೀರ ಕಂಬಳ ಸಿನೆಮಾದಲ್ಲಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ : ಫೋಟೋ ವೈರಲ್‌

ವೀರ ಕಂಬಳ ಸಿನೆಮಾದಲ್ಲಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ : ಫೋಟೋ ವೈರಲ್‌ ಯುವ ಭಾರತ ಸುದ್ದಿ ಮಂಗಳೂರು : ಖ್ಯಾತ ನಿರ್ದೇಶಕ ಎಸ್‌.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ತುಳುನಾಡಿನ ಸುಪ್ರಸಿದ್ಧ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡು ಈ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರು ನಟಿಸುತ್ತಿದ್ದಾರೆ ಎಂದು …

Read More »

ವೈಕುಂಠ ಏಕಾದಶಿ ದಿನ ತಿರುಪತಿ ತಿಮ್ಮಪ್ಪನ ಹುಂಡಿಗೆ ದಾಖಲೆ ಕಾಣಿಕೆ ಸಂಗ್ರಹ

ವೈಕುಂಠ ಏಕಾದಶಿ ದಿನ ತಿರುಪತಿ ತಿಮ್ಮಪ್ಪನ ಹುಂಡಿಗೆ ದಾಖಲೆ ಕಾಣಿಕೆ ಸಂಗ್ರಹ ಯುವ ಭಾರತ ಸುದ್ದಿ ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಇತಿಹಾಸದಲ್ಲಿ ಮೊದಲ ಬಾರಿಗೆ ಜನವರಿ 2ರ ವೈಕುಂಠ ಏಕಾದಶಿ ದಿನದಂದು ಹುಂಡಿ ಸಂಗ್ರಹವು 7.68 ಕೋಟಿ ರೂಪಾಯಿಗಳ ದಾಖಲೆಯ ಆದಾಯ ದಾಖಲಿಸಿದೆ. ವರದಿಯ ಪ್ರಕಾರ, ತಿರುಮಲದ ಬೆಟ್ಟದ ದೇವಾಲಯದಲ್ಲಿ ಇದು ಒಂದೇ ದಿನದಲ್ಲಿ ಅತಿ ಹೆಚ್ಚು ಹುಂಡಿ ಆದಾಯ ಸಂಗ್ರಹವಾಗಿದೆ. ಭಾನುವಾರ 69,414 ಭಕ್ತರು ಪ್ರಾರ್ಥನೆ …

Read More »

ಬೆಳಗಾವಿ ಕಲಾವಿದ ಬಿಡಿಸಿದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸುಂದರ ರಂಗೋಲಿ

ಬೆಳಗಾವಿ ಕಲಾವಿದ ಬಿಡಿಸಿದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸುಂದರ ರಂಗೋಲಿ ಯುವ ಭಾರತ ಸುದ್ದಿ ಬೆಳಗಾವಿ : ನಡೆದಾಡುವ ದೇವರು ಎಂದೇ ಕರೆಯಲ್ಪಡುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಕುರಿತು ಕಲಾವಿದರು ಅವರ ಚಿತ್ರ ಬರೆಯುವ ಮೂಲಕ ಇದೀಗ ನಮನ ಸಲ್ಲಿಸುತ್ತಿದ್ದಾರೆ. ಬೆಳಗಾವಿಯಲ್ಲಿ ರಂಗೋಲಿ ಕಲಾವಿದ ಅಜಿತ ಔರವಾಡಕರ ಅವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಸುಂದರ ರಂಗೋಲಿ ಬಿಡಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ವಡಗಾವಿ ಫೋಟೋ …

Read More »