Breaking News

Yuva Bharatha

ಬೆಳಗಾವಿಯಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ

ಬೆಳಗಾವಿಯಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ ಯುವ ಭಾರತ ಸುದ್ದಿ ಬೆಳಗಾವಿ : ಸೋಮವಾರ ಇಹಲೋಕ ಯಾತ್ರೆ ಅಂತ್ಯಗೊಳಿಸಿದ ವಿಶ್ವ ಸಂತ, ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರಿಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಮುಂಜಾನೆ ನಡೆದ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಾಹಿತಿಗಳು, ಚಿಂತಕರು, ಕನ್ನಡ ಹೋರಾಟಗಾರರು ಭಾಗವಹಿಸಿದ್ದ ಸಭೆಯ ಅಧ್ಯಕ್ಷತೆಯನ್ನು ಎಂ.ಎಸ್.ಇಂಚಲ ವಹಿಸಿದ್ದರು. ಬಸವರಾಜ ಜಗಜಂಪಿ, ಬಿ.ಎಸ್.ಗವಿಮಠ, ಸರಜೂ ಕಾಟ್ಕರ್, ಯ.ರು.ಪಾಟೀಲ, ಅಶೋಕ ಚಂದರಗಿ, ಕೆಂಪನ್ನವರ, ಬಸವರಾಜ …

Read More »

ಅದ್ದೂರಿಯಾಗಿ ಜರುಗಿದ ಅಯ್ಯಪ್ಪ ಸ್ವಾಮಿ ಮಹಾ ಪೂಜೆ

ಅದ್ದೂರಿಯಾಗಿ ಜರುಗಿದ ಅಯ್ಯಪ್ಪಸ್ವಾಮಿ ಮಹಾ ಪೂಜೆ ಯುವ ಭಾರತ ‌ಸುದ್ದಿ ಬೆಳಗಾವಿ : ನಗರದ ಚವಾಟಗಲ್ಲಿ ಅಯ್ಯಪ್ಪ ಸ್ವಾಮಿ ಮಹಾಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮವು ರವಿವಾರ ಸಂಜೆ 7ರಿಂದ 11 ಗಂಟೆಯ ವರೆಗೆ ಭಕ್ತಿಭಾವದ ನಡುವೆ ಅದ್ದೂರಿಯಾಗಿ ಜರುಗಿತು. ರವಿವಾರ ಸಂಜೆ ನಡೆದ ಅಯ್ಯಪ್ಪ ಸ್ವಾಮಿ ಮಹಾಪೂಜಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ, ಮಹಾಪ್ರಸಾದವನ್ನು ಸ್ವೀಕರಿಸುವ ಮೂಲಕ ಅಯ್ಯಪ್ಪಸ್ವಾಮಿ ಭಕ್ತಿ ಸೇವೆಗೆ ಪಾತ್ರರಾದರು. ಗುರುಸ್ವಾಮಿಗಳಾದ ಕೃಷ್ಣ ಗುರುಸ್ವಾಮಿ, ಸುರೇಂದ್ರ ಗುರುಸ್ವಾಮಿ, …

Read More »

ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನಕ್ಕೆ ಒತ್ತಾಯ

ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನಕ್ಕೆ ಒತ್ತಾಯ ಯುವ ಭಾರತ ಸುದ್ದಿ ವಿಜಯಪುರ : ಶತಮಾನದ ಸಂತ , ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ವಿಜಯಪುರ ಸೇವಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕು ಎಂಬ ಕೂಗು ಕೇಳಿಬಂದಿದೆ. ವಿಜಯಪುರದಲ್ಲಿ ಮಾತನಾಡಿರುವ ಇಳಕಲ್ ವಿಜಯಮಹಾಂತೇಶ ಮಠದ ಗುರುಮಹಾಂತ ಶ್ರೀಗಳು , ಸಿದ್ದೇಶ್ವರ ಶ್ರೀಗಳು ನಾಡಿನ ಮಹಾನ್ ಸಂತರು. ಯಾವುದೇ ಜಾತಿಭೇದ, ಪಂಥವಿಲ್ಲದೇ ಮನುಕುಲದ ಏಳಿಗೆ ಶ್ರಮಿಸಿದ್ದಾರೆ. ಆದ್ದರಿಂದ ಅವರಿಗೆ ಕೇಂದ್ರ ಸರ್ಕಾರ ಭಾರತ …

Read More »

12 ಲಕ್ಷಕ್ಕೂ ಅಧಿಕ ಜನರಿಂದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ

12 ಲಕ್ಷಕ್ಕೂ ಅಧಿಕ ಜನರಿಂದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಯುವ ಭಾರತ ಸುದ್ದಿ ವಿಜಯಪುರ : ವಿಜಯಪುರ ಶ್ರೀ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಜನಸಾಗರ ಹರಿದುಬಂದಿದೆ. ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೂ 12 ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ದರ್ಶನಕ್ಕೆ ಬಂದ ಎಲ್ಲರಿಗೂ ಪ್ರಸಾದ ವಿತರಣೆ ಮಾಡಲಾಗಿದೆ. ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರ ಇಡಲಾದ ಸೈನಿಕ ಶಾಲೆಯ ಆವರಣದಲ್ಲಿ ಜನರನ್ನು …

Read More »

ಶಿಂಗಳಾಪುರ ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಚಾಲನೆ

ಶಿಂಗಳಾಪುರ ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಚಾಲನೆ ಯುವ ಭಾರತ ಸುದ್ದಿ ಗೋಕಾಕ :  ಸಮಿಪದ ಶಿಂಗಳಾಪೂರ ಗ್ರಾಮದ ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮಂಗಳವಾರದಂದು ಚಾಲನೆ ನೀಡಿದರು.,ಇದೇ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಜಾತ್ರಾ ಕಮಿಟಿ ವತಿಯಿಂದ ಸತ್ಕರಿಸಿ, ಗೌರವಿಸಲಾಯಿತು. …

Read More »

ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಅರಣ್ಯ ಪ್ರದೇಶ ಕಂಡು ಸಂತಸಪಟ್ಟ ಶ್ರೀ ಸಿದ್ದೇಶ್ವರ ಶ್ರೀಗಳು!

ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಅರಣ್ಯ ಪ್ರದೇಶ ಕಂಡು ಸಂತಸಪಟ್ಟ ಶ್ರೀ ಸಿದ್ದೇಶ್ವರ ಶ್ರೀಗಳು!     ಖಾಜು ಸಿಂಗೆಗೋಳ ಯುವ ಭಾರತ ಸುದ್ದಿ ಇಂಡಿ:  ತಾಲೂಕಿನ ಸಾವಳಸಂಗ ಗ್ರಾಮದ ಗುಡ್ಡದ ಮೇಲೆ ಅರಣ್ಯ ಇಲಾಖೆಯಿಂದ ನಿರ್ಮಿಸಿದ ಅರಣ್ಯ ಪ್ರದೇಶವನ್ನು ಕಣ್ಣಾರೆ ಕಂಡು ಸಂತಸ ಪಟ್ಟು,ಸೃಷ್ಠಿ,ನಿಸರ್ಗದಲ್ಲಿ ದೇವರನ್ನು ಕಾಣಿ ಎಂದು ಉದೇಶ ಮಾಡಿದ ಸಂತ, ಜ್ಞಾನಜ್ಯೋತಿ ಸಿದ್ದೇಶ್ವರ ಶ್ರೀಗಳು.ವೃಕ್ಷವನ್ನು ಪ್ರೀತಿಸಿದರೆ ದೇಶವನ್ನು ಪ್ರೀತಿಸಿದಂತೆ.ಭೂಮAಡಲವನ್ನೇ ಸ್ವರ್ಗ ಮಾಡಬೇಕು ವಿನ,ಸ್ವರ್ಗಕ್ಕೆ ನಾವೆ ಹೋಗುವುದಲ್ಲ.ವೃಕ್ಷವನ್ನು …

Read More »

ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಅರಭಾವಿ ಮಂಡಲ ಬೂಥ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂಥ್ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸೋಮವಾರದಂದು ಅರಭಾವಿ …

Read More »

ಮಹಾನ ಮಾನವತಾವಾದಿ ಶ್ರೀ ಸಿದ್ದೇಶ್ವರ ಸ್ವಾಮಿಗಳು ಸದಾ ಜನರ ಮನದಲ್ಲಿ ನೆಲೆಸುತ್ತಾರೆ- ಕೆಎಲ್‌ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ.!

ಮಹಾನ ಮಾನವತಾವಾದಿ ಶ್ರೀ ಸಿದ್ದೇಶ್ವರ ಸ್ವಾಮಿಗಳು ಸದಾ ಜನರ ಮನದಲ್ಲಿ ನೆಲೆಸುತ್ತಾರೆ- ಕೆಎಲ್‌ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ.! ಗೋಕಾಕ: ಕೈಲಾಸ ದೊಡ್ಡದಲ್ಲ, ಕಾಯಕ ದೊಡ್ಡದು. ಧರ್ಮ ದೊಡ್ಡದಲ್ಲ ದಯೆ ದೊಡ್ಡದು. ಅರಿವು ದೊಡ್ಡದಲ್ಲ, ಆಚಾರ ದೊಡ್ಡದು ಎಂಬ ಸಂದೇಶಗಳನ್ನು ನೀಡುತ್ತಾ ಜನರ ಒಳಿತಕ್ಕಾಗಿ ತಮ್ಮ ಜೀವನವನ್ನೇ ಮೂಡುಪಾಗಿಟ್ಟ ಮಹಾನ ಮಾನವತಾವಾದಿ ಶ್ರೀ ಸಿದ್ದೇಶ್ವರ ಸ್ವಾಮಿಗಳು ಸದಾ ಜನರ ಮನದಲ್ಲಿ ನೆಲೆಸುತ್ತಾರೆ ಎಂದು ಕೆಎಲ್‌ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ ಹೇಳಿದರು. ಅವರು, …

Read More »

ಸಿದ್ಧೇಶ್ವರ ಶ್ರೀಗಳ ನಿಧನ ಹಿನ್ನಲೆ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ಪಕ್ಷದಿಂದ ಶ್ರದ್ಧಾಂಜಲಿ ಸಭೆ.!

ಸಿದ್ಧೇಶ್ವರ ಶ್ರೀಗಳ ನಿಧನ ಹಿನ್ನಲೆ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ಪಕ್ಷದಿಂದ ಶ್ರದ್ಧಾಂಜಲಿ ಸಭೆ.! ಗೋಕಾಕ: ಅಭಿನವ ವಿವೇಕಾನಂದ ಎಂದೇ ಖ್ಯಾತರಾಗಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಸಂತ, ಭಕ್ತರ ಪಾಲಿನ ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳು ವೈಕುಂಠ ಏಕಾದಶಿಯಂದೇ ಜ್ಞಾನದಲ್ಲಿ ಐಕ್ಯರಾಗಿ ಜನಮಾನಸದಲ್ಲಿ ಉಳಿದಿದ್ದಾರೆ ಎಂದು ಶಾಸಕರ ಆಪ್ತ ಸಹಾಯಕ ಸುರೇಶ ಸನದಿ ಹೇಳಿದರು. ಅವರು, ಮಂಗಳವಾರದAದು ನಗರದ ಶಾಸಕರ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ …

Read More »

ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ರಮೇಶ ಜಾರಕಿಹೊಳಿ ತೀವ್ರ ಸಂತಾಪ

ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ರಮೇಶ ಜಾರಕಿಹೊಳಿ ತೀವ್ರ ಸಂತಾಪ ಯುವ ಭಾರತ ಸುದ್ದಿ ಗೋಕಾಕ : ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾ ಸ್ವಾಮೀಜಿಯವರ ನಿಧನಕ್ಕೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶ್ರೇಷ್ಠ ಪ್ರವಚನ ಹಾಗೂ ಸರಳ ನಡೆ-ನುಡಿಗಳಿಂದ ಜನ ಮಾನಸದಲ್ಲಿ ನೆಲೆಯಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಂತಹ ಸಂತರು ಈ ನಾಡಿನಲ್ಲಿ ಜನಿಸಿರುವುದು ನಿಜಕ್ಕೂ ನಮ್ಮೆಲ್ಲರ ಪುಣ್ಯ. ಅವರ ವ್ಯಕ್ತಿತ್ವ ನಮ್ಮೆಲ್ಲರಿಗೂ …

Read More »