Breaking News

Yuva Bharatha

ಸಮ್ಮೇದ ಶಿಖರ್ಜಿ : ಜೈನ ಸಮುದಾಯದಿಂದ ಬೃಹತ್ ಪ್ರತಿಭಟನೆ

ಸಮ್ಮೇದ ಶಿಖರ್ಜಿ : ಜೈನ ಸಮುದಾಯದಿಂದ ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು: ಸೋಮವಾರ ಕಿತ್ತೂರಿನಲ್ಲಿ ಸಮ್ಮೇದ ಶಿಖರ್ಜಿ ಪ್ರವಾಸಿ ತಾಣಕ್ಕೆ ವಿರೋಧಿಸಿ ಜೈನ ಸಮುದಾಯದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಜರುಗಿತು. ಸಮ್ಮೇದ ಶಿಖರ್ಜಿ ಕ್ಷೇತ್ರವನ್ನು ವನ್ಯಜೀವಿ ಅಭಯಾರಣ್ಯ, ಪ್ರವಾಸೋದ್ಯಮ ಮತ್ತು ಧಾರ್ಮಿಕೇತರ ಚಟುವಟಿಕೆಗಳಿಗೆ ಅನುಮತಿ ನೀಡಿ ದಿನಾಂಕ ೦೨-೦೮-೨೦೨೩ ರಂದು ಅಧಿಸೂಚನೆ ಹೊರಡಿಸಿ ಸಮ್ಮೇದ ಶಿಖರ್ಜಿ ಕ್ಷೇತ್ರವನ್ನು ವನ್ಯಜೀವಿ ಅಭಯಾರಣ್ಯ, ಪ್ರವಾಸೋದ್ಯಮ ಮತ್ತು ಧಾರ್ಮಿಕೇತರ …

Read More »

ಕಳಸಾ ಬಂಡೂರಿ : ಕಾಂಗ್ರೆಸ್ ನಿಲುವಿಗೆ ಈರಣ್ಣ ಕಡಾಡಿ ತೀವ್ರ ಆಕ್ಷೇಪ

ಕಳಸಾ ಬಂಡೂರಿ : ಕಾಂಗ್ರೆಸ್ ನಿಲುವಿಗೆ ಈರಣ್ಣ ಕಡಾಡಿ ತೀವ್ರ ಆಕ್ಷೇಪ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಉತ್ತರ ಕರ್ನಾಟಕ ರೈತರ ಬಹುದಿನಗಳ ಬೇಡಿಕೆಯಾದ ಕಳಸಾ ಬಂಡೂರಿಗೆ ತಾರ್ಕಿಕ ಅಂತ್ಯ ದೊರೆತಿದೆ, ಇದನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸಿ ರೈತರ ಉನ್ನತಿಗೆ ಸಹಕರಿಸಬೇಕೆ ಹೊರತು ವಿರೋಧಿಸುವ ಮೂಲಕ ರೈತಾಪಿ ವರ್ಗಕ್ಕೆ ಮುಳ್ಳಾಗಬಾರದೆಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಪಟ್ಟಣದ …

Read More »

ವರ್ಚಸ್ವಿ ನಾಯಕ ಮಲ್ಲನಗೌಡರಿಗೆ ಈ ಬಾರಿ ಕಮಲ ಟಿಕೆಟ್ ?

ವರ್ಚಸ್ವಿ ನಾಯಕ ಮಲ್ಲನಗೌಡರಿಗೆ ಈ ಬಾರಿ ಕಮಲ ಟಿಕೆಟ್ ? ಯುವ ಭಾರತ ಸುದ್ದಿ ದೇವರಹಿಪ್ಪರಗಿ: ವಿಧಾನಸಭಾ ಚುನಾವಣೆಗೆ ಮಲ್ಲನಗೌಡ ಪಾಟೀಲ ಅವರಿಗೆ ಈ ಬಾರಿ ಕಮಲ ಪಕ್ಷದ ಟಿಕೆಟ್ ಸಿಗುವ ಸಾಧ್ಯತೆಗಳು ಬಹುತೇಕ ಹೆಚ್ಚಿದೆ. ಮಲ್ಲನಗೌಡ. ಎಸ್. ಪಾಟೀಲ (ಕೋರವಾರ), ಇವರು ಕಳೆದ 2018 ನೇ ಇಸ್ವಿಯಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಹಾಗೂ ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಪ್ರಬಲ ಅಭ್ಯರ್ಥಿ ಆಕಾಂಕ್ಷಿಯಾಗಿದ್ದರು. …

Read More »

ಉತ್ತರ ಕ್ಷೇತ್ರದ ಕಾಂಗ್ರೆಸ್ ಲಿಸ್ಟ್‌ ನಲ್ಲಿ ಸುಧೀರ ಗಡ್ಡೆ ಹೆಸರು ಫೈನಲ್?

ಉತ್ತರ ಕ್ಷೇತ್ರದ ಕಾಂಗ್ರೆಸ್ ಲಿಸ್ಟ್‌ ನಲ್ಲಿ ಸುಧೀರ ಗಡ್ಡೆ ಹೆಸರು ಫೈನಲ್? ಯುವ ಭಾರತ ಸುದ್ದಿ ಬೆಳಗಾವಿ : ಎಲ್ಲರ‌ ಚಿತ್ತರ ಬೆಳಗಾವಿ ಉತ್ತರ ಕ್ಷೇತ್ರದತ್ತ ನೆಟ್ಟಿದ್ದು, ಬಿಜೆಪಿ ಸೋಲಿಸಬೇಕಾದರೆ ಸುಧೀರ ಗಡ್ಡೆ ಅವರನ್ನೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕೆಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿವೆ. ಕಾಂಗ್ರೆಸ್ ಫೈನಲ್‌ ಲಿಸ್ಟ್ ನಲ್ಲಿ ಸುಧೀರ ಗಡ್ಡೆ ಅವರ ಹೆಸರು ಇರುವುದು ಬಹುತೇಕ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ಪ್ರತಿಷ್ಠೆಯ …

Read More »

ಬಿಜೆಪಿ ಸರಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ-ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ.!

ಬಿಜೆಪಿ ಸರಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ-ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದ ಡಬಲ್ ಎಂಜಿನ್ ಸರಕಾರ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು ಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವದಾಗಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ವಿಶ್ವಾಸ ವ್ಯಕ್ತಪಡಿಸಿದರು. ಅವರು, ಸೋಮವಾರದಂದು ಸಂಜೆ ನಗರದ ವಿವೇಕಾನಂದ ನಗರ ೩ನೇ …

Read More »

12, 13 ರಂದು ಸಂಗೊಳ್ಳಿ ಉತ್ಸವ ವಿಜೃಂಭಣೆಯಿಂದ ಆಚರಣೆ: ಶಾಸಕ ಮಹಾಂತೇಶ ಕೌಜಲಗಿ

12, 13 ರಂದು ಸಂಗೊಳ್ಳಿ ಉತ್ಸವ ವಿಜೃಂಭಣೆಯಿಂದ ಆಚರಣೆ: ಶಾಸಕ ಮಹಾಂತೇಶ ಕೌಜಲಗಿ ಯುವ ಭಾರತ ಸುದ್ದಿ ಬೆಳಗಾವಿ : ಪ್ರತಿವರ್ಷದಂತೆ ಜನವರಿ 12 ಹಾಗೂ 13 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ಪ್ರಕಟಿಸಿದರು. ಸಂಗೊಳ್ಳಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸಭಾಭವನದಲ್ಲಿ ಸೋಮವಾರ (ಜ.2) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ಶ್ರೀ ಸಾಯಿ ಸಮರ್ಥ ಫೌಂಡೇಷನ್ ವತಿಯಿಂದ ನೇತ್ರ ಶಸ್ತ್ರಚಿಕಿತ್ಸೆ

ಶ್ರೀ ಸಾಯಿ ಸಮರ್ಥ ಫೌಂಡೇಷನ್ ವತಿಯಿಂದ ನೇತ್ರ ಶಸ್ತ್ರಚಿಕಿತ್ಸೆ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿಯ ಶ್ರೀ ಸಾಯಿ ಸಮರ್ಥ ಫೌಂಡೇಷನ್ ಆಶ್ರಯದಲ್ಲಿ ಸೋಮವಾರದಂದು ನಗರದ ಬೆಳಕು ಆಸ್ಪತ್ರೆಯಲ್ಲಿ ಆರ್ಥಿಕವಾಗಿ ಹಿಂದುಳಿದ ೨೪ ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ ಮಾಡಿಸಲಾಯಿತು. ಫೌಂಡೇಷನ್ ಅಧ್ಯಕ್ಷ ಅರುಣ ಸಾಲಹಳ್ಳಿ ಅವರು ಮಾತನಾಡಿ ನಮ್ಮ ಸಂಸ್ಥೆಯ ವತಿಯಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಆರ್ಥಿಕವಾಗಿ ಹಿಂದುಳಿದ ಜನರಿಗೆ ಬಲ ತುಂಬುವ ಕಾರ್ಯವನ್ನು …

Read More »

ಕೊಡುಗೈ ದಾನಿ ಶಾಸಕ ಬಾಲಚಂದ್ರ ಜಾರಕಿಹೊಳಿ : ಸ್ವಾಮೀಜಿಗಳಿಂದ ಬಣ್ಣನೆ

ಕೊಡುಗೈ ದಾನಿ ಶಾಸಕ ಬಾಲಚಂದ್ರ ಜಾರಕಿಹೊಳಿ : ಸ್ವಾಮೀಜಿಗಳಿಂದ ಬಣ್ಣನೆ ಯುವ ಭಾರತ ಸುದ್ದಿ ಮೂಡಲಗಿ : ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ ದೇವರು ಎಂದಿಗೂ ಮೆಚ್ಚುವುದಿಲ್ಲ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ …

Read More »

ಮಹದಾಯಿ ವಿರುದ್ಧ ಒಂದಾದ ಗೋವಾ : ಕೇಂದ್ರದ ಬಳಿ ನಿಯೋಗ ಒಯ್ದು ಡಿಪಿಆರ್ ರದ್ದಿಗೆ ಮನವಿ

ಮಹದಾಯಿ ವಿರುದ್ಧ ಒಂದಾದ ಗೋವಾ : ಕೇಂದ್ರದ ಬಳಿ ನಿಯೋಗ ಒಯ್ದು ಡಿಪಿಆರ್ ರದ್ದಿಗೆ ಮನವಿ ಯುವ ಭಾರತ ಸುದ್ದಿ ಪಣಜಿ: ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವದ ಮಹದಾಯಿ ನದಿ ನೀರಿನ ಯೋಜನೆಗೆ ಇದೀಗ ನೆರೆಯ ಗೋವಾ ತಕರಾರು ತೆಗೆದಿದೆ. ಕೇಂದ್ರ ಸರಕಾರ ನೀಡಿರುವ ಡಿಪಿಆರ್ ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಸಧ್ಯವೇ ಕೇಂದ್ರದ ಗಮನ ಸೆಳೆಯಲು ಗೋವಾ ಸರ್ಕಾರ ನಿರ್ಧರಿಸಿದೆ. ಮಹದಾಯಿ …

Read More »

ಶ್ರೀ ವಚನಾನಂದ ಸ್ವಾಮೀಜಿ ತಂದೆ ನಿಧನ

ಶ್ರೀ ವಚನಾನಂದ ಸ್ವಾಮೀಜಿ ತಂದೆ ನಿಧನ ಯುವ ಭಾರತ ಸುದ್ದಿ ಅಥಣಿ : ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರ ತಂದೆ ದುಂಡಪ್ಪ ಅದೃಶ್ಯಪ್ಪ ಗೌರಗೊಂಡ ಇಂದು ನಿಧನರಾದರು. ಅಥಣಿ ತಾಲೂಕು ತಾಂವಶಿ ಗ್ರಾಮದವರಾದ ಅವರ ಅಂತ್ಯಕ್ರಿಯೆ ಇಂದು ಸ್ವಗ್ರಾಮದಲ್ಲಿ ಸಂಜೆ ನೆರವೇರಲಿದೆ. ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಎಂಟನೇ ವಯಸ್ಸಿಗೆ ಶ್ರೀ ಮರುಳ ಶಂಕರ ಶಿವಯೋಗಿಗಳ ಮಠಕ್ಕೆ ಕಳುಹಿಸಿದ ತಂದೆ- ತಾಯಿ ಅವರಿಗೆ ಯೋಗ, …

Read More »