Breaking News

Yuva Bharatha

ಕೊಣ್ಣೂರ :ಡಾ.ಸೋಮಶೇಖರ ಪುನ್ನೂರಿಗೆ ಸನ್ಮಾನ

ಕೊಣ್ಣೂರ :ಡಾ.ಸೋಮಶೇಖರ ಪುನ್ನೂರಿಗೆ ಸನ್ಮಾನ ಯುವ ಭಾರತ ಸುದ್ದಿ ಗೋಕಾಕ : ಅಮೆರಿಕಾದಲ್ಲಿ ವಿಶೇಷ ಸಾಧನೆಗೈದು ಕೃಷಿ ವಿಜ್ಞಾನ ಕ್ಷೇತ್ರದಲ್ಲಿ ಉನ್ನತ ಡಾಕ್ಟರೇಟ್ ಪದವಿ ಪಡೆದು ರೈತರಿಗೆ ವಿಭಿನ್ನ ಕೃಷಿ ಉತ್ಪಾದನೆ ಮಾಡಲು ವಿಶೇಷ ತಳಿ ಕಂಡು ಹಿಡಿದ ಕೊಣ್ಣೂರ ಪಟ್ಟಣದ ನಿವಾಸಿ ಡಾ.ಸೋಮಶೇಖರ ಪುನ್ನೂರಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಹಾಗೂ ಕನ್ನಡ ಪರ ಸಂಘಟನೆಗಳ ಒಕ್ಕೂಟ,ರೈತ ಸಂಘಟನೆಗಳು ಸೇರಿ ಇಂದು ಕೊಣ್ಣೂರ ಪಟ್ಟಣದಲ್ಲಿ ನಡೆದ …

Read More »

ಸಂಸದನಾದ ಮೇಲೆ ವಿಜಯಪುರ ಜಿಲ್ಲೆಗೆ ಕೇಂದ್ರದಿಂದ ಲಕ್ಷ ಕೋಟಿ ಅನುದಾನ ; ರಮೇಶ ಜಿಗಜಿಣಗಿ

ಸಂಸದನಾದ ಮೇಲೆ ವಿಜಯಪುರ ಜಿಲ್ಲೆಗೆ ಕೇಂದ್ರದಿಂದ ಲಕ್ಷ ಕೋಟಿ ಅನುದಾನ ; ರಮೇಶ ಜಿಗಜಿಣಗಿ ಯುವ ಭಾರತ ಸುದ್ದಿ ಇಂಡಿ :           ಕೆಪಿಟಿಸಿಎಲ್‌ನಿಂದ ವಿಜಯಪುರ ಜಿಲ್ಲೆಗೆ ಕೇಂದ್ರ ಸರ್ಕಾರ ೨ ಸಾವಿರ ಮೆ.ವ್ಯಾ ಐಎಸ್ಟಿಎಸ್ ಯೋಜನೆ ಅಡಿಯಲ್ಲಿ ವಿದ್ಯುತ್ ಕೇಂದ್ರ ಹಾಗೂ ಹಡಲಗಿಯಲ್ಲಿ ಕೇಂದ್ರ ಸರ್ಕಾರದ ಶೇ.೬೦ ಹಾಗೂ ರಾಜ್ಯ ಸರ್ಕಾರದ ಶೇ.೪೦ ಅನುಧಾನದ ಸಹಯೋಗದಲ್ಲಿ ೧೦ ಸಾವಿರ ಕೋಟಿ ಅನುದಾನದಲ್ಲಿ ೪೦೦ ಮೇ.ವ್ಯಾ …

Read More »

ಕನ್ನಡ ಬಳಸುತ್ತಾ ಬೆಳೆಸಿರಿ ಬಿ.ಎಸ್.ಗವಿಮಠ

ಕನ್ನಡ ಬಳಸುತ್ತಾ ಬೆಳೆಸಿರಿ ಬಿ.ಎಸ್.ಗವಿಮಠ ಯುವ ಭಾರತ ಸುದ್ದಿ ಬೆಳಗಾವಿ :ಹಾಡಿ ಹಾಡಿ ರಾಗ ಬಂತು, ಉಗುಳಿ ಉಗುಳಿ ರೋಗ ಬಂತು ಎನ್ನುವಂತೆ ಕನ್ನಡ ಭಾಷೆಯನ್ನು ನಮ್ಮ ದಿನ ನಿತ್ಯದ ಬದುಕಿನಲ್ಲಿ ಬಳಸುತ್ತ ಉಳಿಸಿ ಬೆಳೆಸಬೇಕು ಎಂದು ಹಿರಿಯ ಸಾಹಿತಿ ಬಿ.ಎಸ್.ಗವಿಮಠ ಹೇಳಿದರು. ಹುಕ್ಕೇರಿ ತಾಲೂಕಿನ ಕರಗುಪ್ಪಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಲಿಂ.ದುಂಡವ್ವ ಗವಿಮಠ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ.ರಾಜಶೇಖರ ಉಚ್ಚಂಗಿ ಮಾತನಾಡಿ, …

Read More »

ಫಲ ಪುಷ್ಪಾಲಂಕಾರಗಳಿಂದ ಕಂಗೊಳಿಸಿದ ಧರ್ಮಸ್ಥಳ

ಫಲ ಪುಷ್ಪಾಲಂಕಾರಗಳಿಂದ ಕಂಗೊಳಿಸಿದ ಧರ್ಮಸ್ಥಳ ಯುವ ಭಾರತ ಸುದ್ದಿ ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪವಿತ್ರ ಕ್ಷೇತ್ರ ಹೊಸ ವರ್ಷದ ಹಿನ್ನೆಲೆಯಲ್ಲಿ ಫಲ ಪುಷ್ಪಲಂಕಾರಗಳಿಂದ ಕಂಗೊಳಿಸಿದೆ. ಬೆಂಗಳೂರಿನ ಉದ್ಯಮಿ ಎಸ್. ಗೋಪಾಲ್ ರಾವ್ ಕಳೆದ 14 ವರ್ಷಗಳಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಭಿಮಾನ ಮತ್ತು ಗೌರವದ ಜೊತೆಗೆ ಕ್ಷೇತ್ರದ ಮೇಲಿನ ಭಕ್ತಿಯಿಂದ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಪ್ರತಿವರ್ಷ ಅಲಂಕಾರ ಸೇವೆ ನೀಡುತ್ತಾ ಬಂದಿದ್ದಾರೆ. …

Read More »

ಸ್ವರ್ಗದ ಬಾಗಿಲು ತೆರೆಯಲು ಭರ್ಜರಿ ತಯಾರಿ

ಸ್ವರ್ಗದ ಬಾಗಿಲು ತೆರೆಯಲು ಭರ್ಜರಿ ತಯಾರಿ ಬೆಂಗಳೂರು : ಪುಷ್ಯ ಮಾಸದ ಶುಕ್ಷ ಪಕ್ಷ ಸೋಮವಾರ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ರಾಜ್ಯದ ವೆಂಕಟೇಶ್ವರ ಸ್ವಾಮಿ ದೇವಾಲಯಗಳು ಪೂಜಾ ಕೈಂಕರ್ಯಕ್ಕೆ ಸಜ್ಜಾಗುತ್ತಿವೆ. ಅಂದು ವೈಕುಂಠದ ಬಾಗಿಲು ತೆರೆದಿರುತ್ತದೆ ಎನ್ನುವುದು ಭಕ್ತರ ನಂಬಿಕೆ. ಆದ್ದರಿಂದ ಬೆಳ್ಳಂಬೆಳಗ್ಗೆ ದೇವಾಲಯದ ಉತ್ತರ ದ್ವಾರದ ಬಳಿ ಭಕ್ತರು ದರ್ಶನಕ್ಕಾಗಿ ಕಾದಿರುತ್ತಾರೆ. ದೇವರ ದರ್ಶನಕ್ಕೆ ಬರುವ ಭಕ್ತರು ಇದೇ ದ್ವಾರದ ಮೂಲಕ ಹೊರ ಬರುತ್ತಾರೆ. ಈ ಕಾರಣಕ್ಕಾಗಿ ವೈಕುಂಠ …

Read More »

ಶೀಘ್ರವೇ ಸಂಪುಟ ವಿಸ್ತರಣೆ ? ಸಿಎಂ ಭೇಟಿಯಾದ ಗೋಕಾಕ ಸಾಹುಕಾರ್ !

ಶೀಘ್ರವೇ ಸಂಪುಟ ವಿಸ್ತರಣೆ ? ಸಿಎಂ ಭೇಟಿಯಾದ ಗೋಕಾಕ ಸಾಹುಕಾರ್ ! ಯುವ ಭಾರತ ಸುದ್ದಿ  ಬೆಂಗಳೂರು : ಸಚಿವ ಸಂಪುಟ ಸೇರ್ಪಡೆಯಾಗಲು ಕಾತರರಾಗಿರುವ ಮಾಜಿ ಸಚಿವ ಮತ್ತು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿ ಸುದೀರ್ಘ ಮಾತುಕತೆ ನಡೆಸಿದರು. ನಂತರ ಬೊಮ್ಮಾಯಿ ಅವರು ರಮೇಶ ಜಾರಕಿಹೊಳಿ ಅವರನ್ನು  ಬೆಂಗಳೂರಲ್ಲೇ ಇರುವ ಕೇಂದ್ರ ಗೃಹ ಸಚಿವ ಅಮಿತ್ ಶಾ …

Read More »

ಪೋಪ್ ಬೆನೆಡಿಕ್ಟ್ ನಿಧನ

ಪೋಪ್ ಬೆನೆಡಿಕ್ಟ್ ನಿಧನ ಯುವ ಭಾರತ ಸುದ್ದಿ ವ್ಯಾಟಿಕನ್ ಸಿಟಿ: ಜಾತ್ಯತೀತ ಯುರೋಪ್‌ನಲ್ಲಿ ಕ್ರಿಶ್ಚಿಯನ್ ಧರ್ಮವನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸಿದ ಪೋಪ್ ಎಮೆರಿಟಸ್ ಬೆನೆಡಿಕ್ಟ್ XVI ಶನಿವಾರ ನಿಧನರಾದರು. 600 ವರ್ಷಗಳಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿದ ಮೊದಲ ಪೋಪ್ ಆಗಿ ಶಾಶ್ವತವಾಗಿ ನೆನಪಿಸಿಕೊಳ್ಳುವ ಅವರಿಗೆ 95 ವರ್ಷ ವಯಸ್ಸಾಗಿತ್ತು. ಬೆನೆಡಿಕ್ಟ್ ಫೆಬ್ರವರಿ 11, 2013 ರಂದು ಜಗತ್ತನ್ನು ಬೆರಗುಗೊಳಿಸಿದರು, ಅವರು ತಮ್ಮ ವಿಶಿಷ್ಟವಾದ, ಮೃದು-ಭಾಷಿಕ ಲ್ಯಾಟಿನ್ ಭಾಷೆಯಲ್ಲಿ, ಅವರು ಎಂಟು ವರ್ಷಗಳ …

Read More »

ಬೆಳಗಾವಿ ಶಿಕ್ಷಣ ಸಂಸ್ಥೆಯ ಶ್ರೀಮತಿ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟನೆ

ಬೆಳಗಾವಿ ಶಿಕ್ಷಣ ಸಂಸ್ಥೆಯ ಶ್ರೀಮತಿ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟನೆ ಶಾಲಾ-ಕಾಲೇಜಿನಲ್ಲಿ ಸ್ನೇಹ ಸಮ್ಮೇಳನದ ಆಯೋಜನೆಯಿಂದ ಸಾಮಾಜಿಕ ಬಂಧುತ್ವ ಬೆಳೆಯುತ್ತದೆ: ಸಂಸದೆ ಮಂಗಲಾ ಎಸ್. ಅಂಗಡಿ ಯುವ ಭಾರತ ಸುದ್ದಿ ಬೆಳಗಾವಿ :  ಶಾಲಾ-ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮಕ್ಕೆ ನಾನು ಆಗಮಿಸಿದರಿಂದ ನನ್ನ ಶಾಲೆಯ ಜೀವನ ನನಗೆ ನೆನಪಾಯಿತು. ಶಾಲಾ-ಕಾಲೇಜುಗಳಲ್ಲಿ ಇಂತಹ ವಾರ್ಷಿಹ ಸ್ನೇಹ ಸಮ್ಮೇಳನಗಳನ್ನು ಆಚರಿಸುವುದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಪಾಲಕರಲ್ಲಿ …

Read More »

ಮೇಲ್ಮನಹಟ್ಟಿ ಗ್ರಾಮದಲ್ಲಿ 2ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

ಮೇಲ್ಮನಹಟ್ಟಿ ಗ್ರಾಮದಲ್ಲಿ 2ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!     ಯುವ ಭಾರತ ಸುದ್ದಿ  ಗೋಕಾಕ: ತಾಲೂಕಿನ ಮೇಲ್ಮನಹಟ್ಟಿ ಗ್ರಾಮದಲ್ಲಿ 2ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ಸ್ವಚ್ಛ ಭಾರತ ಮಿಷನದಡಿ ೨೦ಲಕ್ಷ ರೂ ವೆಚ್ಚದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ, ಸ್ವಚ್ಛ ಭಾರತ ಮಿಷನದಡಿ ೫.೫ಲಕ್ಷ …

Read More »

ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬಕ್ಕೆ ೫ಲಕ್ಷ ಪರಿಹಾರ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬಕ್ಕೆ ೫ಲಕ್ಷ ಪರಿಹಾರ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!   ಯುವ ಭಾರತ ಸುದ್ದಿ  ಗೋಕಾಕ:  ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ತಾಲೂಕಿನ ಕೊಳವಿ ಗ್ರಾಮದ ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬ ಸದಸ್ಯ ದುಂಡಪ್ಪ ಮಾಲದಿನ್ನಿ ಅವರಿಗೆ ನಗರದ ಶಾಸಕರ ಗೃಹ ಕಚೇರಿಯಲ್ಲಿ ೫ಲಕ್ಷ ರೂಗಳ ಪರಿಹಾರ ಧನವನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ವಿತರಿಸಿದರು. ಈ …

Read More »